ಮುಂಬೈ ಪೊಲೀಸರು ನವೆಂಬರ್ 1 ರಿಂದ 15 ರವರೆಗೆ ನಾದರೆ 15 ದಿನಗಳವರೆಗೆ ನಗರದಾದ್ಯಂತ ಸೆಕ್ಷನ್ 144 (ನಿರ್ದಿಷ್ಟ ನ್ಯಾಯವ್ಯಾಪ್ತಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಿಷೇಧಿಸಿ ಆದೇಶ) ವಿಧಿಸಿದ್ದಾರೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ಇಂದು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Building collapses in Mumbai Kurla: ಮಹಾರಾಷ್ಟ್ರದ ಮುಂಬೈನ ಕುರ್ಲಾ ನಾಯ್ಕ್ ನಗರ ಪ್ರದೇಶದಲ್ಲಿ ಸೋಮವಾರ ತಡರಾತ್ರಿ 4 ಅಂತಸ್ತಿನ ಕಟ್ಟಡ ಕುಸಿದಿದೆ. ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ರಕ್ಷಣಾ ಕಾರ್ಯ ನಡೆಯುತ್ತಿದೆ.
ಇನ್ನೊಂದೆಡೆ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ತಾರಕಕ್ಕೇರುತ್ತಿದ್ದು, ಇದರ ಪರಿಣಾಮವಾಗಿ ಯಾವುದೇ ಅಹಿತರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಮುಂಬೈ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಜುಲೈ 10ರವರೆಗೆ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ಇನ್ನೊಂದೆಡೆ ಮೂಲಗಳ ಪ್ರಕಾರ ಬಂಡಾಯ ಶಾಸಕರ ಮನವೊಲಿಸಲು ಶಿವಸೇನೆ ಶತಪ್ರಯತ್ನ ನಡೆಸುತ್ತಿದೆ. ಜೊತೆಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪತ್ನಿ ರಶ್ಮಿ ಠಾಕ್ರೆ ಸಹ ಶಾಸಕರ ಮನವೊಲಿಸಲು ಹರಸಾಹಸ ಪಡುತ್ತಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರು ಫೋನ್ ಕದ್ದಾಲಿಕೆ ಪ್ರಕರಣ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ನೋಟಿಸ್ ಸ್ವೀಕರಿಸಿದ್ದಾರೆ ಎಂದು ಹೇಳಿದ್ದಾರೆ.
ಭಯೋತ್ಪಾದಕ ದಾಳಿಯ ಕುರಿತು ಮುಂಬೈ ಪೊಲೀಸ್ (Mumbai police) ನಿಯಂತ್ರಣ ಕೊಠಡಿಗೆ ಕರೆ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶ (Madhya Pradesh) ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
Section 144 in the Mumbai: ಈ ಆದೇಶವು 2021 ರ ಡಿಸೆಂಬರ್ 30 ರಿಂದ ಗ್ರೇಟರ್ ಮುಂಬೈನ ಪೊಲೀಸ್ ಆಯುಕ್ತರ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿ ಜಾರಿಗೆ ಬರಲಿದೆ. 7 ಜನವರಿ 2022 ರ ವರೆಗೆ ಜಾರಿಯಲ್ಲಿರುತ್ತದೆ.
ಮನ್ಪಡಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ನಲ್ಲಿ , ಜನವರಿ 2021 ರಿಂದ ಸೆಪ್ಟೆಂಬರ್ 22, 2021 ರವರೆಗೆ ಒಟ್ಟು 29 ಜನರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೆಪ್ಟೆಂಬರ್ 11 ರಂದು ಮುಂಬೈನಲ್ಲಿ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ಕರೆದು ಸಾಕಿ ನಾಕಾ ಅತ್ಯಾಚಾರ ಪ್ರಕರಣವನ್ನು ಚರ್ಚಿಸಿದರು. ಸಭೆಯಲ್ಲಿ, ಅವರು ಮುಂಬೈ ಪೊಲೀಸರಿಗೆ 30 ದಿನಗಳ ಒಳಗೆ ದೋಷಾರೋಪ ಪಟ್ಟಿ ಸಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
2015 ರಿಂದ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಅಂಗರಕ್ಷಕರಾಗಿ ನೇಮಕಗೊಂಡಿದ್ದ ಮುಂಬೈ ಪೊಲೀಸ್ ಇಲಾಖೆಯ ಒಬ್ಬ ಹೆಡ್ ಕಾನ್ಸ್ಟೇಬಲ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರು ವಾರ್ಷಿಕವಾಗಿ 1.5 ಕೋಟಿ ರೂ.ಗಳನ್ನು ಸಂಪಾದಿಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
Amitabh Bachchan Security: ಇತ್ತೀಚೆಗೆ, ಬಾಲಿವುಡ್ ನ ಮಹಾನಾಯಕ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಪೊಲೀಸ್ ಅಂಗರಕ್ಷಕ ಜಿತೇಂದ್ರ ಶಿಂಧೆ ಅವರ ಗಳಿಕೆಯ ಕುರಿತು ಸಾಮಾಜಿಕ ಮಾಧ್ಯಮದಲ್ಲಿ (Social Meida) ಹಲವು ಪೋಸ್ಟ್ಗಳು ವೈರಲ್ (Jitendra Shindhe Viral Posts) ಆಗುತ್ತಿದ್ದು, ಅವರ ವಾರ್ಷಿಕ ವೇತನ 1.5 ಕೋಟಿ ರೂ. ಎನ್ನಲಾಗಿದೆ. ಈ ಪ್ರಕರಣದಲ್ಲಿ, ಜಿತೇಂದ್ರ ವಿರುದ್ಧ ಇದೀಗ ತನಿಖೆ ಆರಂಭವಾಗಿದ್ದು, ಅವರ ವರ್ಗಾವಣೆ ಕೂಡ ಮಾಡಲಾಗಿದೆ.
Bomb Threat Call - ವಾಣಿಜ್ಯ ನಗರಿ ಮುಂಬೈ ಪೊಲೀಸರಿಗೆ ನಗರದ ಒಟ್ಟು ನಾಲ್ಕು ಸ್ಥಳಗಳಲ್ಲಿ ಬಾಂಬ್ ಇರುವ ಕುರಿತು ಕರೆ (Prank Call) ಬಂದ ಹಿನ್ನೆಲೆ ಎಲ್ಲಾ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಆದರೆ, ಇದುವರೆಗೆ ಆ ಸ್ಥಳಗಳಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.