ರಾಜ್ಯದಲ್ಲಿ ಶತಾಯಗತಾಯವಾಗಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ನಾಯಕರು ಚುನಾವಣೆ ಮೂರ್ನಾಲ್ಕು ತಿಂಗಳು ಬಾಕಿ ಇರುವಾಗಲೇ ಈಗಿಂದಲೇ ಪ್ರಧಾನಿ ಮೋದಿ ಅವ್ರನ್ನ ರಾಜ್ಯದ ನಾನಾ ಭಾಗಗಳಿಗೆ ಕರೆ ತಂದು ಬಿಜೆಪಿ ವರ್ಚಸ್ಸು ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ.
ಗುಜರಾತ್ನಲ್ಲಿ 2ನೇ ಹಂತದ ಮತದಾನ ಬಿರುಸಿನಿಂದ ಸಾಗಿದೆ. 93 ವಿಧಾನಸಭಾ ಸ್ಥಾನಗಳಿಗೆ 833 ಅಭ್ಯರ್ಥಿಗಳ ಸ್ಪರ್ಧೆ ಮಾಡಿದ್ದಾರೆ. ಸ್ವಕ್ಷೇತದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ವೋಟಿಂಗ್ ಮಾಡಿದ್ದಾರೆ.
ಮೇಡ್ ಇನ್ ಇಂಡಿಯಾ ಅಭಿಯಾನ ಅಡಿ ಸ್ವದೇಶಿ ಸಾಮಾಜಿಕ ನೆಟ್ವರ್ಕ್ ಟೂಟರ್ ಅನ್ನು ಪ್ರಾರಂಭಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಟೂಟರ್ನಲ್ಲಿ ತಮ್ಮ ಖಾತೆ ತೆರೆದಿದ್ದಾರೆ.
ದಕ್ಷಿಣದ ಖ್ಯಾತ ಸೂಪರ್ ಸ್ಟಾರ್ ರಜಿನಿಕಾಂತ್ ಹಾಗೂ ಬೆಯರ್ ಗ್ರಿಲ್ಸ್ ಕರ್ನಾಟಕದ ಬಂಡಿಪುರ ರಾಷ್ಟ್ರೀಯ ಅಭಯಾರಣ್ಯಕ್ಕೆ ತಲುಪಿದ್ದು, ಅಲ್ಲಿ Man Vs Wild ಚಿತ್ರೀಕರಣ ಪೂರ್ಣಗೊಳಿಸುತ್ತಿದ್ದಾರೆ. ಇಲ್ಲಿ ಅವರ ಒಂದು ದಿನದ ಕಾರ್ಯಸೂಚಿ 6 ಗಂಟೆಗಳು ಇರಲಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಇಲ್ಲಿನ ತಾಜ್ ಫಿಷರ್ ಮೆನ್ಸ್ ಕೋವ್ ರೆಸಾರ್ಟ್ ಮತ್ತು ಸ್ಪಾ ಬೀಚ್ ರೆಸಾರ್ಟ್ನಲ್ಲಿ ತಮ್ಮ ಅನೌಪಚಾರಿಕ ಮಾತುಕತೆಯನ್ನು ಶನಿವಾರ ಮುಕ್ತಾಯಗೊಳಿಸಿದರು.
ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಇತ್ತೀಚಿಗಷ್ಟೇ ವೀಡಿಯೋ ಸಂದೇಶದ ಮೂಲಕ ಮುಂಬೈ ದಕ್ಷಿಣದ ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ಡಿಯೋರಾರನ್ನು ಬೆಂಬಲಿಸಿದ ಬೆನ್ನಲ್ಲೇ ಈಗ ಮುಖೇಶ್ ಪುತ್ರ ಅನಂತ್ ಅಂಬಾನಿ ಪ್ರಧಾನಿ ಮೋದಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
"ಇಂದು ದೇಶದಲ್ಲಿ ಸಾವಿರಾರು ಸೈನಿಕರು ಹುತಾತ್ಮರಾಗಿದ್ದಾರೆ. ಇದು ಚುನಾವಣಾ ವಿಚಾರ ಆಗಬಾರದೇ? ರೈತರು ಸತ್ತರೆ, ಅದು ಚುನಾವಣಾ ವಿಷಯವಾಗುತ್ತದೆ. ಆದರೆ ಸೈನಿಕರು ಸಾವನ್ನಪ್ಪಿದರೆ ಅದು ಚುನಾವಣಾ ವಸ್ತು ವಿಷಯವಲ್ಲವೇ? ಅದು ಹೇಗೆ ಸಾಧ್ಯ?" ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.
ಮೇಲ್ಜಾತಿಯ ಆರ್ಥಿವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ ಘೋಷಿಸಿದ ಬೆನ್ನಲ್ಲೇ, ಉನ್ನತ ಶಿಕ್ಷಣ ಸಂಸ್ಥೆಗಳ ಸೀಟುಗಳನ್ನು ಶೇ.10ರಷ್ಟು ಹೆಚ್ಚಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಯುಪಿಎ ಸರ್ಕಾರ ಫ್ರಾನ್ಸ್ ನಿಂದ ಪ್ರತಿ ರಾಫೆಲ್ ಯುದ್ಧ ವಿಮಾನವನ್ನು ರೂ.565 ಕೋಟಿ ರೂ.ಗಳಿಗೆ ಕೊಳ್ಳುವ ಇಂಗಿತ ವ್ಯಕ್ತ ಪಡಿಸಿತ್ತು. ಆದರೆ, ಮೋದಿ ಸರ್ಕಾರ ಈಗ ರೂ. 1,600 ಕೋಟಿ ರೂ.ಗಳಿಗೆ ಕೊಳ್ಳಲು ಹೊರಟಿದೆ ಎಂದು ರಾಹುಲ್ ಆರೋಪಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.