ದೇಶದಲ್ಲಿ ಸಾರ್ವಜನಿಕ ಸಾರಿಗೆ ಸೇವೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಂಕೇತ ನೀಡಿದ್ದಾರೆ. ಕೊರೊನಾವೈರಸ್ನಿಂದಾಗಿ ಜಾರಿಗೆ ಬಂದ ಲಾಕ್ಡೌನ್ನಿಂದಾಗಿ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸದ್ಯ ಸ್ಥಗಿತಗೊಳಿಸಲಾಗಿದೆ.
ಮಾರ್ಚ್ 24 ರಂದು ಮೊದಲ ಲಾಕ್ ಡೌನ್ ಘೋಷಣೆಯ ನಂತರ ಸ್ಥಗಿತಗೊಂಡಿರುವ ಸಾರ್ವಜನಿಕ ಸಾರಿಗೆ ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರಬಹುದು ಎಂದು ಕೇಂದ್ರ ಸಚಿವ ಸಚಿವ ನಿತಿನ್ ಗಡ್ಕರಿ ಸಾರಿಗೆದಾರರಿಗೆ ಬುಧವಾರ ಭರವಸೆ ನೀಡಿದರು.
ನಿತಿನ್ ಗಡ್ಕರಿ ಅವರೊಂದಿಗಿನ ವಿಡಿಯೋ ಸಂವಾದದಲ್ಲಿ ಮಾತನಾಡಿದ ಸವದಿ, ಲಾಕ್ ಡೌನ್ ನಿಂದಾಗಿ ಕರ್ನಾಟಕದ ಸಾರಿಗೆ ವಲಯದ ಮೇಲೆ ಯಾವ ರೀತಿ ದುಷ್ಪರಿಣಾಮ ಉಂಟಾಗಿದೆ ಎಂಬುದನ್ನು ಎಳೆಎಳೆಯಾಗಿ ಬಿಡಿಸಿಟ್ಟರು.
ಮಹಾರಾಷ್ಟ್ರದಲ್ಲಿ ಯಾರೇ ಸರ್ಕಾರ ರಚಿಸಿದರೂ, ಹಿಂದಿನ ಆಡಳಿತವು ರೂಪಿಸಿದ ಅಭಿವೃದ್ಧಿ ಯೋಜನೆಗಳು ಮತ್ತು ನೀತಿಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ(Nitin Gadkari) ಹೇಳಿದರು.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ನಡೆಸುವ ವಿಚಾರದಲ್ಲಿ ಯಾವುದೇ ಸಂಬಂಧವನ್ನು ಹೊಂದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.
ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಇಲ್ಲಿ ಭೇಟಿಯಾಗಿ ರೈತರ ಕುಂದುಕೊರತೆ ಮತ್ತು ಗುಜರಾತ್ನಲ್ಲಿನ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್ಎಂಇ) ಪರಿಹಾರ ಕ್ರಮಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು.
ಬೆಳೆಗಳನ್ನು ಕೊಯ್ಲು ಮಾಡಿದ ಬಳಿಕ ಸುಡಲಾಗುವ ಕಡ್ಡಿಗಳನ್ನು ಸಿಎನ್ಜಿಯಾಗಿ ಪರಿವರ್ತಿಸುವ ಕೆಲಸವನ್ನು ಈಗಾಗಲೇ ಲುಧಿಯಾನದಲ್ಲಿ ಪ್ರಾರಂಭಿಸಲಾಗಿದೆ. ಇದಲ್ಲದೆ, ಆಹಾರ ತ್ಯಾಜ್ಯಗಳಾದ ಮಟನ್, ಮೀನು, ಹಣ್ಣುಗಳು ಮತ್ತು ತರಕಾರಿಗಳನ್ನು ಬಯೋ-ಸಿಎನ್ಜಿಯಾಗಿ ಪರಿವರ್ತಿಸುವ ಪ್ರಕ್ರಿಯೆಯನ್ನು ಮುಂದಿನ ಎರಡು ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.
ಕೇಂದ್ರ ಸರ್ಕಾರದ ನೂತನ ಮೋಟಾರು ಕಾಯ್ದೆಯನ್ನು ಭಾರಿ ದಂಡದ ಕಾರಣಕ್ಕೆ ಹಲವು ರಾಜ್ಯಗಳು ವಿರೋಧಿಸುತ್ತಿರಬಹುದು ಆದರೆ ಈಗ ಈ ಕಾಯ್ದೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಎಲ್ಲರ ಹುಬ್ಬರಿಸುವಂತೆ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.