ಪಿಎಂ ಕಿಸಾನ್ ಯೋಜನೆಯ ಪ್ರಯೋಜನ ಹೆಚ್ಚಿನ ಸಂಖ್ಯೆಯ ರೈತರಿಗೆ ಸಿಗುವಂತಾಗಲು ಕೇಂದ್ರ ಸರ್ಕಾರವು ಈಗ ಕಡ್ಡಾಯ eKYC ಗಡುವನ್ನು ವಿಸ್ತರಿಸಿದೆ. ಈ ಮಾಹಿತಿಯನ್ನು ಪಿಎಂ ಕಿಸಾನ್ ಪೋರ್ಟಲ್ ನಲ್ಲಿ ನೀಡಲಾಗಿದೆ.
PM Kisan 11th installment: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿಗಳಿಗೆ ಸಂತಸದ ಸುದ್ದಿ ಇದೆ. ಇಂದು ಪ್ರಧಾನಿ ಮೋದಿ ಕಿಸಾನ್ ಸಮ್ಮಾನ್ ನಿಧಿಯ 11 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ನೀವು ಇದರ ಪ್ರಯೋಜನವನ್ನು ಪಡೆಯಲು ಬಯಸಿದರೆ, ನೀವು ಕೆವೈಸಿ ಅನ್ನು ನವೀಕರಿಸುವುದು ಕಡ್ಡಾಯವಾಗಿದೆ.
PM Kisan Yojana 11th installment: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಫಲಾನುಭವಿಗಳ ಕಾಯುವಿಕೆ ಕೊನೆಗೊಳ್ಳಲಿದೆ. ಪ್ರಧಾನಿ ಮೋದಿ ಅವರು ಮೇ 31 ರಂದು (ಮಂಗಳವಾರ) ದೇಶದ 12 ಕೋಟಿಗೂ ಹೆಚ್ಚು ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆಯ 11 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ.
ಇತ್ತೀಚಿಗೆ ಕೇಂದ್ರ ಕೃಷಿ ಸಚಿವರು ಕಾರ್ಯಕ್ರಮವೊಂದರಲ್ಲಿ 11ನೇ ಕಂತಿನ ಬಿಡುಗಡೆ ಕುರಿತು ಮಾಹಿತಿ ನೀಡಿದ್ದರು. ಆದರೆ, ಇನ್ನೊಂದೆಡೆ ಇದೆ 31 ರೊಳಗೆ ಇ-ಕೆವೈಸಿ ಮಾಡದವರ ಖಾತೆಗೆ ಹಣ ಬರುವುದಿಲ್ಲ ಎಂಬ ಸುದ್ದಿಯೂ ಇದೆ.
PM Kisan: ಪಿಎಂ ಕಿಸಾನ್ ಸಮ್ಮಾನ್ ನಿಧಿಯ 11 ನೇ ಕಂತನ್ನು ಮೇ 31 ರಂದು ರೈತರ ಖಾತೆಗೆ ವರ್ಗಾಯಿಸಲಾಗುವುದು. ಈ ಬಾರಿ ನಿಮ್ಮ ಖಾತೆಗೆ ಕಂತು ಹಣ ಬರುತ್ತದೋ ಇಲ್ಲವೋ ಎಂಬುದನ್ನು ಮೊದಲೇ ಪರಿಶೀಲಿಸುವುದು ಮುಖ್ಯ.
PM Kisan 11th Installment: e -KYC ಪ್ರಕ್ರಿಯೆಯನ್ನು ಪೂರ್ಣಗಳಿಸಿದ ನಂತರವೆ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಯೋಜನೆಯ 11ನೇ ಕಾಂತಿನ ಹಣ ಸಿಗಲಿದೆ. ಹೀಗಿರುವಾಗ ಕೇಂದ್ರ ಸರ್ಕಾರ e-KYC ಮಾಡಿಸಲು ಈ ಮೊದಲು ವಿಧಿಸಿದ್ದ ಗಡುವನ್ನು ವಿಸ್ತರಿಸಿದೆ.
PM Kisan : ಕಾರ್ಯಕ್ರಮವೊಂದರಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಪಿಎಂ ಕಿಸಾನ್ ನಿಧಿಯ 11 ನೇ ಕಂತಿನ ದಿನಾಂಕಕ್ಕೆ ಸಂಬಂಧಿಸಿದ ಮಹತ್ವದ ಘೋಷಣೆ ಮಾಡಿದ್ದಾರೆ. ರೈತರ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಎಲ್ಲಾ ರೀತಿಯ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಹೇಳಿದ್ದಾರೆ.
ದೇಶದಾದ್ಯಂತ 12.5 ಕೋಟಿ ರೈತರು ಪಿಎಂ ಕಿಸಾನ್ ನಿಧಿಗಾಗಿ ನೋಂದಾಯಿಸಿಕೊಂಡಿದ್ದಾರೆ. 11ನೇ ಕಂತಿನ ಮೊದಲು ಇ-ಕೆವೈಸಿ ಮಾಡುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಮೊದಲು ಇ-ಕೆವೈಸಿಗೆ ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು, ಆದರೆ ಈಗ ಅದನ್ನು ಮೇ 31 ಕ್ಕೆ ವಿಸ್ತರಿಸಲಾಗಿದೆ.
PM Kisan 11th Installment: ಪಿಎಂ ಕಿಸಾನ್ ಯೋಜನೆಯ ಫಲಾನುಭವಿ ರೈತರಿಗೆ ಸಂತಸದ ಸುದ್ದಿಯಿದೆ. ಪಿಎಂ ಕಿಸಾನ್ನ 11 ನೇ ಕಂತನ್ನು ಪ್ರಧಾನಮಂತಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದಾರೆ.
PM Kisan Samman Nidhi: ಪಿಎಂ ಕಿಸಾನ್ ಸಮ್ಮಾನ್ ನಿಧಿ ಹಾಗೂ ಅದಕ್ಕೆ ಸಂಬಂಧಿಸಿದ ಇ-ಕೆವೈಸಿ ಕುರಿತಂತೆ ಜನರಲ್ಲಿ ಸಾಕಷ್ಟು ಗೊಂದಲದ ಸ್ಥಿತಿ ಇದೆ. ಇ-ಕೆವೈಸಿ ಕಾರಣ 11ನೇ ಕಂತು ಖಾತೆ ಸೇರಲು ವಿಲಮ್ಬವಗ್ಲಿದೆಯಾ? ಎಂಬ ಪ್ರಶ್ನೆ ಇದೀಗ ರೈತರನ್ನು ಕಾಡುತ್ತಿದೆ. ಅಷ್ಟೇ ಅಲ್ಲ 11 ಮತ್ತು 12ನೇ ಕಂತು ಒಟ್ಟಿಗೆ ಬರಲಿದೆಯಾ ಎಂಬ ಆತಂಕ ರೈತರನ್ನು ಸತಾಯಿಸುತ್ತಿದೆ. ಆದರೆ, ಇದೀಗ ಬಿಹಾರ್ ಸರ್ಕಾರ ಈ ಕುರಿತು ಸ್ಪಷ್ಟನೆ ನೀಡಿದೆ.
ಏಪ್ರಿಲ್ ಮೊದಲ ವಾರದಲ್ಲಿ ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿಯ 2 ಸಾವಿರ ರೂಪಾಯಿ ವರ್ಗಾಯಿಸಬಹುದು. ಆದರೆ, ಇದಕ್ಕಾಗಿ ರೈತರು ಮಾರ್ಚ್ 31 ರ ಮೊದಲು ಇ-ಕೆವೈಸಿ ಅನ್ನು ನವೀಕರಿಸಬೇಕಾಗುತ್ತದೆ.
ಪಿಎಂ ಕಿಸಾನ್ನ 11 ನೇ ಕಂತು (PM Kisan 10th Installment Released) ಅನ್ನು ಪಿಎಂ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ. ನೀವು ಸಹ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದರೆ, ತಕ್ಷಣ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿ.
‘ಪ್ರಧಾನ ಮಂತ್ರಿ ಕಿಸಾನ್ ಯೋಜನೆ 2021’ರಲ್ಲಿ ಕೇಂದ್ರ ಸರ್ಕಾರವು ದೊಡ್ಡ ಬದಲಾವಣೆಯನ್ನು ಮಾಡಿದೆ. ಅಂದರೆ ಈಗ 11ನೇ ಕಂತಿಗೆ ರೈತರು ಹಲವು ಹೊಸ ನಿಯಮಗಳೊಂದಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಿಂದ ಪ್ರತಿ ರೈತರ ಖಾತೆಗೆ 2,000 ರೂಪಾಯಿಗಳನ್ನು ವರ್ಗಾಯಿಸಲಾಗುತ್ತದೆ. ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 10 ಕಂತುಗಳನ್ನು ಎಲ್ಲಾ ನೋಂದಾಯಿತ ರೈತರ ಖಾತೆಗೆ ವರ್ಗಾಯಿಸಲಾಗಿದೆ.
PM Kisan 11th Installment: ಕೇಂದ್ರ ಸರ್ಕಾರದ ವತಿಯಿಂದ ಇದುವರೆಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 10 ಕಂತಿನ ಹಣ ರೈತರ ಖಾತೆಗೆ ಜಮಾ ಆಗಿದ್ದು, ಶೀಘ್ರದಲ್ಲೇ 11ನೇ ಕಂತಿನ ಹಣವೂ ರೈತರ ಖಾತೆಗೆ ಸೇರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.