ಇಂದು ಬಹುನೀಕ್ಷಿತ ಕೇಂದ್ರ ಬಜೆಟ್ 2023 ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದರು. ಮಧ್ಯಮ ವರ್ಗದವರಿಗೆ ಈ ಬಜೆಟ್ ಸ್ವಲ್ಪ ಸಮಾಧಾನ ತಂದಿದೆ. ಮೂಲಸೌಕರ್ಯ, ಪ್ರವಾಸೋದ್ಯಮ, ಐಟಿ ಮತ್ತು ತೋಟಗಾರಿಕೆಯಂತಹ ಕ್ಷೇತ್ರಗಳ ಮೇಲೆ ಪರಿಣಾಮ ಬಿದ್ದರೂ ಸಹ, ಮನರಂಜನಾ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಚಿತ್ರ ನಿರ್ಮಾಪಕ ಅಶೋಕ್ ಪಂಡಿತ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.