Vehicle Scrapping Facilities: 'ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಮೂರು ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ಕೇಂದ್ರಗಳನ್ನು ತೆರೆಯುವ ಸಾಧ್ಯತೆ ಇದೆ ಎಂದು ಸಚಿವರು ತಿಳಿಸಿದ್ದಾರೆ. ಕಳೆದ ವರ್ಷ ಆಗಸ್ಟ್ನಲ್ಲಿ ರಾಷ್ಟ್ರೀಯ ವಾಹನ ಸ್ಕ್ರ್ಯಾಪ್ ನೀತಿಯನ್ನು ಪ್ರಾರಂಭಿಸಲಾಗಿತ್ತು.
E-highways News: ಇಂಡೋ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ (ಐಎಸಿಸಿ) ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಗಡ್ಕರಿ, ವಿದ್ಯುತ್ ಮೇಲೆ ಭಾರತದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಸರ್ಕಾರ ಬಯಸಿದೆ ಎಂದು ಪುನರುಚ್ಚರಿಸಿದ್ದಾರೆ.
ನಗರದ ಖಾಸಗಿ ಹೋಟೆಲ್ ನಲ್ಲಿ ಎರಡು ದಿನಗಳು ನಡೆದ "Manthan" ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಸಚಿವ ಗಡ್ಕರಿ, ರಾಜ್ಯ ಸರ್ಕಾರ ಜತೆ ನಡೆಸಿದ "Bengaluru de-congestion" ಸಭೆ ಕುರಿತು ವಿವರಣೆ ನೀಡಿದರು.
New Traffice Rule: ನಿತಿನ್ ಗಡ್ಕರಿ ಅವರು ವಾಹನದ ಹಿಂಭಾಗದಲ್ಲಿ ಕುಳಿತುಕೊಂಡು ಸಂಚರಿಸುವ ಎಲ್ಲಾ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ಅನ್ನು ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ. ಖ್ಯಾತ ಕೈಗಾರಿಕೋದ್ಯಮಿ ಸೈರಸ್ ಮಿಸ್ತ್ರಿ ಅವರ ನಿಧನದ ನಂತರ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ ಎನ್ನಲಾಗುತ್ತಿದೆ.
Nitin Gadkari: ಈ ಹೂಡಿಕೆಯ ಮಾದರಿ ಸಣ್ಣ ಹೂಡಿಕೆದಾರರು, ಕಡಿಮೆ ಮತ್ತು ಮಧ್ಯಮ ಆದಾಯ ಗುಂಪಿನ ಜನರಿಗಾಗಿ ಈ ಯೋಜನೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿ ಹೇಳಿದ್ದಾರೆ. ಇದರ ಅಡಿ ಯೋಜನೆಗಳಿಗೆ ಬಂಡವಾಳ ಕ್ರೂಢೀಕಾರಣಕ್ಕಾಗಿ ಮುಂದಿನ ತಿಂಗಳು ಬಂಡವಾಳ ಮಾರುಕಟ್ಟೆಯನ್ನು ಸಂಪರ್ಕಿಸಲಾಗುವುದು ಎಂದು ಅವರು ಹೇಳಿದ್ದಾರೆ.
Nitin Gadlkari: ತಂತ್ರಜ್ಞಾನ ಹಾಗೂ ಹಸಿರು ಇಂಧನ ಕ್ಷೇತ್ರದಲ್ಲಿನ ಅಭಿವೃದ್ಧಿಯೊಂದಿಗೆ ಮುಂಬರುವ ದಿನಗಳಲ್ಲಿ ಇಲೆಕ್ಟ್ರಿಕ್ ಆಟೋಮೊಬೈಲ್ ಗಳ ಬೆಲೆ ಇಳಿಕೆಯಾಗಲಿದೆ ಎಂದು ಕೇಂದ್ರ ಸಚಿವ ನಿತೀನ್ ಗಡ್ಕರಿ ಹೇಳಿದ್ದಾರೆ. ಅಷ್ಟೇ ಅಲ್ಲ ಮುಂದಿನ ಒಂದರಿಂದ ಎರಡು ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆ ಪೆಟ್ರೋಲ್ ವಾಹನಗಳ ಬೆಲೆಗೆ ಸರಿಸಮನಾಗಲಿದೆ ಎಂದೂ ಕೂಡ ಅವರು ಹೇಳಿದ್ದಾರೆ.
Nitin Gadkari On Airbag: ಕೇಂದ್ರ ಸಚಿವ ನಿತೀನ್ ಗಡ್ಕರಿ ಲೋಕಸಭೆಯಲ್ಲಿ ತಮ್ಮ ಸರ್ಕಾರದ ಮಹತ್ವದ ಪ್ಲಾನ್ ವೊಂದರ ಕುರಿತು ಮಾತನಾಡಿದ್ದಾರೆ. ಇದರಿಂದ ವಾಹನ ಸವಾರರಿಗೆ ಅದ್ಭುತ ಸೌಲಭ್ಯ ಸಿಗಲಿದೆ. ಇದಲ್ಲದೆ ಏರ್ ಬ್ಯಾಗ್ ಬೆಲೆ ಎಷ್ಟಾಗಲಿದೆ ಎಂಬುದನ್ನು ಕೂಡ ನಿತೀನ್ ಗಡ್ಕರಿ ಹಂಚಿಕೊಂಡಿದ್ದಾರೆ.
ವಾಸ್ತವವಾಗಿ, ತಂತ್ರಜ್ಞಾನ ಮತ್ತು ಹಸಿರು ಇಂಧನದಲ್ಲಿ ತ್ವರಿತ ಪ್ರಗತಿಯು ಎಲೆಕ್ಟ್ರಿಕ್ ಆಟೋಮೊಬೈಲ್ ಗಳ ಬೆಲೆಯನ್ನು ಕಡಿಮೆ ಮಾಡುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
Parking Rules: ತಪ್ಪಾದ ಜಾಗದಲ್ಲಿ ವಾಹನ ಪಾರ್ಕಿಂಗಗೆ 1000 ರೂ. ದಂಡ ವಿಧಿಸುವ ಕಾನೂನನ್ನು ಸರ್ಕಾರ ಜಾರಿಗೆ ಜಾರಿಗೆ ತರಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿ ಘೋಷಣೆ ಮಾಡಿದ್ದಾರೆ. ಈ ಕಾನೂನಿನಲ್ಲಿ ತಪ್ಪಾದ ಜಾಗದಲ್ಲಿ ಪಾರ್ಕ್ ಆದ ವಾಹನದ ಫೋಟೋ ಕ್ಲಿಕ್ಕಿಸಿ ಕಳುಹಿಸುವವರಿಗೆ 500 ರೂ.ಬಹುಮಾನ ನೀಡುವ ವ್ಯವಸ್ಥೆಯೂ ಇರಲಿದೆ ಎಂದು ಗಡ್ಕರಿ ತಿಳಿಸಿದ್ದಾರೆ.
Nitin Gadkari on Petrol: ಕೇಂದ್ರ ಸಚಿವ ನಿತೀನ್ ಗಡ್ಕರಿ ಪೆಟ್ರೋಲ್ ಕುರಿತಂತೆ ಆಘಾತಕಾರಿ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ. ಹೌದು, ಮುಂದಿನ ಐದು ವರ್ಷಗಳಲ್ಲಿ ಇಡೀ ದೇಶದಲ್ಲಿ ಇರುವ ಪೆಟ್ರೋಲ್ ಖಾಲಿಯಾಗಲಿದೆ ಎಂದು ಅವರು ಹೇಳಿದ್ದಾರೆ. ನಿತೀನ್ ಗಡ್ಕರಿ ಅವರ ಈ ಹೇಳಿಕೆ ಇದೀಗ ಜನರಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
Nitin Gadkari on Electric Vehicle: ನೀವೂ ಕೂಡ ಕಾರ್ ಅಥವಾ ಬೈಕ್ ಪ್ರಿಯರಾಗಿದ್ದರೆ, ಈ ಸಂತಸದ ಸುದ್ದಿ ನಿಮಗಾಗಿ. ಹೌದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿ ಅವರ ಈ ಹೊಸ ಘೋಷಣೆಯಿಂದ ಕೇವಲ ವಾಯುಮಾಲಿನ್ಯಕ್ಕೆ ಮಾತ್ರವೇ ಬ್ರೇಕ್ ಬೀಳದೆ, ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿಯೂ ಕೂಡ ಭಾರಿ ಇಳಿಕೆಯಾಗಲಿದೆ.
New Parking Rule - ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿ ಅವರು ನೀಡಿರುವ ಹೇಳಿಕೆಯ ಪ್ರಕಾರ, ತಪ್ಪು ವಿಧಾನದ ಮೂಲಕ ಪಾರ್ಕ್ ಮಾಡಲಾಗಿರುವ ವಾಹನಗಳ ಕುರಿತು ವರದಿ ಮಾಡುವವರಿಗೆ ಬಹುಮಾನ ನೀಡಲಾಗುವುದು ಎನ್ನಲಾಗಿದೆ.
ಆಧಾರ್ ಕಾರ್ಡ್ ಹೊಂದಿರುವ ಟೋಲ್ ಪ್ಲಾಜಾಗಳ ಬಳಿ ವಾಸಿಸುವ ಸ್ಥಳೀಯ ಜನರಿಗೆ ಸರ್ಕಾರ ಪಾಸ್ಗಳನ್ನು ನೀಡಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ(Nitin Gadkari) ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದ್ದಾರೆ.
Nitin Gadkari on Electric Vehicle : ನೀವು ಸಹ ಎಲೆಕ್ಟ್ರಿಕ್ ವಾಹನವನ್ನು (E-Vehicles) ಖರೀದಿಸಲು ಯೋಜನೆ ರೂಪಿಸುತ್ತಿದ್ದರೆ, ಈ ಸುದ್ದಿ ನಿಮಗಾಗಿ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು, ಮುಂದಿನ ಎರಡು ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆಯು ಪೆಟ್ರೋಲ್ ವಾಹನಗಳಿಗೆ ಸರಿಸಮಾನವಾಗಲಿದೆ ಎಂದು ಮಂಗಳವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.