ಸರ್ಕಾರ (UP Government) ಹೊರಡಿಸಿದ ಈ ಆದೇಶದಲ್ಲಿ, ಮೊದಲನೇ ಶಿಫ್ಟ್ ಸಮಯದಲ್ಲಿ ಕೇವಲ 50% ವಿದ್ಯಾರ್ಥಿಗಳಿಗೆ ಮಾತ್ರ ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕಲ್ಪಿಸುವಂತೆ ಹೇಳಲಾಗಿದೆ.
Online Classes - ಆನ್ಲೈನ್ ಶಿಕ್ಷಣದ (Online Education) ಕಾರಣ ಮಕ್ಕಳು ತಮ್ಮ ಹೆಚ್ಚಿನ ಸಮಯವನ್ನು ಸ್ಮಾರ್ಟ್ ಫೋನ್ ಅಥವಾ ಲ್ಯಾಪ್ಟಾಪ್ ಅಥವಾ ಕಂಪ್ಯೂಟರ್ ಮುಂದೆ ಕಳೆಯುತ್ತಿದ್ದಾರೆ. ಇದು ಮುಂದಿನ ದಿನಗಳಲ್ಲಿ ಅವರಲ್ಲಿ ಸಮೀಪ ದೃಷ್ಟಿದೋಷಕ್ಕೆ ಕಾರಣವಾಗಬಹುದು ಎಂದು ವೈದ್ಯರು ಹೇಳಿದ್ದಾರೆ.
ಸಚಿವಾಲಯದ ಈ ಮಾರ್ಗಸೂಚಿಯು ಮನೆಯಲ್ಲಿ ಪೋಷಕರು ಶಿಕ್ಷಣ ಸೇರಿದಂತೆ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುವ ಅಗತ್ಯವನ್ನು ಒತ್ತಿಹೇಳುತ್ತದೆ ಮತ್ತು ಸಕಾರಾತ್ಮಕ ವಿಷಯಗಳನ್ನು ಕಲಿಯುವ ವಾತಾವರಣವನ್ನು ಸೃಷ್ಟಿಸುತ್ತದೆ.
ದೆಹಲಿಯ ಹೊರತಾಗಿ, ಪಂಜಾಬ್, ಪುದುಚೇರಿ, ಗುಜರಾತ್, ಹಿಮಾಚಲ ಪ್ರದೇಶ, ಹರಿಯಾಣ, ಮಹಾರಾಷ್ಟ್ರ, ಕರ್ನಾಟಕ (Karnataka), ರಾಜಸ್ಥಾನ ಸೇರಿದಂತೆ ಹಲವಾರು ರಾಜ್ಯಗಳು ಸಣ್ಣ ತರಗತಿಗಳನ್ನು ತೆರೆಯದಿರಲು ನಿರ್ಧರಿಸಿದೆ.
ಅನ್ಬು ಕುಮಾರ್ ರಾಜ್ಯ ಸರ್ಕಾರಕ್ಕೆ ವರದಿ ನೀಡುವ ಹಿನ್ನೆಲೆಯಲ್ಲಿ ಇಂದು ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಶುಲ್ಕ ಪಾವತಿಸುವ ವಿಷಯಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ.
ಕಳೆದ ವಾರವೇ ಜನವರಿ 1ರಿಂದ ಶಾಲಾ-ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಿತ್ತು. ಆದರೆ ಈ ನಡುವೆ ಮ್ಯೂಟಂಟ್ ಕೊರೋನಾ ವೈರಸ್ ಪತ್ತೆಯಾದ ಹಿನ್ನಲೆಯಲ್ಲಿ ಮತ್ತೆ ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕಾಯಿತು.
ಇಡೀ ಜಗತ್ತನ್ನೇ ತತ್ತರಗೊಳಿಸಿರುವ ಕೊರೊನಾವೈರಸ್ನಿಂದಾಗಿ 2020 ರಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಆದಾಗ್ಯೂ ಅನೇಕ ರಾಜ್ಯಗಳು ಹೊಸ ವರ್ಷದಲ್ಲಿ ಶಾಲಾ-ಕಾಲೇಜುಗಳನ್ನು ತೆರೆಯಲು ಸಿದ್ಧತೆ ನಡೆಸಿವೆ.
ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕೇಬಲ್ ಮೂಲಕ ಹೈ ಸ್ಪೀಡ್ ಇಂಟರ್ನೆಟ್ ಸೌಲಭ್ಯ ಕಲ್ಪಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಭಾರತ್ ನೆಟ್ ಸಹಯೋಗದಲ್ಲಿ ಈ ಕೆಲಸ ಆಗಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ತಾಂತ್ರಿಕ ಸಲಹಾ ಸಮಿತಿಯು ಜನವರಿ 1ರಿಂದ 10 (SSLC) ಮತ್ತು 12ನೇ (II PUC) ತರಗತಿಗಳನ್ನು ಆರಂಭಿಸುವುದರ ಜೊತೆಗೆ ಇದರ ಅನುಭವವನ್ನು ಆಧರಿಸಿ ಜನವರಿ 15ರಿಂದ 11ನೇ ತರಗತಿ (I PUC) ಯನ್ನೂ ಆರಂಭಿಸಬಹುದೆಂದು ಹೇಳಿದೆ. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದೆ.
ಶಾಲೆಗಳನ್ನು ಆರಂಭಿಸುವ ವಿಷಯಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಸಮಿತಿಯ ಸಲಹೆ ಮೇರೆಗೆ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಪತ್ರ ಬರೆದಿದ್ದು ಆರೋಗ್ಯ ಇಲಾಖೆ ವತಿಯಿಂದ ಶಾಲೆಗಳನ್ನು ಆರಂಭಿಸುವ ಬಗ್ಗೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.
ಶಾಲಾ-ಕಾಲೇಜುಗಳ ಆರಂಭ ಮತ್ತು SSLC ಪರೀಕ್ಷೆ ನಡೆಸುವುದು ಆಯಾ ರಾಜ್ಯಗಳಿಗೆ ಬಿಟ್ಟಿದ್ದು ಎಂದು ಕೇಂದ್ರ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಂಡಿತ್ತು. ಜಿಜ್ಞಾಸೆಗೆ ಸಿಲುಕಿದ್ದ ರಾಜ್ಯ ಸರ್ಕಾರ ಪೋಷಕರ ತೀವ್ರ ವಿರೋಧದ ನಡುವೆಯೂ SSLC ಪರೀಕ್ಷೆ ನಡೆಸಿತ್ತು. ಈಗ ಮತ್ತೆ ಶಾಲಾ-ಕಾಲೇಜುಗಳ ಆರಂಭಿಸುವ ಬಗ್ಗೆ ಅದರಲ್ಲೂ SSLC ತರಗತಿಗಳನ್ನು ಆರಂಭಿಸುವ ಬಗ್ಗೆ 'ಏನು ಮಾಡಬೇಕೆಂದು' ತಿಳಿಯದೆ ಕಂಗಾಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.