Beekeeping Business - ನೀವೂ ಕೂಡ ವ್ಯಾಪಾರ ಮಾಡುವ ಯೋಜನೆಯಲ್ಲಿದ್ದು, ಉತ್ತಮ ವ್ಯಾಪಾರದ ಹುಡುಕಾಟದಲ್ಲಿದ್ದು, ಆರಂಭದ ದಿನದಿಂದಲೇ ನಿಮಗೆ ಆದಾಯ ಬರಬೇಕು ಎಂಬ ನಿರೀಕ್ಸೆಯಲ್ಲಿದ್ದರೆ. ನಿಮ್ಮ ನಿರೀಕ್ಷೆಗೆ ಇಂದೇ ಅಂತ್ಯ ಹಾಡಿ. ಎಕೆಂದರ ಇಂದು ನಾವು ನಿಮಗೆ ಉತ್ತಮ ವ್ಯಾಪಾರದ ಕಲ್ಪನೆಯೊಂದನ್ನು ಹೇಳುತ್ತಿದ್ದು, ಅದು ನಿಮ್ಮ ಜೀವನವನ್ನೇ ಬದಲಾಯಿಸಲಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ನನಗೆ ತೈಲ ಬಾಂಡ್ಗಳ ಮೇಲೆ ಹೊರೆಯಾಗದಿದ್ದರೆ, ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಸ್ಥಿತಿಯಲ್ಲಿರುತ್ತಿದ್ದೆ. ಹಿಂದಿನ ಸರ್ಕಾರವು ತೈಲ ಬಾಂಡ್ಗಳನ್ನು ನೀಡುವ ಮೂಲಕ ನಮ್ಮ ಕೆಲಸವನ್ನು ಕಷ್ಟಕರವಾಗಿಸಿದೆ.
Vehicle Scrappage Policy Launch: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶದಲ್ಲಿ ನೂತನ ವಾಹನ ಸ್ಕ್ರಾಪೇಜ್ ನೀತಿಯನ್ನು ಪ್ರಾರಂಭಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್ ನಲ್ಲಿ ನಡೆದ ಹೂಡಿಕೆದಾರರ ಶೃಂಗಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ನೀತಿಯನ್ನು ಬಿಡುಗಡೆಗೊಳಿಸಿದ್ದಾರೆ.
ಮಾನವೀಯ ಅಗತ್ಯಗಳು ವಾಣಿಜ್ಯ ಲಾಭಗಳನ್ನು ಮೀರಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೋವಿನ್ ವೇದಿಕೆಯನ್ನು ಇತರ ರಾಷ್ಟ್ರಗಳೊಂದಿಗೆ ಉಚಿತವಾಗಿ ಹಂಚಿಕೊಳ್ಳಲು ಮುಂದಾಗಿದ್ದಾರೆ.
ಮಾನವೀಯ ಅಗತ್ಯಗಳು ವಾಣಿಜ್ಯ ಲಾಭಗಳನ್ನು ಮೀರಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೋವಿನ್ ವೇದಿಕೆಯನ್ನು ಇತರ ರಾಷ್ಟ್ರಗಳೊಂದಿಗೆ ಉಚಿತವಾಗಿ ಹಂಚಿಕೊಳ್ಳಲು ಮುಂದಾಗಿದ್ದಾರೆ.
GST Council Meeting 2021 - ಕೊರೊನಾವೈರಸ್ನ (Coronavirus) ಎರಡನೇ ಅಲೆಯ ನಡುವೆ ಸುಮಾರು ಏಳು ತಿಂಗಳ ಬಳಿಕ ಜಿಎಸ್ಟಿ ಕೌನ್ಸಿಲ್ನ (GST Council Meet) ಈ ವರ್ಷದ ಮೊದಲ ಸಭೆ ಇಂದು ಮುಕ್ತಾಯಗೊಂಡಿದೆ. ಈ 43 ನೇ GST ಕೌನ್ಸಿಲ್ ಸಭೆಯಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ (Nirmala Sitharaman) ಅನೇಕ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.
Corona Second Wave: ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್ ನ ಹೊಸ ಪ್ರಕರಣಗಳ ಸಂಖ್ಯೆ 2 ಲಕ್ಷದ ಹತ್ತಿರಕ್ಕೆ ತಲುಪಿದ ಬಳಿಕ, ಮತ್ತೆ ದೇಶಾದ್ಯಂತ ಲಾಕ್ ಡೌನ್ ಆಗುವ ಸಾಧ್ಯತೆಯ ಕುರಿತು ಶಂಕೆ ವ್ಯಕ್ತವಾಗುತ್ತಿದೆ.
ನೌಕರನ ಮೂಲ ವೇತನ ಮತ್ತು ಕಾರ್ಯಕ್ಷಮತೆಯ ವೇತನದ ಕನಿಷ್ಠ 12% ಅನ್ನು ಕಡ್ಡಾಯವಾಗಿ ಭವಿಷ್ಯ ನಿಧಿಯಾಗಿ ಕಡಿತಗೊಳಿಸಲಾಗುತ್ತದೆ, ಆದರೆ ಉದ್ಯೋಗದಾತನು ಇದಕ್ಕೆ ಇನ್ನೂ 12% ಕೊಡುಗೆ ನೀಡುತ್ತಾನೆ.
Small savings schemes: ಮಾರ್ಚ್ 31 ರಂದು ಪಿಪಿಎಫ್, ಸುಕನ್ಯಾ ಸಮೃದ್ಧಿಯಂತಹ ಎಲ್ಲಾ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಕಡಿತಗೊಳಿಸುವುದಾಗಿ ಸರ್ಕಾರ ಘೋಷಿಸಿತು. ಇದೀಗ ಸರ್ಕಾರದ ಈ ನಿರ್ಧಾರದ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಿಂದ ಮಾಹಿತಿ ನೀಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿ ನೀಡಿದ್ದಾರೆ.
Petrol Diesel Price - ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು (Excise Duty On Petrol And Diesel) ಶೀಘ್ರದಲ್ಲೇ ಕಡಿಮೆ ಮಾಡಲು ಹಣಕಾಸು ಸಚಿವಾಲಯ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಇದೇ ವೇಳೆ ಸಚಿವಾಲಯವು ಪ್ರಸ್ತುತ ರಾಜ್ಯಗಳು ಮತ್ತು ತೈಲ ಕಂಪನಿಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳ ಸ್ಥಿರತೆಗಾಗಿ ಪ್ರಸ್ತುತ ಸರ್ಕಾರ ಕಾಯುತ್ತಿದೆ.
Private Banks In Government Business - ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಟ್ವೀಟ್ ಮಾಡುವ ಮೂಲಕ ಈ ಮಾಹಿತಿ ನೀಡಿದ್ದಾರೆ. ಹಣಕಾಸು ಸೇವೆಗಳ ಇಲಾಖೆಯ ಟ್ವಿಟರ್ ಹ್ಯಾಂಡಲ್ನಿಂದ ಬಿಡುಗಡೆಯಾದ ಟ್ವೀಟ್ ಅನ್ನು ಅವರು ರಿಟ್ವೀಟ್ ಮಾಡಿದ್ದಾರೆ ಮತ್ತು ತಮ್ಮ ಅಭಿಪ್ರಾಯವನ್ನು ಬರೆದಿದ್ದಾರೆ. ತಮ್ಮ ರೀಟ್ವೀಟ್ ನಲ್ಲಿ ಬರೆದುಕೊಂಡಿರುವ ಅವರು "ಖಾಸಗಿ ಬ್ಯಾಂಕುಗಳು ಕೂಡ ಇನ್ಮುಂದೆ ಸರ್ಕಾರಿ ಬ್ಯಾಂಕುಗಳ ಜೊತೆಗೆ ದೇಶದ ಅಭಿವೃದ್ಧಿಯಲ್ಲಿ ಸಮಾನ ಪಾಲುದಾರರಾಗಲಿವೆ" ಎಂದಿದ್ದಾರೆ.
Corona Vaccination - ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರಿ ಅಂಡ್ ಕಾಮರ್ಸ್ ಆಯೋಜಿಸಿದ್ದ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅಜೀಮ್ ಪ್ರೇಮ್ಜಿ ಭಾರತದ ವ್ಯಾಕ್ಸಿನೇಷನ್ (Corona Vaccination) ಕಾರ್ಯಕ್ರಮವನ್ನು ಶ್ಲಾಘಿಸಿದ್ದಾರೆ
Government insurance company news: ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳ ಆರ್ಥಿಕ ಸ್ಥಿತಿಯನ್ನು ಮತ್ತಷ್ಟು ಉತ್ತಮಗೊಳಿಸುವ ಸಲುವಾಗಿ ಚಾಲ್ತಿಯಲ್ಲಿರುವ ತ್ರೈಮಾಸಿಕದಲ್ಲಿ ಹಚ್ಚುವರಿ 3000 ಕೋಟಿ ರೂ.ಗಳನ್ನು ಸೇರಿಸಲಿದೆ.
How to get loan from PM Svanidhi scheme: ಪ್ರಧಾನ್ ಮಂತ್ರಿ ಸ್ವನಿಧಿ ಯೋಜನೆಯಡಿ 1 ವರ್ಷಕ್ಕೆ ಬಡವರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಮೋದಿ ಸರ್ಕಾರ (Modi Government) 10,000 ರೂ.ಗಳ ಆರ್ಥಿಕ ನೆರವು ನೀಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಶನಿವಾರ ಲೋಕಸಭೆಯಲ್ಲಿ ತಿಳಿಸಿದ್ದಾರೆ.
ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ 75 ವರ್ಷ ಮೇಲ್ಪಟ್ಟವರ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ಘೋಷಣೆ ನಂತ್ರ ಈ ಬಗ್ಗೆ ಸಾಕಷ್ಟು ಚರ್ಚೆಯಾಗ್ತಿದೆ. ಇದ್ರ ಷರತ್ತಿನ ಬಗ್ಗೆ ತಿಳಿಯುವ ಅಗತ್ಯವಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.