Actor Dharmendra: ಈಗಾಗಲೇ ತಿಳಿದಿರುವಂತೆ ಬಾಲಿವುಡ್ ಖ್ಯಾತ ನಟ ಧರ್ಮೇಂದ್ರ ತಮ್ಮ ಇಬ್ಬರು ಪತ್ನಿಯರಿಂದ ದೂರ ಉಳಿದಿದ್ದಾರೆ. ಇವರ ದಾಂಪತ್ಯ ವಿಷಯ ಕುರಿತಾಗಿ ಆಗಾಗ ವೈರಲ್ ಆಗುತ್ತಿರುತ್ತಾರೆ. ಇದೀಗ ಮತ್ತೆ ಸುದ್ದಿಯಾಗಿದ್ದಾರೆ ಪತ್ನಿಯರನ್ನು ಬಿಟ್ಟು ಬಾಲಿವುಡ್ ನಟಿಗೆ ಲಿಪ್ ಕಿಸ್ ಕೊಟ್ಟಿರುವುದು ಭಾರಿ ವೈರಲ್ ಆಗುತ್ತಿದೆ.
Sonu Nigam Birthday: ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಸ್ಯಾಂಡಲ್ವುಡ್ ಸೂಪರ್ ಹಿಟ್ ಸ್ವಾಂಗ್ಗಳಿಗೆ ಧ್ವನಿಯಾದ ಸೋನು ನಿಗಮ್. ಕನ್ನಡದಲ್ಲಿ 900 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.
Home Remedies For Rainy Season: ಮಳೆಗಾಲದಲ್ಲಿ ಎಷ್ಟೇ ಆರೋಗ್ಯ ಕಾಪಾಡಿದರೂ ಶೀತ ನೆಗಡಿಗೆ ತುತ್ತಾಗುತ್ತವೆ. ಈ ಸಮಸ್ಯೆಗಳನ್ನು ಹೀಗೆ ಬಿಟ್ಟರೇ ಆರೋಗ್ಯವನ್ನು ಸಂಪೂರ್ಣವಾಗಿ ಹದಗೆಡಿಸುತ್ತದೆ. ಹೀಗಾಗಿ ಅವುಗಳನ್ನು ಹೋಗಲಾಡಿಲಸು ಕೆಲವು ಸಿಂಪಲ್ ಟಿಪ್ಸ್
Jyothi Rai Changed her name : ಕೆಲವು ದಿನಗಳಿಂದ ವೈಯಕ್ತಿಕ ವಿಚಾರವಾಗಿ ಕಿರುತೆರೆ ನಟಿ ಜ್ಯೋತಿ ರೈ ಬಹಳ ಸುದ್ದಿಯಲ್ಲಿದ್ದಾರೆ. ಈಗಾಗಲೇ ಮದುವೆಯಾಗಿ ಒಂದು ಮಗು ಇರುವ ನಟಿ ಸದ್ಯ ತೆಲುಗಿನ ಯುವ ನಿರ್ದೇಶಕ ಸುಕು ಪುರ್ವಜ್ ಅವರ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಇದೀಗ ನಟಿ ಜ್ಯೋತಿ ಪೂರ್ವಜ್ ಹೆಸರಿನಲ್ಲಿ ಟ್ವಿಟ್ಟರ್ ಅಕೌಂಟ್ ಓಪನ್ ಮಾಡಿದ್ದು, ಇಬ್ಬರು ಗುಟ್ಟಾಗಿ ಮದುವೆ ಆಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
D boss Viral Photos : ಇತ್ತೀಚೆಗೆ ಯುಕೆ ಫ್ಲೈಟ್ ಏರಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫ್ರೆಂಡ್ಸ್ ಜೊತೆ ಕಳೆದ 5 ದಿನಗಳಿಂದ ಬ್ರಿಟನ್ನಲ್ಲಿ ಜಾಲಿಯಾಗಿ ಸುತ್ತಾಡುತ್ತಿದ್ದಾರೆ. ಅಲ್ಲಿ ಸಿಕ್ಕ ಕನ್ನಡ ಅಭಿಮಾನಿಗಳ ಜೊತೆ ಫೋಟೊ ತೆಗೆಸಿಕೊಂಡಿದ್ದಾರೆ. ಆ ಪೋಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.
Girl Dance in Train : ಡಿಜಿಟಲ್ ಯುಗದಲ್ಲಿ ಎಲ್ಲವೂ ಸಾಮಾನ್ಯವಾಗಿಬಿಟ್ಟಿದೆ. ಲೈಕ್ ಶೇರ್ಗಾಗಿ ಸಾರ್ವಜನಿಕ ಸ್ಥಳಗಳಲ್ಲಿಯೇ ಹುಚ್ಚಾಟ ಮಾಡುತ್ತಿರುತ್ತಾರೆ. ಇದೀಗ ಅಂತದ್ದೇ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು ರೈಲೊಂದರ ಸ್ಲೀಪರ್ ಕೋಚಿನಲ್ಲಿ ಯುವತಿಯೊಬ್ಬಳು ರೀಲ್ಸ್ ಮಾಡಿದ್ದು, ಕಾಮೆಂಟ್ ಭಾಕ್ಸ್ನಲ್ಲಿ ನೆಟ್ಟಿಗರು ಆಕೆಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
Thrilling wedding : ಸಾಮಾನ್ಯವಾಗಿ ಮದುವೆ ಅನ್ನೋದು ಒಂದು ಸಂಭ್ರಮ. ಈ ಶೃಂಗಾರಮಯ ಸಮಾರಂಭವನ್ನು ನೆನಪಲ್ಲಿ ಉಳಿಯುವಂತೆ ಮಾಡಿಕೊಳ್ಳಬೇಕು ಅಂತ ಎಲ್ಲರಿಗೂ ಆಸೆ ಆದರೆ ಇದೀಗ ಒಂದು ಜೋಡಿ ತಮ್ಮ ಮದುವೆಯನ್ನು ಎಲ್ಲರೂ ನೆನಪಿನಲ್ಲಿ ಇಟ್ಟುಕೊಳ್ಳುವಂತೆ ಮತ್ತು ವಿಶೇಷವೆನ್ನಿಸುವಂತೆ ಮಾಡಿಕೊಂಡಿದೆ.
Famous Buddhist places in India : ಭಾರತ ದೇಶವು ಅನೇಕ ಧರ್ಮಗಳಿಗೆ ಹೆಸರುವಾಸಿಯಾಗಿದೆ, ಅವುಗಳಲ್ಲಿ ಒಂದು ಬೌದ್ಧ ಧರ್ಮ. ಇದನ್ನು ಭಗವಾನ್ ಗೌತಮ ಬುದ್ಧ ಸ್ಥಾಪಿಸಿದ. ಬೌದ್ಧಧರ್ಮವು ಭಾರತದ ಶ್ರಮಣ ಸಂಪ್ರದಾಯದಿಂದ ಪಡೆದ ಧರ್ಮ ಮತ್ತು ತತ್ವಶಾಸ್ತ್ರವಾಗಿದೆ. ಈ ಧರ್ಮವು ಯಾವಾಗಲೂ ಅಹಿಂಸೆಯೊಂದಿಗೆ ಸತ್ಯವನ್ನು ಅನುಸರಿಸಲು ಮತ್ತು ಸರಿಯಾದ ಮಾರ್ಗವನ್ನು ಆಯ್ಕೆ ಮಾಡಲು ಪ್ರೇರೇಪಿಸುತ್ತದೆ.
ಇಂದು ಬೆಂ-ಮೈ ಹೆದ್ದಾರಿ ಸಿಎಂ ಸಿದ್ದರಾಮ್ಯ ವೀಕ್ಷಣೆ ಮಾಡಿದರು. ವಿಕ್ಷಣೆ ಬಳಿಕ ಸಂಚಾರಿ ಪೊಲೀಸ್ ರಿಗೆ ಒಂದಿಷ್ಟು ಕ್ರಮದ ಮಾಹಿತಿ ನೀಡಿದ್ದಾರೆ. ಇಲ್ಲಿ ಸ್ಪೀಡ್ ಡಿಟೆಕ್ಟರ್ ಇರಲಿಲ್ಲ, ಈ ತಿಂಗಳು ಅಪಘಾತಗಳು ಕಡಿಮೆ ಆಗಿವೆ.
Implementation of the Kasthurirangan report: ಏಟ್ರಿಯಾ ವಿಶ್ವವಿದ್ಯಾಲಯ, ಸ್ವಿಸ್ನೆಕ್ಸ್ ಮತ್ತು ಎಫ್ಕೆಸಿಸಿಐಗಳ ಸಹಯೋಗದೊಂದಿಗೆ ಅರಣ್ಯ, ಪರಿಸರ ಮತ್ತು ಪರಿಸರ ವಿಜ್ಞಾನ ಖಾತೆ ಸಚಿವ ಈಶ್ವರ್ ಖಂಡ್ರೆ ಅಂತರಪ್ರಬೇಧಗಳ ಸಮಾವೇಶವನ್ನು ಉದ್ಘಾಟಿಸಿದರು.
Sanjay Dutt: ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಜೋಡಿಯ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್. ಕಳೆದ ತಿಂಗಳಷ್ಟೇ ಅದ್ಧೂರಿಯಾಗಿ ಹೈದ್ರಾಬಾದ್ ನಲ್ಲಿ ಸೆಟ್ಟೇರಿದ್ದ ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.
Juvenile Justice Act For Adopted Sons: ಇಂದಿಗೂ ಭಾರತದಾಂತ್ಯ ದತ್ತು ಪುತ್ರ ಸ್ವೀಕಾರಕ್ಕೆ ಅವಕಾಶ ವಿದ್ದರೂ ಆಸ್ತಿಗಳಲ್ಲಿ ಹಕ್ಕು ಇರುವುದಿಲ್ಲ. ಆದರೆ ಕೆಲವು ಧರ್ಮಗಳಲ್ಲಿ ಇಂದಿಗೂ ದತ್ತು ಪಡೆಯಲು ಅವಕಾಶವಿಲ್ಲ.ಏಕರೂಪ ನಾಗರಿಕ ಸಂಹಿತೆ ಜಾರಿಯಾಗುವ ಹಿನ್ನಲೆಯಲ್ಲಿ ಜೂವನೈಲ್ ಜಸ್ಟಿಸ್ (ಆರೈಕೆ ಮತ್ತು ಮಕ್ಕಳ ರಕ್ಷಣೆ) ಕಾಯ್ದೆ ಜಾರಿಗೊಳಿಸಲಾಗಿದೆ.
ಪ್ರತಿಯೊಬ್ಬರೂ iPhone 14 ಅನ್ನು ಖರೀದಿಸಲು ಬಯಸುತ್ತಾರೆ, ಆದರೆ, ಅದರ ಅಧಿಕ ಬೆಲೆಯಿಂದಾಗಿ ಪ್ರತಿಯೊಬ್ಬರ ಬಜೆಟ್ಗೆ ಅದು ಸರಿಹೊಂದುವುದಿಲ್ಲ, ಆದರೆ ಇದೀಗ ಪ್ರತಿಯೊಬ್ಬರ ಜೇಬಿನಲ್ಲಿ iPhone 14 ಇರುತ್ತದೆ. ಏಕೆಂದರೆ ಅದರ ಮೇಲೆ ಹಿಂದೆಂದೂ ಇಷ್ಟೊಂದು ರೀತಿಯ ರಿಯಾಯಿತಿ ಸಿಗುತ್ತಿರಲಿಲ್ಲ.
Kichcha Sudeep in Tirupati: ಕಿಚ್ಚ ಸುದೀಪ್ ಅವರು ತಮ್ಮ ಮುಂಬರುವ ಚಿತ್ರ ಕಿಚ್ಚ 46 ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ತಿರುಪತಿಗೆ ಕಿಚ್ಚ ಸುದೀಪ್ ದೇವರ ದರ್ಶನ ಪಡೆದಿದ್ದಾರೆ.
Baby Movie: ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿರುವ ಆನಂದ್ ದೇವರಕೊಂಡ ನಟನೆಯ ʼಬೇಬಿ ಚಿತ್ರʼ. ಆದರೆ ಇದರ ನಡುವೆ ರಕ್ಷಿತ್ ಶೆಟ್ಟಿ & ದೇವರಕೊಂಡ ನಡುವೆ ರಶ್ಮಿಕಾ ಇರುವ ಪೋಷ್ಟರ್ ವೈರಲ್ ಆಗಿದೆ.
ಭಾರತದ ಮೊದಲ ವಿದ್ಯುತ್ಚಾಲಿತ ಮೋಟರ್ಸೈಕಲ್ ತಯಾರಿಕಾ ಕಂಪನಿ ಟಾರ್ಕ್ ಮೋಟರ್ಸ್, ಬೆಂಗಳೂರಿನಲ್ಲಿ ತನ್ನ ಮೊದಲ ಅನುಭವ ವಲಯ (Experience Zone) ಉದ್ಘಾಟಿಸುವ ಮೂಲಕ ಕರ್ನಾಟಕ ರಾಜ್ಯ ಪ್ರವೇಶಿಸಿರುವುದಾಗಿ ಇಂದು ಇಲ್ಲಿ ಪ್ರಕಟಿಸಿದೆ.
ಜಯನಗರದ 5 ನೇ ಬ್ಲಾಕ್ನಲ್ಲಿರುವ ಈ 3S ಸೌಲಭ್ಯವು ಬ್ರ್ಯಾಂಡ್ನ ಕ್ರೇಟಸ್–ಆರ್(KRATOS-R) ಮೋಟರ್ಸೈಕಲ್ಗೆ ನೆಲೆಯಾಗಿದ್ದು, ಈ ಪ್ರದೇಶದ ಗ್ರಾಹಕರಿಗೆ ಮಾರಾಟ ಮತ್ತು ಮಾರಾಟದ ನಂತರದ ಸರ್ವೀಸ್ಗಳನ್ನು ನೀಡಲಿದೆ.
ಇದನ್ನೂ ಓದಿ: ನೀವು ಊಟದ ನಂತರ ಏಲಕ್ಕಿ ತಿಂತೀರಾ..! ತಪ್ಪದೇ ಈ ವಿಚಾರ ತಿಳಿದುಕೊಳ್ಳಿ
ನಗರದಲ್ಲಿ ರಾಬರಿ ಹಾಗೂ ಮನೆಗಳ್ಳತನ ಪ್ರಕರಣಗಳು ಕಂಟ್ರೋಲ್ ಗೆ ಬಂದಿದೆ. ಅಂಕಿ ಅಂಶಕಗಳನ್ನ ನೋಡಿದಾಗ ಕ್ರೈಂ ರೇಟ್ ಕಡಿಮೆ ಆಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿಕೆ ನೀಡಿದ್ದಾರೆ. ಚಾಮರಾಜಪೇಟೆಯ ಸಿಎಆರ್ ಮೈದಾನದಲ್ಲಿ ಸೇವಾ ಕವಾಯತು ಗೌರವ ಸ್ವೀಕರಿಸಿ ಮಾತನಾಡಿದರು.
2021 ರಲ್ಲಿ ನಡೆದ ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಆರೋಪಿಗಳ ಪ್ರಕರಣ ಪುನರ್ ಪರಿಶೀಲನೆ ಕುರಿತಂತೆ ಶಾಸಕ ತನ್ವೀರ್ ಸೇಠ್ ಪತ್ರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೇ ವಿಚಾರದ ಬಗ್ಗೆ ಮಾಧ್ಯಮಗಳು ಕೇಳಿದೆ ಪ್ರಶ್ನೆಗೆ ನೋ ಕಮೇಂಟ್ಸ್ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಉತ್ತರಿಸಿದ್ದಾರೆ.
Ranjani Raghavan: ಪುಟ್ಟ ಗೌರಿ ಮೂಲಕ ಗಮನ ಸೆಳೆದ ನಟಿ ರಂಜನಿ ರಾಘವನ್, ಕನ್ನಡತಿ ಧಾರವಾಹಿ ಮೂಲಕ ಇನ್ನಷ್ಟು ಖ್ಯಾತಿ ಗಳಿಸಿದರು. ಇದೀಗ ಕೇರಳದ ವಯನಾಡಿನಲ್ಲಿ ನಿಸರ್ಗದ ಮಡಲಿಲ್ಲಿ ಕಾಲ ಕಳೆಯುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಫೋಟೊಗಳನ್ನು ಹಂಚಿಕೊಂಡಿದ್ಧಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.