Bad Bank: ದೇಶದಲ್ಲಿ ಬ್ಯಾಡ್ ಬ್ಯಾಂಕ್ ಸ್ಥಾಪಿಸಲು ಅಗತ್ಯವಿರುವ ಎಲ್ಲ ಅನುಮೋದನೆಗಳನ್ನು ಸ್ವೀಕರಿಸಲಾಗಿದೆ. ಎಸ್ಬಿಐ ಅಧ್ಯಕ್ಷರ ಪ್ರಕಾರ, ಪ್ರಸ್ತುತ ರೂ 83,000 ಕೋಟಿ ಮೌಲ್ಯದ 38 ಖಾತೆಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ಬ್ಯಾಡ್ ಬ್ಯಾಂಕ್ಗೆ ವರ್ಗಾಯಿಸಲಾಗುವುದು ಎನ್ನಲಾಗಿದೆ.
ಕೇಂದ್ರ ಸರ್ಕಾರ ಫೆ.1ರಂದು ಮಂಡಿಸಲಿರುವ ಬಜೆಟ್ನಲ್ಲಿ ಸಾಮಾಜಿಕ ಪಿಂಚಣಿಯನ್ನು ಮೂರು ಸಾವಿರಕ್ಕೆ ಏರಿಸಿ ಇತರೆ ಸೌಲಭ್ಯಗಳನ್ನು ಒದಗಿಸುವ ನಿರೀಕ್ಷೆ ಈ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಹಲವು ಸಂಘಟನೆಗಳು ತಿಳಿಸಿವೆ. ಪ್ರಸ್ತುತ ದೇಶದಲ್ಲಿ ಹಿರಿಯ ನಾಗರಿಕರ ಜನಸಂಖ್ಯೆ 14 ಕೋಟಿ ಇದ್ದಾರೆ.
ಈ ಬಾರಿಯ ಬಜೆಟ್ನಲ್ಲಿ ‘ವರ್ಕ್ ಫ್ರಮ್ ಹೋಮ್’ ಮಾಡುವವರಿಗೆ ದೊಡ್ಡ ರಿಲೀಫ್ ಸಿಗುವ ನಿರೀಕ್ಷೆ ಇದೆ. ಕಳೆದ ಕೆಲವು ವರ್ಷಗಳಿಂದ ಕೇಂದ್ರ ಬಜೆಟ್ನಲ್ಲಿ ವೇತನದಾರರಿಗೆ ಸರ್ಕಾರದಿಂದ ಯಾವುದೇ ವಿಶೇಷ ಪರಿಹಾರ ಸಿಕ್ಕಿರಲಿಲ್ಲ.
ಈ ವರ್ಷ ಬಜೆಟ್ ಅಧಿವೇಶನ 2022 ಎರಡು ಭಾಗಗಳಲ್ಲಿ ನಡೆಯಲಿದೆ, ಮೊದಲ ಭಾಗವು ಜನವರಿ 31 ರಿಂದ ಫೆಬ್ರವರಿ 11 ರವರೆಗೆ ಮತ್ತು ಎರಡನೇ ಭಾಗವು ಮಾರ್ಚ್ 14 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದೆ.
2014ರಲ್ಲಿ ಅಂದಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಬಜೆಟ್ ಭಾಷಣಕ್ಕೆ 2 ಗಂಟೆ 10 ನಿಮಿಷ ತೆಗೆದುಕೊಂಡಿದ್ದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2019ರ ಬಜೆಟ್ ಭಾಷಣವನ್ನು 2 ಗಂಟೆ 5 ನಿಮಿಷಗಳಲ್ಲಿ ಪೂರ್ಣಗೊಳಿಸಿದ್ದರು.
ಈ ವರ್ಷದ ಬಜೆಟ್ ಅಧಿವೇಶನವು ಫೆಬ್ರವರಿ 1 ರಿಂದ ಪ್ರಾರಂಭವಾಗಲಿದೆ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ದಿನ ಸಂಸತ್ತಿನಲ್ಲಿ ವಾರ್ಷಿಕ ಬಜೆಟ್ ಅನ್ನು ಮಂಡಿಸಲಿದ್ದಾರೆ.
Business Idea - ನೀವೂ ಕೂಡ ವ್ಯಾಪಾರ ಮಾಡುವ ಯೋಜನೆಯಲ್ಲಿದ್ದು, ಉತ್ತಮ ವ್ಯಾಪಾರದ ಹುಡುಕಾಟದಲ್ಲಿದ್ದು, ಆರಂಭದ ದಿನದಿಂದಲೇ ನಿಮಗೆ ಆದಾಯ ಬರಬೇಕು ಎಂಬ ನಿರೀಕ್ಷೆಯಲ್ಲಿದ್ದರೆ, ನಿಮ್ಮ ನಿರೀಕ್ಷೆಗೆ ಇಂದೇ ಅಂತ್ಯ ಹಾಡಿ. ಎಕೆಂದರ ಇಂದು ನಾವು ನಿಮಗೆ ಉತ್ತಮ ವ್ಯಾಪಾರದ ಕಲ್ಪನೆಯೊಂದನ್ನು ಹೇಳುತ್ತಿದ್ದು, ಅದು ನಿಮ್ಮ ಜೀವನವನ್ನೇ ಬದಲಾಯಿಸಲಿದೆ.
Senior Citizen Taxpayers - 60 ವರ್ಷಕ್ಕಿಂತ ಮೇಲ್ಪಟ್ಟ ತೆರಿಗೆ ಪಾವತಿದಾರರಿಗೆ ಮೆಡಿಕ್ಲೈಮ್ ಅಥವಾ ಆರೋಗ್ಯ ವಿಮೆ ನೀಡುವ ವಿಷಯದ ಬಗ್ಗೆಯೇ ಆಗಲಿ ಅಥವಾ ಹೊಸದಾಗಿ ಯೋಜನೆಯನ್ನು ಪ್ರಾರಂಭಿಸಲು ಸರ್ಕಾರಕ್ಕೆ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದು ಹಣಕಾಸು ಸಚಿವರು ಹೇಳಿದ್ದಾರೆ.
Nirmala Sitharaman: ಫೋರ್ಬ್ಸ್ ನಿಯತಕಾಲಿಕವು ವಿಶ್ವದ 100 ಅತ್ಯಂತ ಶಕ್ತಿಶಾಲಿ ಮಹಿಳೆಯರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 37 ನೇ ಸ್ಥಾನದಲ್ಲಿದ್ದಾರೆ, ಇದರೊಂದಿಗೆ ಅವರು ಭಾರತದ ಅತ್ಯಂತ ಶಕ್ತಿಶಾಲಿ ಮಹಿಳೆಯಾಗಿದ್ದಾರೆ. ಇನ್ನು ಕೆಲವು ಭಾರತೀಯ ಮಹಿಳೆಯರೂ ಈ ಪಟ್ಟಿಯಲ್ಲಿ ಸೇರಿದ್ದಾರೆ.
ಜಿಎಸ್ಟಿ ಕೌನ್ಸಿಲ್ ಸಭೆ ಮುಕ್ತಾಯವಾಗುತ್ತಿದ್ದಂತೆ,ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆನ್ಲೈನ್ ಆಹಾರ ವಿತರಣಾ ಸಂಸ್ಥೆಗಳಾದ ಸ್ವಿಗ್ಗಿ ಮತ್ತು ಜೊಮಾಟೊ ಇನ್ನು ಮುಂದೆ ಸರ್ಕಾರಕ್ಕೆ ಜಿಎಸ್ಟಿ ತೆರಿಗೆಯನ್ನು ಪಾವತಿಸಬೇಕಾಗುತ್ತದೆ ಎಂದು ಬಹಿರಂಗಪಡಿಸಿದರು.
National Monetisation Pipeline Launch:ಈ ಮೂಲಕ, ಮುಂದಿನ ನಾಲ್ಕು ವರ್ಷಗಳಲ್ಲಿ ಕೇಂದ್ರ ಸರ್ಕಾರವು ಮಾರಾಟ ಮಾಡಬೇಕಿರುವ ತನ್ನ ಸ್ವಂತ ಆಸ್ತಿ ಅಥವಾ ಹಣಗಳಿಸುಸರ್ಕಾರಿ ಆಸ್ತಿಗಳ ಪಟ್ಟಿ ಸಿದ್ಧಪಡಿಸಲಿದೆ.
Beekeeping Business - ನೀವೂ ಕೂಡ ವ್ಯಾಪಾರ ಮಾಡುವ ಯೋಜನೆಯಲ್ಲಿದ್ದು, ಉತ್ತಮ ವ್ಯಾಪಾರದ ಹುಡುಕಾಟದಲ್ಲಿದ್ದು, ಆರಂಭದ ದಿನದಿಂದಲೇ ನಿಮಗೆ ಆದಾಯ ಬರಬೇಕು ಎಂಬ ನಿರೀಕ್ಸೆಯಲ್ಲಿದ್ದರೆ. ನಿಮ್ಮ ನಿರೀಕ್ಷೆಗೆ ಇಂದೇ ಅಂತ್ಯ ಹಾಡಿ. ಎಕೆಂದರ ಇಂದು ನಾವು ನಿಮಗೆ ಉತ್ತಮ ವ್ಯಾಪಾರದ ಕಲ್ಪನೆಯೊಂದನ್ನು ಹೇಳುತ್ತಿದ್ದು, ಅದು ನಿಮ್ಮ ಜೀವನವನ್ನೇ ಬದಲಾಯಿಸಲಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ನನಗೆ ತೈಲ ಬಾಂಡ್ಗಳ ಮೇಲೆ ಹೊರೆಯಾಗದಿದ್ದರೆ, ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಸ್ಥಿತಿಯಲ್ಲಿರುತ್ತಿದ್ದೆ. ಹಿಂದಿನ ಸರ್ಕಾರವು ತೈಲ ಬಾಂಡ್ಗಳನ್ನು ನೀಡುವ ಮೂಲಕ ನಮ್ಮ ಕೆಲಸವನ್ನು ಕಷ್ಟಕರವಾಗಿಸಿದೆ.
Vehicle Scrappage Policy Launch: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶದಲ್ಲಿ ನೂತನ ವಾಹನ ಸ್ಕ್ರಾಪೇಜ್ ನೀತಿಯನ್ನು ಪ್ರಾರಂಭಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್ ನಲ್ಲಿ ನಡೆದ ಹೂಡಿಕೆದಾರರ ಶೃಂಗಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ನೀತಿಯನ್ನು ಬಿಡುಗಡೆಗೊಳಿಸಿದ್ದಾರೆ.
ಮಾನವೀಯ ಅಗತ್ಯಗಳು ವಾಣಿಜ್ಯ ಲಾಭಗಳನ್ನು ಮೀರಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೋವಿನ್ ವೇದಿಕೆಯನ್ನು ಇತರ ರಾಷ್ಟ್ರಗಳೊಂದಿಗೆ ಉಚಿತವಾಗಿ ಹಂಚಿಕೊಳ್ಳಲು ಮುಂದಾಗಿದ್ದಾರೆ.
ಮಾನವೀಯ ಅಗತ್ಯಗಳು ವಾಣಿಜ್ಯ ಲಾಭಗಳನ್ನು ಮೀರಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೋವಿನ್ ವೇದಿಕೆಯನ್ನು ಇತರ ರಾಷ್ಟ್ರಗಳೊಂದಿಗೆ ಉಚಿತವಾಗಿ ಹಂಚಿಕೊಳ್ಳಲು ಮುಂದಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.