ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದಲ್ಲಿ (ಕೋಚಿಮುಲ್) ನಡೆಯುತ್ತಿರುವ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ನೇಮಕಾತಿ ಪ್ರಕ್ರಿಯೆ ಮುಗಿಯುವ ಮುನ್ನವೇ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂದ ಮಾಜಿ ಸಚಿವ ಡಾ. ಕೆ. ಸುಧಾಕರ್,
ವಿವಿಧ ಪಕ್ಷಗಳ 42 ಕ್ಕೂ ಹೆಚ್ಚು ಮುಖಂಡರ ಅರ್ಜಿಗಳು ನನ್ನ ಮುಂದಿದೆ. ಆ ಹೆಸರುಗಳನ್ನು ಈಗ ಬಹಿರಂಗ ಮಾಡುವುದಿಲ್ಲ. ವಿರೋಧ ಪಕ್ಷಗಳ ಮೈತ್ರಿಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರುವುದರಿಂದ ರಾಜ್ಯ, ರಾಷ್ಟ್ರಮಟ್ಟದಲ್ಲಿ ನಮ್ಮ ಪಕ್ಷ ಹಾಗೂ ಕಾರ್ಯಕರ್ತರಿಗೆ ಶಕ್ತಿ ತುಂಬಿದಂತಾಗಿದೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ (ಗುದ್ದಲಿ ಪೂಜೆ)ಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೆರವೇರಿಸಿದರು. ಈ ವೇಳೆ ಕಂಬಳಕ್ಕೆ ಸರ್ಕಾರದಿಂದ 1 ಕೋಟಿ ಸಹಾಯಧನ ನೀಡುವುದಾಗಿ ಘೋಷಿಸಿದರು
ಅರ್ಹ ಅರಣ್ಯವಾಸಿಗಳು ಸಲ್ಲಿಸಿರುವ ಸಾವಿರಾರು ಅರ್ಜಿ ಹಲವಾರು ವರ್ಷಗಳಿಂದ ಇತ್ಯರ್ಥವಾಗದೆ ಇರುವುದು ತಮ್ಮ ಗಮನಕ್ಕೆ ಬಂದಿದ್ದು, 3 ತಿಂಗಳ ಕಾಲಮಿತಿಯಲ್ಲಿ ಸಮರೋಪಾದಿಯಲ್ಲಿ ಈ ಎಲ್ಲ ಅರ್ಹರಿಗೆ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಿಜೆಪಿ ಸರ್ಕಾರ ಅಮಾಯಕ ಅಲ್ಪಸಂಖ್ಯಾತರ ಮೇಲೆ ಬಡವರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿತ್ತು. ರಾಜ್ಯದ ಅಲ್ಪಸಂಖ್ಯಾತರು ಈಗ ನಿರಾಳವಾಗಿ ಉಸಿರಾಡಬಹುದು, ನಮ್ಮ ಸರ್ಕಾರ ನಿಮಗೆ ಅನ್ಯಾಯ ಮಾಡಲು ಬಿಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Power Consumption Tips: ಬಹುತೇಕ ಮನೆಗಳಲ್ಲಿ ಎಸಿ - ಕೂಲರ್ -ಫ್ಯಾನ್ ಬಳಕೆಯಿಂದ ವಿದ್ಯುತ್ ಬಿಲ್ ನಲ್ಲಿ ವಿಪರೀತ ಏರಿಕೆಯಾಗುತ್ತದೆ. ಇನ್ನೊಂದೆಡೆ ಹೆಚ್ಚುವರಿ ಸರಾಸರಿ ಯೂನಿಟ್ ಗಳ ಬಳಕೆಯ ಕಾರಣ ನೀವೂ ಕೂಡ ಗೃಹ ಜ್ಯೋತಿ ಯೋಜನೆಯ ಲಾಭದಿಂದ ವಂಚಿತರಾಗಿದ್ದರೆ, ಈ ಸುದ್ದಿ ಕೇವಲ ನಿಮಗಾಗಿ,
Health Tipes: : ಕಿತ್ತಳೆ ತಿನ್ನುವುದರಿಂದಾಗುವ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಕಿತ್ತಳೆ ಹಣ್ಣನ್ನು ಪ್ರತಿದಿನ ಸೇವಿಸಿದರೆ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ.
Raw Banana Benefits: ಹಸಿ ಬಾಳೆಹಣ್ಣಿನ ಸೇವನೆ ಆರೋಗ್ಯಕ್ಕೆ ತುಂಬಾ ಹಿತಕಾರಿಯಾಗಿದೆ. ಅನೇಕ ಪೌಷ್ಟಿಕಾಂಶಗಳು ಹಸಿ ಬಾಳೆಹಣ್ಣಿನಲ್ಲಿ ಕಂಡುಬರುತ್ತವೆ, ಇದು ಅನೇಕ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
Optical Illusion : ಇಲ್ಲಿ ಒಂದು ಆಭರಣದ ಗುಂಪೊಂದರಲ್ಲಿ ರಾಶಿಯಯಲ್ಲಿ ಮಗಗೊಂದು ಅಮೂಲ್ಯವಾದ ವಸ್ತು ಇಟ್ಟಿದ್ದೀವಿ ಅದೇನುಂದು ಕಂಡು ಹಿಡಿಯಿರಿ. ಕಡಿಮೆ ಅಂದರೂ ಒಂದು ನಿಮಿಷದೊಳಗೆ ಕಂಡು ಹಿಡಿದರೇ ನೀವು ಬುದ್ದಿವಂತರೆಂದು ಸಾಬೀತು ಆಗುತ್ತದೆ.
Churumuri Viral Video: ನಾವು ಅಂದುಕೊಂಡಿದ್ದೆವು ಇಷ್ಟೊಂದು ರುಚಿ ಬರುವ ಮಂಡಕ್ಕಿ ಹೇಗೆ ತಯಾರಿಸುತ್ತಾರೆಂದು.ಹಲವರಿಗೆ ಕೂತುಹಕಾರಿ ವಿಷಯವು ಹೌದು. ಯಾವುದೇ ತಯಾರಿಕೆ ಇರಬಹುದು ಹಣದ ಮಾಡುವ ದೃಷ್ಠಿಯಿಂದ ನೋಡದೇ ಸ್ವಲ್ಪವಾದರೂ ಮಾನವೀಯ ದೃಷ್ಠಿಯಿಂದ ನೋಡಬೇಕು.
ಹೊಟ್ಟೆಪಾಡಿಗಾಗಿ ಡೆಲಿವರಿ ಬಾಯ್ಸ್ ಆಗಿ ರಸ್ತೆಯಲ್ಲಿ ಹೊಟ್ಟೆಪಾಡಿಗಾಗಿ ಹಗಲು ರಾತ್ರಿ ದುಡಿಯುತ್ತಾರೆ. ಇವರ ಕೆಲಸಕ್ಕೆ ಮೊಬೈಲ್ ಬೇಕೇಬೇಕು. ಸದ್ಯ ಡೆಲಿವರಿ ಬಾಯ್ಸ್ ಗಳನ್ನು ಟಾರ್ಗೆಟ್ ಮಾಡಿ ಅವರ ಮೊಬೈಲ್ ಫೋನ್ ಗಳನ್ನೆ ಎಗರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ.
Actor Kishore: ನಟ ಕಿಶೋರ್ ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಇರುವ ವ್ಯಕ್ತಿ. ಸಂಭವಿಸುವ ಘಟನೆಗಳಿಂದ ಅನ್ಯಾಯ ಎನಿಸಿದಾಗ ನ್ಯಾಯಕ್ಕಾಗಿ ಧ್ವನಿ ಎತ್ತಲು ಹಿಂದೆ ಮುಂದೆ ನೋಡುವುದಿಲ್ಲ. ಯಾವುದೇ ಘಟನೆ ಇರಲಿ ಅನ್ಯಾಯದ ವಿರುದ್ದ ಮಾತಾನಾಡುತ್ತಾರೆ.
Shankara Mahadevan Fida For Shalmalee Srinivas: ಬಾಲ್ಯದಲ್ಲಿ ಮಧುರ ಕಂಠ ಹೊಂದಿದರೇ ಇನ್ನು ಬಲುಚಂದ. ಈಗಾಗಲೇ ಗೊತ್ತಿರುವಂತೆ ಮಧುರ ಕಂಠ ಬಾಲೆ ನಾಲ್ಕೂವರೆ ವರ್ಷದ ಶಾಲ್ಮಲೀ ಶ್ರೀನಿವಾಸ್ ಧ್ವನಿಗೆ ಖ್ಯಾತ ಗಾಯಕ ಶಂಕರ ಮಹಾದೇವನ್ ಫಿದಾ ಆಗಿದ್ದಾರೆ.
Heart Emoji A Crime: ಪ್ರಸ್ತುತ ದಿನದಲ್ಲಿ ಪ್ರತಿ ಮಾತು ಕಥೆ ವಾಟ್ಸಾಪ್ ಮೂಲಕ ನಡೆಯುತ್ತದೆ. ಆದರೆ ಹುಡುಗರು ಹುಡುಗಿಯರಿಗೆ ಅಸಭ್ಯ, ಇಮೋಜಿಗಳನ್ನು ಕಳಿಸಿ ಹಿಂಸೆ ನೀಡಿದರೇ ಜೈಲ್ ಸೇರೊದು ಗ್ಯಾರಂಟಿ. ಅಷ್ಟೇ ಅಲ್ಲ ದಂಡವನ್ನೂ ಕಟ್ಟಬೇಕಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.