ಬಾಗೇಶ್ವರ್ ಧಾಮ್ ಟ್ರಸ್ಟ್ ಮುಖ್ಯಸ್ಥ ಆಚಾರ್ಯ ಧೀರೇಂದ್ರ ಶಾಸ್ತ್ರಿ ಅವರು ಹಿಂದುತ್ವ ಮತ್ತು ಪಾಕಿಸ್ತಾನದ ಬಗ್ಗೆ ಹೇಳಿಕೆ ನೀಡಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಧೀರೇಂದ್ರ ಶಾಸ್ತ್ರಿ ಅವರು ಗುಜರಾತ್ನ ಸೂರತ್ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಾ, ಜನರು ಒಗ್ಗೂಡಿದರೆ ಪಾಕಿಸ್ತಾನವನ್ನು ಕೂಡ ಹಿಂದೂ ರಾಷ್ಟ್ರವನ್ನಾಗಿ ಮಾಡಬಹುದು ಎಂದು ಹೇಳಿದರು.
World Test Championship : ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಗೆದ್ದ ತಂಡಕ್ಕೆ ಐಸಿಸಿ ಭಾರಿ ಮೊತ್ತದ ಬಹುಮಾನ ಘೋಷಣೆ ಮಾಡಿದೆ. ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂಪಾಯಿ ಮೀಸಲಿಟ್ಟಿದೆ. ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್ನ ಓವಲ್ನಲ್ಲಿ ನಡೆಯಲಿದೆ.
Imran Khan Hospitalized: ಶನಿವಾರ ಮುಂಜಾನೆ ಆಸ್ಪತ್ರೆ ತಲುಪಿದ ವಿಶೇಷ ವೈದ್ಯರ ತಂಡ ಇಮ್ರಾನ್ ಖಾನ್ ಅವರ ಆರೋಗ್ಯ ತಪಾಸಣೆ ನಡೆಸಿತು. ಅವರ ಹೊಟ್ಟೆಯ ಸಮಸ್ಯೆಯ ಕಾರಣವನ್ನು ಕಂಡುಹಿಡಿಯಲು ವೈದ್ಯರು ಹಲವಾರು ಪರೀಕ್ಷೆಗಳನ್ನು ಮಾಡಿದರು.
Lahore ATC Imran Khan: ಜಿನ್ನಾ ಹೌಸ್ ದಾಳಿ ಸೇರಿದಂತೆ ಮತ್ತೆರಡು ಪ್ರಕರಣಗಳಲ್ಲಿ ನ್ಯಾಯಾಲಯ ಇಮ್ರಾನ್ ಖಾನ್ ಗೆ ಭಾರಿ ನೆಮ್ಮದಿಯ ಸುದ್ದಿಯೊಂದನ್ನು ಪ್ರಕಟಿಸಿದೆ. ಲಾಹೋರ್ನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಇಮ್ರಾನ್ ಖಾನ್ಗೆ ಜೂನ್ 2 ರವರೆಗೆ ಮಧ್ಯಂತರ ಜಾಮೀನು ನೀಡಿದೆ.
IND vs PAK: ಭಾರತ ಮತ್ತು ಪಾಕಿಸ್ತಾನ ನಡುವೆ ತಟಸ್ಥ ಟೆಸ್ಟ್ ಸರಣಿಯನ್ನು ಆಡಲು PCB ಮುಖ್ಯಸ್ಥ ನಜಮ್ ಸೇಥಿ ಒಪ್ಪಿಕೊಂಡಿದ್ದಾರೆ. ಇದೀಗ ಈ ವಿಚಾರವಾಗಿ ಬಿಸಿಸಿಐನಿಂದ ಒಂದು ದೊಡ್ಡ ಅಪ್ಡೇಟ್ ಹೊರಬಿದ್ದಿದೆ.
Pak Crisis: ಪಾಕಿಸ್ತಾನದ ಸೇನೆಯ ಮೇಲೆ ಇದೇ ಮೊದಲ ಬಾರಿಗೆ ಸಾರ್ವಜನಿಕ ಆಕ್ರೋಶ ಭುಗಿಲೆದ್ದಿದೆ. ಮುಂದಿನ ಏಳು ದಿನಗಳವರೆಗೆ ಪಾಕಿಸ್ತಾನದ ಲಾಹೋರ್ನಲ್ಲಿ ಸೆಕ್ಷನ್ 144 ಅನ್ನು ಜಾರಿಗೊಳಿಸಲಾಗಿದೆ. ಅಲ್ಲಿಯವರೆಗೆ ಯಾವುದೇ ಸಭೆ, ರ್ಯಾಲಿ, ಮೆರವಣಿಗೆಗಳಂತಹ ಚಟುವಟಿಕೆಗಳ ಮೇಲೆ ನಿಷೇಧವಿರಲಿದೆ.
China increasing naval engagement with Pakistan: ವಿಶ್ಲೇಷಕರು ಪ್ರಸ್ತುತ ಚೀನಾ ಪಾಕಿಸ್ತಾನದ ನೌಕಾಪಡೆಯೊಡನೆ ಇನ್ನಷ್ಟು ಸಹಕಾರ ಹೊಂದಿ, ಆ ಮೂಲಕ ಹಿಂದೂ ಮಹಾಸಾಗರ ಪ್ರದೇಶದಲ್ಲಿ ತನ್ನ ಉಪಸ್ಥಿತಿಯನ್ನು ಇನ್ನಷ್ಟು ವಿಸ್ತರಿಸಬೇಕೆಂದು ಬಯಸುತ್ತಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಎರಡೂ ರಾಷ್ಟ್ರಗಳು ಭಾರತವನ್ನು ಹತೋಟಿಯಲ್ಲಿಡುವ ಬಯಕೆ ಹೊಂದಿವೆ.
ಇಮ್ರಾನ್ ಖಾನ್ ವಿರುದ್ಧ ಶೆಹಬಾಜ್ ಷರೀಫ್ ದಾಳಿ: ಇಮ್ರಾನ್ ಖಾನ್ ಅವರ ಭ್ರಷ್ಟಾಚಾರದ ಬಗ್ಗೆ ಪಾಕಿಸ್ತಾನದ ಸುಪ್ರೀಂಕೋರ್ಟ್ ಏನನ್ನೂ ಹೇಳಿಲ್ಲವೆಂದು ಶೆಹಬಾಜ್ ಷರೀಫ್ ಹೇಳಿದರು. ಸುಪ್ರೀಂಕೋರ್ಟ್ ಏನು ಮಾಡಿದೆ? ಅದು ಇಮ್ರಾನ್ ಖಾನ್ ಅವರ ಗುರಾಣಿಯಾಗಿದೆ. ನ್ಯಾಯಾಂಗ ವ್ಯವಸ್ಥೆಯನ್ನು ಕೊಲೆ ಮಾಡಲಾಗಿದೆ. ಮೇ 9ರ ದಿನ ದೇಶಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಎರಡು ವಾರಗಳ ರಕ್ಷಣಾತ್ಮಕ ಜಾಮೀನು ನೀಡಿದ ಕೆಲವೇ ನಿಮಿಷಗಳಲ್ಲಿ ಮೇ 9 ರ ನಂತರ ದಾಖಲಾಗಿರುವ ಯಾವುದೇ ಹೊಸ ಪ್ರಕರಣದಲ್ಲಿ ಬುಧವಾರದವರೆಗೆ ಅವರನ್ನು ಬಂಧಿಸದಂತೆ ಇಸ್ಲಾಮಾಬಾದ್ ಹೈಕೋರ್ಟ್ ಶುಕ್ರವಾರ ನಿರ್ಬಂಧಿಸಿದೆ.
Pakistani Army occupied schools in Balochistan: ಬಲೂಚಿಸ್ತಾನ್ ಪ್ರಾಂತ್ಯದಲ್ಲಿ 76 ಶಾಲೆಗಳನ್ನು ಪಾಕಿಸ್ತಾನದ ಸೇನೆಯು ವಶಪಡಿಸಿಕೊಂಡಿದ್ದು, ಅದನ್ನು ತನ್ನ ಪೋಸ್ಟ್ ಆಗಿ ಬಳಸುತ್ತಿದೆ. ಶಿಕ್ಷಣದ ಮೂಲಭೂತ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಬಲೂಚಿಸ್ತಾನ್ ರಾಷ್ಟ್ರೀಯ ಚಳವಳಿಯ ಸಮಾಜ ಕಲ್ಯಾಣ ಇಲಾಖೆಯ ವರದಿಯು ತೀವ್ರ ಕಳವಳ ವ್ಯಕ್ತಪಡಿಸಿದೆ.
Pakistan: ಪಾಕಿಸ್ತಾನದಲ್ಲಿ ಕ್ರೌರ್ಯ ಎಷ್ಟು ಹೆಚ್ಚಾಗಿದೆ ಎಂದರೆ ಜನರು ಮೃತದೇಹಗಳ ಮೇಲೆ ಅತ್ಯಾಚಾರ ಮಾಡುತ್ತಿದ್ದಾರೆ. ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಸುರಕ್ಷತೆಗಾಗಿ, ಜನರು ಸಮಾಧಿಗಳಿಗೆ ಬೀಗ ಹಾಕುತ್ತಿದ್ದಾರೆ. ಪಾಕಿಸ್ತಾನದ ದಿನಪತ್ರಿಕೆ ಡೈಲಿ ಟೈಮ್ಸ್ 'ಅನ್ ಸೇಫ್ ಇನ್ ಗ್ರೇವ್ಸ್' ಎಂಬ ಸ್ಟಿಂಗ್ ಅನ್ನು ನಡೆಸಿತು, ಅದರಲ್ಲಿ ಬಹಿರಂಗಪಡಿಸಿದ ಸಂಗತಿಗಳು ಜನರನ್ನು ಬೆಚ್ಚಿಬೀಳಿಸುವಂತಿವೆ.
China-Pakistan relations : ಕಳೆದ ವಾರ ಪಾಕಿಸ್ತಾನದ ಖೈಬರ್-ಪಖ್ತುಂಖ್ವಾದಿಂದ ಚೀನಾದ ಪ್ರಜೆಯೊಬ್ಬನನ್ನು ಧರ್ಮನಿಂದೆಯ ಆರೋಪದ ಮೇಲೆ ಬಂಧಿಸಿ 14 ದಿನಗಳ ಕಾಲ ಜೈಲಿಗೆ ಕಳುಹಿಸಲಾಗಿದೆ. ಇದರಿಂದ ಚೀನಾ ಕೋಪಗೊಂಡಿದೆ.
ಮುಂದಿನ ತಿಂಗಳು ಭಾರತದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಸಭೆಯಲ್ಲಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಭಾಗವಹಿಸಲಿದ್ದಾರೆ ಎಂದು ಪಾಕಿಸ್ತಾನ ಗುರುವಾರ ಪ್ರಕಟಿಸಿದೆ.
Pakistan: ನ್ಯೂಜಿಲೆಂಡ್’ನ ಹಿರಿಯ ಕ್ರಿಕೆಟಿಗ ಸೈಮನ್ ಡೌಲ್, ಪಾಕಿಸ್ತಾನ ವಿರುದ್ಧದ ಸರಣಿಗೂ ಮುನ್ನ ಇಂತಹ ಹೇಳಿಕೆ ನೀಡಿದ್ದಾರೆ. ಕಾಮೆಂಟೇಟರ್ ಪಾತ್ರವನ್ನು ನಿರ್ವಹಿಸುವ ಡೌಲ್ ಅವರು ತಮ್ಮ ಹೇಳಿಕೆಗಳಿಂದಲೇ ಆಗಾಗ್ಗ ಮುಖ್ಯಾಂಶಗಳಲ್ಲಿ ಇರುತ್ತಾರೆ. ಇತ್ತೀಚೆಗೆ, ಲೈವ್ ಕಾಮೆಂಟರಿ ಸಮಯದಲ್ಲಿ ಅವರು ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಅವರ ಸ್ಟ್ರೈಕ್ ರೇಟ್ ಅನ್ನು ಟೀಕಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.