Bigg Boss Kannada 10: ಬಿಗ್ಬಾಸ್ ಮನೆಯಲ್ಲಿ 9ನೇ ವಾರ ಸ್ನೇಹಿತ್ ಮನೆಯಿಂದ ಎಲಿಮಿನೇಟ್ ಆದಾಗಿನಿಂದ ನಮ್ರತಾ ಸ್ನೇಹಿತ್ನ ಮಿಸ್ ಮಾಡಿಕೊಳ್ಳುತ್ತಿದ್ದಾರಾ..? ಎಂಬ ಪ್ರಶ್ನೆಗೆ ದೊಡ್ಮನೆ ಮಂದಿ ಏನು ಹೇಳಿದ್ದಾರೆ ಅಂತ ತಿಳಿಯೋಣ. ಇಲ್ಲಿದೆ ಸಂಪೂರ್ಣ ಮಾಹಿತಿ.
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 10ರ ಶೋನಲ್ಲಿ ತುಕಾಲಿ ಸಂತು ಹಾಗೂ ನಮ್ರತಾ, ಈ ವಾರ ಯಾರು ಔಟ್ ಆಗಬಹುದು ಎಂಬುದರ ಬಗ್ಗೆ ಚರ್ಚೆ ಮಾಡಿದ್ದು ಆಗ ಸರಿ ಬಗ್ಗೆ ಮಾತುಕಥೆ ನಡೆದಿದೆ. ಹಾಗಾದ್ರೆ ಸಿರಿ ಬಗ್ಗೆ ಇವರಿಬ್ಬರ ಅಭಿಪ್ರಾಯವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.
Namrata Gowda negative comment: ನಮ್ರತಾ, ವಿನಯ್ ಹಾಗೂ ಮೈಕಲ್ ಒಂದೆಡೆ ಕುಳಿತಿದ್ದ ಸಂದರ್ಭದಲ್ಲಿ ಕಿಚ್ಚನ ಚಪ್ಪಾಳೆ ಬಗ್ಗೆ ಚರ್ಚೆ ನಡೆದಿದೆ. ಆಗ ನಮ್ರತಾ, “ಯಾರೂ ಇಲ್ಲ ಅಂತಾ ಅವರಿಗೆ ಚಪ್ಪಾಳೆ ಕೊಟ್ರಾ? ಅಥವಾ ಅವರ ಸಾಮರ್ಥ್ಯ ನೋಡಿ ಕೊಟ್ಟಿದ್ದಾರಾ?” ಎಂದು ಪ್ರಶ್ನೆ ಮಾಡಿದ್ದಾರೆ.
Bigg Boss Kannada 10: ಬಿಗ್ಬಾಸ್ ಮನೆಯಲ್ಲಿ ‘ಟಾಪ್ ಐದರಲ್ಲಿ ನಾವೇ ಇರೋಣ’ ಎಂದು ಬೀಗಿದ್ದ ವಿನಯ್ ಗ್ಯಾಂಗ್ನಲ್ಲಿ ಟೀಂನಿಂದ ಒಬ್ಬೊಬ್ಬರಾಗಿಯೇ ದೊಡ್ಮನೆಯಿಂದ ಎಲಿಮಿನೇಟ್ ಆಗುತ್ತಿದ್ದು, ಸದ್ಯ ಆ ಗುಂಪಿನಲ್ಲಿ ವಿನಯ್ ಹಾಗೂ ನಮ್ರತಾ ಮಾತ್ರ ಉಳಿದಿದ್ದಾರೆ.
Karthik Mahesh : ಈ ವಾರದ ಕಳಪೆ ಪಟ್ಟ ಸಿಕ್ಕಿದ್ದು ಯಾರಿಗೆ ಎಂಬುದಕ್ಕೆ ಇಂದು ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಉತ್ತರ ಸಿಕ್ಕಿದೆ. ಕಳಪೆ ಪಟ್ಟ ಪಡೆದು ಕಾರ್ತಿಕ್ ಜೈಲು ಸೇರಿದ್ದಾನೆ. ಹಾಗಿದ್ರೆ ಕಾರ್ತಿಕ್ ಜೈಲು ಸೇರಲು ಮೂಲ ಕಾರಣ ಯಾರು.. ಕಳಪೆ ಪಟ್ಟ ನೀಡಿದ್ದು ಯಾರು..? ವಿವರ ಇಲ್ಲಿದೆ ನೋಡಿ..
Bigg Boss Kannada 10: ಬಿಗ್ಬಾಸ್ ಮನೆಯ ಆಟದಲ್ಲಿ ಸ್ಪರ್ಧಿಗಳ ಮಧ್ಯೆ ಫಿಸಿಕಲ್ ಅಟ್ಯಾಕ್ ಹೆಚ್ಚಾಗಿದ್ದು, ಟಾಸ್ಕ್ ಮಧ್ಯಪ್ರವೇಶಿಸಿದ ಬಿಗ್ಬಾಸ್ "ಆಟವನ್ನ ನಿಲ್ಲಿಸಿ" ಎಂದು ಘೋಷಿಸಿದರು. ಹಾಗಾದ್ರೆ ಟಾಸ್ಕ್ನಲ್ಲಿ ಏನೆಲ್ಲಾ ಆಗಿದೆ. ಇಲ್ಲಿ ಕಂಪ್ಲೀಟ್ ಸೋರಿ.
Bigg Boss: ಬಿಗ್ಬಾಸ್ ಕನ್ನಡ ಸೀಸನ್ 10ರ ಶೋನಲ್ಲಿ ಈ ವಾಋ ನಮ್ರತಾಗೆ ಕಿಚ್ಚನ ಚಪ್ಪಾಳೆ ಸಿಕ್ಕಿದ್ದು, ಡ್ರೋನ್ ಪ್ರತಾಪ್ಗೆ ನಿಮ್ಮಿಂದಲೇ ನನಗೆ ಉತ್ತಮ, ಕಿಚ್ಚನ ಚಪ್ಪಾಳೆ ಸಿಕ್ಕಿದೆ ಎಂದು ಹೇಳಿದರು.
Bigg Boss Kannada 10: ಬಿಗ್ಬಾಸ್ ಮನೆಯಲ್ಲಿ ಲಕ್ಷುರಿ ಬಜೆಟ್ ಪಡೆಯಲು ಬಿಗ್ಬಾಸ್ ವಿಶೇಷ ಚಟುವಟಿಕೆ ನೀಡಿದ್ದು, ಆ ಚಟುವಟಿಕೆಯಲ್ಲಿ ಕಾರ್ತಿಕ್ಗೆ ಬಿಗ್ಬಾಸ್ ಮಾತಿನಿಂದ ತೀವ್ರ ಬೇಸರವಾಯಿತು. ಹಾಗಾದ್ರೆ ಟಾಸ್ಕ್ನಲ್ಲಿ ನಡೆದಿದ್ದಾದರು ಏನು? ಇಲ್ಲಿದೆ ಕಂಪ್ಲೀಟ್ ಸ್ಟೋರಿ.
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿ ತನಿಷಾ ಕುಪಂಡ ಮನೆಯ ಆಟದಲ್ಲ್ ಕಾಲಿಗೆ ಗಾಯ ಮಾಡಿಕೊಂಡು ಹೆಚ್ಚಿನ ಚಿಕಿತ್ಸೆಗಾಗಿ ಮನೆಯಿಂದ ಹೊರಗಡೆ ಹೋಗಿ ಎರಡು ದಿನವಾಯ್ತು. ಸದ್ಯ ಈಕೆಯ ಆರೋಗ್ಯ ಹೇಗಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Bigg Boss Kannad 10: ಸಂಗೀತಾ, ಕಾರ್ತಿಕ್, ತನಿಷಾ ಒಂದೇ ಗುಂಪಿನಲ್ಲಿ ಒಳ್ಳೆಯ ಸ್ನೇಹದಿಂದಿದ್ದರು.. ಆದರೆ ಇದೀಗ ಮೂವರ ಮಧ್ಯ ಮೂಡಿದ ಬಿರುಕು ರಕ್ತ ಬಂದ್ರೂ ಡೋಂಟ್ ಕೇರ್ ಅನ್ನೋ ಲೆವೆಲ್ಗೆ ಹೋಗಿದೆ.. ಹಾಗಾದ್ರೆ ಅತಿರೇಕದ ಆಟಕ್ಕೆ ಬೀಳುತ್ತಾ ಬ್ರೇಕ್?
Bigg Boss Kannada Season 10: ಬಿಗ್ಬಾಸ್ ಮನೆಯಿಂದ ಈ ಶನಿವಾರ ಹೊರಬಿದ್ದ ಸ್ಪರ್ಧಿ ಇಶಾನಿ. ಇಷ್ಟು ವಾರಗಳ ಕಾಲದ ಅವರ ಬಿಗ್ಬಾಸ್ ಜರ್ನಿ ಹೇಗಿತ್ತು? ಅವರು ಹೊರಬೀಳಲು ಕಾರಣವಾದ ಸಂಗತಿಗಳು ಏನು? ಷೋ ಬಗ್ಗೆ ಅವರು ಏನು ಹೇಳುತ್ತಾರೆ?
Bigg Boss: ಬಿಗ್ಬಾಸ್ ಕನ್ನಡ ಸೀಸನ್ 10ರ ಕಾರ್ಯಕ್ರಮದಲ್ಲಿ, ಈವರೆಗೂ ಪ್ರತಿ ವಾರ ನಾಮಿನೇಟ್ ಆಗುತ್ತಿದ್ದ ಕಾರ್ತಿಕ್, ಆರನೇ ವಾರ ಕ್ಯಾಪ್ಟನ್ ಆಗಿ ಕಾರ್ತಿಕ್ ಮಹೇಶ್ ಆಯ್ಕೆ ಆಗಿದ್ದು, ಈ ವಾರಾಂತ್ಯದ ಎಲಿಮಿನೇಷನ್ನಿಂದ ಸೇಫ್ ಆಗಿದ್ದಾರೆ.
Bigg Boss Kannada 10: ಒಂದೇ ಗೂಡಿನ ಹಕ್ಕಿಯಂತಿದ್ದ ಕಾರ್ತಿಕ್, ತನಿಷಾ, ಸಂಗೀತಾ ಗೆಳೆತನ ಇದೀಗ ಮುರಿದು ಬಿದ್ದಿದೆ. ಹಾಗಾದರೆ ಇಲ್ಲಿ ಸುಳ್ಳು ಹೇಳಿದವರು ಯಾರು? ಕಾರ್ತಿಕ್, ತನಿಷಾ ಉದ್ದೇಶ ಏನಿತ್ತು? ಇದೆಲ್ಲದರ ಡಿಟೇಲ್ಸ್ ಇಲ್ಲಿದೆ..
Bigg Boss Kannada 10: ಬಿಗ್ಬಾಸ್ ಕನ್ನಡ 10 ಕಾರ್ಯಕ್ರಮದ ಡ್ರೋನ್ ಪ್ರತಾಪ್ಗೆ ಸಂಗೀತಾ ಲವ್ ಪ್ರಪೋಸ್ ಮಾಡಿದ್ದಾರೆ. ಡ್ರೋನ್ ಪ್ರತಾಪ್ ಕೈ ಹಿಡಿದು ‘ಐ ಲವ್ ಯೂ’ ಎಂದಿದ್ದಾರೆ. ಈ ಸಮಯದಲ್ಲಿ ಡ್ರೋನ್ ಪ್ರತಾಪ್ ನಾಚಿ ನೀರಾಗಿ, ಬಿದ್ದು ಬಿದ್ದು ನಕ್ಕಿದ್ದಾರೆ.
Bigg Boss Kannada 10: ಬಿಗ್ ಬಾಸ್ ಮನೆಯಲ್ಲಿ ಎಲ್ಲೊ ಒಂದು ಕಡೆ ಕಳೆದು ಹೋಗಿದ್ದ ಡ್ರೋನ್ ಪ್ರತಾಪ್ ಇದೀಗ ಅಸಲಿ ಆಟ ಶುರು ಮಾಡಿದ್ದಾರೆ.. ಈ ಬಗ್ಗೆ ಕಿಚ್ಚ ಸುದೀಪ್ ಮೆಚ್ಚಗೆ ವ್ಯಕ್ತಪಡಿಸಿದ್ದಾರೆ..
Bigg Boss Kannada 10: ಬಿಗ್ಬಾಸ್ ಮನೆಯಲ್ಲಿ, ಸ್ಪರ್ಧಿಗಳ ವರ್ತನೆಗಳು ಅತಿರೇಕಕ್ಕೆ ಏರಿದ್ದು, ವೀಕ್ಷಕರಿಗೆ ಕಸಿವಿಸಿ ಉಂಟು ಮಾಡುತ್ತಿದೆ. ಈ ವಿಚಾರ ಕುರಿತಾಗಿ ನಟಿ ಹಾಗೂ ಬಾಡಿ ಬಿಲ್ಡರ್ ಚಿತ್ರಾಲ್ ರಂಗಸ್ವಾಮಿ ಕೊನೆ ಕ್ಷಣದಲ್ಲಿ ಬಿಗ್ಬಾಸ್ ಮನೆ ಪ್ರವೇಶಿಸುವ ಅವಕಾಶ ವಂಚಿತರಾದವರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.
Bigg Boss Kannada: ಬಿಗ್ಬಾಸ್ ಮನೆಯಲ್ಲಿ ವಿನಯ್ ಗೌಡ ಅವಾಚ್ಯ ಪದ ಬಳಕೆ ಮಾಡಿದರೂ ಕಳೆದ ವಾರ ಕಿಚ್ಚ ಸುದೀಪ್ ಪ್ರಶ್ನೆ ಮಾಡಿರಲಿಲ್ಲದರಿಂದ, ಈ ವಾರ ಈತನಿಗೆ ಕಿಚ್ಚ ಸುದೀಪ್ ಸ್ಪೆಷಲ್ ಕ್ಲಾಸ್ ತಗೊಳ್ಳಬೇಕು ಅನ್ನೋದು ವೀಕ್ಷಕರ ಹೆಬ್ಬಯಕೆ. ಸದ್ಯ ಗಾಯಕಿ ಐಶ್ವರ್ಯಾ ರಂಗರಾಜನ್ ಸಹ ಇದೇ ವಿಚಾರದ ಕುರಿತಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
Bigg Boss Kannada 10: ಬಿಗ್ ಬಾಸ್ ಮನೆ ದಿನದಿಂದ ದಿನಕ್ಕೆ ರಣರಂಗವಾಗುತ್ತಿದೆ. ಟಾಸ್ಕ್ ಅಂತಾ ಬಂದಾಗ ಸಂಗೀತಾ, ನಮ್ರತಾ, ತನಿಷಾ ಈ ಮೂವರು ನಾರಿಯರು ಭಾರೀ ಸ್ಟ್ರಾಂಗ್ ಅನ್ನೋದು ವೀಕ್ಷಕರ ಅಭಿಪ್ರಾಯ ಹಾಗಾದರೇ ಬಿಗ್ ಬಾಸ್ ಮನೆಯ ನಿಜವಾದ ಸಿಂಹಿಣಿ ಯಾರು?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.