Balasore Train Accident Update: ಒಡಿಶಾದ ಬಾಲಸೋರ್ನಲ್ಲಿ ನಡೆದ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ (ಜುಲೈ 7) ಮೂವರು ರೈಲ್ವೆ ಉದ್ಯೋಗಿಗಳನ್ನು ಐಪಿಸಿ ಸೆಕ್ಷನ್ 304 ಮತ್ತು 201 ರ ಅಡಿಯಲ್ಲಿ ಬಂಧಿಸಿದೆ.
Odisha train accident : ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತ ಈ ವರ್ಷದಲ್ಲಿ ನಡೆದ ಮಹಾ ದುರಂತ. ಮೂರು ದಶಕಗಳಲ್ಲೇ ಅತಿ ದೊಡ್ಡ ರೈಲು ಅಪಘಾತವಾಗಿ ಉಳಿದಿರುವ ಈ ರೈಲು ಅಪಘಾತಕ್ಕೆ ಕಾರಣ ಏನು ಬಹಿರಂಗವಾಗಿದೆ.
Sonu Sood : ಬಾಲಿವುಡ್ನ ಖ್ಯಾತ ನಟ ಸೋನು ಸೂದ್, ಓಡಿಶಾ ರೈಲು ದುರಂತದಲ್ಲಿ ಮೃತಪಟ್ಟ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ರೈಲು ದುರಂತ ಸಂಭವಿಸಿದ ಬಳಿಕ ಟ್ವೀಟರ್ನಲ್ಲಿ ಸಂತಾಪ ವ್ಯಕ್ತ ಪಡಿಸಿದ್ದ ಸೋನು ಸೂದ್ ತಾವು ನೊಂದ ಕುಟುಂಬಗಳಿಗೆ ಸಹಾಯಮಾಡುವುದಾಗಿ ಭರವಸೆ ನೀಡಿದ್ದರು.
ತಾಂತ್ರಿಕ ದೋಷದಿಂದ ಆಗಿರುವ ದುರಂತದ ವಿಚಾರಣೆಯನ್ನು CBIಗೆ ಯಾಕೆ ಕೊಟ್ಟಿದ್ದಾರೆ, ಏನು ಉದ್ದೇಶ ಗೊತ್ತಿಲ್ಲ ಎಂದು ಓಡಿಸ್ಸಾ ರೈಲು ದುರಂತದ ತನಿಖೆಯ ಬಗ್ಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದ್ದಾರೆ.
Balasore Train Accident Big Shocking Update: ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸುಮಾರು 278 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೊಂದೆಡೆ ಈ ಅಪಘಾತದಲ್ಲಿ, 1200 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಆದರೆ ಈ ಅಪಘಾತದ ನಂತರ, ಸಾವನ್ನಪ್ಪಿದ 40 ಜನರ ಶರೀರದ ಮೇಲೆ ಒಂದೂ ಗಾಯದ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ.
Balasore Train Accident: ಬಾಲಸೋರ್ ರೈಲು ಅಪಘಾತದ ಕುರಿತು ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಭಾನುವಾರ ಶಿಫಾರಸು ಮಾಡಿದೆ. ರೈಲು ಅಪಘಾತ ನಡೆದ ಸ್ಥಳದಲ್ಲಿನ ಹಳಿಗಳು ಮತ್ತು ಸಿಗ್ನಲ್ ರೂಮ್ ಅನ್ನು ಸಿಬಿಐ ಪರಿಶೀಲಿಸಿದೆ.
ಪ್ರತಿದಿನವೂ ಮಿಲಿಯನ್ಗಟ್ಟಲೆ ಭಾರತೀಯರು ಬ್ರಿಟಿಷ್ ಸಾಮ್ರಾಜ್ಯದ ಪಳೆಯುಳಿಕೆಯಾದ ಭಾರತೀಯ ರೈಲ್ವೆಯ ಮೇಲೆ ಅವಲಂಬಿತರಾಗಿದ್ದಾರೆ. ಇಷ್ಟಾದರೂ, ರೈಲ್ವೇ ಸುರಕ್ಷತೆಗಾಗಿ ಸಾಕಷ್ಟು ಪ್ರಮಾಣದಲ್ಲಿ ಹೂಡಿಕೆ ಇಲ್ಲಿಯ ತನಕ ನಡೆಸಲಾಗಿಲ್ಲ.
Odisha Train Accident : ಓಡಿಶಾದ ಬಾಲ್ಸೋರ್ ಬಳಿ ನಡೆದ ರೈಲು ದುರಂತದಿಂದ ಇಡೀ ದೇಶವೆ ಮೌನ ತಾಳಿದೆ. ಸಾಕಷ್ಟು ಸಾವು ನೋವುಗಳು ಸಂಭವಿಸಿದ್ದು, ಸಂತ್ರಸ್ತರ ಕುಟುಂಬಗಳಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಒಡಿಶಾದ ಬಾಲಸೋರ್ ಎಂಬಲ್ಲಿ ನಡೆದ ಭೀಕರ ರೈಲು ದುರಂತದ ಬಗ್ಗೆ ರಿಲಯನ್ಸ್ ಫೌಂಡೇಷನ್ ನಿಂದ ತೀವ್ರವಾದ ಸಂತಾಪ ವ್ಯಕ್ತಪಡಿಸಲಾಗಿದೆ. ಅಷ್ಟೇ ಅಲ್ಲ, ಫೌಂಡೇಷನ್ ನ ವಿಶೇಷ ವಿಪತ್ತು ನಿರ್ವಹಣಾ ತಂಡವನ್ನು ರಕ್ಷಣಾ ಕಾರ್ಯಗಳಿಗೆ ನಿಯೋಜಿಸಲಾಗಿದ್ದು, ತಂಡವು ದಿನದ ಇಪ್ಪತ್ನಾಲ್ಕು ಗಂಟೆಯೂ ಗಾಯಾಳುಗಳಿಗೆ ಅಗತ್ಯ ಇರುವಂಥ ನೆರವು ಹಾಗೂ ಸಹಾಯವನ್ನು ಒದಗಿಸುತ್ತಿದೆ.
Sonu Sood : ಓಡಿಶಾದ ಬಾಲಾಸೋರ್ನಲ್ಲಿ ಶುಕ್ರವಾರ ರಾತ್ರಿ ನಡೆದ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳು ಮತ್ತು ಗಾಯಗೊಂಡಿರುವವವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಹಾರ ಘೋಷಿಸಿವೆ.
Goods train derail in Odisha: ಸುಣ್ಣದ ಕಲ್ಲು ಸಾಗಿಸುತ್ತಿದ್ದ ಗೂಡ್ಸ್ ರೈಲು ಇದಾಗಿದ್ದು, ಒಡಿಶಾದ ಬರ್ಗರ್ ಜಿಲ್ಲೆಯ ಮೆಂಡಪಾಲಿ ಬಳಿ ಐದು ಬೋಗಿಗಳು ಹಳಿತಪ್ಪಿವೆ ಎಂದು ತಿಳಿದುಬಂದಿದೆ.
270 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಒಡಿಶಾ ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ಅದಾನಿ ಗ್ರೂಪ್ ತೆಗೆದುಕೊಳ್ಳುತ್ತದೆ ಎಂದು ಕೈಗಾರಿಕೋದ್ಯಮಿ ಗೌತಮ್ ಅದಾನಿ ಭಾನುವಾರ ಘೋಷಿಸಿದ್ದಾರೆ.
Balasore Train Accicent: ಒಡಿಶಾ ರೈಲು ಅಪಘಾತಕ್ಕೆ ಕಾರಣ ಏನು ಎಂಬುದರ ಕುರಿತು ರೇಲ್ವೆ ಮಂಡಳಿಯಿಂದ ಅಧಿಕೃತ ಹೇಳಿಕೆ ಪ್ರಕಟವಾಗಿದೆ. ಈ ಕುರಿತು ಹೇಳಿಕೆ ನೀಡಿರುವ ರೇಲ್ವೆ ಮಂಡಳಿ ಇಷ್ಟೊಂದು ದೊಡ್ಡ ಪ್ರಮಾಣದ ಸಾವು ನೋವು ಹೇಗೆ ಸಂಭವಿಸಿತು? ಎಂಬುದರ ಪ್ರಾಥಮಿಕ ತನಿಖಾ ಮಾಹಿತಿಯನ್ನು ಹಂಚಿಕೊಂಡಿದೆ.
ಒಡಿಶಾದ ಬಹನಾಗ ಬಜಾರ್ ಬಳಿ ರೈಲು ದುರಂತ ಡಿಕ್ಕಿ ರಭಸಕ್ಕೆ ಛಿದ್ರ ಛಿದ್ರವಾಗಿ ಬಿದ್ದಿರುವ ಬೋಗಿಗಳು ಒಡಿಶಾ ದುರಂತದಲ್ಲಿ ಸಾವಿನ ಸಂಖ್ಯೆ 288ಕ್ಕೆ ಏರಿಕೆ ಘಟನೆಯಲ್ಲಿ 900ಕ್ಕೂ ಹೆಚ್ಚು ಜನರಿಗೆ ತೀವ್ರ ಗಾಯ ಮುಗಿಲು ಮುಟ್ಟಿದ ಮೃತ ಕುಟುಂಬಸ್ಥರ ಆಕ್ರಂದನ
ನಮ್ಮ ರಾಜ್ಯದ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ ಕನ್ನಡಿಗರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಬೆಂಗಳೂರಿನಲ್ಲಿ ಸಚಿವ ಸಂತೋಷ ಲಾಡ್ ಹೇಳಿಕೆ ತೊಂದರೆ ಆಗುತ್ತಿದ್ರೆ ಸಹಾಯಕ್ಕಾಗಿ ಕಾಲ್ ಮಾಡಲು ಸೂಚನೆ 9845739999 ಈ ನಂಬರ್ ಗೆ ಕರೆ ಮಾಡಿ ನಿಮಗೆ ಮಾಹಿತಿ ಕೊಡ್ತೀನಿ ಕರ್ನಾಟಕದವರನ್ನ ಸುರಕ್ಷಿತವಾಗಿ ಕರೆದುಕೊಂಡು ಬರ್ತಿವಿ ರಿಸರ್ವೇಷನ್ನಲ್ಲಿ ತೆರಳಿದ್ದ ಎಲ್ಲ ಕನ್ನಡಿಗರೂ ಸೇಫ್
ವರ್ಷದ ಮಹಾದುರಂತಕ್ಕೆ ಸಾಕ್ಷಿಯಾದ ರೈಲು ದುರಂತ ಒಡಿಶಾದಲ್ಲಿ ಭೀಕರ ರೈಲು ಅಪಘಾತದಿಂದ ಸಾವಿನ ಸರಣಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಬಳಿಕ ಭೀಕರ ಅಪಘಾತ 3 ರೈಲುಗಳ ಮಧ್ಯೆ ಡಿಕ್ಕಿಯಾಗಿ ಭಾರೀ ಅವಾಂತರ ಒಡಿಶಾ ದುರಂತದಲ್ಲಿ ಸಾವಿನ ಸಂಖ್ಯೆ 288ಕ್ಕೆ ಏರಿಕೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.