Inflation on Diwali and Festival: ಗ್ರಾಹಕ ವ್ಯವಹಾರಗಳ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ, ರಾಜ್ಯಗಳಿಗೆ ಅತಿ ಕಡಿಮೆ ದರದಲ್ಲಿ ಬೇಳೆಕಾಳುಗಳನ್ನು ಒದಗಿಸಲು ಸರ್ಕಾರ ಘೋಷಿಸಿ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದೆ ಎನ್ನಲಾಗಿದೆ. ಕೇಂದ್ರ ಸರ್ಕಾರ ಬೇಳೆಕಾಳುಗಳ ಬೆಲೆಯಲ್ಲಿ 8 ರೂಪಾಯಿ ಕಡಿತ ಮಾಡಿ ರಾಜ್ಯಗಳಿಗೂ ಅದೇ ದರದಲ್ಲಿ ಬೇಳೆಕಾಳು ನೀಡುತ್ತಿದೆ.
Rabi Crop MSP: ರಬಿ ಹಂಗಾಮಿನ 6 ಬೆಳೆಗಳ ಹೊಸ ಕನಿಷ್ಠ ಬೆಂಬಲ ಬೆಲೆಯನ್ನು ಶೇ.3 ರಿಂದ 9 ರಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಮತ್ತು ರಬಿ ಋತುವಿನ ಈ ಪ್ರಮುಖ ಬೆಳೆಗಳ ಹೊಸ ಬೆಲೆಗಳನ್ನು ಸಹ ಬಿಡುಗಡೆ ಮಾಡಿದೆ.
Lic Pension Scheme: ಕೇಂದ್ರ ಸರ್ಕಾರ ಈ ಪಿಂಚಣಿ ನೀಡಲು ಪ್ರಧಾನ ಮಂತ್ರಿ ವಯ ವಂದನಾ ಯೋಜನೆ (ಪಿಎಂವಿವಿವೈ) ಜಾರಿಗೆ ತಂದಿದೆ. ಈ ಯೋಜನೆಯಡಿ ವಿವಾಹಿತರು ಪ್ರತಿ ತಿಂಗಳು 10,000 ರೂಪಾಯಿ ಪಿಂಚಣಿ ಪಡೆಯಬಹುದು. ಈ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯ ಭಾಗವಾಗಲು ಏನು ಮಾಡಬೇಕು ತಿಳಿದುಕೊಳ್ಳೋಣ ಬನ್ನಿ,
UIDAI ಅನ್ನು ಭಾರತದ ನಾಗರಿಕರಿಗೆ ಆಧಾರ್ ಎಂಬ ವಿಶಿಷ್ಟ ಗುರುತಿನ ಸಂಖ್ಯೆ (UID) ನೀಡುವ ಉದ್ದೇಶದಿಂದ ಸ್ಥಾಪಿಸಲಾಗಿದೆ, ಇದರಿಂದಾಗಿ UID ಮೂಲಕ ಡುಪ್ಲಿಕೇಟ್ ಮತ್ತು ನಕಲಿ ಗುರುತನ್ನು ಪರಿಶೀಲಿಸಬಹುದು ಮತ್ತು ಸುಲಭವಾಗಿ ಮತ್ತು ಕಡಿಮೆ ವೆಚ್ಚದಲ್ಲಿ ಪರಿಣಾಮಕಾರಿಯಾಗಿ ದೃಢೀಕರಿಸಬಹುದು.
ಈ ಜ್ಞಾಪಕ ಪತ್ರದಲ್ಲಿರುವ ಶಿಫಾರಸ್ಸುಗಳ ಪ್ರಕಾರ ವೇತನ ಹೆಚ್ಚಿಸಬೇಕು ಅಥವಾ 8ನೇ ವೇತನ ಆಯೋಗ ತರಬೇಕು ಎಂಬ ಬೇಡಿಕೆ ಬರಲಿದೆ. ಮತ್ತೊಂದೆಡೆ, ಸದನದಲ್ಲಿ 8 ನೇ ವೇತನ ಮೊತ್ತವನ್ನು ಜಾರಿಗೊಳಿಸುವ ವಿಷಯದ ಬಗ್ಗೆ ಯಾವುದೇ ಆಲೋಚನೆಯನ್ನು ಸರ್ಕಾರ ಸ್ಪಷ್ಟವಾಗಿ ನಿರಾಕರಿಸಿದೆ, ಆದರೆ ನೌಕರರು ಆಶಾದಾಯಕರಾಗಿದ್ದಾರೆ.
ಆಹಾರ ಭದ್ರತೆ, ಉಚಿತ ಪಡಿತರ ಯೋಜನೆ PMGKAY ಮತ್ತು ಇತರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಆಹಾರದ ಅವಶ್ಯಕತೆಗಳನ್ನು ಪೂರೈಸಲು ಭಾರತೀಯ ಆಹಾರ ನಿಗಮ (FCI) ಗೋದಾಮುಗಳಲ್ಲಿ 44 ಮಿಲಿಯನ್ ಟನ್ಗಳಷ್ಟು ಆಹಾರ ಧಾನ್ಯಗಳಿವೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.
8th Pay Commission Latest Updates: 7ನೇ ವೇತನ ಆಯೋಗದ ಶಿಫಾರಸ್ಸುಗಳು ಜಾರಿಯಾದ ಬಳಿಕವೂ ಕೂಡ ಕಡಿಮೆ ವೇತನದ ಕುರಿತು ದೂರುತ್ತಿರುವ ಕೇಂದ್ರ ಸರ್ಕಾರಿ ನೌಕರರ ಸಮಸ್ಯೆಗೆ ಶೀಘ್ರದಲ್ಲಿಯೇ ಪರಿಹಾರ ಸಿಗುವ ಸಾಧ್ಯತೆ ಇದೆ. ಸರ್ಕಾರ ಅವರ ವೇತನ ಏರಿಕೆಯ ಬಗ್ಗೆ ಶೀಘ್ರದಲ್ಲಿಯೇ ದೊಡ್ಡ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ವಿದ್ಯಾರ್ಥಿಗಳು, ಹೆಣ್ಣು ಮಕ್ಕಳು, ಮಹಿಳೆಯರು ಮತ್ತು ವೃದ್ಧರಿಗಾಗಿ ಮೋದಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಬಿಪಿಎಲ್ ಕುಟುಂಬಗಳಿಗೆ ಹಲವು ಯೋಜನೆಗಳಡಿ ನೆರವು ನೀಡಲಾಗುತ್ತದೆ
8th Pay Commission Today News: ಕಳೆದ ಕೆಲ ದಿನಗಳಿಂದ 8ನೇ ವೇತನ ಆಯೋಗ ಜಾರಿಯಾಗುವುದಿಲ್ಲ ಎಂಬ ಸುದ್ದಿ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಅಷ್ಟೇ ಅಲ್ಲ ಸರ್ಕಾರ ಬೇರೊಂದು ವಿಧಾನದ ಮೂಲಕ ನೌಕರರ ವೇತನವನ್ನು ಹೆಚ್ಚಿಸಲು ಯೋಜನೆ ರೂಪಿಸುತ್ತಿದೆ ಎನ್ನಲಾಗುತ್ತಿದೆ. ಆದರೆ ನೌಕರರ ಸಂಘದ ಈ ಕುರಿತಾದ ಹೇಳಿಕೆಯೇ ಭಿನ್ನವಾಗಿದೆ. ಬನ್ನಿ ಈ ಕುರಿತಾದ ಲೇಟೆಸ್ಟ್ ಅಪ್ಡೇಟ್ ಏನು ತಿಳಿದುಕೊಳ್ಳೋಣ.
8ನೇ ವೇತನ ಆಯೋಗ ಜಾರಿಯಾದರೆ ಕೇಂದ್ರ ನೌಕರರ ವೇತನದಲ್ಲಿ ಭಾರಿ ಏರಿಕೆಯಾಗಲಿದೆ. ವಾಸ್ತವವಾಗಿ, 8ನೇ ವೇತನ ಆಯೋಗದ ಜಾರಿಯೊಂದಿಗೆ, ನೌಕರರ ಮೂಲದಲ್ಲಿ ಹೆಚ್ಚಳವಾಗುತ್ತದೆ, ಇದರಿಂದಾಗಿ ಬಹುತೇಕ ಎಲ್ಲಾ ಭತ್ಯೆಗಳು ಹೆಚ್ಚಾಗುತ್ತವೆ.
EPFO Update: ನೌಕರರ ಭವಿಷ್ಯ ನಿಧಿ ಸಂಘಟನೆ ಜುಲೈ 29 ಮತ್ತು 30 ರಂದು ನಡೆಸಲಿರುವ ಸಭೆಯಲ್ಲಿ ಕೇಂದ್ರ ಪಿಂಚಣಿ ವಿತರಣೆ ವ್ಯವಸ್ಥೆಯನ್ನು ಸ್ಥಾಪಿಸುವ ಪ್ರಸ್ತಾವನೆಯನ್ನು ಪಡಿಗಣಿಸಲಿದ್ದು, ನಂತರ ಅದಕ್ಕೆ ಅನುಮೋದನೆ ನೀಡಲಿದೆ ಎನ್ನಲಾಗಿದೆ.
Online Ration Card: ಕೊರೊನಾದಿಂದ ಬಡವರಿಗೆ ನೆರವು ನೀಡಲು ಸರ್ಕಾರವು ಉಚಿತ ಪಡಿತರ ಯೋಜನೆಯನ್ನು ತಂದಿದೆ. ಅದೇ ಸಮಯದಲ್ಲಿ, ಕಳೆದ ಎರಡು ವರ್ಷಗಳಲ್ಲಿ ಈ ಯೋಜನೆಯಡಿ ಸುಮಾರು 2.6 ಲಕ್ಷ ಕೋಟಿ ರೂಪಾಯಿಗಳನ್ನು ಈಗಾಗಲೇ ಖರ್ಚು ಮಾಡಲಾಗಿದೆ.
DA Hike Update News: ಕೇಂದ್ರ ಸರ್ಕಾರಿ ನೌಕರರ ಡಿಎನಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆ ಇದೆ. ಜುಲೈ 1, 2022ರಿಂದ ಸರ್ಕಾರಿ ನೌಕರರ ತುಟ್ಟಿಭತ್ಯೆಯಲ್ಲಿ ಶೇ.5ರಷ್ಟು ಏರಿಕೆಯಾಗುವ ನಿರೀಕ್ಷೆ ಇದೆ.
EPFO Interest Rate Cut: ಹಣದುಬ್ಬರದ ನಡುವೆಯೇ ಕೇಂದ್ರ ಸರ್ಕಾರ ವೇತನ ಪಡೆಯುವವರ ಭವಿಷ್ಯ ನಿಧಿ ಬಡ್ಡಿದರಕ್ಕೆ ಕತ್ತರಿ ಹಾಕಿದೆ. 2021-22ನೇ ಸಾಲಿಗೆ ನೌಕರರ ಭವಿಷ್ಯ ನಿಧಿಗೆ ಶೇ.8.1 ರಷ್ಟು ಬಡ್ಡಿ ದರಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಇದು ಕಳೆದ 4 ದಶಕಗಳಲ್ಲೇ ಅತ್ಯಂತ ಕಡಿಮೆ ಬಡ್ಡಿದರವಾಗಿದೆ. ಇದು ಐದು ಕೋಟಿಗೂ ಹೆಚ್ಚು ಇಪಿಎಫ್ಒ ಚಂದಾದಾರರ ಮೇಲೆ ನೇರ ಪ್ರಭಾವ ಬೀರಲಿದೆ.
Service Charge: ಇನ್ಮುಂದೆ ಹೋಟೆಲ್ ಹಾಗೂ ರೆಸ್ಟಾರೆಂಟ್ ಗಳಲ್ಲಿ ಗ್ರಾಹಕರು ಸೇವಾ ಶುಲ್ಕ ನೀಡಲು ಸ್ಪಷ್ಟವಾಗಿ ನಿರಾಕರಿಸಬಹುದು. ಇದಕ್ಕೆ ಸಂಬಂಧಿಸಿದಂತೆ ಜೂನ್ 2 ರಂದು ಸರ್ಕಾರ ಮಹತ್ವದ ಸಭೆಯೊಂದನ್ನು ಕರೆದಿದ್ದು, ಈ ಸಭೆಯಲ್ಲಿ ಹೋಟೆಲ್, ರೆಸ್ಟೋರೆಂಟ್ ಉದ್ಯಮಕ್ಕೆ ಸಂಬಂಧಿಸದ ಸಂಘಟನೆಗಳು ಭಾಗಿಯಾಗಲಿವೆ.
ಹಲವಾರು ಪ್ರಮುಖ ಮತ್ತು ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳಲು ಹೆಸರುವಾಸಿಯಾಗಿರುವ ಮೋದಿ ಸರ್ಕಾರವು ಸೈಬರ್ ಅಪರಾಧ ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸಲು ಹಲವಾರು ಮಹತ್ವದ ಕ್ರಮಗಳನ್ನು ಕೈಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.