RSS On United India - ಪುಸ್ತಕ ಬಿಡುಗಡೆಯ ಬಿಡುಗಡೆ ಸಮಾರಂಭವೊಂದರಲ್ಲಿ ಮಾತನಾಡಿರುವ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS Chief Mohan Bhagwat), ಭಾರತದಿಂದ ಬೇರ್ಪಟ್ಟ ಪಾಕಿಸ್ತಾನದಂತಹ ದೇಶಗಳು ಇಂದು ಬಿಕ್ಕತ್ತಿನಲ್ಲಿವೆ. ಇನ್ನು ಮುಂದೆ ತಮ್ಮನ್ನು ತಮ್ಮನ್ನು ಭಾರತದ ಭಾಗವೆಂದು ಕರೆದುಕೊಳ್ಳದವರು, ಭಾರತದಿಂದ ಬೇರ್ಪಟ್ಟ ಪ್ರದೇಶಗಳಿಗೆ ಹೋದವರು ಭಾರತದೊಂದಿಗೆ ಮರು ಸಂಪರ್ಕ ಸಾಧಿಸುವುದು ಬಹಳ ಮುಖ್ಯವಾಗಿದೆ ಎಂದು ಮೋಹನಜೀ ಭಾಗವತ್ ಹೇಳಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ RSS ಪ್ರಮುಖ ಮೋಹನ್ ಭಾಗವತ್, "ನಾವು ಇಂದಿನಿಂದ ಗಾಂಧೀಜಿಯವರ ಪ್ರಾಮಾಣಿಕತೆಯ ಪಾಠವನ್ನು ಪ್ರಾರಂಭಿಸಬೇಕು. ಪ್ರಾಮಾಣಿಕತೆ ಅತ್ಯುತ್ತಮ ನೀತಿಯಾಗಿದೆ." ಎಂದಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ದೇಶದ ಬೆಳೆಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವ ಕಾನೂನುಗಾಗಿ ಒತ್ತಾಯಿಸಿದ್ದಾರೆ, ಈ ನಿಟ್ಟಿನಲ್ಲಿ ಸಂಸತ್ತಿನಲ್ಲಿ ಶಾಸನವನ್ನು ತರಬೇಕು ಎಂಬ ಚರ್ಚೆಯನ್ನು ಪುನರುಚ್ಚರಿಸಿದ್ದಾರೆ.
ಹಲವಾರು ಜೈಲುಗಳಲ್ಲಿ ಗೋವು ಸಾಕಾಣಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಕೆಲವು ಕೈದಿಗಳು ಗೋವುಗಳನ್ನು ಸಹ ಸಾಕಲು ಪ್ರಾರಂಭಿಸಿದ್ದಾರೆ. ಅಷ್ಟೇ ಅಲ್ಲ ವಿವಿಧ ಕಾರಾಗೃಹಗಳಲ್ಲಿ ಗೋವುಗಳನ್ನು ಸಾಕಿದ ಜೈಲು ಕೈದಿಗಳ ಕ್ರಿಮಿನಲ್ ಮನೋಪ್ರವೃತ್ತಿಯಲ್ಲಿ ಪರಿವರ್ತನೆಯಾಗಿರುವುದನ್ನು ಅಲ್ಲಿನ ಜೈಲರಗಳು ಒಪ್ಪಿಕೊಂಡಿದ್ದಾರೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ನಡೆಸುವ ವಿಚಾರದಲ್ಲಿ ಯಾವುದೇ ಸಂಬಂಧವನ್ನು ಹೊಂದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.
ದಸರಾ ಹಬ್ಬದ ವಾರ್ಷಿಕ ಭಾಷಣ ಮಾಡಿದ ಆರೆಸೆಸ್ಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾರತದ ವಿರೋಧಿ ಕೆಲಸ ಮಾಡುವವರ ವಿರುದ್ಧ ಎಚ್ಚರದಿಂದರಬೇಕು ಅಂತವರನ್ನು ಎದುರಿಸಲು ಎಲ್ಲಾ ಹಂತದಲ್ಲೂ ಸಿದ್ದವಾಗಿರಬೇಕು ಎಂದು ಹೇಳಿದರು.
ಬಿಜೆಪಿ-ಆರ್ಎಸ್ಎಸ್ ದಲಿತರು ಮತ್ತು ಹಿಂದುಳಿದ ವರ್ಗಗಳನ್ನು ವಿರೋಧಿಸುತ್ತವೆ. ಯಾವುದೇ ಕಾರಣಕ್ಕೂ ದಲಿತರ ಪ್ರಗತಿಯನ್ನು ಬಯಸುವುದಿಲ್ಲ. ಮೀಸಲಾತಿಯನ್ನು ಕೊನೆಗೊಳಿಸಲು ಅವರು ಯೋಜಿತ ಪಿತೂರಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪಿ.ಎಲ್ ಪುನಿಯಾ ಹೇಳಿದ್ದಾರೆ.