Aadhaar Card Update: ಆಧಾರ್ಗೆ ಅರ್ಹರಾಗಿರುವ ವ್ಯಕ್ತಿಯು ಫಿಂಗರ್ ಪ್ರಿಂಟ್ ಗಳಿಲ್ಲದಿದ್ದರೂ ಲಭ್ಯವಿಲ್ಲದಿದ್ದಲ್ಲಿ 'ಐರಿಸ್ ಸ್ಕ್ಯಾನ್' ಬಳಸಿ ನೋಂದಾಯಿಸಿಕೊಳ್ಳಬಹುದು ಎಂದು ಸರ್ಕಾರ ಹೇಳಿದೆ.(Business News In Kannada)
New Pension Scheme Update: ಹೊಸ ಪಿಂಚಣಿ ವ್ಯವಸ್ಥೆಯಲ್ಲಿ ಬದಲಾವಣೆಗಾಗಿ ಪಿಂಚಣಿದಾರರು ಇನ್ನೂ ಕಾಯಬೇಕಾಗಲಿದೆ. ಮೂಲಗಳ ಪ್ರಕಾರ, ಎನ್ಪಿಎಸ್ ಅನ್ನು ಆಕರ್ಷಕಗೊಳಿಸಲು ಸರ್ಕಾರ ಯಾವುದೇ ಆಸಕ್ತಿ ಹೊಂದಿಲ್ಲ. ಪಿಂಚಣಿ ವ್ಯವಸ್ಥೆಯನ್ನು ಪರಿಶೀಲಿಸಲು ರಚಿಸಲಾದ ಸಮಿತಿಯ ವರದಿ ಸಿದ್ಧವಾಗಿದೆ.(Business News In Kannada)
Good News: ದೇಶಾದ್ಯಂತ ವಿದ್ಯುತ್ ಬಳಕೆಯ ನಿಯಂತ್ರಣಕ್ಕೆ ಒಂದು ಕೋಟಿ ಎನರ್ಜೀ ಎಫೀಸಿಯಂಟ್ ಫ್ಯಾನ್ ಗಳು ಹಾಗೂ 20 ಲಕ್ಷ ವಿದ್ಯುತ್ ಉಳಿತಾಯ ಇಂಡೆಕ್ಷನ್ ಒಲೆಗಳನ್ನು ವಿತರಿಸಲಾಗುತ್ತಿದೆ. ಸಾಂಪ್ರದಾಯಿಕ ಪದ್ಧತಿಯಿಂದ ಆಹಾರ ತಯಾರಿಕೆಯ ಹೋಲಿಕೆಯಲ್ಲಿ ಶೇ.25-ಶೇ.30 ರಷ್ಟು ವಿದ್ಯುತ್ ಉಳಿತಾಯ ಮಾಡುವ ಗುರಿಯನ್ನು ಹೊಂದಲಾಗಿದೆ. (Business News In Kannada)
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಅವರ ಲೆಕ್ಕಾಚಾರ ಉಲ್ಟಾ ಆಗೋ ಸಾಧ್ಯತೆಗಳಿವೆ. ನಮ್ಮ ಲೆಕ್ಕಾಚಾರದ ಪ್ರಕಾರ 2024 ಕ್ಕೆ ಮೋದಿ ಸರ್ಕಾರ ದೇಶದಲ್ಲಿ ಇರಲ್ಲ ಎಂದು ಸಚಿವ ಸಂತೋಷ್ ಲಾಡ್ ಭವಿಷ್ಯ ನುಡಿದರು.
DA Hike: ಮಾಧ್ಯಮ ವರದಿಗಳ ಪ್ರಕಾರ, ಈ ಬಾರಿ ಕೇಂದ್ರ ಸಚಿವ ಸಂಪುಟ ನವರಾತ್ರಿ ಸಂದರ್ಭದಲ್ಲಿ ಸರ್ಕಾರಿ ನೌಕರರ ಡಿಎ ಮತ್ತು ಡಿಆರ್ ಬಗ್ಗೆ ಘೋಷಣೆ ಮಾಡುವ ಎಲ್ಲಾ ಸಾಧ್ಯತೆಗಳಿವೆ ಎನ್ನಲಾಗಿದೆ. ಕಳೆದ ಕೆಲವು ವರ್ಷಗಳನ್ನು ನೋಡಿದರೆ, ನವರಾತ್ರಿಯ ಸಮಯದಲ್ಲಿ ಕೇಂದ್ರ ಸಂಪುಟವು ಡಿಎ ಮತ್ತು ಡಿಆರ್ ಬಗ್ಗೆ ಒಳ್ಳೆಯ ಸುದ್ದಿಯನ್ನೇ ನೀಡುತ್ತಿದೆ. Business News In Kannada
Central Government Scheme: ಇಂದಿನಿಂದ ನಿಮ್ಮ ಬಳಿ ಕೋಟ್ಯಾಂತರ ಹಣಗಳಿಕೆ ಮಾಡುವ ಸುವರ್ಣಾವಕಾಶ ಸಿಕ್ಕಿದೆ. ಹೌದು, ಇಂದಿಂದಿಂದ ಮೋದಿ ಸರ್ಕಾರ 'ಮೇರಾ ಬಿಲ್ ಮೇರಾ ಅಧಿಕಾರ' ಹೆಸರಿನ ಯೋಜನೆಯನ್ನು ಆರಂಭಿಸಿದ್ದು, ಈ ಯೋಜನೆಯ ಅಡಿ ನಿಮಗೆ ಸರ್ಕಾರದಿಂದ ಕೋಟ್ಯಾಂತರ ರೂ. ಬಹುಮಾನ ನೀಡಲಾಗುತ್ತಿದೆ (Business News In Kannada).
Good News: ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ನಗರಗಳಲ್ಲಿ ಸ್ವಂತ ಮನೆ ಖರೀದಿಸುವ ಕನಸು ಕಾಣುತ್ತಿರುವ ಜನರಿಗೆ ಗೃಹ ಸಾಲದ ಮೇಲಿನ ಬಡ್ಡಿಯಲ್ಲಿ ಪರಿಹಾರ ನೀಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.
Government Employees: ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ಸರಕಾರದಿಂದ ಯೋಜನೆ ರೂಪಿಸಲಾಗುತ್ತಿದೆ ಎನ್ನಲಾಗಿದೆ. ಪಿಎಸ್ಬಿ ಮತ್ತು ಭಾರತೀಯ ಜೀವ ವಿಮಾ ನಿಗಮದ (ಎಲ್ಐಸಿ) ಮುಖ್ಯಸ್ಥರ ನಿವೃತ್ತಿ ವಯಸ್ಸಿನ ನಿರ್ಧಾರವನ್ನು ಶೀಘ್ರದಲ್ಲೇ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬನ್ನಿ ಈ ಕುರಿತಾದ ವರದಿ ಏನು ಹೇಳುತ್ತದೆ ತಿಳಿದುಕೊಳ್ಳೋಣ (Business News In Kannada),
7th Pay Commission: ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ನೀಡಲಾಗುವ ತುಟ್ಟಿಭತ್ಯೆಯನ್ನು ಕಾರ್ಮಿಕ ಬ್ಯೂರೋ ಮೂಲಕ ಪ್ರತಿ ತಿಂಗಳು ನೀಡಲಾಗುವ ಕೈಗಾರಿಕಾ ಕಾರ್ಮಿಕರಿಗೆ (CPI-IW) ಗ್ರಾಹಕ ಬೆಲೆ ಸೂಚ್ಯಂಕದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಲೇಬರ್ ಬ್ಯೂರೋ ಕಾರ್ಮಿಕ ಸಚಿವಾಲಯದ ಒಂದು ಶಾಖೆಯಾಗಿದೆ. ಇದೆ ವೇಳೆ, ಸರ್ಕಾರಿ ನೌಕರರು ಸಹ ಸಾಕಷ್ಟು ಡಿಎ ಪ್ರಯೋಜನಗಳನ್ನು ಪಡೆಯುತ್ತಾರೆ (Business News In Kannada).
Good News For Common Man: ಗೋಧಿ ಅಗ್ಗದ ದರದಲ್ಲಿ ಸಿಗುವಂತೇ ಮಾಡಲು ಕೇಂದ್ರ ಸರ್ಕಾರವು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಗೋಧಿ ಬೆಲೆ ಏರಿಕೆಯನ್ನು ನಿಯಂತ್ರಿಸಲು, ಆಮದು ಸುಂಕ ಕಡಿತ ಸೇರಿದಂತೆ ಇತರ ಎಲ್ಲ ಆಯ್ಕೆಗಳನ್ನು ಸರ್ಕಾರ ಪರಿಗಣಿಸುತ್ತಿದೆ.
Pension Hike: ಕೇಂದ್ರ ಸರ್ಕಾರ ನೌಕರರ ಪಿಂಚಣಿಯನ್ನು ಯಾವಾಗ ಹೆಚ್ಚಿಸಲಾಗುವುದು ಎಂಬುದರ ಕುರಿತು ಮಾಹಿತಿಯನ್ನು ನೀಡಿದೆಯೇ? ಹೌದು, ಲೋಕಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ (Business News In Kannada) ಇದೆ ಎಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ ಮತ್ತು ಇಂತಹ ಪರಿಸ್ಥಿತಿಯಲ್ಲಿ ಸರ್ಕಾರವು ಅನೇಕ ಜನಪರ ಘೋಷಣೆಗಳನ್ನು ಮಾಡಬಹುದೆಂದು ಜನರು ನಿರೀಕ್ಷಿಸುತ್ತಾರೆ.
Business News In Kannada: ಜುಲೈ 31ಕ್ಕೂ ಮುನ್ನ ಕೋಟ್ಯಂತರ ತೆರಿಗೆದಾರರ ಪಾಲಿಗೆ ಒಂದು ಸಂತಸದ ಸುದ್ದಿ ಪ್ರಕಟವಾಗಿದೆ. 2 ಲಕ್ಷದ 50 ಸಾವಿರ ರೂಪಾಯಿಗಿಂತ ಹೆಚ್ಚಿನ ಆದಾಯದ ಮೇಲೆ ಆದಾಯ ತೆರಿಗೆ ಪಾವತಿಸಬೇಕು ಎಂದು ನೀವು ಎಲ್ಲರಿಂದಲೂ ಕೇಳಿರಬಹುದು, ಆದರೆ ಇದೀಗ ನಾವು ನಿಮಗೆ 10 ಲಕ್ಷದವರೆಗಿನ ಆದಾಯದ ಮೇಲೆ ಯಾವುದೇ ತೆರಿಗೆಯನ್ನು ಪಾವತಿಸಬೇಕಾಗಿಲ್ಲ ಮತ್ತು ಅದಕ್ಕಾಗಿ ಮಾರ್ಗವೊಂದು ಇದೆ ಎಂದು ಹೇಳಿದರೆ? ಬನ್ನಿ ತಿಳಿದುಕೊಳ್ಳೋಣ.
govt Schemelatest news : ಮೋದಿ ಸರ್ಕಾರವು ಜನರ ಖಾತೆಗಳಿಗೆ 2,000 ರೂ.ಗಳನ್ನು ವರ್ಗಾಯಿಸಲು ಹೊರಟಿದೆ. ಶೀಘ್ರದಲ್ಲೇ ಜನರು ಈ ಮೊತ್ತವನ್ನು ಪಡೆಯುತ್ತಾರೆ. ಹೌದು ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಮೋದಿ ಸರ್ಕಾರ ರೈತರಿಗೆ 2000 ರೂ.ಗಳನ್ನು ನೀಡುತ್ತಿದೆ.
Nirmala Sitharaman: ಕೇಂದ್ರ ಹಣಕಾಸು ಸಚಿವಾಲಯ ಲೋಕಸಭೆಯಲ್ಲಿ ಕರೆನ್ಸಿ ನೋಟುಗಳ ಬಗ್ಗೆ ಮಹತ್ವದ ಹೇಳಿಕೆಯನ್ನು ನೀಡಿದೆ. ಹಾಗಾದರೆ ಸರ್ಕಾರ (Business News In Kannada) ಇದೀಗ 500 ರೂಪಾಯಿ ನೋಟು ಚಲಾವಣೆಯಿಂದ ಹಿಂತೆಗೆದುಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಲು ಮುಂದಾಗಲಿದೆಯೇ? ಎಂಬ ಪ್ರಶ್ನೆ ಎದ್ದಿದೆ.
Congress Slams PM Narendra Modi: 2018ರಿಂದ 2023ರವರೆಗೆ ಪ್ರಧಾನಿ ಮೋದಿ ಫೋಟೋ ತೋರಿಸಲು ಖರ್ಚು ಮಾಡಿದ್ದು ಬರೋಬ್ಬರಿ 3,064 ಕೋಟಿ ರೂ. ಜನರ ಬೆವರಿನ ಹಣವನ್ನು ತನ್ನ ಪ್ರಚಾರಕ್ಕೆ ಬಳಸುವ ಮೋದಿಯನ್ನು ಪ್ರಧಾನಮಂತ್ರಿ ಎನ್ನಬೇಕೋ, ಪ್ರಚಾರಮಂತ್ರಿ ಎನ್ನಬೇಕೋ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.