ರೈತರನ್ನು ಆರ್ಥಿಕವಾಗಿ ಬಲಿಷ್ಠರನ್ನಾಗಿ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವು ವಿಶೇಷ ಸೌಲಭ್ಯಗಳನ್ನು ನೀಡುತ್ತಿವೆ. ನೀವೂ ಸಹ ರೈತರಾಗಿದ್ದರೆ ನಿಮಗೊಂದು ಸಂತಸದ ಸುದ್ದಿ. ಸಾಗುವಳಿ ಮಾಡುವ ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರ ಅನೇಕ ವಿಶೇಷ ಪ್ರಯತ್ನಗಳನ್ನು ಮಾಡುತ್ತಿದೆ. ಈ ಮಧ್ಯೆ, ಉತ್ತರ ಪ್ರದೇಶ ಸರ್ಕಾರವು ರೈತರ ಸಾಲ ಮನ್ನಾ ಯೋಜನೆಯಡಿ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪ್ರಧಾನಿ ಮೋದಿ ದೇಶದ ಕೋಟ್ಯಂತರ ರೈತರ ಖಾತೆಗೆ 12ನೇ ಕಂತಿನ 2000 ರೂ. ಹಣ ವರ್ಗಾಯಿಸಿದ್ದಾರೆ. ಆದರೆ ಇನ್ನೂ ಅನೇಕ ರೈತರ ಖಾತೆಗೆ ಈ ಹಣ ತಲುಪಿಲ್ಲ. ನಿಮ್ಮ ಖಾತೆಗೆ ಹಣ ಬಂದಿಲ್ಲ ಎಂದಾದರೆ ಅದಕ್ಕೆ ಕಾರಣವೇನು ಎಂದು ತಿಳಿಯಿರಿ.
PM Kisan: ನವದೆಹಲಿಯ ಪುಸಾ ಕ್ಯಾಂಪಸ್ನಲ್ಲಿ ನಡೆಯುತ್ತಿರುವ ಎರಡು ದಿನಗಳ "ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022" ಕಾರ್ಯಕ್ರಮದಲ್ಲಿ ಪಿಎಂ ಕಿಸಾನ್ ಯೋಜನೆಯ 12ನೇ ಕಂತಾಗಿ ರೈತರ ಖಾತೆಗಳಿಗೆ 16 ಸಾವಿರ ಕೋಟಿ ರೂ. ಹಣವನ್ನು ವರ್ಗಾಯಿಸಲಾಯಿತು.
PM Kisan Update: ದೇಶದ ರೈತರಿಗೆ ಕೇಂದ್ರ ಸರ್ಕಾರದಿಂದ ದೀಪಾವಳಿ ಉಡುಗೊರೆ ಸಿಗಲಿದೆ. ಪ್ರಧಾನಿ ಮೋದಿ ಇಂದು 10 ಕೋಟಿಗೂ ಹೆಚ್ಚು ರೈತರ ಖಾತೆಗೆ 2-2 ಸಾವಿರ ರೂಪಾಯಿಗಳನ್ನು ವರ್ಗಾಯಿಸಲಿದ್ದಾರೆ. ಈ ಹಣವನ್ನು ಪಿಎಂ ಕಿಸಾನ್ನ 12 ನೇ ಕಂತಿನ ರೂಪದಲ್ಲಿ ಫಲಾನುಭವಿಗಳಿಗೆ ಲಭ್ಯವಾಗಲಿದೆ.
PM Kisan Yojana: ಈ ಯೋಜನೆಯ 12ನೇ ಕಂತಿನ ಹಣ ಬಿಡುಗಡೆಗೆ ರೈತರು ಕಾತರದಿಂದ ಕಾಯುತ್ತಿದ್ದಾರೆ. ಪ್ರಸ್ತುತ ಈ ಯೋಜನೆ ಸ್ಥಗಿತಗೊಳ್ಳಲಿದೆಯಾ? ಮತ್ತು ಪಿಎಂ ಕಿಸಾನ್ ಯೋಜನೆಯ 12ನೇ ಕಂತಿನ ಹಣ ಯಾವಾಗ ಖಾತೆ ಸೇರಲಿದೆ ಎಂಬುದರ ಕುರಿತು ರೈತರಲ್ಲಿ ಹಲವು ಊಹಾಪೋಹಗಳು ನಿರ್ಮಾಣಗೊಂಡಿವೆ.
ಅಕ್ಟೋಬರ್ 17 ರಂದು ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಪುಸಾದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಖಾತೆಗೆ 12ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ.
PM Kisan Update: ಪಿಎಂ ಕಿಸಾನ್ 12 ನೇ ಕಂತಿಗೂ ಮೊದಲು ರೈತರಿಗೆ ಪ್ರಮುಖ ಮಾಹಿತಿ ಇದೆ. ದೇಶದಾದ್ಯಂತ 10 ಕೋಟಿಗೂ ಹೆಚ್ಚು ರೈತರು ಅಕ್ಟೋಬರ್ನಲ್ಲಿ ಪಿಎಂ ಕಿಸಾನ್ನ ಮುಂದಿನ ಕಂತನ್ನು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಆದರೆ ಅದಕ್ಕೂ ಮುನ್ನ ಇ-ಕೆವೈಸಿ ಮಾಡುವುದು ಅತ್ಯಗತ್ಯವಾಗಿದೆ.
ಪಿಎಂ ಕಿಸಾನ್ ಯೋಜನೆಯ 12 ನೇ ಕಂತು ವರ್ಗಾವನೆಗು ಮುನ್ನವೇ ಸರ್ಕಾರ ರೈತರಿಗೆ ಮತ್ತೊಂದು ಸೌಲಭ್ಯವನ್ನು ಒದಗಿಸುತ್ತಿದೆ. ಅದರ ಪ್ರಯೋಜನವನ್ನು ಪ್ರತಿಯೊಬ್ಬ ರೈತ ಕೂಡಾ ಪಡೆದುಕೊಳ್ಳಬಹುದಾಗಿದೆ.
ಪಿಎಂ ಕಿಸಾನ್ 12 ನೇ ಕಂತು ಸೆಪ್ಟೆಂಬರ್ನಲ್ಲಿ ಬರಲಿದೆ ಎಂದು ಹೇಳಲಾಗುತ್ತಿ ತ್ತು. ಆದರೆ ಇದೀಗ ಪಿಎಂ ಕಿಸಾನ್ ಯೋಜನೆಯ 12ನೇ ಕಂತು ಅಕ್ಟೋಬರ್ನಲ್ಲಿ ರೈತರ ಖಾತೆ ಸೇರಲಿದೆ ಎಂದು ಹೇಳಲಾಗುತ್ತಿದೆ.
ನಿಮ್ಮ ಖಾತೆಗೆ ಮುಂದಿನ ಕಂತಿನ ಹಣ ಯಾವ ದಿನ ಬರುತ್ತದೆ ಎಂದು ನೀವು ಸಹ ಯೋಚಿಸುತ್ತಿದ್ದರೆ, ಈ ನಂಬರ್ಗೆ ಕರೆ ಮಾಡಿ ತಿಳಿದುಕೊಳ್ಳಬಹುದು. ಇದಕ್ಕೆ ಕೇಂದ್ರ ಸರ್ಕಾರವು ಕೆಲವು ವಿಶೇಷ ನಂಬರ್ಗಳನ್ನು ನೀಡಿದ್ದು, ನೀವು ಸಹಾಯ ವಾಣಿಗೆ ಕರೆ ಮಾಡುವ ಮೂಲಕ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬಹುದು.
PM Kisan update: ದೇಶದ ರೈತರು ಪಿಎಂ ಕಿಸಾನ್ ಮುಂದಿನ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ನಿಧಿಯ 12ನೇ ಕಂತಿಗೆ ಹಲವು ರಾಜ್ಯ ಸರ್ಕಾರಗಳು ಅನುಮೋದನೆ ನೀಡಿವೆ. ಈಗ ನಿಮ್ಮ ಖಾತೆಗೆ ಪಿಎಂ ಕಿಸಾನ್ 12ನೇ ಕಂತಿನ ಹಣ ನಿಮ್ಮ ಖಾತೆ ಸೇರಿದೆಯೇ ಎಂದು ಸುಲಭವಾಗಿ ಪರಿಶೀಲಿಸಿ.
PM Kisan Rules :10 ಕೋಟಿಗೂ ಹೆಚ್ಚು ರೈತರು ಪಿಎಂ ಕಿಸಾನ್ನ 12 ನೇ ಕಂತಿಗಾಗಿ ಕಾಯುತ್ತಿದ್ದಾರೆ. ಮುಂದಿನ ಕಂತು ಆಗಸ್ಟ್ ಮತ್ತು ನವೆಂಬರ್ ನಡುವೆ ಖಾತೆಗಳಿಗೆ ಬರಬೇಕಿದೆ. ಇದಕ್ಕೂ ಮೊದಲು, ಸರ್ಕಾರವು ಮತ್ತೊಮ್ಮೆ ಇ-ಕೆವೈಸಿ ನಡೆಸುವ ಕೊನೆಯ ದಿನಾಂಕವನ್ನು ಆಗಸ್ಟ್ 31 ಕ್ಕೆ ವಿಸ್ತರಿಸಿದೆ.
PM Kisan Update : ಆಗಸ್ಟ್ 31 ರ ನಂತರ ವಿಸ್ತರಣೆಯಾಗುವ ಸಾಧ್ಯತೆ ಕಡಿಮೆ. e-kyc ಮಾಡಿಸದ ರೈತರಿಗೆ ಸರಕಾರದಿಂದ 12ನೇ ಕಂತಿನ ಹಣ ಸಿಗುವುದಿಲ್ಲ ಎಂದು ಕೃಷಿ ಇಲಾಖೆ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆಯನ್ನು ಮಾಡುವುದು ಅವಶ್ಯಕ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.