Husband caught doctor wife with two lovers: ವೈದ್ಯೆಯೊಬ್ಬರು ಇಬ್ಬರು ಪ್ರೇಮಿಗಳೊಂದಿಗೆ ಹೋಟೆಲ್ನಲ್ಲಿ ರೊಮ್ಯಾನ್ಸ್ ಮಾಡುತ್ತಿದ್ದ ವೇಳೆ ಗಂಡನ ಕೈಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ. ಇದರಿಂದ ಆಕ್ರೋಶಗೊಂಡ ಪತಿ ಆಕೆ ಮತ್ತು ಆಕೆಯ ಇಬ್ಬರು ಪ್ರೇಮಿಗಳಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
Delhi High Court: ಚುನಾವಣೆಯ ಮಧ್ಯೆ ನಮ್ಮ ಕಡೆಯಿಂದ ಚುನಾವಣಾ ಆಯೋಗಕ್ಕೆ ಯಾವುದೇ ಸೂಚನೆ ನೀಡುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ. ಅಂತಹ ಸಂದರ್ಭಗಳಲ್ಲಿ ಆಯೋಗವು ತನ್ನ ಪರವಾಗಿ ಕ್ರಮ ಕೈಗೊಳ್ಳಲು ಸಮರ್ಥವಾಗಿದೆ. ಆಯೋಗದ ಮೇಲೆ ಭರವಸೆ ಇದೆ ಎಂದು ಹೇಳಿಕೆ ನೀಡಿದೆ.
Sony Inzone Buds: ಟೆಕ್ ಪ್ರಿಯರಿಗೆ ಸಿಹಿ ಸುದ್ದಿ. ಶುಕ್ರವಾರದಂದು ಹೊಸ Sony INZONE ಬಡ್ಸ್ ದೇಶೀಯ ಮಾರುಕಟ್ಟೆಗೆ ಬಂದಿವೆ. ಆದರೆ ಈಗ ಬೆಲೆ ಮತ್ತು ವೈಶಿಷ್ಟ್ಯಗಳ ವಿವರಗಳನ್ನು ನೋಡೋಣ.
Soumya Vishwanathan Murder Case: ಪ್ರಮುಖ ಇಂಗ್ಲಿಷ್ ಸುದ್ದಿ ವಾಹಿನಿಯೊಂದರಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಸೌಮ್ಯ ವಿಶ್ವನಾಥನ್ ಅವರು ಸೆಪ್ಟೆಂಬರ್ 30, 2008ರ ತಡರಾತ್ರಿ ದಕ್ಷಿಣ ದೆಹಲಿಯ ನೆಲ್ಸನ್ ಮಂಡೇಲಾ ರಸ್ತೆಯಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಕಿಡಿಗೇಡಿಗಳಿ ನಡೆಸಿದ ಗುಂಡಿನ ದಾಳಿಯಲ್ಲಿ ಕೊನೆಯುಸಿರೆಳೆದಿದ್ದರು
ಕೇಂದ್ರ ಸರ್ಕಾರ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ತೆರೆ ಬಿದ್ದು ಹೊಸ ಭವನದಲ್ಲಿ ಧ್ವಜಾರೋಹಣ ಮಹಿಳಾ ಮೀಸಲು ಭವನದಲ್ಲಿದ್ದಜಾರೋಹಣ ತಿಂಗಳು ಪೂರ್ಣಗೊಳ್ಳುವ ಮುನ್ನವೇ ಇಂದಿನಿಂದ ಐದು ದಿನಗಳ ವಿಶೇಷ ಸಂಸತ್ ಕಲಾಪ ಆರಂಭವಾಗಲಿದ್ದು, ದೇಶಾದ್ಯಂತ ತೀವ್ರ ಕುತೂಹಲ, ಕಾತರಕ್ಕೆ ಕಾರಣವಾಗಿದೆ.
Uttar Pradesh Shooting Incident: ಆರೋಪಿಗಳಾದ ಗುಫ್ರಾನ್ ಮತ್ತು ನದಿಮ್ರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. 3ನೇ ಆರೋಪಿ ತಾರಿಕ್ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಶೋಕ್ ಮೀನಾ ತಿಳಿಸಿದ್ದಾರೆ.
NRI News: ಮದ್ಯದ ಅಮಲಿನಲ್ಲಿ SUV ಕಾರು ಚಲಾಯಿಸುತ್ತಿದ್ದ ನೂರಿಯಾ ಹವೇಲಿವಾಲಾ ಚೆಕ್ ಪೋಸ್ಟ್ ಬಳಿಯಿದ್ದ ಪೊಲೀಸ್ ಇನ್ಸ್ಪೆಕ್ಟರ್ ದೀನಾನಾಥ್ ಶಿಂಧೆ ಮತ್ತು ಬೈಕ್ ಸವಾರ ಅಫ್ಜಲ್ ಇಬ್ರಾಹಿಂ ಸೇರಿದಂತೆ ನಾಲ್ವರಿಗೆ ಡಿಕ್ಕಿ ಹೊಡೆದಿದ್ದಳು.
Lok Sabha Election 2024: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ 10 ನಾಯಕರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಹಿಂದೆ ಬಿಜೆಪಿ ಹಲವು ರಾಜ್ಯಗಳಿಗೆ ತನ್ನ ಉಸ್ತುವಾರಿಯನ್ನು ಘೋಷಿಸಿತ್ತು.
Causes Of Anemia Problem: ದೇಹದಲ್ಲಿ ರಕ್ತಹೀನತೆ ಸಮಸ್ಯೆ ಕಾಣಿಸಿಕೊಂಡರೆ ಹಿಮೋಗ್ಲೋಬಿನ್ ಮಟ್ಟವು ಕುಸಿಯುತ್ತದೆ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ರಕ್ತಹೀನತೆ ಸಮಸ್ಯೆ ಹೆಚ್ಚಾದಂತೆ ರೋಗ ನೀರೋಧಕ ಶಕ್ತಿ ಕಡಿಮೆಯಾಗುತ್ತದೆ.
ಮತಾಂತರ ತಡೆ ಮತ್ತು ಗೋ ಹತ್ಯೆ ನಿಷೇದ ಕಾನೂನನ್ನು ವಾಪಾಸ್ ಪಡೆಯುವ ದುಸ್ಸಾಹಸ ಕೈ ಬಿಡಿ ಎಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮನವಿ ಮಾಡಿದ್ದಾರೆ.
International Yoga Day: ಇಂದು (ಜೂನ್ 21) ‘ವಿಶ್ವ ಯೋಗ ದಿನ’ ಆಚರಣೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸ್ಯಾಂಡಲ್ವುಡ್ ಗೋಲ್ಡನ್ ಸ್ಟಾರ್ ಗಣೇಶ್ ಯೋಗ ದಿನ ಪ್ರಯುಕ್ತ ವಿಭಿನ್ನ ಪೋಸ್ಟ್ ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.
International Yoga Day: ಅನೇಕರಿಗೆ ಕಾಡುವ ಜ್ಞಾಪಕ ಶಕ್ತಿ ಕೊರತೆ ಹಾಗೂ ಏಕಾಗ್ರತೆ ಸಮಸ್ಯೆಗೆ ಹಲವಾರು ರೀತಿಯ ಪ್ರಯೋಗಳನ್ನು ಮಾಡುತ್ತಿರುತ್ತಾರೆ. ಅದರ ಬದಲಾಗಿ ಈ ಐದು ಯೋಗ ಭಂಗಿಗಳನ್ನು ಪ್ರತಿನಿತ್ಯ ಮಾಡುವುದರಿಂದ ಮಾನಸಿಕ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ.
Video Viral On Social Media: ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಪಾದಚಾರಿ ಮಹಿಳೆ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಚಾಲಕನ ಸಮಯಪ್ರಜ್ಞೆ ಕಂಡು ಹೆಚ್ಚಿನವರು ಮೆಚ್ಚುಗೆ ಸೂಚಿಸಿದ್ದಾರೆ.
Video Viral On Social Media: ಇತ್ತೀಚೀನ ದಿನಗಳಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಪ್ರೀತಿ ವಿಶ್ವಾಸ ಕಳೆದುಕೊಂಡಿದ್ದಾರೆ. ಆದರೆ ಈ ಪೊಲೀಸ್ ಅಧಿಕಾರಿ ಕರ್ತವ್ಯದ ಜೊತೆಗೆ ತಮ್ಮ ಮಧುರ ನಾದ ಕಂಠದ ಧ್ವನಿಯ ಮೂಲಕ ಎಲ್ಲರನ್ನು ಸೆಳೆದಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ..
International Yoga Day 2023: ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಈ ನಿಯಮ ಪಾಲಿಸಲು ಮೊದಲು ಯೋಗ ಮಾಡುವುದನ್ನು ಪ್ರಾರಂಭಿಸಬೇಕು. ಉತ್ತಮ ಆರೋಗ್ಯ ನಮ್ಮದಾಗಬೇಕಾದರೇ ನೀವು ಪ್ರತಿನಿತ್ಯ ಮಾಡಲೇಬೇಕಾದ ಯೋಗಾಸನಗಳಿವು..
Effects Of Eating Momos: ಮೊಮೊಸ್ ಇದೊಂದು ಪಾಶಿಮಾತ್ಯ ಆಹಾರವಾಗಿದ್ದು, ಯಾವುದೇ ಆಹಾರವಾದರೂ ನಿಯಮಿತವಾಗಿ ಸೇವಿಸಬೇಕು ಇಲ್ಲವಾದಲ್ಲಿ ವಿಷವಾಗಿ ಪರಿಣಮಿಸಬಹುದು. ಹಾಗೆಯೇ ಮೊಮೊಸ್ ಹೆಚ್ಚು ಸೇವಿಸುವುದರಿಂದ ಆರೋಗ್ಯದ ಮೇಲೆ ಹಲವಾರು ರೀತಿ ಪರಿಣಾಮ ಬೀರುತ್ತದೆ
Trains Services: ನೈರುತ್ಯ ರೈಲ್ವೇ ವಲಯ ವ್ಯಾಪ್ತಿಯಲ್ಲಿ ಸಂಚಾರ ಮಾಡುವ ಕೆಲ ವಿಶೇಷ ರೈಲಿನ ಸಮಯವನ್ನ ವಿಸ್ತರಣೆ ಮಾಡಲಾಗಿದೆ. ಈ ಕೆಳಗಿನ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರ ಅವಧಿಯನ್ನು ಕೆಲ ದಿನಗಳ ಕಾಲ ವಿಸ್ತರಣೆ ಮಾಡಲು ನೈರುತ್ಯ ರೈಲ್ವೆ ವಲಯವು ನಿರ್ಧರಿಸಲಾಗಿದೆ.
Rahul Gandhi Birthday: ಯೂತ್ ಐಕಾನ್ ಎನಿಸಿಕೊಂಡಿರುವ ರಾಹುಲ್ ಗಾಂಧಿಗೆ 54ನೇ ವರ್ಷದ ಜನ್ಮ ದಿನದ ಸಂಭ್ರಮ. ಎರಡೆರಡು ಸ್ನಾತಕೋತ್ತರ ಪದವಿ, ಮ್ಯಾನೇಜರ್ ಆಗಬೇಕಿದ್ದ ರಾಹುಲ್ ಗಾಂಧಿ, ರಾಜಕೀಯ ತಿರುವು ಪಡೆದ ರೋಚಕ ಕಥೆ ಇಲ್ಲಿದೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.