ವಿಜಯಪುರದಲ್ಲಿ ತೆರೆದ ಕೊಳವೆ ಬಾವಿಗೆ ಮಗು ಬಿದ್ದ ಪ್ರಕರಣ
ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯ್ತು ಕಲ್ಲು ಬಂಡೆ
ಡಿಗ್ಗಿಂಗ್ ಕಾರ್ಯಕ್ಕೆ ಅಡ್ಡಿಯಾದ ಕಲ್ಲು ಬಂಡೆ
ನಿಧಾನಗತಿಯಲ್ಲಿ ಸಾಗ್ತಿರೋ ರಕ್ಷಣಾ ಕಾರ್ಯಾಚರಣೆ
Drought relief Fund: 4,663 ಕೋಟಿ ರೂ. ಇನ್ಪುಟ್ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.
ಭಾರೀ ಮಳೆ ಹಿನ್ನೆಲೆ ತುಂಬಿ ಹರಿಯುತ್ತಿರುವ ಕೃಷ್ಣಾ ನದಿ ಕೃಷ್ಣಾ ನದಿಯಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ ಪ್ರಕರಣ ಇಂದು ಕೂಡ ಮುಂದುವರೆದ ನರಸಪ್ಪನ ಶೋಧ ಕಾರ್ಯ ರಾಯಚೂರು-ತೆಲಂಗಾಣ ಗಡಿಯ ಕೃಷ್ಣಾ ನದಿಯಲ್ಲಿ ಶೋಧ ಕರ್ನಾಟಕ-ತೆಲಂಗಾಣ ಪೊಲೀಸರಿಂದ ಜಂಟಿ ಕಾರ್ಯಾಚರಣೆ ಎನ್ಡಿಆರ್ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕೃಷ್ಣಾ ನದಿ ಮಧ್ಯ ಭಾಗದ ಪೊದೆಗಳಲ್ಲಿ ಸಿಲುಕಿಕೊಂಡಿರುವ ಶಂಕೆ
Biparjoy Update: ಬಿಪರ್ಜೋಯ್ ಚಂಡಮಾರುತ ಅಪಾಯಕಾರಿ ಸ್ವರೂಪ ಪಡೆದುಕೊಳ್ಳುತ್ತಿದೆ. ಗುಜರಾತ್ ಕರಾವಳಿ ಪ್ರದೇಶದ ದಕ್ಷಿಣ ಮತ್ತು ಉತ್ತರ ಭಾಗದಲ್ಲಿ ಮೀನುಗಾರಿಕೆಯ ಮೇಲೆ ನಿರ್ಬಂಧ ವಿಧಿಸಲಾಗಿದೆ.
Weather Reports: ಹವಾಮಾನ ಇಲಾಖೆ ಪ್ರಕಾರ, ಇಂದು ದೆಹಲಿಯಲ್ಲಿ ಕನಿಷ್ಠ ತಾಪಮಾನ 8 ಡಿಗ್ರಿ ಮತ್ತು ಗರಿಷ್ಠ ತಾಪಮಾನ 25 ಡಿಗ್ರಿ ಇರಲಿದೆ. ಬೆಳಿಗ್ಗೆ ದೆಹಲಿಯಲ್ಲಿ ಲಘು ಮಂಜು ಆಗಿದ್ದು, ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯ (CPCB) ದತ್ತಾಂಶವು ರಾಷ್ಟ್ರೀಯ ರಾಜಧಾನಿಯ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಕಳಪೆ ವರ್ಗದಲ್ಲಿ ಉಳಿದಿದೆ ಎಂದು ತೋರಿಸಿದೆ.
ಅಮರನಾಥ ಮೇಘಸ್ಫೋಟದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಿದ್ಧತೆ ಮಾಡಕೊಂಡಿದ್ದು, ಈ ಹಿನ್ನೆಲೆ ಹೆಲ್ಪ್ ಲೈನ್ ಸ್ಥಾಪಿಸಲಾಗಿದೆ.
ಇದಲ್ಲದೇ ಅಮರನಾಥದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಸೇನಾ ಹೆಲಿಕಾಪ್ಟರ್ಗಳನ್ನು ಸಹ ತರಿಸಲಾಗಿದೆ. ಗಂಭೀರ ರೋಗಿಗಳನ್ನು ತಕ್ಷಣ ಸ್ಥಳಾಂತರಿಸಲು ಈ ಸಿದ್ಧತೆ ನಡೆಸಲಾಗಿದೆ. ಘಟನೆಯಲ್ಲಿ ಹಲವಾರು ಟೆಂಟ್ಗಳು ಮತ್ತು ಸಮುದಾಯ ಅಡುಗೆ ಕೋಣೆಗಳು ನಾಶವಾಗಿವೆ ಎಂದು ಪೊಲೀಸರು ಮತ್ತು ಎನ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.
Building collapses in Mumbai Kurla: ಮಹಾರಾಷ್ಟ್ರದ ಮುಂಬೈನ ಕುರ್ಲಾ ನಾಯ್ಕ್ ನಗರ ಪ್ರದೇಶದಲ್ಲಿ ಸೋಮವಾರ ತಡರಾತ್ರಿ 4 ಅಂತಸ್ತಿನ ಕಟ್ಟಡ ಕುಸಿದಿದೆ. ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ರಕ್ಷಣಾ ಕಾರ್ಯ ನಡೆಯುತ್ತಿದೆ.
Asani Updates - ಚಂಡಮಾರುತದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಗೃಹ ಸಚಿವಾಲಯವು (Home Ministry) ಹೆಚ್ಚುವರಿ ರಕ್ಷಣಾ ತಂಡಗಳನ್ನು ಅಲರ್ಟ್ನಲ್ಲಿ ಇರಿಸಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ದೇಶದ ಪೂರ್ವ ಕರಾವಳಿಯಲ್ಲಿ ಮತ್ತೆ ಚಂಡಮಾರುತದ ಅಪಾಯ ಎದುರಾಗಿದೆ. ಜವಾದ್ ಚಂಡಮಾರುತವು ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ಮತ್ತು ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಬಳಿ ತಲುಪುವ ನಿರೀಕ್ಷೆಯಿದೆ.
Heavy Rain In Kerala: NDRF ತಂಡಗಳು ನಿರಂತರವಾಗಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. ಹವಾಮಾನ ಇಲಾಖೆ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
Cyclone Shaheen: ಗುಜರಾತ್ನಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಗಾಳಿಯು ಗುಜರಾತಿನ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 60-150 ಕಿಮೀ ವೇಗದಲ್ಲಿ ಚಲಿಸಬಹುದು.
Bihar Boat Accident - ಬಿಹಾರದ (Bihar) ಮೋತಿಹಾರಿಯಲ್ಲಿ (Motihari) ಭಾನುವಾರ ಬೆಳಗ್ಗೆ 10 ಗಂಟೆಗೆ ಒಂದು ದೊಡ್ಡ ಅಪಘಾತ ಸಂಭವಿಸಿದೆ. ಜಿಲ್ಲೆಯ ಚಿರಾಯ ಬ್ಲಾಕ್ ನ ಸಿಕರ್ಹಾನಾ ನದಿಯಲ್ಲಿ 25 ಜನರ ತುಂಬಿದ್ದ ದೋಣಿಯೊಂದು (Boat Capsized) ಮುಳುಗಿದೆ.
Maharashtra Rain Updates - ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನಾಡಿಗಳು ಉಕ್ಕಿ ಹರಿಯುತ್ತಿವೆ ಹಾಗೂ ಹಲವು ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ಎದುರಾಗಿದೆ. ಭಾರಿ ಮಳೆಗೆ ಮುಂಬೈ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ರೈಲು ಹಾಗೂ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.
Maharashtra Rain - ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹದಂತಹ ಸ್ಥಿತಿ (Flood Situation) ಎದುರಾಗಿದೆ ಮತ್ತು ಈ ಕಾರಣದಿಂದಾಗಿ ರಾಜ್ಯದ ಅನೇಕ ಭಾಗಗಳಲ್ಲಿ ರೈಲು ಮತ್ತು ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ಜಿಲ್ಲಾಡಳಿತಗಳಿಗೆ ನೆರವು ಒದಗಿಸಲು ಇದೀಗ ಭಾರತೀಯ ಸೇನೆ (Indian Army) ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳನ್ನು (NDRF) ನಿಯೋಜಿಸಲಾಗಿದೆ.
26 ಪರಿಹಾರ ತಂಡಗಳನ್ನು ತಮಿಳುನಾಡು ಮತ್ತು ಕೇರಳದಲ್ಲಿ ನಿಯೋಜಿಸಲಾಗಿದೆ ಮತ್ತು ಪುದುಚೇರಿಯಲ್ಲಿ ಒಂದು ಮೀಸಲು ತಂಡ ಇದೆ ಎಂದು ಎನ್ಡಿಆರ್ಎಫ್ ತಿಳಿಸಿದೆ. 175 ಕುಟುಂಬಗಳಿಂದ ಸುಮಾರು 700 ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.