PM narendra modi :ಫೆಬ್ರವರಿ 26 ರಂದು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ನೈಋತ್ಯ ರೈಲ್ವೆ ಮೈಸೂರು ವಿಭಾಗದಾದ್ಯಂತ 12 ರೈಲ್ವೆ ನಿಲ್ದಾಣಗಳಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
Prime Minister Modi : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27ರಂದು ಕೇರಳಕ್ಕೆ ಭೇಟಿ ನೀಡಲಿದ್ದು ಈ ವರ್ಷದಲ್ಲಿ ಅವರು ಕೇರಳ ರಾಜ್ಯಕ್ಕೆ ಕೈಗೊಳ್ಳುತ್ತಿರುವ ಮೂರನೇ ಪ್ರವಾಸ ಇದಾಗಿದೆ
Amrit Bharat Station Scheme: ನೈರುತ್ಯ ರೈಲ್ವೆ ಇಲಾಖೆ ಒಟ್ಟು 15 ರೈಲ್ವೆ ನಿಲ್ದಾಣಗಳಿಗೆ 372,13 ಕೋಟಿ ರೂ. ಮೀಸಲಿಡಲಾಗಿದೆ. ಬೆಂಗಳೂರು ವಿಭಾಗದ 15 ನಿಲ್ದಾಣಗಳನ್ನು ನೈರುತ್ಯ ಇಲಾಖೆ ಆಯ್ಕೆ ಮಾಡಿಕೊಂಡಿದೆ. ರೈಲ್ವೆ ನಿಲ್ದಾಣಗಳಲ್ಲಿ ಎಸ್ಕಲೆಟರ್, ಸ್ಮಾರ್ಟ್ ಪಾರ್ಕಿಂಗ್, ಶೌಚಾಲಯ ಸೇರಿದಂತೆ ವಿವಿಧ ರೀತಿಯಲ್ಲಿ ಪುನರ್ ಅಭಿವೃದ್ಧಿ ಮಾಡಲಾಗುತ್ತದೆ.
CM Siddaramaiah: ಮೋದಿ ಅವರು ಸಿ.ಎಂ ಆಗಿದ್ದಾಗ ಗುಜರಾತ್ ರಾಜ್ಯಕ್ಕೆ ಶೇ50 ರಷ್ಟು ತೆರಿಗೆ ಪಾಲು ಕೇಳಿದ್ದರು. ಈಗ ಅವರು ಪ್ರಧಾನಿ ಆಗಿ ಕರ್ನಾಟಕ ರಾಜ್ಯಕ್ಕೆ ಕೇವಲ ಶೇ 12 ರಷ್ಟು ವಾಪಾಸ್ ಕೊಡುತ್ತಿದ್ದಾರೆ: ಮೋದಿ ಅವರ ಮಾತು ಮತ್ತು ವರ್ತನೆಗೆ ಅಂಕಿ ಅಂಶಗಳ ಕನ್ನಡಿ ಹಿಡಿದ ಸಿ.ಎಂ.ಸಿದ್ದರಾಮಯ್ಯ
ಉಷಾ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂಪಾಯಿ, ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂ. ಹಾಗೂ ಧಾರವಾಡ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂಪಾಯಿ ದೊರೆಯಲಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.
Narendra modi : ಯುಎಇ ಯ ಎರಡು ದಿನಗಳ ಪ್ರವಾಸದ ಬಳಿಕ ಪ್ರಧಾನಿ ಮೋದಿ ಕತಾರ್ ದೋಹಾಕ್ಕೆ ಬುಧವಾರ ಫೆ. 14ರಂದು ತೆರಳಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ತಿಳಿಸಿದ್ದಾರೆ.
Rajya Sabha Election: ಮಾಜಿ ವಿಧಾನಪರಿಷತ್ ಸದಸ್ಯರಾಗಿರುವ ನಾರಾಯಣಸಾ ಭಾಂಡಗೆ ಅವರು ಸಮರ್ಥವಾಗಿ ಪಕ್ಷವನ್ನು ಪ್ರತಿನಿಧಿಸಿ ರಾಜ್ಯಸಭೆ ಚುನಾವಣೆಯಲ್ಲಿ ಯಶಸ್ಸು ಸಾಧಿಸಲೆಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಶುಭ ಹಾರೈಸಿದ್ದಾರೆ.
ಇಂತಹ ಹೇಳಿಕೆ ನೀಡುವ ಮೂಲಕ ಬಡವರ ಮಕ್ಕಳನ್ನು ಯಾಕೆ ಬಾವಿಗೆ ತಳ್ಳುತ್ತೀರಿ. ಒಂದು ವಾರದಲ್ಲಿ ಯಾವಾಗ ಎಂದೂ ಸಹ ಹೇಳುತ್ತೇನೆ. ನಾನೇ ಈಶ್ವರಪ್ಪನವರ ಮನೆಗೆ ಹೋಗುತ್ತೇನೆ. ಅವರೇ ನನಗೆ ಗುಂಡು ಹೊಡೆಯಲಿ ಎಂದು ಡಿ.ಕೆ.ಸುರೇಶ್ ಸವಾಲು ಹಾಕಿದ್ದಾರೆ.
Rahul Gandhi accuses PM Modi of lying about his caste: ʼಪ್ರಧಾನಿ ಮೋದಿಯವರು ಜಾತಿಗಣತಿ ನಡೆಸುವುದಿಲ್ಲ. ಅವರ ಇಡೀ ಜೀವನದಲ್ಲಿ ಜಾತಿಗಣತಿ ನಡೆಸುವುದಿಲ್ಲ. ಏಕೆಂದರೆ ನಿಮ್ಮ ಪ್ರಧಾನಿ ಜಗತ್ತಿಗೆ ಸುಳ್ಳು ಹೇಳುತ್ತಿದ್ದಾರೆ. ಅವರು ಒಬಿಸಿ ಅಲ್ಲ, ಅವರು ಸಾಮಾನ್ಯ ಜಾತಿಯಿಂದ ಬಂದವರು ಮತ್ತು ಜಾತಿ ಗಣತಿಗೆ ಎಂದಿಗೂ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಮಾತ್ರ ಜಾತಿ ಗಣತಿ ನಡೆಸಲಿದ್ದಾರೆʼ ಎಂದು ಅವರು ಟೀಕಿಸಿದ್ದಾರೆ.
Narendra Modi latest parliament session: ಗುರುವಾರ ರಾಜ್ಯಸಭೆಯಲ್ಲಿ ನಿವೃತ್ತಿಯಾಗುವ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಈ ವೇಳೆ ಪ್ರಜಾಪ್ರಭುತ್ವವನ್ನು ಬಲಪಡಿಸಲು ಮನಮೋಹನ್ ಸಿಂಗ್ ಅವರು ಗಾಲಿಕುರ್ಚಿಯಲ್ಲಿ ರಾಜ್ಯಸಭೆಯಲ್ಲಿ ಮತ ಚಲಾಯಿಸಲು ಬಂದಿದ್ದನ್ನು ಸ್ಮರಿಸಿದರು.
PM Narendra Modi Guarantee For Third Term:ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಪ್ರಧಾನಿ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆಲುವಿನೊಂದಿಗೆ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದರು.
NDA will get over 400 seats in Lok Sabha polls: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ಮತ್ತು ಎನ್ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೃಢವಾದ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
Union Budget 2024 Updates: ದೇಶದ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಕೇಂದ್ರ ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯಗಳೂ ತಲುಪುತ್ತಿದೆ. ಗ್ರಾಮೀಣ ಜನರ ಆದಾಯ ಹೆಚ್ಚಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Union Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ(ಫೆಬ್ರವರಿ ೧) ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಿದ 6ನೇ ಬಜೆಟ್ ಇದಾಗಿತ್ತು.
PM-KISAN Yojana Financial Assistance: 2024ರ ಕೇಂದ್ರ ಬಜೆಟ್ನಲ್ಲಿ ನಿರೀಕ್ಷಿತ 3 ಪ್ರಮುಖ ಸಾಮಾಜಿಕ ವಲಯದ ಘೋಷಣೆಗಳ ಪೈಕಿ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಮೊತ್ತದ ಹೆಚ್ಚಳವು ಒಂದು ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.
Kota's Niharika Suicide Incident: ʼನನ್ನಿಂದ ಜೆಇಇ (JEE) ಪರೀಕ್ಷೆ ಪಾಸ್ ಮಾಡಲು ಸಾಧ್ಯವಿಲ್ಲ, ನಾನು ಸೋತಿದ್ದೇನೆ' ಅಂತಾ ಪತ್ರ ಬರೆದಿಟ್ಟು ಕೋಟಾದಲ್ಲಿರುವ ತನ್ನ ಮನೆಯಲ್ಲೇ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
Bihar Political Crisis: ರಾಜೀನಾಮೆ ಬಳಿಕ ಮಾತನಾಡಿದ ನಿತೀಶ್ ಕುಮಾರ್, ́ಮಹಾಮೈತ್ರಿಕೂಟದಲ್ಲಿ ಎಲ್ಲವೂ ಸರಿ ಇಲ್ಲ, ಹೀಗಾಗಿ ನಾನು ಈ ನಿರ್ಧಾರ ಮಾಡಿದ್ದೇನೆ ಅಂತಾ ಹೇಳಿದ್ದಾರೆ. 2022ರ ಆಗಸ್ಟ್ನಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ NDA ಜೊತೆಗಿನ ಮೈತ್ರಿ ಮುರಿದು ಮಹಾಮೈತ್ರಿಕೂಟದೊಂದಿಗೆ ಸರ್ಕಾರ ರಚಿಸಿದ್ದರು. ಇದೀಗ 18 ತಿಂಗಳ ಬಳಿಕ ಮತ್ತೆ ಅವರು NDAಗೆ ಮರಳಿದ್ದಾರೆ.
ಹೈಕಮಾಂಡ್ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆಸುಕೊಂಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಮಹೇಶ್ ಟೆಂಗಿನಕಾಯಿ, ನಾಲ್ಕು ಚೌಕಟ್ಟಿನ ನಡೆಯುವ ಸಂಧಾನ ಇದು. ಮಾತುಕತೆ ನಡೀತಾ ಇರುತ್ತೆ ಅವುಗಳನ್ನು ಬಹಿರಂಗ ಪಡಿಸಲಾಗೋದಿಲ್ಲ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.