ಕರೋನಾ ಬಿಕ್ಕಟ್ಟಿನಿಂದಾಗಿ ಪ್ರಧಾನ್ ಮಂತ್ರಿ ಕಿಸಾನ್ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಕಳೆದ ವರ್ಷ ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card) ನೀಡಲು ಸಾಧ್ಯವಾಗಲಿಲ್ಲ. ಇದೀಗ ಪ್ರತಿ ಹಳ್ಳಿಯಲ್ಲೂ ಅಭಿಯಾನವನ್ನು ನಡೆಸುವ ಮೂಲಕ ರೈತರ ಕ್ರೆಡಿಟ್ ಕಾರ್ಡ್ ತಯಾರಿಸಲಾಗುತ್ತಿದೆ ಎಂದು ಯೋಗಿ ಸರ್ಕಾರ ತಿಳಿಸಿದೆ.
ನೀವು ಯೋಜನೆಯ ಫಲಾನುಭವಿಗಳಲ್ದಿದ್ದರೂ, ಯೋಜನೆಯ ಲಾಭಪಡೆಯುತ್ತಿದ್ದರೆ ಇದಕ್ಕೆ ನೀವು ಭಾರೀ ಬೆಲೆ ತೆರಬೇಕಾದೀತು. ಹೌದು, ಯೋಜನೆಯ ಅಡಿಯಲ್ಲಿ ನೀವು ಇಲ್ಲಿವರೆಗೆ ಪಡೆದಿರುವ ಹಣವನ್ನು ಸರ್ಕಾರಕ್ಕೆ ವಾಪಸ್ ನೀಡಬೇಕಾಗುತ್ತದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಇನ್ನೂ 1.6 ಕೋಟಿ ರೈತರ ಖಾತೆಗೆ 7 ನೇ ಕಂತಿನ ಹಣ ತಲುಪಿಲ್ಲ. ಕೃಷಿ ಸಚಿವಾಲಯದ ಪ್ರಕಾರ, ಪಿಎಂ ಕಿಸಾನ್ ಯೋಜನೆಯ ಏಳನೇ ಕಂತಿನ ಹಣವನ್ನು ಮಾರ್ಚ್ 2021 ರೊಳಗೆ ಎಲ್ಲಾ ರೈತರ ಖಾತೆಗೆ ವರ್ಗಾಯಿಸಲಾಗುವುದು.
PM Kisan Sammaan Nidhi: ಆರ್ಟಿಐ ಅರ್ಜಿಗೆ ಪ್ರತಿಕ್ರಿಯೆಯಾಗಿ, ಕೇಂದ್ರ ಕೃಷಿ ಸಚಿವಾಲಯವು ಎರಡು ವರ್ಗದ ಅನರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂದು ಹೇಳಿದೆ. ಇದರಲ್ಲಿ 'ಅರ್ಹತೆ ಪಡೆಯದ ರೈತರು' ಮೊದಲ ವರ್ಗಕ್ಕೆ ಸೇರಿದ್ದರೆ, 'ಆದಾಯ ತೆರಿಗೆ ಪಾವತಿಸುವ ರೈತರು' ಎರಡನೆಯ ವರ್ಗಕ್ಕೆ ಸೇರಿದವರಾಗಿದ್ದಾರೆ ಎಂದು ಸಚಿವಾಲಯ ಹೇಳಿದೆ.
PM Kisan Yojana: ಒಂದು ಕಡೆ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಮೋದಿ ಸರ್ಕಾರ ರೈತರ ಖಾತೆಗಳಿಗೆ 2-2 ಸಾವಿರ ರೂಪಾಯಿಗಳನ್ನು ವರ್ಗಾಯಿಸಲಿದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯಡಿ ಯೋಜನೆಯ 7 ನೇ ಕಂತನ್ನು ನಾಳೆ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು.
ಪಿಎಂ ಕಿಸಾನ್ ಸಮ್ಮನ್ ನಿಧಿ (PM Kisan Yojana)ಯ ಏಳನೇ ಕಂತು ಇನ್ನೂ ಅನೇಕ ರೈತರಿಗೆ ದೊರೆತಿಲ್ಲ. ಪೋರ್ಟಲ್ನಿಂದ ಹಲವು ರೈತರ ಹೆಸರನ್ನು ಕೈಬಿಡಲಾಗಿದೆ. ಪೋರ್ಟಲ್ನಿಂದ ರೈತರ ಹೆಸರನ್ನು ತೆಗೆದುಹಾಕಲು ಬಹುಮುಖ್ಯ ಕಾರಣವೆಂದರೆ ತಪ್ಪಾದ ಮಾಹಿತಿ ಮತ್ತು ಡೇಟಾವನ್ನು ನವೀಕರಿಸದಿರುವುದು.
ನೀವು ಸಹ ಕೃಷಿಕರಾಗಿದ್ದರೆ ಮತ್ತು ನಿಮ್ಮ ಹೆಸರನ್ನು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ನೋಂದಾಯಿಸಿಕೊಂಡಿದ್ದರೆ ಹಣ ನಿಮ್ಮ ಖಾತೆಗೆ ಬರುತ್ತದೆಯೋ ಇಲ್ಲವೋ ಎಂಬುದನ್ನು ಸುಲಭವಾಗಿ ಪರಿಶೀಲಿಸಿ.
ಪ್ರಧಾನಿ ಕಿಸಾನ್ ಸಮ್ಮನ್ ನಿಧಿ ಯೋಜನೆ (PM Kisan Samman Nidhi Scheme 2020) ಅಡಿಯಲ್ಲಿ ಇಲ್ಲಿಯವರೆಗೆ 11.17 ಕೋಟಿ ರೈತರಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಹಣವನ್ನು ಕಳುಹಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.