PM Kisan Samman Nidhi Update: ಪಿಎಂ ಕಿಸಾನ್ ಯೋಜನೆಯಡಿ ರೈತರ ಖಾತೆಗೆ 12ನೇ ಕಂತಿನ ಹಣ ಬಂದಿದೆ. ಏತನ್ಮಧ್ಯೆ, ಈಗ ಪತಿ-ಪತ್ನಿ ಇಬ್ಬರೂ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಬಹುದೇ ಎಂಬ ಪ್ರಶ್ನೆ ಹಲವರಲ್ಲಿದೆ. ಈ ಕುರಿತಂತೆ ನಿಯಮ ಏನು ಹೇಳುತ್ತದೆ ತಿಳಿಯೋಣ...
PM Modi Released 12th Installment of PM Kisan: ಕಿಸಾನ್ ಸಮ್ಮೇಳನದ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು 11 ಕೋಟಿಗೂ ಹೆಚ್ಚು ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆಯ 12 ನೇ ಕಂತಿನ 2000 ರೂಪಾಯಿಗಳನ್ನು ಬಿಡುಗಡೆ ಮಾಡಿದ್ದಾರೆ. ನೀವು ಈ ಯೋಜನೆಯ ಫಲಾನುಭಾವಿಗಳಾಗಿದ್ದರೆ, ತಕ್ಷಣ ನಿಮ್ಮ ಸ್ಥಿತಿ ಮತ್ತು ಖಾತೆಗೆ ಹಣ ಬಂದಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಿಕೊಳ್ಳಿ.
PM Kisan Update: ದೇಶದ ರೈತರಿಗೆ ಕೇಂದ್ರ ಸರ್ಕಾರದಿಂದ ದೀಪಾವಳಿ ಉಡುಗೊರೆ ಸಿಗಲಿದೆ. ಪ್ರಧಾನಿ ಮೋದಿ ಇಂದು 10 ಕೋಟಿಗೂ ಹೆಚ್ಚು ರೈತರ ಖಾತೆಗೆ 2-2 ಸಾವಿರ ರೂಪಾಯಿಗಳನ್ನು ವರ್ಗಾಯಿಸಲಿದ್ದಾರೆ. ಈ ಹಣವನ್ನು ಪಿಎಂ ಕಿಸಾನ್ನ 12 ನೇ ಕಂತಿನ ರೂಪದಲ್ಲಿ ಫಲಾನುಭವಿಗಳಿಗೆ ಲಭ್ಯವಾಗಲಿದೆ.
PM Kisan Scheme Update: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಕೋಟ್ಯಾಂತರ ರೈತರಿಗೆ ಭಾರಿ ಉಡುಗೊರೆಯೊಂದನ್ನು ನೀಡಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಕೃಷಿ ಸಚಿವಾಲಯ, ದೇಶದ ಕೋಟ್ಯಾಂತರ ರೈತರ ಖಾತೆಗೆ ಪ್ರಧಾನಿ ಮೋದಿ ಹಣ ವರ್ಗಾವಣೆ ಮಾಡಲಿದ್ದಾರೆ ಎಂದಿದೆ.
ಅಕ್ಟೋಬರ್ 17 ರಂದು ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಪುಸಾದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಖಾತೆಗೆ 12ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಡಿ ಸರ್ಕಾರವು ರೈತರಿಗೆ ಆರ್ಥಿಕ ನೆರವು ನೀಡುತ್ತಿದೆ, ಆದರೆ ಈಗ ಸರ್ಕಾರವು ರೈತರಿಗೆ ನೇರ ಲಾಭ ನೀಡಲು ಮತ್ತೊಂದು ವಿಶೇಷ ಯೋಜನೆಯನ್ನು ಘೋಷಣೆ ಮಾಡಿದೆ.
PM Kisan Update: ಪಿಎಂ ಕಿಸಾನ್ 12 ನೇ ಕಂತಿಗೂ ಮೊದಲು ರೈತರಿಗೆ ಪ್ರಮುಖ ಮಾಹಿತಿ ಇದೆ. ದೇಶದಾದ್ಯಂತ 10 ಕೋಟಿಗೂ ಹೆಚ್ಚು ರೈತರು ಅಕ್ಟೋಬರ್ನಲ್ಲಿ ಪಿಎಂ ಕಿಸಾನ್ನ ಮುಂದಿನ ಕಂತನ್ನು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಆದರೆ ಅದಕ್ಕೂ ಮುನ್ನ ಇ-ಕೆವೈಸಿ ಮಾಡುವುದು ಅತ್ಯಗತ್ಯವಾಗಿದೆ.
ಪಿಎಂ ಕಿಸಾನ್ ಯೋಜನೆಯ 12 ನೇ ಕಂತು ವರ್ಗಾವನೆಗು ಮುನ್ನವೇ ಸರ್ಕಾರ ರೈತರಿಗೆ ಮತ್ತೊಂದು ಸೌಲಭ್ಯವನ್ನು ಒದಗಿಸುತ್ತಿದೆ. ಅದರ ಪ್ರಯೋಜನವನ್ನು ಪ್ರತಿಯೊಬ್ಬ ರೈತ ಕೂಡಾ ಪಡೆದುಕೊಳ್ಳಬಹುದಾಗಿದೆ.
ಅನೇಕ ಫಲಾನುಭವಿಗಳು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಲಾಭವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದನ್ನು ತಡೆಯುವ ಸಲುವಾಗಿ ಸರ್ಕಾರ ಫಲಾನುಭವಿಗಳಿಗೆ ಇ-ಕೆವೈಸಿ ಮಾಡುವಂತೆ ಕೇಳಿದೆ.
PM Kisan Yojana: ಪಂಚಾಯತ್ ಮಟ್ಟದಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆಯ ನಂತರ ಹಲವು ಹೆಸರುಗಳು ಮುನ್ನೆಲೆಗೆ ಬಂದಿದ್ದು, ಪಿಎಂ ಕಿಸಾನ್ ಯೋಜನೆಯ ಲಾಭವನ್ನು ಹಲವರು ತಪ್ಪಾಗಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಅಂತಹವರ ವಿರುದ್ಧ ಸರಕಾರದಿಂದ ನೋಟಿಸ್ ಜಾರಿ ಮಾಡಿ ಕ್ರಮ ಕೈಗೊಳ್ಳಲಾಗುತ್ತಿದೆ.
PM Kisan Update: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿ ಇನ್ಮುಂದೆ ರೈತರಿಗೆ ಮತ್ತೊಂದು ದೊಡ್ಡ ಸೌಕರ್ಯ ಸಿಗಲಿದೆ. ಹೌದು, 11ನೇ ಕಂತಿನ ಹಣವನ್ನು ಪಡೆಯಲು ರೈತರು ಇನ್ಮುಂದೆ ಬ್ಯಾಂಕ್ ಗೆ ಭೇಟಿ ನೀಡುವ ಅವಶ್ಯಕತೆ ಇಲ್ಲ. ಅಂಚೆ ಇಲಾಖೆ ರೈತರಿಗೆ ಅವರ ಮನೆಬಾಗಿಲಿದೆ ಈ ಹಣವನ್ನು ತಲುಪಿಸಲಿದೆ. ಹೇಗೆ ತಿಳಿದುಕೊಳ್ಳೋಣ ಬನ್ನಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.