ಮೂರು ಬಾರಿ ಐಪಿಎಲ್ ಚಾಂಪಿಯನ್ ಮತ್ತು ರಾಜಸ್ಥಾನ್ ರಾಯಲ್ಸ್ (ಆರ್ಆರ್) ನಡುವಿನ ಯಶಸ್ವಿ ಒಪ್ಪಂದದ ನಂತರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021 ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಮಾಜಿ ಕ್ರಿಕೆಟಿಗ ಮತ್ತು ಟೀಮ್ ಇಂಡಿಯಾದ ನಾಯಕ ಎಂ.ಎಸ್.ಧೋನಿ ರಾಂಚಿಯಲ್ಲಿರುವ ತಮ್ಮ ತೋಟದ ಮನೆಯಲ್ಲಿ ತರಕಾರಿಗಳನ್ನು ಬೆಳೆಯುತ್ತಿದ್ದಾರೆ. ಅವರ ತೋಟದ ಮನೆಯಲ್ಲಿ ಬೆಳೆದ ತರಕಾರಿಗಳ ಸರಕನ್ನು ದುಬೈಗೆ ಕಳುಹಿಸುವ ಸಿದ್ಧತೆಗಳು ಅಂತಿಮ ಹಂತದಲ್ಲಿವೆ.
ICC ODI Player of the Decade: ಇದಕ್ಕೂ ಮೊದಲು ICC ವಿರಾಟ್ ಕೊಹ್ಲಿ ಅವರಿಗೆ ತನ್ನ ಮೂರು ಫಾರ್ಮ್ಯಾಟ್ ತಂಡಗಳಲ್ಲಿ ಸ್ಥಾನ ಕಲ್ಪಿಸಿದೆ. ಇದಲ್ಲದೆ ICC ವಿರಾಟ್ ಕೊಹ್ಲಿಯನ್ನು ತನ್ನ ದಶಕದ ಟೆಸ್ಟ್ ತಂಡದ ನಾಯಕನೆಂದು ಕೂಡ ಘೋಷಿಸಿದೆ.
ಇತ್ತೀಚಿನ ದಶಕಗಳಲ್ಲಿ ಇಶಾಂತ್ ಶರ್ಮಾ ಭಾರತ ತಂಡವು ಕಂಡಂತಹ ಅತ್ಯುತ್ತಮ ವೇಗದ ಬೌಲರ್ ಎನ್ನಬಹುದು.ಈಗ ಅವರು ಉತ್ತಮ ವೇಗದ ಬೌಲರ್ ಆಗಿದ್ದು ಹೇಗೆ ಎನ್ನುವ ವಿಚಾರವಾಗಿ ಭಾರತ ತಂಡದ ಮಾಜಿ ಆಟಗಾರ ಅಜಿತ್ ಅಗರ್ಕರ್ ವಿವರಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ )ನ 2020 ರ ಆವೃತ್ತಿ ಟಿ 20 ಪಂದ್ಯಾವಳಿ ಧೋನಿ ಅವರ ಕೊನೆಯ ಪ್ರದರ್ಶನವಾಗಲಿದೆ ಎಂಬ ಊಹಾಪೋಹಗಳಿಗೆ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ನಾಯಕ ಮಹೇಂದ್ರ ಸಿಂಗ್ ಧೋನಿ ತೆರೆ ಎಳೆದಿದ್ದಾರೆ.
ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯಗಳಿಸಿದ ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್.ಧೋನಿ ಹೇಳಿಕೆ ನೀಡಿದ್ದು ಪಂದ್ಯವು ಉತ್ತಮವಾಗಿದೆ, ಕೊನೆಯಲ್ಲಿ ಕೇವಲ ಎರಡು ಪಾಯಿಂಟ್ಗಳ ವಿಷಯವಾಗಿದೆ ಎಂದಿದ್ದಾರೆ.
ಧೋನಿಯ ಸಿಮ್ಲಿಯಾದಲ್ಲಿನ ಫಾರ್ಮ್ ಹೌಸ್ನ ಭದ್ರತೆಯನ್ನು ಹೆಚ್ಚಿಸಲಾಗಿದೆ. ರಾಂಚಿ ನಗರದ ಸಿಮ್ಲಿಯಾ ಪ್ರದೇಶದಲ್ಲಿ ಪೊಲೀಸ್ ಗಸ್ತು ಹೆಚ್ಚಿಸಲಾಗಿದೆ. ಅಲ್ಲದೆ ಧೋನಿಯ ಮನೆಯ ಹೊರಗೆ ಸ್ಥಿರ ಬಲವನ್ನು ಸಹ ನಿಯೋಜಿಸಲಾಗಿದೆ.
ಕೆ.ಎಲ್ ರಾಹುಲ್, ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಅವರ ನಡುವೆ ಭಾರತೀಯ ಸೀಮಿತ ಓವರ್ಗಳ ತಂಡದಲ್ಲಿ ಎಂ.ಎಸ್ ಧೋನಿ ಅವರ ವಿಕೆಟ್ ಕೀಪಿಂಗ್-ಬ್ಯಾಟ್ಸ್ಮನ್ ಸ್ಥಾನದಲ್ಲಿ ಯಾರು ಸೂಕ್ತ ಎನ್ನುವ ಪ್ರಶ್ನೆ ವೆಸ್ಟ್ ಇಂಡೀಸ್ ದಿಗ್ಗಜ ಬ್ರಿಯಾನ್ ಲಾರಾ ಸ್ಪಷ್ಟ ಉತ್ತರ ನೀಡಿದ್ದಾರೆ.
ನೊಬೆಲ್ ಪ್ರಶಸ್ತಿ ವಿಜೇತ ಕೈಲಾಶ್ ಸತ್ಯಾರ್ಥಿ ಅವರು ಅತ್ಯಾಚಾರದ ವಿರುದ್ಧದ ಯುದ್ಧವನ್ನು ಮುನ್ನಡೆಸಲು ಮತ್ತು ಹತ್ರಾಸ್ ಸಾಮೂಹಿಕ ಅತ್ಯಾಚಾರದ ಆಕ್ರೋಶದ ಮಧ್ಯೆ ನ್ಯಾಯದ ಬಿಕ್ಕಟ್ಟನ್ನು ಕೊನೆಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಕರೆ ನೀಡಿದರು.
ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ತಂಡದ ನಾಯಕ ಎಂ.ಎಸ್.ಧೋನಿ ವಿಶ್ವ ಕ್ರಿಕೆಟ್ನಲ್ಲಿ ಯಾವುದೇ ಟಿ 20 ಲೀಗ್ನಲ್ಲಿ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರ ಎನ್ನುವ ದಾಖಲೆಗೆ ಪಾತ್ರರಾಗಿದ್ದಾರೆ.
ಎಂಎಸ್ ಧೋನಿ ದೆಹಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ಅವರ ಅದ್ಭುತ ಕ್ಯಾಚ್ ಪಡೆದರು, ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಧೋನಿ ಸೂಪರ್ಮ್ಯಾನ್ ಎಂದು ಹೇಳಲಾಗುತ್ತಿದೆ.
ಎಂ.ಎಸ್ ಧೋನಿ ಇತ್ತೀಚೆಗೆ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾದರು.15 ವರ್ಷಗಳಿಗಿಂತ ಹೆಚ್ಚು ಕಾಲದ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ, ಧೋನಿ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ನಿಪುಣ ಕ್ರಿಕೆಟಿಗರಲ್ಲಿ ಒಬ್ಬರಾದರು. 2007 ರ ವಿಶ್ವ ಟಿ 20 ಮತ್ತು 2011 ರ ವಿಶ್ವಕಪ್ ಪಂದ್ಯಗಳಲ್ಲಿ ಭಾರತವನ್ನು ಗೆಲುವಿನತ್ತ ಕೊಂಡೊಯ್ಯುವ ಮೂಲಕ ಅವರು ಲಕ್ಷಾಂತರ ಭಾರತೀಯ ಅಭಿಮಾನಿಗಳ ಆಶಯಗಳನ್ನು ಈಡೇರಿಸಿದರು.
ಐಪಿಎಲ್ ಸೆಪ್ಟೆಂಬರ್ 19 ರಿಂದ ಯುಎಇಯಲ್ಲಿ ಪ್ರಾರಂಭವಾಗಲಿದೆ. ಎಲ್ಲಾ ತಂಡಗಳು ಪಂದ್ಯಾವಳಿಯ ಸಿದ್ಧತೆಗಳನ್ನು ಪ್ರಾರಂಭಿಸಿವೆ ಮತ್ತು ಈ ಬಾರಿ ಯಾವ ಹೊಸ ದಾಖಲೆಗಳನ್ನು ಮುರಿಯಲಾಗುತ್ತದೆ ಮತ್ತು ಎಷ್ಟು ದಾಖಲೆಗಳನ್ನು ಮಾಡಲಾಗುವುದು ಎಂಬುದನ್ನು ನೋಡಲು ಆಸಕ್ತಿದಾಯಕವಾಗಿದೆ.
ಎಂ.ಎಸ್ ಧೋನಿ ಮತ್ತು ಸುರೇಶ್ ರೈನಾ ಒಂದೇ ದಿನ ನಿವೃತ್ತಿ ಘೋಷಿಸಿರುವುದು ಕ್ರಿಕೆಟ್ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ.ಸಾಮಾಜಿಕ ಜಾಲತಾಣಗಳಲ್ಲಿ ಎಂ.ಎಸ್ ಧೋನಿ ಮತ್ತು ಸುರೇಶ್ ರೈನಾ ಒಟ್ಟಿಗೆ ನಿವೃತ್ತಿ ಹೊಂದಲು ಕಾರಣವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿರುವ ಟ್ವೀಟ್ ಈಗ ವೈರಲ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.