ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಏಳು ದಿನಗಳ ಕಾಲ ಅದ್ಭುತವಾದ ಯುವಜನೋತ್ಸವ ಅರ್ಥಪೂರ್ಣವಾಗಿ ಜರುಗಿದೆ. ಇಂದು ಸಮಾರೋಪ ಸಮಾರಂಭ ನಡೆಯುತ್ತಿದೆ. ವಿವಿಧ ರಾಜ್ಯಗಳ ಕ್ರೀಡಾಪಟುಗಳು ಆಗಮಿಸಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿ ಅರ್ಥಪೂರ್ಣವಾಗಿ ನಡೆಸಿಕೊಟ್ಟಿದ್ದಾರೆ ಎಂದರು.
Nitin Gadkari News: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿಗೆ ಜೀವ ಬೆದರಿಕೆಯೊಡ್ಡಲಾಗಿದೆ. ಗಡ್ಕರಿ ಅವರ ಜನಸಂಪರ್ಕ ಕಚೇರಿಗೆ ಮೂರು ಬಾರಿ ಕರೆ ಮಾಡಿ ಈ ಧಮ್ಕಿ ಹಾಕಲಾಗಿದೆ ಎನ್ನಲಾಗಿದೆ. ಪ್ರಸ್ತುತ ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.
Car Discount Scheme: ಪ್ರಸ್ತುತ ಭಾರತ ವಿಶ್ವದ ಮೂರು ಅತಿ ದೊಡ್ಡ ಮೋಟಾರ್ ಮಾರುಕಟ್ಟೆಗಳಲ್ಲಿ ಒಂದಾಗಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿ ಹೇಳಿದ್ದಾರೆ. ಅಷ್ಟೇ ಅಲ್ಲ ಮುಂಬರುವ ಐದು ವರ್ಷಗಳಲ್ಲಿ ವಿಶ್ವದ ಅತಿ ದೊಡ್ಡ ಮಾರುಕಟ್ಟೆಯಾಗುವ ಸಾಮರ್ಥ್ಯವನ್ನು ಬಾರತ ಹೊಂದಿದೆ ಎಂದು ಗಡ್ಕರಿ ಹೇಳಿದ್ದಾರೆ.
Bengaluru Chennai Express way : ಬಜೆಟ್ಗೂ ಮುನ್ನ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಈ ಮೂಲಕ 2024ರ ಲೋಕಸಭೆ ಚುನಾವಣೆಗೂ ಮುನ್ನವೇ ರಾಜ್ಯದ ಜನತೆಗೆ ಉಡುಗೊರೆ ನೀಡಿದ್ದಾರೆ.
Nitin Gadkari On Clean Energy Vehicles: ಸಾರ್ವಜನಿಕ ಸಾರಿಗೆಗಾಗಿ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವುದರಿಂದ ಪ್ರಯಾಣಿಕರಿಗೆ ಸಿಗುವ ಪ್ರಯೋಜನಗಳ ಕುರಿತು ಮಾತನಾಡಿರುವ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ನಾನ್-ಎಸಿ ಎಲೆಕ್ಟ್ರಿಕ್ ಬಸ್ ಅನ್ನು ನಿರ್ವಹಿಸುವ ವೆಚ್ಚ ರೂ 39/ ಕಿಲೋಮೀಟರ್ ಗಳಷ್ಟಾಗಿದೆ ಎಂದು ಹೇಳಿದ್ದಾರೆ.
Nitin Gadkari: 2024-25ರ ವೇಳೆಗೆ ದೇಶವು 5,000 ಶತಕೋಟಿ ಡಾಲರ್ಗಳ ಒಟ್ಟು ಆಂತರಿಕ ಉತ್ಪನ್ನವನ್ನು (ಜಿಡಿಪಿ) ಸಾಧಿಸುವತ್ತ ಸ್ಥಿರವಾಗಿ ದಾಪುಗಾಲು ಇಡುತ್ತಿದೆ ಎಂದು ಕೇಂದ್ರ ಸಚಿವ ಗಡ್ಕರಿ ಹೇಳಿದ್ದಾರೆ.
Bond Insurance: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಮೂಲಸೌಕರ್ಯ ಕ್ಷೇತ್ರದಲ್ಲಿ ಲಿಕ್ವಿಡಿಟಿ ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಹೀಗಾಗಿ ಡಿಸೆಂಬರ್ 19 ರಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ದೇಶದ ಮೊಟ್ಟಮೊದಲ ಶ್ಯೂರಿಟಿ ಬಾಂಡ್ ವಿಮಾ ಉತ್ಪನ್ನವನ್ನು ಜಾರಿಗೊಳಿಸಲಿದೆ,
Nitin Gadkari On Electric Vechcle: ನೀವೂ ಕೂಡ ಹೊಸ ವರ್ಷದಲ್ಲಿ ವಾಹನ ಖರೀದಿಸಲು ಯೋಜನೆ ರೂಪಿಸುತ್ತಿದ್ದರೆ, ಈ ಬಂಬಾಟ್ ಸುದ್ದಿ ಕೇವಲ ನಿಮಗಾಗಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ನಿಟ್ಟಿನಲ್ಲಿ ಒಂದು ಮಹತ್ವದ ಘೋಷಣೆ ಮಾಡಿದ್ದರೆ, ಗಡ್ಕರಿಯ ಈ ಘೋಷಣೆಯ ಬಳಿಕ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಬಯಸುವವರಿಗೆ ಭಾರಿ ಅನುಕೂಲವಾಗಲಿದೆ.
Vehicle Scrapping Policy: 20 ವರ್ಷ ಪೂರೈಸಿದ ಖಾಸಗಿ ವಾಹನಗಳನ್ನು ಕಡ್ಡಾಯವಾಗಿ ಗುಜರಿಗೆ ಹಾಕುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಬಳಿಯಿದ್ದು, ಈ ಕುರಿತು ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.
Mandatory Six Airbags Rule: ಅಕ್ಟೋಬರ್ 1, 2023 ರಿಂದ ಪ್ರಯಾಣಿಕ ಕಾರುಗಳಲ್ಲಿ 6 ಏರ್ಬ್ಯಾಗ್ಗಳ ನಿಯಮವನ್ನು ಜಾರಿಗೆ ತರಲಾಗುತ್ತದೆ. ಈ ಕುರಿತು ರಸ್ತೆ ಸಾರಿಗೆ ಸಚಿವ ನಿತೀನ್ ಗಡ್ಕರಿ ಘೋಷಣೆ ಮಾಡಿದ್ದಾರೆ.
New Road Speed policy: ಶೀಘ್ರದಲ್ಲೇ ಭಾರತದಲ್ಲಿ ವಾಹನಗಳ ವೇಗ ಮತ್ತು ಹಾರ್ನ್ಗೆ ಸಂಬಂಧಿಸಿದ ನಿಯಮಗಳು ಬದಲಾಗುತ್ತಿವೆ. ಇದರ ಅಡಿಯಲ್ಲಿ, ಗರಿಷ್ಠ ವೇಗದ ಮಿತಿ ಕಡಿಮೆಯಾಗುವ ಸಾಧ್ಯತೆ ಇದೆ ಮತ್ತು ಹಾರ್ನ್ ನಿಯಮಗಳು ಸಹ ಬದಲಾಗಬಹುದು. ಹೊಸ ನೀತಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಸಿದ್ಧಪಡಿಸಲಿವೆ ಎನ್ನಲಾಗಿದೆ.
Vehicle Scrapping Facilities: 'ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಮೂರು ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ಕೇಂದ್ರಗಳನ್ನು ತೆರೆಯುವ ಸಾಧ್ಯತೆ ಇದೆ ಎಂದು ಸಚಿವರು ತಿಳಿಸಿದ್ದಾರೆ. ಕಳೆದ ವರ್ಷ ಆಗಸ್ಟ್ನಲ್ಲಿ ರಾಷ್ಟ್ರೀಯ ವಾಹನ ಸ್ಕ್ರ್ಯಾಪ್ ನೀತಿಯನ್ನು ಪ್ರಾರಂಭಿಸಲಾಗಿತ್ತು.
E-highways News: ಇಂಡೋ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ (ಐಎಸಿಸಿ) ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಗಡ್ಕರಿ, ವಿದ್ಯುತ್ ಮೇಲೆ ಭಾರತದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಸರ್ಕಾರ ಬಯಸಿದೆ ಎಂದು ಪುನರುಚ್ಚರಿಸಿದ್ದಾರೆ.
ನಗರದ ಖಾಸಗಿ ಹೋಟೆಲ್ ನಲ್ಲಿ ಎರಡು ದಿನಗಳು ನಡೆದ "Manthan" ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಸಚಿವ ಗಡ್ಕರಿ, ರಾಜ್ಯ ಸರ್ಕಾರ ಜತೆ ನಡೆಸಿದ "Bengaluru de-congestion" ಸಭೆ ಕುರಿತು ವಿವರಣೆ ನೀಡಿದರು.
New Traffice Rule: ನಿತಿನ್ ಗಡ್ಕರಿ ಅವರು ವಾಹನದ ಹಿಂಭಾಗದಲ್ಲಿ ಕುಳಿತುಕೊಂಡು ಸಂಚರಿಸುವ ಎಲ್ಲಾ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ಅನ್ನು ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ. ಖ್ಯಾತ ಕೈಗಾರಿಕೋದ್ಯಮಿ ಸೈರಸ್ ಮಿಸ್ತ್ರಿ ಅವರ ನಿಧನದ ನಂತರ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ ಎನ್ನಲಾಗುತ್ತಿದೆ.
Nitin Gadkari: ಈ ಹೂಡಿಕೆಯ ಮಾದರಿ ಸಣ್ಣ ಹೂಡಿಕೆದಾರರು, ಕಡಿಮೆ ಮತ್ತು ಮಧ್ಯಮ ಆದಾಯ ಗುಂಪಿನ ಜನರಿಗಾಗಿ ಈ ಯೋಜನೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿ ಹೇಳಿದ್ದಾರೆ. ಇದರ ಅಡಿ ಯೋಜನೆಗಳಿಗೆ ಬಂಡವಾಳ ಕ್ರೂಢೀಕಾರಣಕ್ಕಾಗಿ ಮುಂದಿನ ತಿಂಗಳು ಬಂಡವಾಳ ಮಾರುಕಟ್ಟೆಯನ್ನು ಸಂಪರ್ಕಿಸಲಾಗುವುದು ಎಂದು ಅವರು ಹೇಳಿದ್ದಾರೆ.