Gold prices surged: ಅಮೆರಿಕ-ಚೀನಾದ ನಡುವೆ ಸುಂಕ ಸಮರ ಹೆಚ್ಚುತ್ತಿರುವ ಹಿನ್ನೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬೇಡಿಕೆ ಹೆಚ್ಚಾಗಿದ್ದು, ದೇಶದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ ಅಂತಾ ವಿಶ್ಲೇಷಕರು ತಿಳಿಸಿದ್ದಾರೆ.
Asthildur Loa Thorsdottir: 3 ದಶಕಗಳ ಹಿಂದೆ ನನಗೆ 22 ವರ್ಷ ಮತ್ತು ಆತನಿಗೆ 15 ವರ್ಷ ವಯಸ್ಸಾಗಿತ್ತು. ಇಬ್ಬರೂ ಪರಸ್ಪರ ಆಕರ್ಷಿತಗೊಂಡಿದ್ದೆ. ನನ್ನ ಕಷ್ಟದ ಸಮಯದಲ್ಲಿ ಆತನ ಮನೆಯಲ್ಲಿ ಆಶ್ರಯ ಪಡೆದಿದ್ದೆ. ನನ್ನ 23ನೇ ವಯಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿದೆ ಎಂದು ಐಸ್ಲ್ಯಾಂಡ್ನ ಮಕ್ಕಳ ಸಚಿವೆ ಹೇಳಿಕೊಂಡಿದ್ದಾರೆ.
ಹೈಕಮಾಂಡ್ ನಾಯಕರು ಈ ವಿಷಯದಲ್ಲಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂಬ ಮನವಿ ಡಿಸಿಎಂ ಮಂಡಿಸಲು ಉದ್ದೇಶಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ನ ನಿರ್ದೇಶನಕ್ಕೆ ಬದ್ದರಾಗಿರುವುದನ್ನು ಅವರು ಸ್ಪಷ್ಟಪಡಿಸಲಿದ್ದಾರೆ.
ಹೈದರಾಬಾದ್ನ ಸಂಧ್ಯಾ ಥಿಯೇಟರ್ ನಲ್ಲಿ ಬಹು ನಿರೀಕ್ಷಿತ ಪುಷ್ಪ 2 ಚಿತ್ರದ ಪ್ರಥಮ ಪ್ರದರ್ಶನದ ವೇಳೆ 35 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಾಯಕನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದರು.
ಬಿಜೆಪಿ ಮಹಿಳಾ ಮೋರ್ಚಾದ ಮಾಜಿ ಮುಖ್ಯಸ್ಥೆ ಮತ್ತು ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ವಿಜಯ ಕಿಶೋರ್ ರಾಹತ್ಕರ್ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ಕೇಂದ್ರ ಶನಿವಾರ ನೇಮಿಸಿದೆ.
ನೀವು ಕಳೆದ ಹತ್ತು ವರ್ಷದಿಂದ ಹತಾಶರಾಗಿದ್ದೀರಿ. ಆದರೆ, ನಾವು ಆಶಯ ಹೊಂದಿದ್ದೇವೆ. ಈ ಐದು ವರ್ಷ ಮಾತ್ರವಲ್ಲ, 2030ರಲ್ಲೂ ನಾವು ಅಧಿಕಾರಕ್ಕೆ ಬರುತ್ತೇವೆ. ನಾವು ಮಂತ್ರಿಯಾಗಿ ಸದನಕ್ಕೆ ಮಾಹಿತಿ ಕೊಡುತ್ತಲೆ ಇರುತ್ತೇವೆ. ನೀವು ಅಲ್ಲಿ ಕೆಲ್ ಕೇಳಿಸಿಕೊಳ್ಳುತ್ತಲೇ ಇರುತ್ತೀರಿ ಎಂದು ವಿಪಕ್ಷ ಸದಸ್ಯರನ್ನು ಕುಟುಕಿದರು.
Mangalore to New Delhi : ಮಂಗಳೂರಿನಿಂದ ನವದೆಹಲಿಗೂ ವಿಶೇಷ ರೈಲು ಬಿಡಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಹೋಳಿ ಹಬ್ಬದ ಆಚರಣೆ ಹಿನ್ನೆಲೆ ರೈಲ್ವೆ ಇಲಾಖೆ ನಿರ್ಧಾರ ಮಾಡಿದೆ. ಈ ರೈಲು ಹೊರಡುವ ಸಮಯ, ದಿನಾಂಕ ಹಾಗೂ ಟಿಕೆಟ್ ದರಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಸೋಮವಾರ ಈ ಜೋಡಿ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿತ್ತು. ಅಲ್ಲಿ ಅಭಿಷೇಕ್ಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿತ್ತು. ಕೂಡಲೇ ಆತನ ಸ್ನೇಹಿತರು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.
Crime News: ಮಂಗಳವಾರ ಸಂಜೆಯವರೆಗೂ ಮನೆಯವರು ಬಾಗಿಲು ತೆರೆಯದಿದ್ದಾಗ ಅಕ್ಕಪಕ್ಕದ ಮನೆಯವರು ಅನುಮಾನಗೊಂಡು ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿದಾಗ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ವರದಿ ಪ್ರಕಾರ ಈ ಘಟನೆ ನಡೆದಿರುವುದು ಶರವಣ ಭವನದಲ್ಲಿ. ದೂರುದಾರ ಪಂಕಜ್ ಅಗರ್ವಾಲ್ ಫತೇಪುರಿಯಿಂದ ತನ್ನ ಸ್ನೇಹಿತರೊಂದಿಗೆ ದೆಹಲಿಯ ಐಷಾರಾಮಿ ಕನ್ನಾಟ್ ಪ್ಲೇಸ್ ಪ್ರದೇಶದ ರೆಸ್ಟೋರೆಂಟ್ಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.
Janjatiya Vikas: ಭಾರತದ ಬುಡಕಟ್ಟು ಸಮುದಾಯಗಳ ಸ್ಥಿತಿಸ್ಥಾಪಕತ್ವ, ಪ್ರಗತಿ ಮತ್ತು ಅಂತರ್ಗತ ಅಭಿವೃದ್ಧಿಯನ್ನು ಆಚರಿಸಲು Zee Mediaವು ಇದೇ ಆಗಸ್ಟ್ 5ರಂದು ಸಂಜೆ 7 ಗಂಟೆಗೆ ದೆಹಲಿಯ ಇಂಡಿಯಾ ಗೇಟ್ ಬಳಿ ಇರುವ ಸೆಂಟ್ರಲ್ ವಿಸ್ಟಾದಲ್ಲಿ ಬುಡಕಟ್ಟು ಸಾಂಸ್ಕೃತಿಕ ರಾತ್ರಿ(Tribal Cultural Night) ಆಯೋಜಿಸಲಿದೆ.
PM Narendra Modi: ನನ್ನ ಸರ್ಕಾರದ 3ನೇ ಅವಧಿಯಲ್ಲಿ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಿ ಭಾರತ ಹೊರಹೊಮ್ಮಲಿದೆ. ಇದು ನಿಮ್ಮ ಮೋದಿಯ ಗ್ಯಾರಂಟಿ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹೊಸದೆಹಲಿಯ ರೈಲು ನಿಲ್ದಾಣದಲ್ಲಿ ದುರಂತ: ಭಾನುವಾರ ಬೆಳಗ್ಗೆ ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ನವದೆಹಲಿ ರೈಲು ನಿಲ್ದಾಣದಲ್ಲಿ ನೀರಿನಲ್ಲಿ ಕರೆಂಟ್ ಬರುತ್ತಿದೆ ಎಂದು ಹೇಳಲಾಗುತ್ತಿದೆ. ಇದರಿಂದ ವಿದ್ಯುತ್ ಸ್ಪರ್ಶಿಸಿ ಸಾಕ್ಷಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.
G. Kishan Reddy : ಕೇಂದ್ರ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ ಅವರು ಆರೋಗ್ಯದ ಏರುಪೇರಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರ ರಾತ್ರಿ 10:50 ರ ಹೊತ್ತಿಗೆ ಅವರಿಗೆ ಎದೆ ನೋವಿನ ಅನುಭವವಾಗಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.