5 Biggest controversies in cricket in 2024: ಕೆಲವೊಂದು ಕ್ಷಣಗಳು ತುಂಬಾ ವಿಶೇಷ, ಸಮಯ ಯಾರಿಗಾಗಿಯೂ ನಿಲ್ಲುವುದಿಲ್ಲ ಹೌದು, ಆದರೆ ನಾವು ಆ ಸಮಯದೊಂದಿಗೆ ಕಲಿಯುವ ಪಾಠಗಳು ಹಾಗೂ ಆ ಸುಂದರ ಕ್ಷಣಗಳನ್ನು ಮತ್ತೆ ಮತ್ತೆ ನಮಗೆ ನೆನಪು ಬರುತ್ತಿರುತ್ತವೆ. ನಿನ್ನೆ ನಡೆದದ್ದು, ನಾಳೆ ನೆನಪಿಸಿಕೊಂಡರೆ ನೆನಪಾಗುತ್ತೆ. ಸಮಯ ಎಷ್ಟು ಬೇಗ ಸಾಗುತ್ತಿದೆಯಲ್ವಾ ಎಂದು ನೆನಸಿಕೊಂಡರೆ ಬೇಸರವಾಗುತ್ತೆ. 2024 ವರ್ಷ ಮುಗಿಯುತ್ತಾ ಬಂದಿದೆ. ಈ ವರ್ಷ ಮುಗಿಯಲು ಕೇವಲ 12 ದಿನಗಳಷ್ಟು ಬಾಕಿ ಇದ್ದು, ಈ ವರ್ಷ ನೆನಪಿಸಿಕೊಳ್ಳುವುದಕ್ಕೆ ಸಾಕಷ್ಟು ಘಟನೆಗಲನ್ನು ಬಿಟ್ಟು ಹೋಗುತ್ತಿದೆ.
Mohammed Siraj: ಸಾಮಾನ್ಯವಾಗಿ ಕ್ರಿಕೆಟ್ ಪಂದ್ಯಗಳ ವೇಳೆ ಇಂತಹ ಘಟನೆಗಳು ನಡೆಯುತ್ತವೆ. ಆದರೆ ಈ ಬಾರಿ ಈ ವಿಷಯವನ್ನು ಸ್ವಲ್ಪ ಗಂಭೀರವಾಗಿ ಪರಿಗಣಿಸಲಾಗಿದೆ. ಸಿರಾಜ್ ಮತ್ತು ಹೆಡ್ ನಡುವಿನ ಈ ವಾಗ್ವಾದದ ನಂತರ, ಐಸಿಸಿ ಇಬ್ಬರೂ ಆಟಗಾರರ ವಿರುದ್ಧ ಕೆಲವು ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.
Sunil Gavaskar statement on Siraj: ಅಡಿಲೇಡ್ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದ ಎರಡನೇ ದಿನದಂದು ಟ್ರಾವಿಸ್ ಹೆಡ್ ಅವರನ್ನು ಔಟ್ ಮಾಡಿದ ನಂತರ ಸಿರಾಜ್ ಅವರಿಗೆ ಸನ್ನೆ ಮಾಡಿ ಏನನ್ನೋ ಹೇಳಿದ್ದರು. ಇದನ್ನು ಟೀಂ ಇಂಡಿಯಾದ ಅನುಭವಿ ಸುನಿಲ್ ಗವಾಸ್ಕರ್, "ಇದರ ಅಗತ್ಯವಿರಲಿಲ್ಲ" ಎಂದು ಹೇಳಿಕೆ ನೀಡಿದ್ದಾರೆ.
IND vs AUS: ಅಡಿಲೇಡ್ ಟೆಸ್ಟ್ನ ಎರಡನೇ ಇನ್ನಿಂಗ್ಸ್ನಲ್ಲಿ ಎಲ್ಲರಿಗೂ ಆಶ್ಚರ್ಯವಾಗುವ ದೃಶ್ಯ ಕಂಡುಬಂದಿದೆ. ಮೊಹಮ್ಮದ್ ಸಿರಾಜ್ ಸ್ಪೀಡ್ ಗನ್ನಲ್ಲಿ ದೋಷ ಕಾಣಿಸಿಕೊಂಡ ನಂತರ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ವೇಗದ ಬೌಲರ್ ಎನಿಸಿಕೊಂಡಿದ್ದಾರೆ..
Mohammed Siraj: ಟೀಂ ಇಂಡಿಯಾದ ಸ್ಟಾರ್ ವೇಗಿ, ಹೈದರಾಬಾದ್ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಬಿಡುಗಡೆ ಮಾಡಿದೆ. ಇದರೊಂದಿಗೆ ಮೊಹಮ್ಮದ್ ಸಿರಾಜ್ ಅವರ ಆರ್ಸಿಬಿ ಅವರೊಂದಿಗಿನ 6 ವರ್ಷದ ಸುದೀರ್ಘ ಪಯಣ ಇದೀಗ ಕೊನೆಗೊಂಡಿದೆ.
Indian Premier League 2025: ಈ ಬಾರಿ BCCI ಎಲ್ಲಾ ತಂಡಗಳಿಗೆ ತಮ್ಮ 6 ಆಟಗಾರರನ್ನು ಉಳಿಸಿಕೊಳ್ಳಲು ಅನುಮತಿ ನೀಡಿತ್ತು. ಅದೇ ಸಂಖ್ಯೆಯ ಆಟಗಾರರನ್ನು ಉಳಿಸಿಕೊಂಡಿರುವ ತಂಡಗಳು RTM ಹೊಂದಿರುವುದಿಲ್ಲ, ಆದರೆ ಈ ಸಂಖ್ಯೆಗಿಂತ ಕಡಿಮೆ ಆಟಗಾರರನ್ನು ಉಳಿಸಿಕೊಂಡ ಯಾವುದೇ ತಂಡವು ತಮ್ಮ ಹಳೆಯ ಆಟಗಾರರನ್ನು ರಿಡೀಮ್ ಮಾಡಲು ಹರಾಜಿನ ದಿನದಂದು RTM ಬಳಸಬಹುದು.
Indian Cricket Team: ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರಿಗೆ ತೆಲಂಗಾಣ ಸರ್ಕಾರ ದೊಡ್ಡ ಜವಾಬ್ದಾರಿಯನ್ನು ನೀಡಿದೆ. ಪೊಲೀಸ್ ಇಲಾಖೆಯಲ್ಲಿ ಡಿಎಸ್ಪಿಯಾಗಿ ಮೊಹಮ್ಮದ್ ಸಿರಾಜ್ ಅವರನ್ನು ನೇಮಿಸಲಾಗಿದೆ. 2024ರ ಟಿ20 ವಿಶ್ವಕಪ್ನಲ್ಲಿ ಮೊಹಮ್ಮದ್ ಅದ್ಭುತ ಪ್ರದರ್ಶನ ನೀಡಿದ ಕಾರಣಕ್ಕಾಗಿ ಸಿರಾಜ್ಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ತೆಲಂಗಾಣ ಸರ್ಕಾರ ಘೋಷಿಸಿದ್ದು, ಇದೀಗ ಅದರಂತೆಯೇ ಸಿರಾಜ್ ಡಿಎಸ್ಪಿ ಹುದ್ದೆಯನ್ನು ಅಲಂಕರಿಸಿದ್ದಾರೆ.
India vs Bangladesh: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ವೇಳೆ ಈ ಮೂವರು ಆಟಗಾರರು ಬೆಂಚ್ ಕಾದಿದ್ದರು. 2ನೇ ಪಂದ್ಯದಲ್ಲೂ ಇವರು ಕಣಕ್ಕಿಳಿಯುವ ಸಾಧ್ಯತೆಯಿಲ್ಲ.
BCCI: ಸುಮಾರು 40 ದಿನಗಳ ಸುದೀರ್ಘ ವಿರಾಮದ ನಂತರ ಟೀಂ ಇಂಡಿಯಾ ಮತ್ತೆ ಕಣಕ್ಕಿಳಿದಿದೆ. ತವರಿನಲ್ಲಿ ಬಾಂಗ್ಲಾದೇಶ ವಿರುದ್ಧ ಎರಡು ಟೆಸ್ಟ್ ಮತ್ತು ಮೂರು ಟಿ20 ಸರಣಿಗಳನ್ನು ಆಡಲಿದೆ. ಮೊದಲ ಟೆಸ್ಟ್ ಸೆಪ್ಟೆಂಬರ್ 19 ರಿಂದ ಚೆನ್ನೈ ಮೈದಾನದಲ್ಲಿ ಆರಂಭವಾಗಲಿದೆ. ಈ ಪಂದ್ಯಕ್ಕೆ ರೋಹಿತ್ ಶರ್ಮಾ ನೇತೃತ್ವದ 16 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದೆ.
IND vs SL: ಶ್ರೀಲಂಕಾ ಪ್ರವಾಸದ ವೇಳೆ ಟೀಂ ಇಂಡಿಯಾ ಸತತವಾಗಿ ಅನಿರೀಕ್ಷಿತ ಫಲಿತಾಂಶಗಳನ್ನು ಎದುರಿಸಿದೆ. ಬಾಲಕರನ್ನೊಳಗೊಂಡ ತಂಡದೊಂದಿಗೆ ಮೂರು ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿರುವ ಟೀಂ ಇಂಡಿಯಾ, ಹಿರಿಯ ಆಟಗಾರರ ಲಭ್ಯತೆಯ ನಡುವೆಯೂ ಏಕದಿನ ಸರಣಿಯಲ್ಲಿ ಎಡವುತ್ತಿದೆ.
IND vs SL: ಶ್ರೀಲಂಕಾ ವಿರುದ್ಧ ಭಾರತ ತಂಡ ಮೊದಲ ಟಿ20 ಪಂದ್ಯವನ್ನು ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 213 ರನ್ ಕಲೆಹಾಕಿತು. ಉತ್ತಮ ಆಟವಾಡಿದ ಸೂರ್ಯಕುಮಾರ್ ಯಾದವ್ 26 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 8 ಬೌಂಡರಿ ಸೇರಿದಂತೆ 58 ರನ್ ಕಲೆಹಾಕಿ ತಂಡದಕ್ಕೆ ಭಾರಿ ಮೊತ್ತ ತಂದುಕೊಡುವಲ್ಲಿ ಮುಖ್ಯ ಪಾತ್ರ ವಹಿಸಿದರು.
IND vs SL: ಶ್ರೀಲಂಕಾ ಪ್ರವಾಸವನ್ನು ಟೀಂ ಇಂಡಿಯಾ ಗೆಲುವಿನೊಂದಿಗೆ ಆರಂಭಿಸಿದೆ. ಹೊಸ ಕೋಚ್ ಗೌತಮ್ ಗಂಭೀರ್ ಅವರು ಈ ಸರಣಿಯ ಮೂಲಕ ತಮ್ಮ ಕೋಚ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. ಹೊಸ ನಾಯಕ ಸೂರ್ಯಕುಮಾರ್ ಯಾದವ್ ಅವರ ಯುಗವು ಉತ್ತಮ ಯಶಸ್ಸಿನೊಂದಿಗೆ ಪ್ರಾರಂಭವಾಗಿದೆ. ಶನಿವಾರ ನಡೆದ ಶ್ರೀಲಂಕಾ ವಿರುದ್ಧದ ಮೂರು ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 43 ರನ್ ಗಳ ಭರ್ಜರಿ ಜಯ ಸಾಧಿಸಿದೆ.
Mohammad Siraj: 2024ರ ಟಿ20 ವಿಶ್ವಕಪ್ʼನ ಭಾಗವಾಗಿದ್ದ ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾದ ಬೌಲಿಂಗ್ ಪಡೆಯನ್ನು ಮುನ್ನಡೆಸುವ ಹಂತದಲ್ಲಿದ್ದರು. ಆದರೆ ಇತ್ತೀಚಿನ ಮಾಹಿತಿ ಪ್ರಕಾರ ಸಿರಾಜ್ ಅಭ್ಯಾಸದ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಟಿ20 ವಿಶ್ವಕಪ್-2024ರಲ್ಲಿ ಚಾಂಪಿಯನ್ ಆಗಿ ಭಾರತ ತಂಡ ಹೊರಹೊಮ್ಮಿದೆ. ರೋಹಿತ್ ಸೇನೆ ಅದ್ಭುತ ಹೋರಾಟ ನಡೆಸಿ 13 ವರ್ಷಗಳ ಸುದೀರ್ಘ ಕಾಯುವಿಕೆಗೆ ಅಂತ್ಯ ಹಾಡಿತು. ಆದರೆ, ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಬಿಸಿಸಿಐ ಭಾರೀ ಬೆಂಬಲ ನೀಡಿದ್ದು ಗೊತ್ತೇ ಇದೆ. ವಿಜಯೋತ್ಸವದ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ 125 ಕೋಟಿ ರೂ.ಗಳ ಚೆಕ್ ಅನ್ನು ಆಟಗಾರರಿಗೆ ಹಸ್ತಾಂತರಿಸಲಾಯಿತು.
Indian Premier League 2024: ಯಶ್ ದಯಾಳ್ ಎಸೆದ 19ನೇ ಓವರ್ನ ಮೊದಲ ಎಸೆತದಲ್ಲಿ ಎಂ.ಎಸ್. ಧೋನಿ 110 ಮೀಟರ್ ಸಿಕ್ಸರ್ ಬಾರಿಸಿದರು. ಈ ವೇಳೆ ಚೆಂಡು ಕ್ರೀಡಾಂಗಣದ ಹೊರಗೆ ಬಿದ್ದಿತು. ಇದರಿಂದ ನಮಗೆ ಹೊಸ ಚೆಂಡು ಸಿಕ್ಕಿತು. ಹೀಗಾಗಿ ನಮಗೆ ಗೆಲುವು ಸುಲಭವಾಯಿತು ಎಂದು ಕಾರ್ತಿಕ್ ಹೇಳಿದ್ದಾರೆ.
Indian Premier League 2024: ಬೌಲರ್ಗಳ ಕೈಯಿಂದ ಚೆಂಡು ಜಾರುತ್ತಿತ್ತು. ಹೀಗಾಗಿ ಬ್ಯಾಟ್ಸಮನ್ಗಳ ವಿರುದ್ಧ ಚೆನ್ನಾಗಿ ಬೌಲಿಂಗ್ ಮಾಡಲು ಸಾಧ್ಯವಾಗುತ್ತಿರುತ್ತಿರಲಿಲ್ಲ. ಹೀಗಾಗಿ ಕೊಹ್ಲಿ- ಡುಪ್ಲೆಸಿಸ್ ಇಬ್ಬರೂ ಚೆಂಡನ್ನು ಬದಲಾಯಿಸುವಂತೆ ಅಂಪೈರ್ಗೆ ಪದೇ ಪದೇ ಮನವಿ ಮಾಡಿಕೊಂಡರು. ಆದರೆ ಇದಕ್ಕೆ ಅವರು ಒಪ್ಪಿರಲಿಲ್ಲ.
IPL 2024 playoffs: ಶನಿವಾರ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ಚೆನ್ನೈ ವಿರುದ್ಧ 27 ರನ್ಗಳ ರೋಚಕ ಗೆಲುವು ಸಾಧಿಸಿದ ಆರ್ಸಿಬಿ 4ನೇ ತಂಡವಾಗಿ ಪ್ಲೇ ಆಫ್ಗೆ ಪ್ರವೇಶ ಪಡೆಯಿತು.
Indian Premier League 2024: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2023ರ ಐಪಿಎಲ್ ಟೂರ್ನಿಯ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಿಂಕು ಸಿಂಗ್ ಕೈಲಿ 5 ಎಸೆತಗಳಲ್ಲಿ ಸತತ 5 ಸಿಕ್ಸರ್ಗಳನ್ನು ಯಶ್ ದಯಾಳ್ ಹೊಡೆಸಿಕೊಂಡಿದ್ದರು.
IPL 2024 RCB vs MI: ನಿನ್ನೆ (ಏಪ್ರಿಲ್ 11) ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ತಂಡದ ವಿರುದ್ಧ ಭರ್ಜರಿ ಏಳು ವಿಕೆಟ್ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಅಸಾಧಾರಣ ಬೌಲಿಂಗ್ ಪ್ರದರ್ಶನವನ್ನು ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.