ಆತನ ಮನದೊಳಗಿದ್ದ ಆ ಸತ್ಯಗಳೆಲ್ಲಾ ಹೊರಕ್ಕೆ ಬರಬೇಕು, ಆತನ ಈ ಅಕಾಲಿಕ ಸಾವಿಗೆ ಕಾರಣಗಳ ಕಂಡು ಹಿಡಿಯಲೇ ಬೇಕು. ಯಾವ ವ್ಯಕ್ತಿಗಳಿಂದ, ಸಂಘಗಳಿಂದ, ಸಂಸ್ಥೆಗಳಿಂದ, ಇಲಾಖೆಗಳಿಂದ ಆತ ನೊಂದಿದ್ದ, ಆತ ಈ ನಿರ್ಧಾರ ತಳೆದಿದ್ದ ಎಂಬ ಸತ್ಯ ಹೊರ ಬರಬೇಕಾಗಿದೆ- ಬಳ್ಳಾರಿ ಐಜಿಪಿ ಎಂ. ನಂಜುಂಡಸ್ವಾಮಿ
ವಿ.ಜಿ.ಸಿದ್ಧಾರ್ಥ ಅವರ ಸಾವಿಗೆ ಐಟಿ ಇಲಾಖೆಯ ಕಿರುಕುಳ ಕಾರಣವಾಗಿರಬಹುದೆಂಬ ಸಂಶಯ ಹುಟ್ಟಿಸುವಂತಿದೆ ಅವರು ಕೊನೆಯಲ್ಲಿ ಬರೆದಿರುವ ಪತ್ರದಲ್ಲಿನ ವಿವರಗಳು. ಕಳೆದ ಐದು ವರ್ಷಗಳಲ್ಲಿ ಐಟಿ ಇಲಾಖೆಯ ಕಾರ್ಯನಿರ್ವಹಣೆ ಈ ಸಂಶಯವನ್ನು ಇನ್ನಷ್ಟು ಪುಷ್ಠೀಕರಿಸುತ್ತದೆ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.