Prime Minister Modi In France : ಜುಲೈ 13ರಂದು ಫ್ರಾನ್ಸ್ ನಲ್ಲಿ ರಿಪಬ್ಲಿಕ್ ಡೇ ಆಚರಿಸಲಾಯಿತು ಆ ವೇಳೆ ಪ್ರಧಾನಿ ಮೋದಿಯವರು ಫ್ರೆಂಚ್ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವ ಅತಿಥಿಯಾಗಿ ಭಾಗಿಯಾಗಿದ್ದರು. ಆ ವೇಳೆ ಫ್ರಾನ್ಸ್ ನಲ್ಲಿ ʼಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Jamun Fruit Benefits: ಹಳ್ಳಿಗಳಲ್ಲಿ ಹೇರಳವಾಗಿ ಸಿಗುವ ಹಣ್ಣೆಂದರೆ ಪನ್ನೇರಳೆ. ಈ ಹಣ್ಣಿನಲ್ಲಿ ವಿಟಮಿನ್ ಸಿ, ಥಯಾಮಿನ್,ಫೈಬರ್, ಕ್ಯಾಲ್ಸಿಯಂ ಸೇರಿದಂತೆ ಅನೇಕ ಪೋಷಕಾಂಶ ಹೊಂದಿದೆ. ಬಿಳಿ ಜಂಬೂ ರುಚಿ ಮಾತ್ರವಲ್ಲದೇ ಆರೋಗ್ಯಕ್ಕೂ ಉತ್ತಮ ಔಷಧಿಯಾಗಿದೆ.
ರಾಜ್ಯದ ಜನರು ಯಾವತ್ತು ಬಿಜೆಪಿಯವರಿಗೆ ಆರ್ಶೀವಾದ ಮಾಡಿಲ್ಲ. ಅವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದು, ಮ್ಯಾಂಡೇಟ್ ಇಲ್ಲದೆ ಆಡಳಿತ ನಡೆಸಿದ್ದಾರೆ. ಮನುಷ್ಯರ ನಡುವೆ ಗೋಡೆ ಕಟ್ಟುವುದು, ಧರ್ಮಗಳ ನಡುವೆ ಬೆಂಕಿ ಇಡುವುದು ಅಮಾನವೀಯವಾದುದು. ಅದು ನಮ್ಮ ಪರಂಪರೆ ಅಲ್ಲ. ನಾವು ಸರ್ವಜನಾಂಗದ ಶಾಂತಿಯ ತೋಟ ಸೃಷ್ಟಿಸಿ ರಾಜ್ಯ ಕಟ್ಟುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಂಗಳಮುಖಿಯರನ್ನು ಸಮಾಜ ಕೀಳಾಗಿ ಕಾಣುತ್ತದೆ. ಸಮಾಜದಲ್ಲಿ ಬದುಕೋಕೆ ಕಷ್ಟ ಅಂತಾ ಕೇಳ್ದಾಗ ಜನ ಅವ್ರಿಗೆ ಹಣ ಕೊಡೋದಲ್ದೆ ಆಶೀರ್ವಾದನೂ ಪಡೀತಾರೆ. ಆದರೆ ಕೇಳಿ ಪಡೆಯೋದನ್ನ ಬಿಟ್ಟು ಕೆಲ ಮಂಗಳಮುಖಿಯರು ಸುಲಿಗೆ ಮಾಡೋಕೆ ಮುಂದಾಗಿದ್ದಾರೆ. ಈ ಸ್ಟೋರಿ ಓದಿ ನಿಮ್ಗೆ ತಿಳಿಯುತ್ತದೆ.
Amarnath Yatra 2023: ಚಿಕ್ಕಮಗಳೂರಿನಿಂದ ಅಮರನಾಥ ಯಾತ್ರೆಗೆ ತೆರಳಿದ್ದ ಐವರು ಸೇಫ್ ಆಗಿದ್ದಾರೆ. ಸದ್ಯ ಕಾಫಿನಾಡಿಗರು ಮರನಾಥ ಬಳಿಯ ಶೇಷನಾಗ್ ಪ್ರದೇಶದಲ್ಲಿದ್ದಾರೆ. ಚಿಕ್ಕಮಗಳೂರಿನಿಂದ ಕಳೆದ ವಾರ ಯಾತ್ರೆಗೆ ತೆರಳಿದ್ದ ಯಾತ್ರಿಕರು.
Vande Bharat Express Train: ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಗೆ ಭೇಟಿ ನೀಡಿ ವಂದೇ ಭಾರತ್ ರೈಲುಗಳ ತಯಾರಿಕೆಯನ್ನು ಪರಿಶೀಲಿಸಿದರು. ಹೊಸ ಪೀಳಿಗೆಯ ಹೈಸ್ಪೀಡ್ ರೈಲುಗಳ ಉತ್ಪಾದನೆಯನ್ನು ICF ನ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲಿಸಲಾಯಿತು.
Accident In Mangalore: ಓಮ್ನಿ ಕಾರು ಮತ್ತು ಸ್ವಿಫ್ಟ್ ಕಾರು ಮಧ್ಯೆ ಈ ಅಪಘಾತ ಸಂಭವಿಸಿದೆ. ಪರ್ಲ ಚರ್ಚ್ ಗೆ ಪೂಜೆಗೆಂದು ಬರುತ್ತಿದ್ದವರ ಓಮ್ನಿ ಕಾರಿಗೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ
Malavika Mohanan : ನಟ ಚಿಯಾನ್ ವಿಕ್ರಮ್ ನಟನೆಯ ಬಹುನಿರೀಕ್ಷಿತ ʼತಂಗಲಾನ್ʼ ನಟಿ ಮಾಳವಿಕಾ ಮೋಹನ್ ಅವರ ಇತ್ತೀಚಿನ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಚೆಲುವೆಯ ಅಂದಕ್ಕೆ ಹಾರ್ಟ್, ಫೈರ್, ಲವ್ ಇಮೋಜಿ ಕಾಮೆಂಟ್ ಮಾಡುವ ತೋರಿಸುತ್ತಿದ್ದಾರೆ.
ತಿಂಗಳವಿಡಿ ಕೃಷಿ ಭೂಮಿ ಹದಮಾಡಿ ಬೆಳೆದ ಬೆಳೆಗೆ ಮಳೆ ಇಲ್ವೆಂದು ರೈತರು ಕಣ್ಣಿರು ಹಾಕ್ತಿದ್ದಾರೆ. ರೈತ ಬೆಳೆದ ಸೊಯಬಿನ, ಗೋವಿನ ಜೋಳ, ಶೇಂಗಾ ಬೆಳಗಳಿಗೆ ಸಮಪರ್ಕ ನೀರಿಲ್ಲ ಅಂತಾ ಆಂತಕಗೊಂಡ ರೈತರಿಗೆ ಜಿಂಕೆಗಳ ಕಾಟ ಹೆಚ್ಚಾಗಿದೆ.
Shivarajkumar Starrer Ghost Movie: ಸಂದೇಶ್ ಎನ್ ನಿರ್ಮಾಣದ,ನಟ ಶಿವರಾಜ್ಕುಮಾರ್ ನಟನೆಯ ʼಘೋಸ್ಟ್ ಸಿನಿಮಾ ಈಗಾಗಲೇ ಬಿಡುಗಡೆ ಸಿದ್ದವಾಗಿದೆ. ಇದರ ಬೆನ್ನಲೇ ಸದ್ಯದಲ್ಲೇ ಶಿವಣ್ಣ ಹುಟ್ಟು ಹಬ್ಬದ ಪ್ರಯುಕ್ತ ʼಬಿಗ್ ಡ್ಯಾಡಿʼ ರಿಲೀಸ್ ಗೆ ಸಜ್ಜಾಗಿದೆ.
Electricity Amendment Act 2023: ನಗರದ ಆಲ್ ಇಂಡಿಯಾ ಪವರ್ ಇಂಜಿನಿಯರ್ಸ್ ಫೆಡರೇಷನ್ ಕಾರ್ಯಕಾರಿ ಸಮಿತಿ ಸಭೆ ನಡೆಸಿ. ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ತರಾತುರಿಯಲ್ಲಿ ಮಸೂದೆ ಮಂಡಿಸಬಾರದು ಎಂದು ನಿರ್ಣಯ ಕೈಗೊಂಡಿದೆ.
Passion Fruit Benefits: ʼಪ್ಯಾಶನ್ ಹಣ್ಣುʼ ಎಂದು ಕರೆಯುವ ಜ್ಯೂಸ್ ಕಾಯಿ ಇದು ಸಾಮಾನ್ಯವಾಗಿ ಕಾಡಿನಲ್ಲಿ ಹೇರಳವಾಗಿ ದೊರೆಯುತ್ತದೆ. ಹುಳಿ ಸಿಹಿ ರುಚಿ ಹೊಂದಿದೆ. ಪ್ರೋಟೀನ್,ಫೈಬರ್,ಕ್ಯಾಲ್ಸಿಯಂ,ಮೆಗ್ನೀಸಿಯಮ್,ಐರೋಮ್,ಪೊಟ್ಯಾಸಿಯಮ್,ಸೋಡಿಯಂ,ವಿಟಮಿನ್ ಅಂಶಗಳನ್ನು ಹೊಂದಿದೆ.
Aparupa movie: ಮಹೇಶ್ ಬಾಬು ನಿರ್ದೇಶನ ಸಿನಿಮಾದ ಅಪರೂಪ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.ವಿಭಿನ್ನ ಹಾಗೂ ವಿಶಿಷ್ಟ ಪ್ರೇಮಕಥೆಗಳ ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಮಹೇಶ್ ಬಾಬು ಅಪರೂಪ ಚಿತ್ರ
Tomato Viral Video: ದೇಶದಾದ್ಯಂತ ಇದೀಗ ಟೊಮ್ಯೊಟೋ ಬೆಲೆ ಗಗನಕ್ಕೇರಿದೆ. ಇದೀಗ ‘ಟಮ್ ಟಮ್ ಟ್ರೆಂಡಿಗ್ ಸಾಂಗ್ಗೂ ಟೊಮ್ಯಾಟೋ ಗೆ ಅನ್ವಯಿಸಿ ರೀಲ್ಸ್ ಮಾಡಲಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
Rakibhai Yash In Malaysia: ರಾಕಿಭಾಯ್ ಯಶ್ ಕನ್ನಡಿಗರಿಗೆ ಮಾತ್ರವಲ್ಲ ಕೆ ಜಿ ಎಫ್2 ಸಿನಿಮಾ ಬಳಿಕ ವಿಶ್ವದೆಲ್ಲೆಡೆ ಖ್ಯಾತಿಗಳಿಸಿದ್ದಾರೆ. ಇದೀಗ ಮಲೇಷ್ಯಾದ ಕಾರ್ಯಕ್ರಮವೊಂದರಲ್ಲಿ ಬ್ಯೂಸಿಯಾಗಿದ್ದಾರೆ.
Dalit Youth News: ಇತ್ತಿಚೀನ ದಿನಗಳಲ್ಲಿ ಸಂವಿಧಾನ ಕಾನೂನು ಎಷ್ಟೆ ಮುಂದುವರಿದರೂ ದಲಿತರ ಮೇಲಿನ ಶೋಷಣೆ ನಿಲ್ಲುತ್ತಿಲ್ಲ. ಇದೀಗ ದಲಿತ ಯುವಕರಿಬ್ಬರಿಗೆ ಬಲವಂತವಾಗಿ ಮಲ ತಿನ್ನಿಸಿ, ಚಪ್ಪಲಿಹಾರ ಹಾಕಿ ಕೃತ್ಯ ಮೆರೆದಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
Health Benefits of Carrot in Kannada: ಕ್ಯಾರೆಟ್ ಮಾರುಕಟ್ಟೆಯಲ್ಲಿ ಹೇರಳವಾಗಿ ಸಿಗುವ ತರಕಾರಿ ಇದಾಗಿದೆ. ಅಧಿಕವಾದ ಪ್ರೋಟಿನ್, ಹಾಗೂ ವಿಟಮಿನ್ಸ್ ಕಂಡು ಬರುತ್ತದೆ. ಕ್ಯಾರೆಟ್ ಯಾರು ಬೇಕಾದರೂ ಸೇವಿಸಬಹುದು.
Song Of The Movie Paramvah: ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿಯವರು ಪರಂವಃ" ಸಿನಿಮಾ ಮೂರನೇ ಹಾಡು ಬಿಡುಗಡೆ ಮಾಡಿದ್ದಾರೆ. ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.