New Income Tax Bill: ತೆರಿಗೆ ವ್ಯವಸ್ಥೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ತರಲು ಉದ್ದೇಶಿಸಿರುವ ಹೊಸ ಆದಾಯ ತೆರಿಗೆ ಮಸೂದೆಗೆ ಇಂದು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಸಾಧ್ಯತೆ ಇದೆ. ಮುಂದಿನ ವಾರ ಮಸೂದೆ ಸಂಸತ್ತಿನಲ್ಲಿ ಮಂಡಿಸಲಾಗುತ್ತದೆ.
Income Tax: ಬಜೆಟ್ 2025ರಲ್ಲಿ ಮೋದಿ ಸರ್ಕಾರ ಹಳೆಯ ತೆರಿಗೆ ಪಾವತಿದಾರರಿಗೂ ಸಹ ಭರ್ಜರಿ ಗುಡ್ ನ್ಯೂಸ್ ಒಂದನ್ನು ನೀಡಿದೆ. ಆದಾಯ ತೆರಿಗೆ ಕಾಯ್ದೆ 80ಸಿಸಿಡಿಉಪವಿಭಾಗ (1ಬಿ) ಅಡಿಯಲ್ಲಿ ₹50,000 ಹೆಕ್ಕುವರಿ ತೆರಿಗೆ ವಿನಾಯಿತಿಯನ್ನು ಪ್ರಸ್ತಾಪಿಸಲಾಗಿದೆ.
New Income Tax Slabs 2025 -26: ಸತತ ಎಂಟನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆದಾಯ ತೆರಿಗೆ ಸ್ಲ್ಯಾಬ್ಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದು ತೆರಿಗೆದಾರರು ಮತ್ತು ಮಧ್ಯಮವರ್ಗಕ್ಕೆ ಬಂಪರ್ ಗುಡ್ ನ್ಯೂಸ್ ನೀಡಿದ್ದಾರೆ.
Budget 2025 FM Nirmala Sitharaman: ಸತತ ಆರನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಲಿರುವ ಮೋದಿ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಐದು ದಾಖಲೆಗಳನ್ನು ಸೃಷ್ಟಿಸಲಿದ್ದಾರೆ.
Budget 2025: ಆದಾಯ ತೆರಿಗೆ ವಿನಾಯಿತಿಯ ನಿರೀಕ್ಷೆಯಲ್ಲಿರುವ ತೆರಿಗೆದಾರರಿಗೆ ಮೋದಿ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುಡ್ ನ್ಯೂಸ್ ನೀಡುವ ನಿರೀಕ್ಷೆ ಇದೆ. ಇದರಿಂದ ಮಧ್ಯಮ ವರ್ಗದವರಿಗೂ ನೆಮ್ಮದಿ ದೊರೆಯುವ ನಿರೀಕ್ಷೆಯಿದೆ.
Modi Govt Scheme: ರೈತ ಸಮೂಹಕ್ಕೆ ನೆರವಾಗಲು ಪ್ರಧಾನ ಮಂತ್ರಿ ಕಿಸಾನ್ ಮಂದನ್ ಯೋಜನೆ (PM-KMY) ಘೋಷಿಸಲಾಗಿದೆ. ಸಣ್ಣ ಮತ್ತು ಅತಿಸಣ್ಣ ರೈತರ ಜೀವನಕ್ಕೆ ಆರ್ಥಿಕ ಭದ್ರತೆ ನೀಡಬೇಕೆಂದು ಘೋಷಿಸಿರುವ ಈ ಯೋಜನೆಯಡಿ ಪ್ರತಿ ರೈತನಿಗೆ ಪ್ರತಿ ತಿಂಗಳು ಮೂರು ಸಾವಿರ ರೂಪಾಯಿ ನೀಡಲಾಗುತ್ತದೆ.
Modi Govt: ಫೆಬ್ರವರಿ 1ನೇ ತಾರೀಖು ಬಜೆಟ್ ಮಂಡನೆಯಾಗಲಿದ್ದು ಕರ್ನಾಟಕದ ಅತ್ಯಂತ ಯಶಸ್ವಿ ಗೃಹಲಕ್ಷ್ಮೀ ಯೋಜನೆ ಮಾದರಿಯಲ್ಲಿ ಕೇಂದ್ರ ಸರ್ಕಾರವೂ ನೇರವಾಗಿ ಮಹಿಳೆಯರಿಗೆ ಹಣ ನೀಡುವ ಯೋಜನೆಯೊಂದನ್ನು ಘೋಷಿಸಬಹುದು ಎಂದು ಹೇಳಲಾಗುತ್ತಿದೆ.
Union Budget 2025: ಫೆಬ್ರವರಿ 1ನೇ ತಾರೀಖು ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ನಲ್ಲಿ ನಾರಿಯರಿಗೆ ಸಿಹಿ ಸುದ್ದಿ ಸಿಗಲಿದೆ ಎನ್ನುವ ಮಾಹಿತಿಗಳು ಲಭ್ಯವಾಗುತ್ತಿವೆ.
8th Pay Commission News: ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಇದರಲ್ಲಿ ತೆರಿಗೆ ವಿನಾಯಿತಿ, ಬೆಲೆಏರಿಕೆ ಮತ್ತಿತರ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬಹುದು ಎಂದು ಅಪಾರವಾದ ನಿರೀಕ್ಷೆಗಳಿವೆ. ಅದೇ ರೀತಿ ಈ ಸಲವಾದರೂ 8ನೇ ವೇತನ ಆಯೋಗವನ್ನು ರಚಿಸಬಹುದು ಎಂಬ ನಿರೀಕ್ಷೆ ಕೇಂದ್ರ ಸರ್ಕಾರಿ ನೌಕರರಲ್ಲಿ ಇದೆ.
Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಫಲಾನುಭವಿಗಳಿಗೆ 5 ಲಕ್ಷದವರೆಗೂ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಇದೀಗ, ಇದರ ಪ್ರಯೋಜನವನ್ನು ಮತ್ತಷ್ಟು ಹೆಚ್ಚಿಸಿರುವ ಮೋದಿ ಸರ್ಕಾರ ಈ ಯೋಜನೆಯಲ್ಲಿ ಹೆಚ್ಚಿನ ಆರೋಗ್ಯ ಪ್ಯಾಕೇಜ್ಗಳನ್ನು ಸೇರಿಸಲು ಮುಂದಾಗಿದೆ.
Ration Card Update: ದೇಶಾದ್ಯಂತ ಬಡ ಮತ್ತು ಕಡಿಮೆ ಆದಾಯ ಹೊಂದಿರುವ ಕುಟುಂಬಗಳಿಗೆ ಆಹಾರ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಪ್ರಾರಂಭಿಸಿತು.
Modi Cabinet 2024: ಸತತ ಮೂರನೇ ಬಾರಿ ಸರ್ಕಾರ ರಚಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಪ್ರಲ್ಹಾದ ಜೋಶಿ ಅವರು ಇಂದು ಸಂಜೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿ ದೆಹಲಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
Salary Hike latest news:ಎಲ್ಐಸಿ ನೌಕರರ ಮೂಲ ವೇತನದಲ್ಲಿ ಶೇ 17ರಷ್ಟು ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರದ ನಿರ್ಧಾರದಿಂದ ಎಲ್ ಐಸಿ ನೌಕರರ ವೇತನದಲ್ಲಿ ಹೆಚ್ಚಳವಾಗಲಿದೆ
CAA: ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಹಿಂದೂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ನಿರಾಶ್ರಿತರು CAA 2019 ರ ಅಡಿಯಲ್ಲಿ ಪೌರತ್ವಕ್ಕಾಗಿ ಹೇಗೆ ಸಲ್ಲಿಸಬೇಕು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ...
Gratuity: ಕೇಂದ್ರ ಸಂಪುಟ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಗ್ರಾಚ್ಯುಟಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ತೆರಿಗೆ ಮುಕ್ತ ಗ್ರಾಚ್ಯುಟಿಯ ಮಿತಿಯನ್ನು ಹೆಚ್ಚಿಸಿದೆ.
ಉಷಾ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂಪಾಯಿ, ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂ. ಹಾಗೂ ಧಾರವಾಡ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂಪಾಯಿ ದೊರೆಯಲಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.
PMJJBY: ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಒಂದು ವರ್ಷದವರೆಗೆ ಜೀವ ವಿಮಾ ರಕ್ಷಣೆಯನ್ನು ಒದಗಿಸುತ್ತದೆ. ಇದನ್ನು ಪ್ರತಿ ವರ್ಷ ನವೀಕರಿಸಬೇಕು. ಯಾವುದೇ ಕಾರಣದಿಂದ ಸಾವಿನ ಸಂದರ್ಭದಲ್ಲಿ ಇದು ಜೀವ ವಿಮೆಯನ್ನು ಒದಗಿಸುತ್ತದೆ. ಯಾವುದೇ ಕಾರಣದಿಂದ ವಿಮಾದಾರನು ಮರಣ ಹೊಂದಿದಲ್ಲಿ ಅವರ ನಾಮಿನಿಗೆ ರೂ. 2 ಲಕ್ಷ ಸಿಗಲಿದೆ. ಈ ಪಾಲಿಸಿಯನ್ನು ಪಡೆಯಲು ನಿಮಗೆ ಯಾವುದೇ ವೈದ್ಯಕೀಯ ಪರೀಕ್ಷೆಯ ಅಗತ್ಯವಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.