Chennai Super Kings: ಮೊದಲ ಪಂದ್ಯದಿಂದಲೇ ಎದುರಾಳಿ ತಂಡಗಳಿಗೆ ಭಯವನ್ನು ಹುಟ್ಟಿಸಿದ್ದ ಪರ್ಪಲ್ ಕ್ಯಾಪ್ ಹೋಲ್ಡರ್ ಮುಸ್ತಾಫಿಜುರ್ ರೆಹಮಾನ್ ತವರಿಗೆ ಮರಳಿದ್ದಾರೆ. ಹೀಗಿರುವಾಗ ಅವರು ಚೆನ್ನೈ ಮತ್ತು ಹೈದರಾಬಾದ್ ನಡುವಿನ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ಹೇಳಲಾಗುತ್ತಿದೆ.
IND vs BAN: ಭಾರತದ ವಿರುದ್ಧದ ಈ ರೋಚಕ ಗೆಲುವಿನ ನಂತರ ಬಾಂಗ್ಲಾದೇಶದ ಆಲ್ರೌಂಡರ್ ಮೆಹದಿ ಹಸನ್ ಮಿರಾಜ್ ಅತಿದೊಡ್ಡ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ. ಮೆಹದಿ ಹಸನ್ ಮಿರಾಜ್ ಭಾರತದ ವಿರುದ್ಧ ಗೆಲುವು ಸಾಧಿಸಲು ಇದುವೇ ಪ್ರಮುಖ ಕಾರಣ ಎಂದು ರಹಸ್ಯವನ್ನು ಬಹಿರಂಗಪಡಿಸಿದ್ದಾರೆ. 40ನೇ ಓವರ್ನಲ್ಲಿ ಬಾಂಗ್ಲಾದೇಶವು 4 ವಿಕೆಟ್ ನಷ್ಟಕ್ಕೆ 128ರನ್ ಗಳಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.