ಪಹಲ್ಗಾಮ್ ಘಟನೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಮೃದು ಧೋರಣೆ ತೋರುತ್ತಿದ್ದಾರೆ ಎಂಬುದರ ಕುರಿತ ಮಾಧ್ಯದಮವರ ಪ್ರಶ್ನೆಗೆ, ದೇಶದ ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಮಾಡಿರುವಂತ ತ್ಯಾಗವನ್ನು ಇನ್ನ್ಯಾರು ಕೂಡ ಮಾಡಲು ಸಾಧ್ಯವಿಲ್ಲ. ಅಷ್ಟು ತ್ಯಾಗ, ಬಲಿದಾನ ದೇಶದ ಭದ್ರತೆಗೆ ಕಾಂಗ್ರೆಸ್ ಪಕ್ಷ ಮಾಡಿದೆ. ಈ ವಿಚಾರದಲ್ಲಿ ನಾವು ಯಾರ ಹತ್ತಿರನು ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ. ಮೃದುದೋರಣೆ ತೋರಿಸ್ತಾರೆ ಎಂದರೆ, ದೇಶದಲ್ಲಿ ಅಭದ್ರತೆ ಇರಲಿ ಎಂದು ಬಿಟ್ಟುಬಿಡುತ್ತೇವೆಯೇ? ಎಂದರು.
ಬಾಯಿಗೆ ಬಂದಂಗೆ ಮಾತಾಡ್ತಿದ್ರೆ ಅದರ ಮಹತ್ವ ಹೋಗಿ ಬಿಡುತ್ತೆ. ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ. ನಾವೊಂದು, ಇನ್ನೊಬ್ರು ಒಂದೊಂದು ಹೇಳಿಕೆ ನೀಡುವುದು ಸರಿಯಲ್ಲ. ಈ ವಿಚಾರದಲ್ಲಿ ನಾವು ಯಾರೂ ಹೆಚ್ಚಿಗೆ ಮಾತನಾಡಬಾರದು. ಏನೇ ಹೇಳಿಕೆ ನೀಡಿದ್ರೂ ಬಹಳ ಎಚ್ಚರಿಕೆಯಿಂದ ಮಾತಾಡಬೇಕು ಎಂದು ಗೃ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದನಾ ದಾಳಿ ಅದೆಷ್ಟೋ ಜನರ ಜೀವನವನ್ನು ನರಕವಾಗಿಸಿದೆ. ಹಾಗೆಯೇ ಈ ಒಂದಾಗಲು ಒಟ್ಟಿಗೆ ಸಂಸಾರ ನಡೆಸಲು ಕಾಯುತ್ತಿರುವ ಈ ಜೋಡಿಯ ಕನಸಿಗೂ ಕಲ್ಲು ಹಾಕಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಸಮರ್ಥಿಸಿಕೊಂಡ ಆರೋಪದ ಮೇಲೆ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕೇಸು ದಾಖಲಾಗಿದೆ. ಶಾಂತಿ ಕದಡುವ ಪೋಸ್ಟ್ ಶೇರ್ ಮಾಡಿರುವ ಹಿನ್ನೆಲೆಯಲ್ಲಿ ಫೇಸ್ಬುಕ್ ಬಳಕೆದಾರರ ವಿರುದ್ಧ ದೂರು ದಾಖಲು ಮಾಡಲಾಗಿದೆ.
Pakistan Hindu in India: ಪೆಹಲ್ಗಾಮ್ ಉಗ್ರರ ದಾಳಿ ಬಳಿಕ ಭಯೋತ್ಪಾದಕರ ಸೇಡು ತೀರಿಸಿಕೊಳ್ಳಲೇಬೇಕು ಎನ್ನುವ ಕೂಗು ಬಲವಾಗಿ ಕೇಳಿ ಬರುತ್ತಿದೆ. ಇವೆಲ್ಲದರ ನಡುವೆ ರಾಜಸ್ಥಾನದಲ್ಲಿ ವಾಸಿಸುವ ಪಾಕಿಸ್ತಾನಿ ಹಿಂದೂ ಮಹಿಳೆಯಾ ಕಣ್ಣೀರಿನ ಕತೆ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಈಗಷ್ಟೇ ಒಂದಾಗಿರುವ ತಾಯಿ ಮಗ ಮತ್ತೆ ದೂರವಾಗುವ ಆತಂಕ ಎದುರಾಗಿದೆ.
Pahalgam Attack Update 2025:ನಮ್ಮ ಸುತ್ತಮುತ್ತ ಯಾವುದೇ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿರುವುದು ಗಮನಕ್ಕೆ ಬಂದರೆ ಕುಳಿತಲ್ಲಿಂದಲೇ NIA (ರಾಷ್ಟ್ರೀಯ ತನಿಖಾ ಸಂಸ್ಥೆ) ಗೆ ದೂರು ನೀಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.