ಕೇಂದ್ರ ಸರ್ಕಾರದಿಂದ ಹೊಸ ಐಟಿ ನಿಯಮಗಳನ್ನು ರೂಪಿಸಿ ಅಧಿಸೂಚನೆಯನ್ನು ಹೊರಡಿಸಿತ್ತು. ಅದಕ್ಕೆ ಮೇ.15ರವರೆಗೆ ಆಕ್ಷೇಪಣೆಗೆ ಕಾಲಾವಕಾಶ ಕೂಡ ನೀಡಲಾಗಿತ್ತು. ಈಗ ಕಾಲಾವಕಾಶ ಮುಕ್ತಾಯಗೊಂಡಿದೆ. ಈಗಾಗಲೇ ವಾಟ್ಸ್ ಆಪ್ ಸೇರಿದಂತೆ ಅನೇಕ ಸೋಷಿಯಲ್ ಮೀಡಿಯಾಗಳಿಗೆ ಹೊಸ ಐಟಿ ನಿಯಮಗಳನ್ನು ಪಾಲಿಸುವಂತೆ ಸೂಚಿಸಿದ್ದಂತ ಕೇಂದ್ರ ಸರ್ಕಾರ, ಈಗ ಟ್ವಿಟ್ಟರ್ ಗೆ ಅಂತಿಮ ಸೂಚನೆ ನೀಡಿದೆ.
RSS On United India - ಪುಸ್ತಕ ಬಿಡುಗಡೆಯ ಬಿಡುಗಡೆ ಸಮಾರಂಭವೊಂದರಲ್ಲಿ ಮಾತನಾಡಿರುವ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS Chief Mohan Bhagwat), ಭಾರತದಿಂದ ಬೇರ್ಪಟ್ಟ ಪಾಕಿಸ್ತಾನದಂತಹ ದೇಶಗಳು ಇಂದು ಬಿಕ್ಕತ್ತಿನಲ್ಲಿವೆ. ಇನ್ನು ಮುಂದೆ ತಮ್ಮನ್ನು ತಮ್ಮನ್ನು ಭಾರತದ ಭಾಗವೆಂದು ಕರೆದುಕೊಳ್ಳದವರು, ಭಾರತದಿಂದ ಬೇರ್ಪಟ್ಟ ಪ್ರದೇಶಗಳಿಗೆ ಹೋದವರು ಭಾರತದೊಂದಿಗೆ ಮರು ಸಂಪರ್ಕ ಸಾಧಿಸುವುದು ಬಹಳ ಮುಖ್ಯವಾಗಿದೆ ಎಂದು ಮೋಹನಜೀ ಭಾಗವತ್ ಹೇಳಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ RSS ಪ್ರಮುಖ ಮೋಹನ್ ಭಾಗವತ್, "ನಾವು ಇಂದಿನಿಂದ ಗಾಂಧೀಜಿಯವರ ಪ್ರಾಮಾಣಿಕತೆಯ ಪಾಠವನ್ನು ಪ್ರಾರಂಭಿಸಬೇಕು. ಪ್ರಾಮಾಣಿಕತೆ ಅತ್ಯುತ್ತಮ ನೀತಿಯಾಗಿದೆ." ಎಂದಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ದೇಶದ ಬೆಳೆಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವ ಕಾನೂನುಗಾಗಿ ಒತ್ತಾಯಿಸಿದ್ದಾರೆ, ಈ ನಿಟ್ಟಿನಲ್ಲಿ ಸಂಸತ್ತಿನಲ್ಲಿ ಶಾಸನವನ್ನು ತರಬೇಕು ಎಂಬ ಚರ್ಚೆಯನ್ನು ಪುನರುಚ್ಚರಿಸಿದ್ದಾರೆ.
ಹಲವಾರು ಜೈಲುಗಳಲ್ಲಿ ಗೋವು ಸಾಕಾಣಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಕೆಲವು ಕೈದಿಗಳು ಗೋವುಗಳನ್ನು ಸಹ ಸಾಕಲು ಪ್ರಾರಂಭಿಸಿದ್ದಾರೆ. ಅಷ್ಟೇ ಅಲ್ಲ ವಿವಿಧ ಕಾರಾಗೃಹಗಳಲ್ಲಿ ಗೋವುಗಳನ್ನು ಸಾಕಿದ ಜೈಲು ಕೈದಿಗಳ ಕ್ರಿಮಿನಲ್ ಮನೋಪ್ರವೃತ್ತಿಯಲ್ಲಿ ಪರಿವರ್ತನೆಯಾಗಿರುವುದನ್ನು ಅಲ್ಲಿನ ಜೈಲರಗಳು ಒಪ್ಪಿಕೊಂಡಿದ್ದಾರೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ನಡೆಸುವ ವಿಚಾರದಲ್ಲಿ ಯಾವುದೇ ಸಂಬಂಧವನ್ನು ಹೊಂದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.