8th Pay Commission: ಕೋಟ್ಯಾಂತರ ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿರುವ ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 8ನೇ ವೇತನ ಆಯೋಗಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ.
ಕೇಂದ್ರ ನಾಗರಿಕ ಸೇವೆಗಳ ಪಿಂಚಣಿ ನಿಯಮಗಳು 2021 ರ ಅಡಿಯಲ್ಲಿ ಸರ್ಕಾರವು ಇತ್ತೀಚೆಗೆ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತಮ್ಮ ರಾಜ್ಯ ಸರ್ಕಾರಿ ನೌಕರರಿಗೂ ಈ ಆದೇಶವನ್ನು ಜಾರಿಗೊಳಿಸಬಹುದು ಎಂದು ಹೇಳಲಾಗಿದೆ.
ಹೆಚ್ಚುವರಿ ಪಿಂಚಣಿ ಬಗ್ಗೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರಿ ನಾಗರಿಕ ಸೇವಾ ನೌಕರರಿಗೆ ಪಿಂಚಣಿ ಕುರಿತು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಯುಪಿಎಸ್ ಹೊಸದಾಗಿ ಜಾರಿಗೆ ತಂದಿರುವ ಯೋಜನೆಯಾಗಿರುವುದರಿಂದ ಅನೇಕರಿಗೆ ಇದರ ಬಗ್ಗೆ ನಾನಾ ಅನುಮಾನ, ಪ್ರಶ್ನೆಗಳು ಮೂಡುವುದು ಸಹಜ.ಇದನ್ನೇ ಆನ್ಲೈನ್ ವಂಚಕರು ತಮ್ಮ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹಾಗೂ ಪಿಂಚಣಿದಾರರ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಜೀವನ ಪ್ರಮಾಣ ಪತ್ರ ಅಭಿಯಾನ ಆರಂಭಿಸಿದೆ.ನವೆಂಬರ್ 1, 2024 ರಿಂದ ನವಂಬರ್ 30, 2024 ರವರೆಗೆ ಅಭಿಯಾನ ನಡೆಸಲಾಗುವುದು.
8ನೇ ವೇತನ ಆಯೋಗದ ಅಡಿಯಲ್ಲಿ ಕೇಂದ್ರ ಸರಕಾರಕ್ಕೆ ಮುಂದಿನ ವೇತನ ಹೆಚ್ಚಳವನ್ನು ಮೋದಿ ಸರಕಾರ ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ. 8ನೇ ವೇತನ ಆಯೋಗದ ಬೇಡಿಕೆ ಬಹುದಿನಗಳಾಗಿದ್ದು, ಘೋಷಣೆಗಾಗಿ ಕೇಂದ್ರ ಸರ್ಕಾರಿ ನೌಕರರು ಕಾತರದಿಂದ ಕಾಯುತ್ತಿದ್ದಾರೆ.
Gratuity: ಕೇಂದ್ರ ಸಂಪುಟ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಗ್ರಾಚ್ಯುಟಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ತೆರಿಗೆ ಮುಕ್ತ ಗ್ರಾಚ್ಯುಟಿಯ ಮಿತಿಯನ್ನು ಹೆಚ್ಚಿಸಿದೆ.
Epf Claim Rejection Reasons: ಹಲವು ಬಾರಿ ಇಪಿಎಫ್ ಹಣವನ್ನು ಹಿಂಪಡೆಯಲು ಅರ್ಜಿ ಹಾಕಿದಾಗಲೆಲ್ಲಾ ಕ್ಲೈಮ್ಗಳನ್ನು ತಿರಸ್ಕರಿಸಲಾಗುತ್ತದೆ. ಅಷ್ಟಕ್ಕೂ, ಇಪಿಎಫ್ ಕ್ಲೈಮ್ ಅನ್ನು ತಿರಸ್ಕರಿಸಲು ಇರುವ ಕೆಲವು ಪ್ರಮುಖ ಕಾರಣಗಳೇನು ಎಂದು ತಿಳಿಯೋಣ...
Digital Life Certificate: 80 ವರ್ಷಕ್ಕಿಂತ ಮೇಲ್ಪಟ್ಟವರು, ಬ್ಯಾಂಕ್ಗೆ ಹೋಗಲು ಬಯಸದ ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರಗಳನ್ನು ಆನ್ಲೈನ್ನಲ್ಲಿ ಸಲ್ಲಿಸಲು ಕೆಲವು ಮಾರ್ಗಗಳನ್ನು ಅನುಸರಿಸಬಹುದು.
8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲಿದೆ ಭರ್ಜರಿ ಸುದ್ದಿ. ನೀವೂ ಸಹ ಸಂಬಳದ ಹೆಚ್ಚಳಕ್ಕಾಗಿ ಕಾಯುತ್ತಿದ್ದರೆ ಶೀಘ್ರದಲ್ಲೇ ನಿಮ್ಮ ಸಂಬಳವು ಬಂಪರ್ ಹೆಚ್ಚಳವಾಗಲಿದೆ. ಇದರೊಂದಿಗೆ ಪಿಂಚಣಿದಾರರು ಕೂಡ ಹೆಚ್ಚಿನ ಲಾಭವನ್ನು ಪಡೆಯಲಿದ್ದಾರೆ.
DA Hike News : ಕೇಂದ್ರ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಹಣದುಬ್ಬರದಿಂದ ಪರಿಹಾರವನ್ನು ಒದಗಿಸುವ ಸಲುವಾಗಿ, ಕೇಂದ್ರ ಸರ್ಕಾರವು ತನ್ನ 1 ಕೋಟಿಗೂ ಹೆಚ್ಚು ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು (ಡಿಎ) ಅಸ್ತಿತ್ವದಲ್ಲಿರುವ ಶೇ.38 ರಿಂದ ಶೇ.42 ಕ್ಕೆ ಅಂದರೆ, ಒಟ್ಟು ಶೇ.4 ರಷ್ಟು ಹೆಚ್ಚಿಸಬಹುದು.
Pension Scheme : ಪಿಂಚಣಿದಾರರಿಗೆ ಕೇಂದ್ರ ಸರ್ಕಾರದಿಂದ ದೊಡ್ಡ ಮಾಹಿತಿ ನೀಡಲಾಗಿದೆ. ನೀವೂ ಪಿಂಚಣಿ ಲಾಭ ಪಡೆಯುತ್ತಿದ್ದರೆ, ಈಗ ನಿಮಗೆ ಭಾರಿ ಲಾಭ ಸಿಗಲಿದೆ. ಕೇಂದ್ರ ಬಜೆಟ್ 2023-24 ರಲ್ಲಿ, ಒಂದು ಶ್ರೇಣಿಯ ಒಂದು ಪಿಂಚಣಿ (OROP) ಯೋಜನೆಯಡಿಯಲ್ಲಿ ಸಶಸ್ತ್ರ ಪಡೆಗಳ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರ ಪರಿಷ್ಕರಣೆಗಾಗಿ ಮತ್ತು ಎಲ್ಲಾ ಅವಶ್ಯಕತೆಗಳನ್ನು ಪೂರೈಸಲು 28,138 ಕೋಟಿ ರೂ. ಪಿಂಚಣಿ ಪಡೆಯುವವರು ಇದರಿಂದ ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆ.
ಪಿಂಚಣಿದಾರರು ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಪ್ರಮಾಣಿಕರಿಸಿ ನೀಡಲಾಗುವ “ಜೀವಂತ ಪ್ರಮಾಣ ಪತ್ರ' ನೀಡುವ ಸೇವೆಯನ್ನು ರಾಜ್ಯ ಸರ್ಕಾರ ಸರಳೀಕರಿಸಿ ಎಲ್ಲರಿಗೂ ಸುಗಮವಾದ ವ್ಯವಹಾರವನ್ನು ನಡೆಸಲು ಅನುಕೂಲ ಕಲ್ಪಿಸಿದೆ ಎಂದು ಖಜಾನೆ ಇಲಾಖೆ ಅಪರ ನಿರ್ದೇಶಕಿ ಡಾ.ಭಾಗ್ಯಲಕ್ಷ್ಮಿ ತಿಳಿಸಿದ್ದಾರೆ.
7th Pay Commission News: ಕೇಂದ್ರ ಸರ್ಕಾರಿ ನೌಕರರ ಪಾಲಿಗೆ ಮಹತ್ವದ ಸುದ್ದಿಯೊಂದು ಪ್ರಕಟವಾಗಿದೆ. ತುಟ್ಟಿಭತ್ಯೆಗಾಗಿ 12-ತಿಂಗಳ ಸೂಚ್ಯಂಕ ಸರಾಸರಿ 351.33 ರಷ್ಟಾಗಿದೆ. ಈ ಸರಾಸರಿ ಸೂಚ್ಯಂಕದಲ್ಲಿ ಒಟ್ಟು ತುಟ್ಟಿಭತ್ಯೆ ಶೇ.34.04 ರಾಷ್ತಾಗಲಿದೆ. ಈ ಹಣಕಾಸು ವರ್ಷದ ಕೊನೆಯ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಈ ಕುರಿತು ಘೋಷಣೆಯಾಗುವ ಸಾಧ್ಯತೆ ಇದೆ.
ಎಲ್ಲಾ ಪಿಂಚಣಿದಾರರು ಈ ವರ್ಷದ ಫೆಬ್ರವರಿ 28 ರೊಳಗೆ ತಮ್ಮ ಲೈಫ್ ಸರ್ಟಿಫಿಕೇಟ್ ಅನ್ನು (Life Certificate) ಸಲ್ಲಿಸುವುದು ಕಡ್ಡಾಯವಾಗಿದೆ. ಪಿಂಚಣಿದಾರರು ಇದನ್ನು ಮಾಡದಿದ್ದರೆ ಅವರ ಪಿಂಚಣಿ ಸ್ಥಗಿತಗೊಳ್ಳಲಿದೆ. ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಿದ ನಂತರ, ಪಿಂಚಣಿಯನ್ನು ಮುಂದುವರಿಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.