Action Prince Dhruva Sarja: ಪ್ರಪಂಚದಲ್ಲಿ ತಾಯಿಗಿಂತ ದೊಡ್ಡ ದೇವರಿಲ್ಲ.. ತಾಯಿ ಮಡಿಲೇ ಸ್ವರ್ಗ ಅಂತಾರೆ.. ಆದರೆ ಇಲ್ಲೊಂದೆಡೆ ಮಗುವಿಗೆ ಸ್ವರ್ಗವಾಗಬೇಕಿದ್ದ ಮಡಿಲೇ ನರಕವಾಗಿದೆ..
ಮೃತ ಮಹಿಳೆಯ ಗಂಡ ಮಲ್ಲಿಕಾರ್ಜುನ್ ಎಂದು ತಿಳಿದುಬಂದಿದೆ. ಯಾವ ಕಾರಣಕ್ಕೆ ರಾಧಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನಿಖರವಾಗಿ ತಿಳಿದಿಲ್ಲ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Crime News In Kannada: ಬಂಧಿತ ಆರೋಪಿ ಮಹಿಳೆಯನ್ನು ಸುಚನಾ ಸೇಠ್ ಎಂದು ಗುರುತಿಸಲಾಗಿದ್ದು, ಈಕೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್ಅಪ್ ಸಂಸ್ಥಾಪಾಕಿ ಎಂದು ತಿಳಿದುಬಂದಿದೆ.
ತಾಯಿಯಿಂದಲೇ ದುಡ್ಡು ಕೊಟ್ಟು 3 ವರ್ಷದ ಮಗಳು ಕಿಡ್ನಾಪ್..?
ವಾಸಿಂ ಎಂಬ ವ್ಯಕ್ತಿಯಿಂದ ತಾಯಿಯೇ ಕಿಡ್ನಾಪ್ ಮಾಡಿಸಿದ್ರಾ..?
ಬೇರೆಯವನೊಂದಿಗೆ ಮದುವೆಯಾಗಿದ್ದ ತಾಯಿ ಅಯೇಶಾ
ಪುಟ್ಟ ಮಗಳನ್ನು ತಂದೆಯೊಂದಿಗೆ ಬಿಟ್ಟು ಹೋಗಿದ್ದ ತಾಯಿ
ಬನಶಂಕರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲು
ಘಟನೆ ಸಂಬಂಧ ತಾಯಿ ಗಿರಿಜಾ, ಆಶಾ ಕಾರ್ಯಕರ್ತೆ ಸುಮಿತ್ರಾ, ಮಗುವನ್ನು ಖರೀದಿಸಿದ ಮಹಿಳೆ ಉಷಾ ಹಾಗೂ ಮಗು ಕೊಡಲು ಪ್ರೇರಣೆ ನೀಡಿದ ಆರೋಪದಲ್ಲಿ ಶ್ರೀಕಾಂತ್ ಹಾಗು ಸುಬ್ರಹ್ಮಣ್ಯ ಎಂಬುವವರ ಬಂಧಿಸಲಾಗಿದೆ.
Thalassemia Disease: ಈ ಮಗು ಒಮ್ಮೆ ನೋಡಿ ಬಿಡಿ, ಮುಗ್ಧ ಕಂದ ಮುದ್ದು ಮುದ್ದಾದ ಕೈಗಳಿಂದ ಆಟವಾಡುತ್ತ ತಾಯಿಯ ನೋವನ್ನು ಮರೆಸುತ್ತಿರುವ ಪುಟ್ಟ ಬಾಲಕ. ಮಗನ ಜೀವನವೇ ತನ್ನ ಬದುಕು ಎಂದುಕೊಂಡಿರುವ ತಾಯಿ.
ಕೋಲಾರ ಜಿಲ್ಲಾಸ್ಪತ್ರೆಯಿಂದ ಮಗು ಕಳವು ಪ್ರಕರಣ
ಮಗು ಕಳೆದುಕೊಂಡ ತಾಯಿಯ ಗೋಳಾಟಕ್ಕೆ ಮುಕ್ತಿ
ತಾಯಿ ಮಡಿಲು ಸೇರಿದ ನಾಲ್ಕು ದಿನದ ಕಂದಮ್ಮ
ದುಷ್ಕರ್ಮಿಗಳಿಂದ ಮಗು ರಕ್ಷಣೆ ಮಾಡಿದ ಪೊಲೀಸರು
Maharashtra Crime News: ಊಟದ ವಿಚಾರದಲ್ಲಿ ಜಗಳವಾಡಿದ ಮಗ ಜಯೇಶ್ ತಾಯಿಗೆ ಥಳಿಸಿದ್ದಾನೆ. ಕೋಪದ ಭರದಲ್ಲಿ ಆತ ಅವಳನ್ನು ಮನೆಯ ಮುಂಭಾಗದ ತೆರೆದ ಜಾಗಕ್ಕೆ ಎಳೆದೊಯ್ದು ಬೆಂಕಿ ಹಚ್ಚಿದ್ದಾನೆಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರತಿ ದಿನ ಕುಡಿದು ಬಂದು ಮನೆಯವರ ಮೇಲೆ ಹಲ್ಲೆ ಮಾಡುತ್ತಿದ್ದ ಚಾಂದ್ ಪಾಷಾನ ಉಪಟಳದಿಂದ ಬೇಸತ್ತಿದ್ದ ಆತನ ಪತ್ನಿ ಸಹ ಬಿಟ್ಟು ಹೋಗಿದ್ದಳು. ಹೀಗಾಗಿ ಪಾಷಾ ತನ್ನ ತಾಯಿ ಜೊತೆ ವಾಸವಾಗಿದ್ದ.
ಮಾಸ್ಟರ್ ಆಫ್ ಪಿಸಿಯೋ ಥೆರಪಿ ಮಾಡಿರುವ ಸೇನಾಲಿ ಸೇನ್ ಎಂಬ 39 ವರ್ಷದ ಮಹಿಳೆ ತನ್ನ 70 ವರ್ಷದ ತಾಯಿ ಬೀವಾ ಪಾಲ್ ನ ಕೊಲೆ ಮಾಡಿದ್ದಾಳೆ. ಇದಕ್ಕೆ ಕಾರಣ ಸೇನಾಲಿ ಅತ್ತೆ ಮತ್ತು ಅಮ್ಮನ ಜಗಳವಂತೆ.
ಅಪ್ರಾಪ್ತ ಬಾಕಿಯನ್ನು ಬಲವಂತದಿಂದ ಮದುವೆ ಮಾಡಿಕೊಂಡಿದ್ದ ಯುವಕ ಹಾಗೂ ಇದಕ್ಕೆ ಸಹಕರಿಸಿದ್ದ ಈತನ ತಾಯಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ಜಿಲ್ಲಾ ಮಕ್ಕಳ ಸ್ನೇಹಿ ನ್ಯಾಯಾಲಯವು ಆದೇಶ ನೀಡಿದೆ.
40 ವರ್ಷದ ಅಣ್ಣಮ್ಮ ಎಂಬುವರು ಮಲಗಿರುವಾಗಲೇ ಉಸಿರು ಚೆಲ್ಲಿದ್ದರು. ಆದರೆ ಇದನ್ನ ಅರಿಯದ ಮಗ ತನ್ನ ತಾಯಿ ಮಲಗಿದ್ದಾರೆ ಎಂದು ಭಾವಿಸಿ ಮನೆಯಂಗಳದಲ್ಲಿ ಆಟವಾಡಿಕೊಂಡು ಎರಡು ದಿನಗಳ ಕಾಲ ಅಣ್ಣಮ್ಮನ ಮೃತದೇಹದ ಪಕ್ಕದಲ್ಲೇ ನಿದ್ರಿಸಿ ಸಮಯ ಕಳೆದಿದ್ದಾನೆ.
ಒಂದೆಡೆ ಶಾಲೆಯ ನೂರಾರು ಮಕ್ಕಳು ತಮ್ಮ ಪೋಷಕರನ್ನ ಕುಡಿಸಿಕೊಂಡು ಪಾದ ಪೂಜೆ ಮಾಡುತ್ತಿರುವ ದೃಶ್ಯ... ಮತ್ತೊಂದಡೆ ಮಕ್ಕಳ ಈ ಸಂಸ್ಕಾರ ಕಂಡು ಸಂತೋಷದಿಂದ ಬೆರಗಾದ ಹೆತ್ತಮ್ಮಂದಿರು.. ಈ ಎಲ್ಲಾ ದೃಶ್ಯಗಳು ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಂಡು ಬಂದ ದೃಶ್ಯಗಳು..
FIFA World Cup 2022 : ಫಿಫಾ ವಿಶ್ವಕಪ್ 2022 ರ ಪಂದ್ಯ ನಡೆಯುತ್ತಿದೆ. ಕೆನಡಾ ತಂಡದ ಪರ ಆಡಲು ತೆರಳಿದ ತನ್ನ ಮಗನನ್ನು ಟಿವಿಯಲ್ಲಿ ನೋಡಿದ ತಾಯಿಯ ಸಂತೋಷಕ್ಕೆ ಪಾರವೇ ಇಲ್ಲ. ಈ ವಿಡಿಯೋ ಕ್ಲಿಪ್ನಲ್ಲಿ ಆಟಗಾರನ ತಾಯಿಯ ಸಂತಸವನ್ನು ಸೆರೆ ಹಿಡಿಯಲಾಗಿದೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.
ಮೂರು ವರ್ಷದ ಸಂಯುಕ್ತಾ ತಾಯಿಯಿಂದ ಕೊಲೆಯಾದ ದುರ್ದೈವಿ. ಘಟನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಗಾಯತ್ರಿಯನ್ನು ಪತಿ ನರೇಂದ್ರ ಆಸ್ಪತ್ರೆಗೆ ದಾಖಲಿಸಿದ್ದಾರೆ. ದಂಪತಿ ತಮಿಳುನಾಡು ಮೂಲದವರಾಗಿದ್ದು, ಎಚ್ಎಎಲ್ನ ವಿಭೂತಿಪುರದಲ್ಲಿ ಜೀವನ ಸಾಗಿಸುತ್ತಿದ್ದರು.
ಇಲ್ಲಿ ಪುತ್ರನೊಬ್ಬ ತನ್ನ ತಾಯಿಯನ್ನು ಅನಾಥವಾಗಿ ಬಿಟ್ಟು ಹೋಗಿದ್ದಾನೆ. ದೇವಸ್ಥಾನಕ್ಕೆಂದು ಕರೆದುಕೊಂಡು ಬಂದಿರುವ ಪುತ್ರ ಆ ತಾಯಿಯನ್ನು ದೇವಸ್ಥಾನದ ಆವರಣದಲ್ಲಿಯೇ ಬಿಟ್ಟು ಹೋಗಿದ್ದಾನೆ.
ಸಾಮಾನ್ಯವಾಗಿ ಹೊಸದಾಗಿ ತಾಯಿಯಾದವರಿಗೆ ಬಹಳಷ್ಟು ಪ್ರಶ್ನೆಗಳು ಮತ್ತು ಆತಂಕಗಳು ಎದುರಾಗಬಹುದು. ನಿಮ್ಮ ಮಗುವಿಗೆ ಉತ್ತಮವಾದುದನ್ನು ಮಾಡಲು ನೀವು ಬಯಸುತ್ತೀರಿ. ಆದರೆ, ವಿಶೇಷವಾಗಿ ನೀವು ಹೊಸದಾಗಿ ಸ್ತನ್ಯಪಾನ ಮಾಡಿಸುವುದು ಸೇರಿದಂತೆ ಅನೇಕ ವಿಷಯಗಳಲ್ಲಿ ಕೆಲವು ಗೊಂದಲಗಳು ಹೆಚ್ಚಾಗಿರುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.