Pension : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸರ್ಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್ಪಿಎಸ್) ಅನ್ನು ಸುಧಾರಿಸಲು ಸಮಿತಿಯನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ, ಪ್ರತಿಪಕ್ಷದ ಆಡಳಿತವಿರುವ ರಾಜ್ಯಗಳು ಹಳೆಯ ಪಿಂಚಣಿ ಯೋಜನೆಯನ್ನು ಅಳವಡಿಸಿಕೊಂಡ ನಂತರ ಈ ಕ್ರಮಕ್ಕೆ ಮುಂದಾಗಿದೆ.
Old Pension Scheme Update: ಸರ್ಕಾರಿ ನೌಕರರ ಪಿಂಚಣಿಗೆ ಸಂಬಂಧಿಸಿದ ವಿಷಯದಲ್ಲಿ ಎನ್ಪಿಎಸ್ ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಪ್ರಸ್ತಾಪವೊಂದನ್ನು ಮುಂದಿಟ್ಟಿದ್ದಾರೆ. ಬನ್ನಿ ಈ ಕುರಿತಾದ ಹೊಸ ಅಪ್ಡೇಟ್ ಏನು ತಿಳಿದುಕೊಳ್ಳೋಣ,
Govt Employees Pension : ಈ ಬಗ್ಗೆ ಜೆಪಿಸಿ ರಚನೆಯಾಗಬೇಕು ಎಂದು ವಿರೋಧ ಪಕ್ಷಗಳ ಸಂಸದರ ಒತ್ತಾಯ ಕೇಳಿಬಂದಿತ್ತು. 2023 ರ ಹಣಕಾಸು ಮಸೂದೆಯನ್ನು ಹೆಚ್ಚಿನ ಕೂಗುಗಳ ನಡುವೆ ಅಂಗೀಕರಿಸಲಾಯಿತು. ಈ ವೇಳೆ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸರ್ಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯನ್ನು ಸುಧಾರಿಸುವ ಅಗತ್ಯವಿದೆ ಎಂದು ಹೇಳಿದರು.
ಹಳೆಯ ಪಿಂಚಣಿ ಯೋಜನೆಯ ಲಾಭವನ್ನು ಪಡೆಯಬಯಸುವವರಿಗೆ ಇದು ಒಳ್ಳೆಯ ಸುದ್ದಿಯಾಗಿರಲಿದೆ. ಸುದೀರ್ಘ ನಿರೀಕ್ಷೆಯ ನಂತರ ಇದೀಗ ಕೇಂದ್ರ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ನೀಡಲು ಸರ್ಕಾರ ನಿರ್ಧರಿಸಿದೆ.
Petrol-Diesel Priceಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮಹತ್ವದ ಯೋಜನೆಯೊಂದನ್ನು ರೂಪಿಸುತಿದೆ. ಇಂದು ವಿತ್ತ ಸಚಿವರು ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿ ಜನ ಸಾಮಾನ್ಯರಿಗೆ ಪರಿಹಾರ ನೀಡುವ ಕುರಿತು ಅಗತ್ಯ ಮಾಹಿತಿ ಹಂಚಿಕೊಂಡಿದ್ದಾರೆ.
Petrol-Diesel Price on 20th Feb : ಕಳೆದ ಒಂಬತ್ತು ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಸ್ಥಿರವಾಗಿದೆ. ಆದರೆ ಇಂದಿಗೂ ಹಲವು ನಗರಗಳಲ್ಲಿ ಪೆಟ್ರೋಲ್ 100 ರೂ.ಗಿಂತ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ. ಇತ್ತೀಚೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಯ ನಂತರ ಜನರಲ್ಲಿ ಸಂತಸದ ಅಲೆ ಮೂಡಿತ್ತು.
GST Council 49th Meeting: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಪರೀಕ್ಷೆಗಳ ಮೇಲೆ ಜಿಎಸ್ಟಿ ವಿಧಿಸದಿರಲು ಜಿಎಸ್ಟಿ ಕೌನ್ಸಿಲ್ ನಿರ್ಧರಿಸಿದೆ. ಈ ನಿರ್ಧಾರದಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ದೊಡ್ಡ ಪರಿಹಾರ ಸಿಕ್ಕಂತಾಗಿದೆ.
LIC Policy Update: ದೇಶದ ಅತಿದೊಡ್ಡ ಜೀವ ವಿಮಾ ಕಂಪನಿಯಾಗಿರುವ ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಯಿಂದ ಶಾಕಿಂಗ್ ಮಾಹಿತಿ ಹೊರಬಿದ್ದಿದೆ. ಈ ಹಿಂದೆ ಕೇಂದ್ರ ಸರ್ಕಾರವು ಎಲ್ಐಸಿ ಮೇಲೆ ಭಾರಿ ತೆರಿಗೆಯ ಲಾಭವನ್ನು ನೀಡುತ್ತಿತ್ತು, ಆದರೆ ಈ ಬಾರಿ ನಿಯಮಗಳಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ.
Pension Scheme Latest Update: ದೇಶಾದ್ಯಂತ ಇರುವ ಸರ್ಕಾರಿ ನೌಕರರ ಪಾಲಿಗೆ ಸಂತಸದ ಸುದ್ದಿ ಪ್ರಕಟವಾಗಿದೆ. ನೀವೂ ಕೂಡ ಸರಕಾರಿ ನೌಕರಿಯಲ್ಲಿ ನಿರತರಾಗಿದ್ದು ಮತ್ತು ಪಿಂಚಣಿ ಸುದ್ದಿಯ ಲಾಭವನ್ನು ಪಡೆಯಲು ಬಯಸಿದರೆ, ಮಾರ್ಚ್ 3 ನಿಮ್ಮ ಪಾಲಿಗೆ ಒಂದು ಪ್ರಮುಖ ದಿನಾಂಕವಾಗಿದೆ.
Budget 2023 : ಕೇಂದ್ರ ಬಜೆಟ್ 2023 ಅನ್ನು ಪ್ರಸ್ತುತಪಡಿಸುವಾಗ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ಯಾನ್ ಲಿಂಕ್ ಮಾಡದ ಪ್ರಕರಣಗಳಿಗೆ ನೌಕರರ ಭವಿಷ್ಯ ನಿಧಿ (ಇಪಿಎಫ್) ಹಿಂಪಡೆಯುವಿಕೆಯ ಮೇಲಿನ ಟಿಡಿಎಸ್ ದರವನ್ನು ಕಡಿತಗೊಳಿಸುವುದಾಗಿ ಘೋಷಿಸಿದ್ದರು.
Pension Scheme : ಪಿಂಚಣಿದಾರರಿಗೆ ಕೇಂದ್ರ ಸರ್ಕಾರದಿಂದ ದೊಡ್ಡ ಮಾಹಿತಿ ನೀಡಲಾಗಿದೆ. ನೀವೂ ಪಿಂಚಣಿ ಲಾಭ ಪಡೆಯುತ್ತಿದ್ದರೆ, ಈಗ ನಿಮಗೆ ಭಾರಿ ಲಾಭ ಸಿಗಲಿದೆ. ಕೇಂದ್ರ ಬಜೆಟ್ 2023-24 ರಲ್ಲಿ, ಒಂದು ಶ್ರೇಣಿಯ ಒಂದು ಪಿಂಚಣಿ (OROP) ಯೋಜನೆಯಡಿಯಲ್ಲಿ ಸಶಸ್ತ್ರ ಪಡೆಗಳ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರ ಪರಿಷ್ಕರಣೆಗಾಗಿ ಮತ್ತು ಎಲ್ಲಾ ಅವಶ್ಯಕತೆಗಳನ್ನು ಪೂರೈಸಲು 28,138 ಕೋಟಿ ರೂ. ಪಿಂಚಣಿ ಪಡೆಯುವವರು ಇದರಿಂದ ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆ.
ಚುನಾವಣೆ ಹೊಸ್ತಿಲಲ್ಲ ಮೋದಿ 2ನೇ ಅವಧಿಯ ಸರ್ಕಾರದ ಕೊನೆಯ ಬಜೆಟ್ ಮಂಡನೆಯಾಗಿದೆ.. ನಿರೀಕ್ಷೆಯಂತೆ ಬಜೆಟ್ನಲ್ಲಿ ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ... ತೆರಿಗೆ ವಿನಾಯಿತಿ ಮಿತಿ ಹೆಚ್ಚಳ ಮಾಡಲಾಗಿದೆ.. ರಕ್ಷಣಾ ವಲಯಕ್ಕೆ ಬಜೆಟ್ನಲ್ಲಿ ಒತ್ತು ನೀಡಲಾಗಿದೆ.. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಸತತ 5ನೇ ಬಜೆಟ್ ಹೈಲೈಟ್ಸ್ ಏನು..? ಯಾರಿಗೆ ಸಿಹಿ.. ಯಾರಿಗೆ ಕಹಿ..? ಇಲ್ಲಿದೆ ನೋಡಿ.
Income Tax Latest Update: ಬಜೆಟ್ ಮಂಡನೆಯ ಬಳಿಕ 7 ಲಕ್ಷದ ವರೆಗೆ ಆದಾಯ ಹೊಂದಿದವರು ಯಾವುದೇ ರೀತಿಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ ಎಂಬುದು ಪ್ರಸ್ತುತ ಎಲ್ಲೆಡೆ ಹೆಚ್ಚಿಗೆ ಚರ್ಚೆಯಾಗುತ್ತಿರುವ ವಿಷಯ. ಆದರೆ, 7 ಲಕ್ಷಕ್ಕಿಂತ ಹೆಚ್ಚು ಆದಾಯ ಇರುವವರೂ ಕೂಡ ಯಾವುದೇ ರೀತಿಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. ಬನ್ನಿ ಲೆಕ್ಕಾಚಾರ ಹೇಗಿದೆ ತಿಳಿದುಕೊಳ್ಳೋಣ.
ಭಾರತೀಯ ವಾಯುಪಡೆಗೆ ಬಂಡವಾಳ ಹಂಚಿಕೆಯ ಸಿಂಹಪಾಲು ಲಭ್ಯವಾಗಲಿದ್ದು, 1.62 ಲಕ್ಷ ಕೋಟಿ ರೂಪಾಯಿಗಳ ರಕ್ಷಣಾ ಬಜೆಟ್ನ 57,137 ಕೋಟಿ ರೂಪಾಯಿ ವಾಯುಪಡೆಗೆ ಲಭ್ಯವಾಗಲಿದೆ. ಕಳೆದ ಬಜೆಟ್ನಲ್ಲಿ ವಾಯುಪಡೆಗೆ 53,749 ಕೋಟಿ ಲಭಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.