PM Kisan: ಕೇಂದ್ರ ಸರ್ಕಾರ ಪ್ರಧಾನ್ ಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ ವಾರ್ಷಿಕ 6,000 ರೋ. ಆರ್ಥಿಕ ನೆರವನ್ನು ನೀಡುತ್ತದೆ. ನೀವು ರೈತರಾಗಿದ್ದು, ಇನ್ನೂ ಕೂಡ ಈ ಯೋಜನೆಯ ಫಲಾನುಭವಿ ಆಗದಿದ್ದರೆ, ಈಗಲೇ ಇದರಲ್ಲಿ ನೋಂದಾಯಿಸಿಕೊಳ್ಳಿ. ಇದಕ್ಕಾಗಿ, ಇಲ್ಲಿದೆ ಸುಲಭ ಪ್ರಕ್ರಿಯೆ.
PM Kisan: ಸರ್ಕಾರದ ವತಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ವರ್ಷ ರೈತರಿಗೆ 6,000 ರೂ.ಗಳನ್ನು ಆರ್ಥಿಕ ಸಹಾಯವಾಗಿ ನೀಡಲಾಗುತ್ತದೆ. ಆದರೆ, ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಕೆಲವು ಷರತ್ತುಗಳನ್ನು ಪೂರೈಸುವುದು ಅಗತ್ಯವಾಗಿದೆ.
PM Kisan 16th Installment Release Date: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತಿನ ಹಣ ಬಿಡುಗಡೆಯ ನಿರೀಕ್ಷೆಗೆ ಕೊನೆಗೂ ತೆರೆಬಿದ್ದಂತಾಗಿದೆ. 16ನೇ ಕಂತಿನ ಹಣವನ್ನು ಶೀಘ್ರದಲ್ಲೇ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು. ಇದಕ್ಕಾಗಿ ಸರ್ಕಾರ ದಿನಾಂಕವನ್ನು ಕೂಡ ಪ್ರಕಟಿಸಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಪ್ರಧಾನಿ ಮೋದಿ ಅವರೇ ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಿದ್ದಾರೆ. (Business News In Kannada)
PM Kisan Big Update: ಕೃಷಿ ಸಚಿವ ಅರ್ಜುನ್ ಮುಂಡಾ ಲೋಕಸಭೆಯಲ್ಲಿ ನೀಡಿದ ತಮ್ಮ ಲಿಖಿತ ಉತ್ತರದಲ್ಲಿ, ಈ ಯೋಜನೆಯ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಸಿದ್ಧತೆ ನಡೆಸುತ್ತಿಲ್ಲ ಅಥವಾ ಯೋಜನೆಯಡಿಯಲ್ಲಿ ಮಹಿಳಾ ರೈತರ ಪ್ರಯೋಜನಗಳನ್ನು ಹೆಚ್ಚಿಸುವ ಪ್ರಸ್ತಾಪವನ್ನು ಪರಿಗಣಿಸುತ್ತಿಲ್ಲ ಎಂದು ಹೇಳಿದ್ದಾರೆ. (Busienss News In Kannada)
PM Kisan Samman Nidhi Yojana: ಪ್ರಧಾನಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ ಸರ್ಕಾರವು ರೈತರಿಗೆ ವಾರ್ಷಿಕ 6,000 ರೂ. ಈ ಹಣವನ್ನು ರೈತರಿಗೆ ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಈಗ ಈ ಯೋಜನೆಯ ಲಾಭವನ್ನು ಅಕ್ರಮವಾಗಿ ಪಡೆಯುತ್ತಿರುವ ರೈತರು ಇದರ ಪರಿಣಾಮವನ್ನು ಅನುಭವಿಸಬೇಕಾಗುತ್ತದೆ. (Business News In Kannada)
Good News For Farmers: ಒಂದು ವೇಳೆ ನೀವೂ ಕೂಡ ಪಿಎಂ ಕಿಸಾನ್ ಲಾಭಾರ್ಥಿಗಳಾಗಿದ್ದು, ಪಿಎಂ ಕಿಸಾನ್ ನ 15 ನೇ ಕಂತಿಗಾಗಿ ಕಾಯುತ್ತಿದ್ದಾರೆ, ಈ ಸುದ್ದಿ ನಿಮಗಾಗಿ. ಏಕೆಂದರೆ ನಿಮ್ಮ ನಿರೀಕ್ಷೆಗೆ ಶೀಘ್ರದಲ್ಲಿಯೇ ತೆರೆಬೀಳಲಿದೆ. ನವೆಂಬರ್ 15 ರಂದು ದೇಶದ ಕೋಟ್ಯಾಂತರ ರೈತರ ಖಾತೆಗೆ 15ನೇ ಕಂತು ಡಿಬಿಟಿ ಮೂಲಕ ವರ್ಗಾವಣೆಯಾಗಲಿದೆ.(Business News In Kannada)
PM Kisan 14th installment release :ಇಂದು ರಾಜಸ್ಥಾನದ ಸಿಕಾರ್ ನಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರೈತರಿಗೆ 14ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ನಿಮ್ಮ ಖಾತೆಗೆ ಈ ಹಣ ಬಂದಿಲ್ಲ ಎಂದಾದರೆ ತಕ್ಶನ್ ಈ ನಂಬರ್ ಗೆ ಕರೆ ಮಾಡಿ .
govt Schemelatest news : ಮೋದಿ ಸರ್ಕಾರವು ಜನರ ಖಾತೆಗಳಿಗೆ 2,000 ರೂ.ಗಳನ್ನು ವರ್ಗಾಯಿಸಲು ಹೊರಟಿದೆ. ಶೀಘ್ರದಲ್ಲೇ ಜನರು ಈ ಮೊತ್ತವನ್ನು ಪಡೆಯುತ್ತಾರೆ. ಹೌದು ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಮೋದಿ ಸರ್ಕಾರ ರೈತರಿಗೆ 2000 ರೂ.ಗಳನ್ನು ನೀಡುತ್ತಿದೆ.
Good News For Farmers: ಪಿಎಂ ಕಿಸಾನ್ 14 ನೇ ಕಂತು ರೈತರ ಖಾತೆಗೆ ಬರುವುದಕ್ಕೂ ಮುನ್ನ, ಕೇಂದ್ರ ಕೃಷಿ ಸಚಿವರಾಗಿರುವ ನರೇಂದ್ರ ಸಿಂಗ್ ತೋಮರ್ ರೈತರ ಮುಖದಲ್ಲಿ ಸಂತಸ ಮೂಡಿಸುವ ಘೋಷಣೆಯನ್ನು ಮಾಡಿದ್ದಾರೆ. ನೀವು ಪಿಎಂ ಕಿಸಾನ್ನ ಫಲಾನುಭವಿಯಾಗಿದ್ದರೆ, ಇದು ನಿಮಗೆ ಪ್ರಮುಖ ಸುದ್ದಿಯಾಗಿದೆ.
PM Kisan 14th Installment: ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ಈ ಬಾರಿ ದೇಶದ 9 ಕೋಟಿ ರೈತರಿಗೆ ಪ್ರಧಾನಿ ಕಿಸಾನ್ ನಿಧಿಯ ಹಣವನ್ನು 14ನೇ ಕಂತಿನ ರೂಪದಲ್ಲಿ ನೀಡಲಾಗುವುದು. ಈ ಬಗ್ಗೆ ಸರ್ಕಾರಿ ವೆಬ್ ಸಿಟ್ ನಲ್ಲಿ ಮಾಹಿತಿ ನೀಡಲಾಗಿದೆ.
PM Kisan Yojana: ಪಿಎಂ ಕಿಸಾನ್ ಯೋಜನೆಯಲ್ಲಿ ಸರ್ಕಾರ ಮಹತ್ವದ ಬದಲಾವಣೆಯನ್ನು ಮಾಡಿದೆ. ಈ ಬದಲಾವಣೆಯು ಕೋಟ್ಯಾಂತರ ರೈತರ ಮೇಲೆ ನೇರ ಪರಿಣಾಮ ಬೀರಲಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಆಗಿರುವ ಮಹತ್ವದ ಬದಲಾವಣೆಗಳೇನು ಎಂದು ತಿಳಿಯೋಣ.
PM Kisan: ದೇಶದ ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರೈತರಿಗೆ ವಾರ್ಷಿಕವಾಗಿ ಆರು ಸಾವಿರ ರೂಪಾಯಿಗಳನ್ನು ನೀಡುತ್ತದೆ. ಇದೀಗ, ಈ ರಾಜ್ಯ ಸರ್ಕಾರ ಕಿಸಾನ್-ಕಲ್ಯಾಣ ಯೋಜನೆ ಅಡಿಯಲ್ಲಿ ರೈತರಿಗೆ 6 ಸಾವಿರ ರೂಪಾಯಿಗಳ ಹೆಚ್ಚುವರಿ ನೆರವು ನೀಡಲಿದ್ದು ಈ ಮೂಲಕ ರೈತರಿಗೆ ವಾರ್ಷಿಕವಾಗಿ 12 ಸಾವಿರ ರೂಪಾಯಿಗಳ ಸಹಾಯಧನ ದೊರೆಯಲಿದೆ.
ರೈತರಿಗೆ ಕೇಂದ್ರ ಸರ್ಕಾರದಿಂದ 18 ಲಕ್ಷ ರೂ. ಸಿಗುತ್ತಿದೆ. ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ದೇಶದಾದ್ಯಂತ ಕೋಟಿಗಟ್ಟಲೆ ರೈತರು ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಇದರ ಅಡಿಯಲ್ಲಿ ಸರ್ಕಾರವು ವಾರ್ಷಿಕವಾಗಿ 6000 ರೂಪಾಯಿಗಳನ್ನು ರೈತರ ಖಾತೆಗಳಿಗೆ ವರ್ಗಾಯಿಸುತ್ತಿದೆ. ಇದೀಗ ಸರ್ಕಾರ ರೈತರಿಗಾಗಿ ಮತ್ತೊಂದು ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ರೈತರಿಗೆ 18 ಲಕ್ಷ ರೂಪಾಯಿಗಳ ಸಾಲ ಸೌಲಭ್ಯ ನೀಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.