ಕಾರ್ತಿಕ ಪೂರ್ಣಿಮಾ 2023 ಯಾವಾಗ?: ಕಾರ್ತಿಕ ಪೂರ್ಣಿಮೆಯ ದಿನವು ಬಹಳ ಮುಖ್ಯವಾಗಿದೆ. ಈ ದಿನ ಗಂಗಾ ಸ್ನಾನವನ್ನು ಮಾಡಲಾಗುತ್ತದೆ. ಕಾರ್ತಿಕ ಪೂರ್ಣಿಮೆಯ ದಿನದಂದು ಕೇವಲ ಗಂಗಾಜಲವನ್ನು ಸ್ಪರ್ಶಿಸುವುದರಿಂದ ಎಲ್ಲಾ ಪಾಪಗಳು ನಾಶವಾಗುತ್ತವೆ ಎಂದು ನಂಬಲಾಗಿದೆ.
Friday Astro Tips: ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿದೇವಿಯನ್ನು ಮೆಚ್ಚಿಸಲು ಶುಕ್ರವಾರ ವಿಶೇಷವಾಗಿದೆ. ಶುಕ್ರವಾರದಂದು ಕೆಲವು ಕ್ರಮಗಳನ್ನು ತೆಗೆದುಕೊಂಡರೆ ನಂತರ ನಿಮ್ಮ ವೃತ್ತಿಜೀವನ ಮತ್ತು ಆರ್ಥಿಕ ಸ್ಥಿತಿಯಲ್ಲಿ ಭಾರೀ ಪ್ರಗತಿ ಕಂಡುಬರುತ್ತದೆ.
Diwali 2023: ದೀಪಾವಳಿ ಹಬ್ಬವು ಹಿಂದೂ ಧರ್ಮದ ದೊಡ್ಡ ಹಬ್ಬವಾಗಿದೆ. ದೀಪಾವಳಿಯ ದಿನದಂದು ದೀಪವನ್ನು ಹಚ್ಚುವುದಕ್ಕೆ ಬಹಳ ಮಹತ್ವವಿದೆ, ದೀಪಾವಳಿಯಂದು ಮಣ್ಣಿನ ದೀಪಗಳನ್ನು ಮಾತ್ರ ಏಕೆ ಬೆಳಗಿಸಲಾಗುತ್ತದೆ? ಇದರ ಬಗ್ಗೆ ನೀವು ಎಂದಾದರೂ ಯೋಚಿಸಿದ್ದೀರಾ?
Maa Lakshmi Favorite Zodiac Signs: ತಾಯಿ ಲಕ್ಷ್ಮಿದೇವಿಯನ್ನು ಸಂಪತ್ತಿನ ದೇವತೆ ಎಂದು ಕರೆಯಲಾಗುತ್ತದೆ. ಲಕ್ಷ್ಮಿದೇವಿ ದಯೆ ತೋರುವ ವ್ಯಕ್ತಿಗೆ ಜೀವನದಲ್ಲಿ ಯಾವುದರ ಕೊರತೆಯೂ ಕಾಡುವುದಿಲ್ಲ. ಆತನ ಕುಟುಂಬವು ಸಂತೋಷ ಮತ್ತು ಸಮೃದ್ಧಿಯಿಂದ ಇರುತ್ತದೆ.
ಹಳೆಯ ಮತ್ತು ಹೊಸ ಪೊರಕೆಯ ಸಲಹೆಗಳು: ಹಿಂದೂ ಧರ್ಮದಲ್ಲಿ ತಾಯಿ ಲಕ್ಷ್ಮಿದೇವಿ ಪೊರಕೆಯಲ್ಲಿ ವಾಸಿಸುತ್ತಾಳೆ ಎಂದು ನಂಬಲಾಗಿದೆ. ಪೊರಕೆ ಮನೆಯಲ್ಲಿರುವ ಕೊಳೆಯನ್ನು ತೆಗೆದುಹಾಕುವುದು ಮಾತ್ರವಲ್ಲದೆ ನಕಾರಾತ್ಮಕತೆ ಮತ್ತು ದುರಾದೃಷ್ಟವನ್ನು ತೆಗೆದುಹಾಕುತ್ತದೆ. ಪೊರಕೆಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ, ಇದನ್ನು ಅಳವಡಿಸಿಕೊಂಡರೆ ಹಣದ ಕೊರತೆ ನಿಮ್ಮನ್ನು ಕಾಡುವುದಿಲ್ಲ.
ಹಣಕ್ಕಾಗಿ ವಾಸ್ತು ಸಲಹೆಗಳು: ಮುಖ್ಯ ಬಾಗಿಲಿನ ನೇರ ಸಂಬಂಧವು ತಾಯಿ ಲಕ್ಷ್ಮಿದೇವಿಯೊಂದಿಗೆ ಇರುತ್ತದೆ ಎಂದು ನಂಬಲಾಗಿದೆ. ನೀವು ಮುಖ್ಯ ದ್ವಾರದಲ್ಲಿ ಕೆಲವು ಪರಿಹಾರ ಕ್ರಮಗಳನ್ನು ಮಾಡಿದರೆ, ಲಕ್ಷ್ಮಿದೇವಿಯ ಆಶೀರ್ವಾದವು ನಿಮ್ಮ ಮೇಲಿರುತ್ತದೆ.
Silver Ring Changes Good Luck: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಯಾವುದೇ ಒಬ್ಬ ವ್ಯಕ್ತಿಯು ಬೆಳ್ಳಿ ಉಂಗುರವನ್ನು ಧರಿಸಿದರೆ ಆತನ ಜೀವನದ ಶೇ.90ರಷ್ಟು ಸಮಸ್ಯೆಗಳು ಸ್ವಯಂ ಪರಿಹಾರವಾಗುತ್ತವೆ.
ನಿರ್ಜಲ ಏಕಾದಶಿ 2023: ನಿರ್ಜಲ ಏಕಾದಶಿಯಂದು ಉಪವಾಸ ಮಾಡಲು ಮತ್ತು ದಾನ ಮಾಡಲು ಧರ್ಮಗ್ರಂಥಗಳಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಈ ದಿನದಂದು ಲಕ್ಷ್ಮಿದೇವಿಯನ್ನು ಮೆಚ್ಚಿಸಲು ಕ್ರಮಗಳನ್ನು ತೆಗೆದುಕೊಳ್ಳುವುದು ತುಂಬಾ ಪರಿಣಾಮಕಾರಿ. ಈ ಕ್ರಮಗಳನ್ನು ಮಾಡುವುದರಿಂದ ಲಕ್ಷ್ಮಿದೇವಿಯ ಆಶೀರ್ವಾದವು ನಿಮ್ಮ ಮೇಲಿರುತ್ತದೆ.
ದಿಂಬಿಗೆ ವಾಸ್ತು ಸಲಹೆಗಳು: ಉತ್ತಮ ಆರೋಗ್ಯಕ್ಕೆ ಉತ್ತಮ ನಿದ್ರೆ ಬಹಳ ಮುಖ್ಯ. ಜನರು ಮಲಗುವ ಸಮಯದಲ್ಲಿ ಉತ್ತಮ ನಿದ್ರೆಗಾಗಿ ಮೃದುವಾದ ದಿಂಬುಗಳನ್ನು ಬಳಸುತ್ತಾರೆ. ಆದರೆ ಮಲಗುವ ಮೊದಲು ದಿಂಬಿನ ಕೆಳಗೆ ಕೆಲವು ವಸ್ತುಗಳನ್ನು ಇಟ್ಟು ಮಲಗುತ್ತಾರೆ. ಆದರೆ ಈ ರೀತಿ ಮಾಡುವುದು ತಪ್ಪು ಎಂದು ಹೇಳಲಾಗಿದೆ.
ಗುರುವಾರದ ಪರಿಹಾರಗಳು: ಗುರುವಾರವನ್ನು ಭಗವಾನ್ ವಿಷ್ಣುವಿನ ದಿನವೆಂದು ಪರಿಗಣಿಸಲಾಗಿದೆ. ಈ ದಿನ ಗುರು ಗ್ರಹಕ್ಕೆ ಸಂಬಂಧಿಸಿದ ಪರಿಹಾರಗಳನ್ನು ಸಹ ಮಾಡಬಹುದು. ಕೆಲವು ಕ್ರಮಗಳನ್ನು ಮಾಡುವುದರಿಂದ ವಿಷ್ಣುವಿನ ಜೊತೆಗೆ ಗುರುವಿನ ಕೃಪೆಯೂ ಪ್ರಾರಂಭವಾಗುತ್ತದೆ.
Good Luck Tips: ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ಉಪಾಯಗಳು ಮತ್ತು ತಂತ್ರಗಳ ಬಗ್ಗೆ ಹೇಳಲಾಗಿದೆ. ಈ ಸಲಹೆಗಳನ್ನು ಪಾಲಿಸುವುದರಿಂದ ಕುಟುಂಬದಲ್ಲಿ ಸಮೃದ್ಧಿ ಇರುತ್ತದೆ. ಜೀವನವು ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರುತ್ತದೆ. ಇಂದು ನಾವು ಅಂತಹ ಕೆಲವು ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತೇವೆ.
ತುಳಸಿ ಗಿಡಕ್ಕೆ ನೀರು ಅರ್ಪಿಸುವ ನಿಯಮ: ಜನರು ಮನೆಯಲ್ಲಿ ತುಳಸಿ ಗಿಡವನ್ನು ನೆಟ್ಟು ಬೆಳಗ್ಗೆ ಮತ್ತು ಸಂಜೆ ಪೂಜಿಸಿ ಅದಕ್ಕೆ ನೀರನ್ನು ಅರ್ಪಿಸುತ್ತಾರೆ. ತುಳಸಿಗೆ ಪ್ರತಿನಿತ್ಯ ನೀರು ನೈವೇದ್ಯವಾದರೂ ಕೆಲವು ದಿನಗಳು ತುಳಸಿಗೆ ಅಪ್ಪಿತಪ್ಪಿಯೂ ನೀರು ಅರ್ಪಿಸಬಾರದು.
ತುಳಸಿ ಪೂಜೆಯ ಸಲಹೆಗಳು: ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ದೇವರ ಆಶೀರ್ವಾದಕ್ಕಾಗಿ ಜನರು ತುಳಸಿ ಗಿಡವನ್ನು ನೆಟ್ಟು ಅದನ್ನು ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಪೂಜಿಸುತ್ತಾರೆ. ಈ ಸಮಯದಲ್ಲಿ ತುಳಸಿಗೆ ನೀರನ್ನು ಸಹ ಅರ್ಪಿಸಲಾಗುತ್ತದೆ. ಆದರೆ ಕೆಲವು ದಿನ ತುಳಸಿಗೆ ನೀರು ಅರ್ಪಿಸುವುದಕ್ಕೆ ನಿಷೇಧವಿದೆ.
Garuda Purana: ವ್ಯಕ್ತಿಯ ಕೆಟ್ಟ ಅಭ್ಯಾಸಗಳು ಆತನ ಜೀವನದ ಸ್ಥಿತಿ ಮತ್ತು ದಿಕ್ಕನ್ನು ನಿರ್ಧರಿಸುತ್ತವೆ. ಗುರುಡ ಪುರಾಣದಲ್ಲಿ ಇಂತಹ ಕೆಲವು ಅಭ್ಯಾಸಗಳ ಬಗ್ಗೆ ಹೇಳಲಾಗಿದೆ. ಈ ಕೆಟ್ಟ ಅಭ್ಯಾಸಗಳಿಂದ ಯಾವಾಗಲೂ ದೂರವಿರಬೇಕು. ಇಲ್ಲದಿದ್ದರೆ ಸಂಪತ್ತಿನ ದೇವತೆಯಾದ ಲಕ್ಷ್ಮಿದೇವಿ ಕೋಪಗೊಳ್ಳುತ್ತಾಳಂತೆ.
ಗುರುವಾರ ಬಾಳೆ ಮರದ ಪರಿಹಾರಗಳು: ಗುರುವಾರ ವಿಷ್ಣುವಿಗೆ ಸಮರ್ಪಿತವಾಗಿದೆ. ಈ ದಿನ ಆಲದ ಮರವನ್ನು ಪೂಜಿಸುವ ವಿಶೇಷ ಮಹತ್ವವನ್ನು ಹೇಳಲಾಗಿದೆ. ಜ್ಯೋತಿಷ್ಯದ ಪ್ರಕಾರ ಬಾಳೆ ಮರದ ಪರಿಹಾರಗಳು ನಿಮ್ಮನ್ನು ಶ್ರೀಮಂತರನ್ನಾಗಿ ಮಾಡಬಹುದು.
ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಮಕ್ಕಳು ವೃತ್ತಿಜೀವನದಲ್ಲಿ ಸಾಕಷ್ಟು ಯಶಸ್ಸನ್ನು ಪಡೆಯಬೇಕೆಂದು ಬಯಸುತ್ತಾರೆ. ಆದರೆ ಕೆಲವು ಸಾರಿ ಕಷ್ಟಪಟ್ಟರೂ ಯಶಸ್ಸು ದೊರೆಯುವುದಿಲ್ಲ. ಇದಕ್ಕಾಗಿ ವಾಸ್ತು ಶಾಸ್ತ್ರದಲ್ಲಿ ಹಲವು ಪರಿಹಾರ ಕ್ರಮಗಳ ಬಗ್ಗೆ ತಿಳಿಸಲಾಗಿದೆ. ವೃತ್ತಿಯಲ್ಲಿ ಯಶಸ್ಸನ್ನು ಪಡೆಯಲು ವೀಳ್ಯದೆಲೆಯ ಪರಿಹಾರಗಳ ಬಗ್ಗೆ ತಿಳಿಯಿರಿ.
ಹಸ್ತಸಾಮುದ್ರಿಕ ಶಾಸ್ತ್ರದಲ್ಲಿ ಹಸ್ತದ ರೇಖೆಗಳು ಮತ್ತು ಚಿಹ್ನೆಗಳ ಬಗ್ಗೆ ಬಹಳಷ್ಟು ಹೇಳಲಾಗಿದೆ. ಇವುಗಳ ಮೂಲಕ ವ್ಯಕ್ತಿಯ ಜೀವನದ ಬಗ್ಗೆ ಬಹಳಷ್ಟು ಊಹಿಸಬಹುದು. ಇಂದು ನಾವು ಅಂತಹ ಎರಡು ಚಿಹ್ನೆಗಳ ಬಗ್ಗೆ ಇಲ್ಲಿ ನಿಮಗೆ ತಿಳಿಸಿಕೊಡಲಿದ್ದೇವೆ. ಅಂಗೈಯಲ್ಲಿ ಈ ಚಿಹ್ನೆಗಳು ಇರುವುದನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ.
ನೀವು ಸಹ ಅಪಾರ ಸಂಪತ್ತು & ಹಣ ಪಡೆಯುವ ಬಯಕೆ ಹೊಂದಿದ್ದರೆ, ನಿಮ್ಮ ಆಸೆ ಪೂರೈಸಲು ಜ್ಯೋತಿಷ್ಯದಲ್ಲಿ ಕೆಲವು ಪರಿಹಾರಗಳನ್ನು ನೀಡಲಾಗಿದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
ನಿಮ್ಮ ಮನೆಯಲ್ಲಿ ಯಾರಾದರೂ ಆಗಾಗ್ಗೆ ಅನಾರೋಗ್ಯದಿಂದ ಬಳಲುತ್ತಿದ್ದರೆ ಮತ್ತು ನಿಮ್ಮ ಕೈಯಲ್ಲಿ ಹಣ ನಿಲ್ಲದಿದ್ದರೆ ಮನೆಯ ವಾಸ್ತುದೋಷವೇ ಕಾರಣ. ಈ ವಾಸ್ತುದೋಷ ನಿವಾರಣೆಗೆ ಪರಿಣಾಮಕಾರಿ ಮಾರ್ಗಗಳು ಇಲ್ಲಿವೆ ನೋಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.