Nikhil kumaraswamy birthday : ಸ್ಯಾಂಡಲ್ವುಡ್ ಯುವರಾಜ ನಟ ನಿಖಿಲ್ ಕುಮಾರಸ್ವಾಮಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ತಮ್ಮ ಫ್ಯಾನ್ಸ್ಗೆ ಬರ್ತ್ ಡೇ ಗಿಫ್ಟ್ ನೀಡಿರುವ ನಿಖಿಲ್ ತಮ್ಮ ಮುಂಬರುವ ಸಿನಿಮಾ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಚಿತ್ರದ ಫಸ್ಟ್ ಲುಕ್ ನೋಡಿದ ʼಜಾಗ್ವಾರ್ʼ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ಸಾಕಷ್ಟು ಗ್ಯಾಪ್ನ ನಂತರ ತೆರೆ ಮೇಲೆ ಮಿಂಚಲು ʼರೈಡರ್ʼ ರೆಡಿಯಾಗಿದ್ದಾರೆ.
Nikhil Kumaraswamy New Movie : ರೈಡರ್ ಚಿತ್ರದ ನಂತ್ರ ಯುವರಾಜ ನಿಖಿಲ್ ಬಣ್ಣದ ಲೋಕದಿಂದ ಕೊಂಚ ದೂರ ಉಳಿದಿದ್ದಾರೆ.. ಮಧ್ಯದಲ್ಲಿ ಯಧುವೀರ ಎಂಬ ಪವರ್ ಫುಲ್ ಟೈಟಲ್ನಲ್ಲಿ ಸಿನಿಮಾ ಅನೌನ್ಸ್ ಆದ್ರು..ಅನೌನ್ಸ್ ಮಾಡಿದ ಸ್ಪೀಡ್ನಲ್ಲೇ ಸಿನಿಮಾ ಸೆಟ್ಟೇರೋಕು ಮುನ್ನ ಕ್ಯಾನ್ಸಲ್ ಆಗಿದೆ.
ಮಾಜಿ ಶಾಸಕರು ಹತಾಶರಾಗಿದ್ದಾರೆ ಎಂದು ಕಾಣಿಸುತ್ತಿದೆ. ಅವರ ಮಾತುಗಳಲ್ಲಿ ಕ್ಲೀಯರ್ ಆಗಿ ಅರ್ಥ ಆಗ್ತಾ ಇದೆ ಎಂದು ಸಿಪಿ ಯೋಗೆಶ್ವರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ರು.
Mandya Politics: ಶಕುನಿಗಳ ಮಾತು ಕೇಳುವಂತ ಪ್ರಮೇಯ ನಮಗಿಲ್ಲ. ಅಧಿವೇಶನಕ್ಕೆ ಯಾವಾಗ ಹೋಗಬೇಕು, ಪಕ್ಷ ಹೇಗೆ ಕಟ್ಟಬೇಕು, ಅಭಿವೃದ್ಧಿ ಹೇಗೆ ಮಾಡಬೇಕು ಅನ್ನೋದನ್ನು ಅವರಿಂದ ಕಲಿಯುವ ಅವಶ್ಯಕತೆ ಇಲ್ಲ ಅಂತಾ ಸುರೇಶ್ ಗೌಡ ಹೇಳಿದ್ದಾರೆ.
HDK on Nikhil Kumaraswamy : ನಿಖಿಲ್ ಕುಮಾರಸ್ವಾಮಿ ಅವರು ಈಗಾಗಲೇ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಅವರ ಹೆಸರನ್ನು ಘೋಷಣೆ ಮಾಡುವುದಕ್ಕೆ ನನಗೆ ಯಾವುದೇ ಅಂಜಿಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ರಾಜಕೀಯವಾಗಿ ನಮ್ಮ ಕುಟುಂಬಕ್ಕೆ ಜನ್ಮ ಕೊಟ್ಟ ಜಿಲ್ಲೆ ಮಂಡ್ಯ, ನೀವು ಯಾವುದೇ ಕಾರ್ಯಕ್ರಮಕ್ಕೆ ಕರೆದರು ಬರೋದು ನನ್ನ ಧರ್ಮ. ಈ ಭಾಗದಲ್ಲಿ ಅನ್ನದಾನಿ 24 ತಾಸು ಜನಗಳ ನಡುವೆ ಕೆಲಸ ಮಾಡ್ತಿದ್ದಾರೆ.
ನಿಖಿಲ್ ಕುಮಾರಸ್ವಾಮಿ 2023ರ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಾರೆ ಅಂತ ಯಾರು ಹೇಳಿದ್ರು? ಎಂದು ಮಂಡ್ಯದ ಮದ್ದೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. 20ರಿಂದ 30 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಲು ನಿಖಿಲ್ ಹೋರಾಟ ಮಾಡ್ತಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಮಾಡೋದಿಲ್ಲ ಎಂದಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಪುತ್ರನ ನಾಮಕರಣ ಶಾಸ್ತ್ರ ನಡೀತಿದ್ದು, ಸಮಾರಂಭದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮೊಮ್ಮಗನಿಗೆ ಆಶೀರ್ವಾದ ಮಾಡಿದ್ರು. ಅಳುತ್ತಿದ್ದ ಮೊಮ್ಮಗನನ್ನು ಶಿಳ್ಳೆ ಹೊಡೆಯೋ ಮೂಲಕ ಸಮಾಧನಪಡಿಸೋದಕ್ಕೆ ಎಚ್ಡಿಕೆ ಪ್ರಯತ್ನಿಸಿದ್ರು.
ದೇವೇಗೌಡರ ಕುಟುಂಬದಲ್ಲಿ ನಿಖಿಲ್ ಕುಮಾರಸ್ವಾಮಿ ಪುತ್ರನ ನಾಮಕರಣ ಶಾಸ್ತ್ರ ಸಂಭ್ರಮ ಮನೆ ಮಾಡಿದೆ.. ಸಮಾರಂಭದಲ್ಲಿ HDD ದಂಪತಿ ಭಾಗಿಯಾಗಿದ್ದು, ದೇವೇಗೌಡ ದಂಪತಿಗೆ ಕನಕಾಭಿಷೇಕ ಮಾಡಲಾಯ್ತು...
ಮಾಜಿ ಪ್ರಧಾನಿ ದೇವೇಗೌಡರ ಮನೆಯಲ್ಲಿ ಇಂದು ಸಂಭ್ರಮದ ವಾತಾವರಣ ಮನೆಮಾಡಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಮುದ್ದು ಮಗನ ನಾಮಕರಣ ಶಾಸ್ತ್ರ ಇಂದು ನೆರವೇರಿತು.
ನಿಖಿಲ್ ಕುಮಾರಸ್ವಾಮಿ ಪುತ್ರನ ನಾಮಕರಣ ಕಾರ್ಯಕ್ರಮ ಇಂದು ನಡೆಯುತ್ತಿದೆ. ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ನಾಮಕರಣ ಶಾಸ್ತ್ರ ಜರುಗುತ್ತಿದೆ. 9 ತಿಂಗಳು ತುಂಬಿರುವ ಹಿನ್ನೆಲೆ ನಿಖಿಲ್ ಪುತ್ರನಿಗೆ ಆವ್ಯನ್ ದೇವ್ ಎಂದು ಹೆಸರಿಡಲು ಕುಟುಂಬಸ್ಥರು ನಿರ್ಣಯಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಪುತ್ರನ ನಾಮಕರಣ ಕಾರ್ಯಕ್ರಮ ಇಂದು ನಡೆಯುತ್ತಿದೆ. ನಾಮಕರಣಕ್ಕೆ ಕುಟುಂಬಸ್ಥರಿಗೆ ಮಾತ್ರ ಅವಕಾಶವಿದ್ದು, ವಿವಿಧ ಹೂಗಳಿಂದ ಬೆಳ್ಳಿ ತೊಟ್ಟಿಲನ್ನು ಸಿಂಗರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.