ಬಂಧಿತ ಪೈಲಟ್ ಸೋಹೈಲ್ ಗಫಾರ್ ಈ ಹಿಂದೆ ಏರ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದ. ಅಮೆರಿಕದಲ್ಲಿ ತರಬೇತಿ ಪಡೆದಿರುವ ಸೊಹೈಲ್ ವೈದ್ಯಕೀಯ ಕಾರಣ ಉಲ್ಲೇಖಿಸಿ ಕೆಲವು ವರ್ಷಗಳ ಹಿಂದೆ ತನ್ನ ಕೆಲಸ ತೊರೆದಿದ್ದ.
Thackeray Vs Shinde: ಮಹಾರಾಷ್ಟ್ರದ ಶಿವ ಸೇನೆಯಲ್ಲಿ ನಿರ್ಮಾಣಗೊಂಡಿರುವ ಉದ್ಧವ್ ಠಾಕ್ರೆ ಬಣ ಮತ್ತು ಏಕನಾಥ್ ಶಿಂಧೆ ನೇತೃತ್ವದ ಬಣ ಎರಡೂ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ದಸರಾ ರ್ಯಾಲಿ ನಡೆಸಲು ಅನುಮತಿ ಕೋರಿವೆ.
NCRB Data : ದೆಹಲಿಯಲ್ಲಿ 2021 ರಲ್ಲಿ ಮಹಿಳೆಯರ ವಿರುದ್ಧದ 13,892 ಅಪರಾಧ ಪ್ರಕರಣಗಳು ದಾಖಲಾಗಿವೆ. 2020 ಕ್ಕೆ ಹೋಲಿಸಿದರೆ ಈ ದರ 40% ಕ್ಕಿಂತ ಹೆಚ್ಚು ಜಾಸ್ತಿಯಾಗಿದೆ. 2020 ರಲ್ಲಿ ಈ ಅಂಕಿ ಅಂಶವು 9,782 ಆಗಿತ್ತು.
Bomb Threat Call : ಮುಂಬೈನ ಪ್ರಸಿದ್ಧ ಲಲಿತ್ ಹೋಟೆಲ್ಗೆ ಮಂಗಳವಾರ ಬಾಂಬ್ ಬೆದರಿಕೆ ಕರೆ ಬಂದಿದ್ದು, 5 ಕೋಟಿ ರೂ. ಬೇಡಿಕೆ ಇಡಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಹೋಟೆಲ್ಗೆ ಕರೆ ಮಾಡಿ, ಹೋಟೆಲ್ನಲ್ಲಿ ನಾಲ್ಕು ಸ್ಥಳಗಳಲ್ಲಿ ಬಾಂಬ್ಗಳನ್ನು ಇರಿಸಲಾಗಿದೆ ಮತ್ತು ಅವುಗಳನ್ನು ನಿಷ್ಕ್ರಿಯಗೊಳಿಸಬೇಕೆಂದರೆ 5 ಕೋಟಿ ರೂ. ನೀಡಿ ಎಂದು ಬೆದರಿಕೆ ಹಾಕಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ರಾಹುಲ್ ಜೈನ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 376 (ಅತ್ಯಾಚಾರ), 323 (ಯಾವುದೇ ವ್ಯಕ್ತಿಗೆ ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 506 (ಬೆದರಿಕೆ) ಸೇರಿ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿದ್ದಾರೆ.
Jacqueline Fernandez: ಸದ್ಯ ಎಲ್ಲೆಡೆ ವಿಕ್ರಾಂತ್ ರೋಣ ಹವಾ ಜೋರಾಗಿದೆ. ಇನ್ನೇನೂ ಕೆಲವೇ ದಿನಗಳಲ್ಲಿ ಬೆಳ್ಳಿ ಪರದೆ ಮೇಲೆ ಅಬ್ಬರಿಸಲಿರುವ ವಿಕ್ರಾಂತ್ ರೋಣ ಪ್ರಮೋಷನ್ ಕೆಲಸ ಭರ್ಜರಿಯಾಗಿ ನಡೆಯುತ್ತಿದೆ.
Vicky Katrina Gets Threats: ಬಾಲಿವುಡ್ ತಾರಾ ಜೋಡಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರಿಗೆ ಜೀವ ಬೆದರಿಕೆ ಬಂದಿದ್ದು, ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
BJP Leader Attacked: ಮೀರಾ ರೋಡ್ ಪ್ರದೇಶದಲ್ಲಿ ರಾತ್ರಿ 11.15 ರ ಸುಮಾರಿಗೆ ತನ್ನ ಪತ್ನಿಯೊಂದಿಗೆ ವೈದ್ಯರನ್ನು ಭೇಟಿಯಾಗಲು ತೆರಳುತ್ತಿದ್ದುದ್ದಾಗಿ ಸುಲ್ತಾನಾ ಖಾನ್ ಪತಿ ತಿಳಿಸಿದ್ದಾರೆ. ಆ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬೈಕ್ ಎದುರಿಗೆ ತಂದು ಕಾರನ್ನು ಅಡ್ಡಗಟ್ಟಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಸಾಕಷ್ಟು ವೈರಲ್ ಆಗುತ್ತಿದ್ದು, ಈ ವಿಡಿಯೋದಲ್ಲಿ ಜಲಪಾತವೊಂದರ ನಯನ ಮನೋಹರ ದೃಶ್ಯ ಕಂಡುಬರುತ್ತಿದೆ. ಈ ಜಲಪಾತದ ವಿಶೇಷತೆ ಏನೆಂದರೆ, ಪರ್ವತದ ಬದಿಯಿಂದ ಜಲಪಾತದ ನೀರು ಅತಿವೇಗದಲ್ಲಿ ಕೆಳಗೆ ಬೀಳುತ್ತದೆ. ಆದರೆ ಅಚ್ಚರಿಯ ಸಂಗತಿ ಎಂದರೆ ನೀರು ಕೆಳಗೆ ಬೀಳುವ ಬದಲು ಹಿಮ್ಮುಖವಾಗಿ ಮೇಲೆ ಚಿಮ್ಮುತ್ತಿದೆ. ಇದಕ್ಕೇ ವೈಜ್ಞಾನಿಕ ಕಾರಣವೂ ಇದೆ.
Building collapses in Mumbai Kurla: ಮಹಾರಾಷ್ಟ್ರದ ಮುಂಬೈನ ಕುರ್ಲಾ ನಾಯ್ಕ್ ನಗರ ಪ್ರದೇಶದಲ್ಲಿ ಸೋಮವಾರ ತಡರಾತ್ರಿ 4 ಅಂತಸ್ತಿನ ಕಟ್ಟಡ ಕುಸಿದಿದೆ. ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ರಕ್ಷಣಾ ಕಾರ್ಯ ನಡೆಯುತ್ತಿದೆ.
Maharashtra Political Crisis: ಮಹಾರಾಷ್ಟ್ರದಲ್ಲಿ ಮುಂದುವರೆದ ರಾಜಕೀಯ ಬಿಕ್ಕಟ್ಟು ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೀಗ ಶಿವಸೇನಾ ಸಂಸದ ಸಂಜಯ್ ರಾವುತ್ ಬಂಡಾಯ ಶಾಸಕರ ಬಗ್ಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಣಜಿ ಫೈನಲ್ ಪಂದ್ಯದಲ್ಲಿ ಮಧ್ಯಪ್ರದೇಶವು ಬಲಿಷ್ಠ ಮುಂಬೈ ತಂಡವನ್ನು ಸೋಲಿಸುವ ಮೂಲಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
ಎಕ್ಯೂಐಎಸ್ ಜೂನ್ 6ರಂದು ಬೆದರಿಕೆ ಪತ್ರ ನೀಡಿದ್ದು, ದೆಹಲಿ, ಮುಂಬೈ, ಉತ್ತರ ಪ್ರದೇಶ ಮತ್ತು ಗುಜರಾತ್ನಲ್ಲಿ 'ಪ್ರವಾದಿ ಗೌರವಕ್ಕಾಗಿ ಹೋರಾಡಲು' ಆತ್ಮಾಹುತಿ ದಾಳಿ ನಡೆಸುವುದಾಗಿ ತಿಳಿಸಿತ್ತು.
ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರು ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಹಿನ್ನೆಲೆಯಲ್ಲಿ ಉಗ್ರಗಾಮಿ ಸಂಘಟನೆ ಅಲ್-ಖೈದಾ ಭಾರತದ ಗುಜರಾತ್, ಉತ್ತರ ಪ್ರದೇಶ, ಮುಂಬೈ ಮತ್ತು ದೆಹಲಿಯಲ್ಲಿ ಭಯೋತ್ಪಾದಕ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.