ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯೇತರ ಪ್ರಧಾನಿಯನ್ನು ದಕ್ಷಿಣ ಭಾರತದಿಂದಲೇ ಆಯ್ಕೆ ಮಾಡುವ ನಿಟ್ಟಿನಲ್ಲಿ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ದಕ್ಷಿಣ ಭಾರತದ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ.ಆ ನಿಟ್ಟಿನಲ್ಲಿ ಈಗ ಸರಣಿ ಸಭೆಯಗಳನ್ನು ಪ್ರಮುಖ ಪಕ್ಷಗಳ ನಾಯಕರೊಂದಿಗೆ ಸಭೆ ನಡೆಸಿದ್ದಾರೆ.
ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಕೇಂದ್ರೀಯ ವಿದ್ಯಾಲಯದಲ್ಲಿ ಎಂಟನೆ ತರಗತಿಯಲ್ಲಿ ಓದುತ್ತಿರುವ ಸುಲಗ್ನಾ ಸೆನ್ ಎನ್ನುವ ಬಾಲಕಿ ಈಗ ತನ್ನ ಹುಟ್ಟುಹಬ್ಬಕ್ಕೆ ಎಂದು ಕೂಡಿಟ್ಟ 3280 ರೂಗಳನ್ನು ಕೇರಳ ಮುಖ್ಯಮಂತ್ರಿಗೆ ಪಿನರಾಯಿ ವಿಜಯನ್ ಅವರಿಗೆ ತಲುಪಿಸಿದ್ದಾಳೆ.
ಅಪರಿಚಿತ ವ್ಯಕ್ತಿಯೋಬ್ಬನು ಚಾಕುವಿನೊಂದಿಗೆ ಕೇರಳ ಹೌಸ್ ಗೆ ಪ್ರವೆಶಿಸಿಸಲು ಯತ್ನಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಘಟನೆ ನಡೆದ ಸಂದರ್ಭದಲ್ಲಿ ಕೇರಳ ಹೌಸ್ ಒಳಗೆ ಕೇರಳ ಮುಖ್ಯಮಂತ್ರಿ ಪಿಣಾರೈ ವಿಜಯನ್ ಉಪಸ್ಥಿತರಿದ್ದರು ಎಂದು ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.