ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
PM Modi visits Air India flight mishap site: ದುರಂತಕ್ಕೀಡಾದ ಈ ಏರ್ ಇಂಡಿಯಾ ವಿಮಾನದಲ್ಲಿ 169 ಭಾರತೀಯರು, 50ಕ್ಕೂ ಹೆಚ್ಚು ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಹಾಗೂ ಒಬ್ಬ ಕೆನಡಾ ಪ್ರಜೆ ಸೇರಿ ಒಟ್ಟು 242 ಜನರು ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.
ಬೆಂಗಳೂರು :ಕೇಂದ್ರ ಸರ್ಕಾರವು ಈ ವರ್ಷದ ಜನವರಿಯಲ್ಲಿ 8ನೇ ವೇತನ ಆಯೋಗವನ್ನು ಅನುಮೋದಿಸಿತ್ತು. ನಂತರ ಆಯೋಗದ ಸದಸ್ಯರ ಕೆಲಸದ ಆರಂಭಕ್ಕೆ ಸಂಬಂಧಿಸಿದ ನಿಯಮಗಳು (TOR) ಮತ್ತು ವಿಧಾನಗಳನ್ನು ಅಂತಿಮಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ಕೂಡಾ ಪ್ರಾರಂಭಿಸಲಾಯಿತು.
Narendra modi on terrorism: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ಗೆ ಪ್ರವಾಸ ಕೈಗೊಂಡಿದ್ದಾರೆ. ಮಂಗಳವಾರ ಗಾಂಧಿನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪಾಕಿಸ್ತಾನದ ವಿರುದ್ಧ ಗುಡುಗಿದ್ದಾರೆ. ಈ ಮೂಲಕ ಭಯೋತ್ಪಾದನೆಯ ವಿಷಯದ ಬಗ್ಗೆ ಭಾರತದ ನಿಲುವನ್ನು ಸ್ಪಷ್ಟಪಡಿಸಿದರು.
ʻಆಪರೇಷನ್ ಸಿಂಧೂರʼ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆ - ಇಂದು ರಾಜಸ್ತಾನದ ಬಿಕಾನೇರ್ ವಾಯುನೆಲೆಗೆ ಮೋದಿ ಭೇಟಿ
ʻಸಿಂಧೂರʼ ಬಳಿಕ ರಾಜಸ್ತಾನದ ಏರ್ಬೇಸ್ಗೆ ಮೋದಿ ಭೇಟಿ
ವೀರಯೋಧರನ್ನು ಭೇಟಿಯಾಗಿ ಮೋದಿ ಸಂಭ್ರಮಾಚರಣೆ
ಭಾರತದ ಗಡಿಗಳು ಸಂಪೂರ್ಣವಾಗಿ ಸುರಕ್ಷಿತವಾಗಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ದೇಶದ ಗಡಿಗಳನ್ನು ರಕ್ಷಿಸುವಲ್ಲಿ ಅವಿರತ ಶ್ರಮಿಸುತ್ತಿರುವ ಯೋಧರನ್ನು ಅವರು ಅಭಿನಂದಿಸಿದ್ದಾರೆ. ಕಾಶ್ಮೀರದ ಕೆಲಾರ್ ಮತ್ತು ಟ್ರಾಲ್ ಪ್ರದೇಶಗಳಲ್ಲಿ ಸೇನೆಯು ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರರನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.
ಬೆಳಗಾವಿಯ ಸಂಸದ ಜಗದೀಶ್ ಶೆಟ್ಟರ್ ಅವರು ದೇಶದ ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಾ, "ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಶಾಂತಿ ನೆಲೆಸಿದೆ. ವಿಶೇಷವಾಗಿ ಜಮ್ಮು ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಯಾಗಿದೆ," ಎಂದು ಹೇಳಿದ್ದಾರೆ.
ಈ ಹಿಂದೆ ನಡೆಸಲಾದ ಉರಿ ಸರ್ಜಿಕಲ್ ಸ್ಟ್ರೈಕ್ ಮತ್ತು ಬಾಲಕೋಟ್ ವೈಮಾನಿಕ ದಾಳಿಗೂ ಸಾಕ್ಷಿ ಕೇಳಿದ್ದ ಕಾಂಗ್ರೆಸ್ ಈಗ ʼಆಪರೇಷನ್ ಸಿಂದೂರ್ʼ ಕಾರ್ಯಾಚರಣೆಗೂ ಸೇನೆಯು ಸಾಕಷ್ಟು ಸಾಕ್ಷಿ ನೀಡಿದ್ದರೂ ಸಹ ತನ್ನ ನೀಚ ಬುದ್ಧಿ ಪ್ರದರ್ಶಿಸಿದೆ ಎಂದು ಬಿಜೆಪಿ ಕಿಡಿಕಾರಿದೆ.
ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್ನ ಆದಂಪುರ ವಾಯುಪಡೆ ನಿಲ್ದಾಣದಲ್ಲಿ ವಾಯು ಯೋಧರು ಮತ್ತು ಸೈನಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು, ಗೌರವ, ಎಚ್ಚರಿಕೆ ಮತ್ತು ರಾಷ್ಟ್ರೀಯ ಹೆಮ್ಮೆಯನ್ನು ಬೆರೆಸಿದ ಹೈ-ವೋಲ್ಟೇಜ್ ಭಾಷಣ ಮಾಡಿದರು.
Income Tax Free: ಕೇಂದ್ರ ಸರ್ಕಾರವು ಪಿಂಚಣಿ ವಿನಾಯಿತಿಗೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ ಮಾಡಿದ್ದು ಇದರಿಂದಾಗಿ ದೇಶದಲ್ಲಿ ಕೋಟ್ಯಾಂತರ ಹಿರಿಯ ನಾಗರೀಕರಿಗೆ ಹೆಚ್ಚಿನ ಪ್ರಯೋಜನವಾಗಲಿದೆ.
PM Narendra Modi speech on Operation Sindoor: ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಮತ್ತು ಪಾಕಿಸ್ತಾನದ ವಾಯುನೆಲೆಗಳ ಮೇಲೆ ಭಾರತದ ದಾಳಿ ಸೇರಿದಂತೆ ಹಲವು ವಿಷಯಗಳು ಕುರಿತು ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನು ಉದ್ದೇಶಿಸಿ ಮಾತಾಡಿದ್ದು, ಅದರ ವಿವರ ಇಲ್ಲಿದೆ.
Pakistan Earthquake: ಪಾಕಿಸ್ತಾನದಲ್ಲಿ ಕೇವಲ ಮೂರೇ ದಿನಗಳ ಅಂತರದಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದಾಗಿದೆ. ಇದಕ್ಕೂ ಮೊದಲು ಮೇ 9ರಂದು 4.0 ತೀವ್ರತೆಯ ಭೂಕಂಪ ದಾಖಲಾಗಿತ್ತು. ಇದರ ಕೇಂದ್ರಬಿಂದು ಸಹ ಬಲೂಚಿಸ್ತಾನದಲ್ಲಿ ಇತ್ತು.
India Pakistan Tension: ಭಾರತ ಪಾಕಿಸ್ತಾನ ಉದ್ವಿಗ್ನತೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದಿಟ್ಟ ಹೆಜ್ಜೆಗೆ ಶ್ಲಾಘನೆ ವ್ಯಕ್ತಪಡಿಸಿದರು.
India Pakistan Conflict: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಆದರೆ ಪಾಕಿಸ್ತಾನ ಮತ್ತೆ ಬಾಲ ಬಿಚ್ಚಿದರೆ ಪರಿಣಾಮ ನೆಟ್ಟಗಿರುವುದಿಲ್ಲವೆಂದು ಭಾರತ ಖಡಕ್ ವಾರ್ನಿಂಗ್ ಮಾಡಿದೆ.
ಪಾಕ್ ಕದನ ವಿರಾಮ ಉಲ್ಲಂಘಿಸಿದ ಬಳಿಕ ಅಮೆರಿಕದ ಉಪಾಧ್ಯಕ್ಷರಿಗೆ ಕರೆ ಮಾಡುವ ಮೂಲಕ ಮೋದಿ ಮಾತನಾಡಿದ್ದಾರೆ. ʼಒಂದು ವೇಳೆ ಅಲ್ಲಿಂದ (ಪಾಕಿಸ್ತಾನ) ಗುಂಡು ಹಾರಿಸಿದ್ರೆ, ಇಲ್ಲಿಂದಲೂ (ಭಾರತ) ಗುಂಡು ಸಿಡಿಯಲಿದೆ. ನಮಗೆ ಯಾರ ಮಧ್ಯಸ್ಥಿಕೆಯೂ ಬೇಕಾಗಿಲ್ಲವೆಂದು ಸ್ಪಷ್ಟ ಸಂದೇಶ ನೀಡಿದ್ದಾರೆ.
ರಾವಲ್ಪಿಂಡಿಯ ನೂರ್ಖಾನ್, ಪಂಜಾಬ್ನ ಶೋರ್ಕೋಟ್ನಲ್ಲಿರುವ ರಫೀಕಿ ಮತ್ತು ಪಂಜಾಬ್ನ ಚಕ್ವಾಲ್ನಲ್ಲಿರುವ ಮುರಿಯದ್, ಸುಕ್ಕೂರ್, ಚುನ್ಲಿಯನ್ನ ಸೇನಾ ನೆಲೆಗಳು ಹಾಗೂ ಪಸ್ತೂರ್, ಸಿಯಾಲ್ಕೋಟ್ ವಾಯು ನೆಲೆಗಳನ್ನು ಗುರಿಯಾಗಿಸಿ ಕಾರ್ಯಾಚರಣೆ ನಡೆಸಿ ದಾಳಿ ಮಾಡಲಾಗಿದೆ.
ಕಾಂಗ್ರೆಸ್ ನಾಯಕರು ದೆಹಲಿಯ ಕಾಂಗ್ರೆಸ್ ಕಚೇರಿಯ ಮುಂದೆ ದೊಡ್ಡ ಪೋಸ್ಟರ್ ಹಾಕುವ ಮೂಲಕ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಈ ಸಮಯದಲ್ಲಿ ಇಂದಿರಾ ಗಾಂಧಿಯವರು ಇದ್ದಿದ್ದರೆ ಭಾರತಕ್ಕೆ ಇಂತಹ ಸ್ಥಿತಿ ಬರುತ್ತಿರಲಿಲ್ಲʼವೆಂದು ಹೇಳಿದ್ದಾರೆ.
ಶುಕ್ರವಾರದ ಸಂಸತ್ ಅಧಿವೇಶನದಲ್ಲಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (PTI) ಪಕ್ಷದ ದಕ್ಷಿಣ ವಲಯ ಖೈಬರ್ ಪಖ್ತುನ್ಖ್ವಾ ಅಧ್ಯಕ್ಷರೂ ಆಗಿರುವ ಪಾಕಿಸ್ತಾನ ಸಂಸದ ಶಾಹಿದ್ ಖಟ್ಟಕ್, ಪ್ರಧಾನಿ ಶೆಹಬಾಜ್ ಷರೀಫ್ ವಿರುದ್ಧ ಗುಡುಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.