Good News For Farmers: ಪಿಎಂ ಕಿಸಾನ್ 14 ನೇ ಕಂತು ರೈತರ ಖಾತೆಗೆ ಬರುವುದಕ್ಕೂ ಮುನ್ನ, ಕೇಂದ್ರ ಕೃಷಿ ಸಚಿವರಾಗಿರುವ ನರೇಂದ್ರ ಸಿಂಗ್ ತೋಮರ್ ರೈತರ ಮುಖದಲ್ಲಿ ಸಂತಸ ಮೂಡಿಸುವ ಘೋಷಣೆಯನ್ನು ಮಾಡಿದ್ದಾರೆ. ನೀವು ಪಿಎಂ ಕಿಸಾನ್ನ ಫಲಾನುಭವಿಯಾಗಿದ್ದರೆ, ಇದು ನಿಮಗೆ ಪ್ರಮುಖ ಸುದ್ದಿಯಾಗಿದೆ.
ಒಂದೇ ವರ್ಷದಲ್ಲಿ ಯೋಜನೆಯನ್ನು ಸಂಪೂರ್ಣ ಮಾಡಿ, ಈ ತಾಲ್ಲೂಕಿನ ಜನತೆಗೆ ಲೋಕಾರ್ಪಣೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಹಿಂದಿನ ಸರ್ಕಾರದ ಧೀಮಂತ ನಾಯಕ ಎನಿಸಿಕೊಂಡ ಈ ಜಿಲ್ಲೆಯ ಬಾದಾಮಿ ಶಾಸಕರು, ಮಾಜಿ ಮುಖ್ಯಮಂತ್ರಿಗಳು ಅಡಿಗಲ್ಲು ಹಾಕಿ, ಲೋಕಾರ್ಪಣೆ ಮಾಡಿದ ಒಂದೇ ಒಂದು ಯೋಜನೆಯನ್ನು ತೋರಿಸಿ ಎಂದು ಸಿಎಂ ಬೊಮ್ಮಾಯಿ ಸವಾಲು ಹಾಕಿದರು.ಒಂದೇ ವರ್ಷದಲ್ಲಿ ಯೋಜನೆಯನ್ನು ಸಂಪೂರ್ಣ ಮಾಡಿ, ಈ ತಾಲ್ಲೂಕಿನ ಜನತೆಗೆ ಲೋಕಾರ್ಪಣೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಹಿಂದಿನ ಸರ್ಕಾರದ ಧೀಮಂತ ನಾಯಕ ಎನಿಸಿಕೊಂಡ ಈ ಜಿಲ್ಲೆಯ ಬಾದಾಮಿ ಶಾಸಕರು, ಮಾಜಿ ಮುಖ್ಯಮಂತ್ರಿಗಳು ಅಡಿಗಲ್ಲು ಹಾಕಿ, ಲೋಕಾರ್ಪಣೆ ಮಾಡಿದ ಒಂದೇ ಒಂದು ಯೋಜನೆಯನ್ನು ತೋರಿಸಿ ಎಂದು ಸಿಎಂ ಬೊಮ್ಮಾಯಿ ಸವಾಲು ಹಾಕಿದರು.
ಪಿಎಂ ಕಿಸಾನ್ ನಿಧಿಯ 12 ನೇ ಕಂತು ಬರುವ ಮೊದಲು, ಸರ್ಕಾರವು ಖಾತೆಯ ಸ್ಟೇಟಸ್ ಪರಿಶೀಲಿಸುವ ವಿಧಾನವನ್ನು ಬದಲಾಯಿಸಿದೆ. ಈಗ ನೋಂದಣಿ ಸಂಖ್ಯೆಯನ್ನು ಹೊರತುಪಡಿಸಿ, ಮೊಬೈಲ್ ಸಂಖ್ಯೆಯ ಮೂಲಕ ಸ ಕೂಡಾ ಸ್ಟೇಟಸ್ ಪರಿಶೀಲಿಸಬಹುದು.
PM Kisan Samman Yojana: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಲ್ಲಿ, ಡೇಟಾವನ್ನು ಸುರಕ್ಷಿತವಾಗಿರಿಸುವ ಉದ್ದೇಶಕ್ಕಾಗಿ ಸರ್ಕಾರವು ದೊಡ್ಡ ಬದಲಾವಣೆಯನ್ನು ಮಾಡಿದೆ.
ರೈತರಿಗೆ ಕಳುಹಿಸಿದ ಸಂದೇಶದಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ಹೊಸ ವರ್ಷದ ಮೊದಲ ದಿನ ಅಂದರೆ ಜನವರಿ 1, 2022 ರಂದು ಮಧ್ಯಾಹ್ನ 12 ಗಂಟೆಗೆ ಪಿಎಂ ಕಿಸಾನ್ ಯೋಜನೆಯಡಿ 10 ನೇ ಕಂತನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.
PM Kisan Samman Yojana: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ವಾರ್ಷಿಕ 6000 ರೂ.ಗಳ ಲಾಭವನ್ನು ನೀಡಲಾಗುತ್ತದೆ. ಅರ್ಹ ರೈತರು ಅರ್ಜಿ ಸಲ್ಲಿಸುವ ಮೂಲಕ ಸರ್ಕಾರದ ಈ ಯೋಜನೆಯ ಲಾಭ ಪಡೆಯಬಹುದು.
ಈ ಯೋಜನೆಯಲ್ಲಿ ಸರ್ಕಾರವು ನೋಂದಾಯಿತ ರೈತರ ಖಾತೆಗಳಿಗೆ 2000 ರೂ. ಹಾಕುತ್ತದೆ. ಆದರೆ ನಿಮ್ಮ ಖಾತೆಯಲ್ಲಿ ಈ ಕಂತು ಬರುತ್ತದೆಯೇ ಎಂದು ನೀವು ಮುಂಚಿತವಾಗಿ ಪರಿಶೀಲಿಸಬೇಕು, ಏಕೆಂದರೆ ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿ ಇಲ್ಲದಿದ್ದರೆ, ನಿಮಗೆ ಹಣ ಜಮಾ ಆಗುವುದಿಲ್ಲ.
ಪ್ರಧಾನ ಮಂತ್ರಿ ಕಿಸಾನ್ ಯೋಜನೆ 9 ನೇ ಕಂತಿನ ರೈತರ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಯೋಜನೆಯ ಮೂಲಕ ರೈತರ ಖಾತೆಗೆ 2000 ರೂ. ಜಮಾ ಮಾಡಲಾಗುತ್ತದೆ. ಈ ಯೋಜನೆಯಡಿ ಈವರೆಗೆ 8 ಕಂತುಗಳ ಹಣ ರೈತರ ಖಾತೆಗೆ ಜಮಾ ಮಾಡಲಾಗಿದೆ.
'ಪಿಎಂ ಕಿಸಾನ್ ಸಮ್ಮಾನ್ ನಿಧಿ' ಯೋಜನೆಯಡಿ, 9 ನೇ ಕಂತಿನ ಹಣ ರೈತರ ಖಾತೆಗೆ ಜಮಾ ಆಗಲಿದೆ. ಇಲ್ಲಿಯವರೆಗೆ, ಈ ಯೋಜನೆಯಡಿ 8 ಕಂತುಗಳು ಹಣ ರೈತರ ಖಾತೆಗಳಿಗೆ ಜಮಾ ಆಗಿದೆ. ಆದ್ರೆ, ನೀವು ಒಮ್ಮೆ ನಿಮ್ಮ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಬೇಕು.
ಮುಂದಿನ ತಿಂಗಳು ಅಂದರೆ ಆಗಸ್ಟ್ ನಲ್ಲಿ ರೈತರಿಗೆ ಒಳ್ಳೆಯ ಸುದ್ದಿ ಸಿಗಲಿದೆ. 9ನೇ ಕಂತುಗಾಗಿ ಬಹಳ ಸಮಯದಿಂದ ಕಾಯುತ್ತಿದ್ದ ರೈತರ ಖಾತೆಗೆ 2000 ರೂಪಾಯಿ ಜಮಾ ಆಗಲಿದೆ. ಈ ಯೋಜನೆಯಡಿ ರೈತರ ಖಾತೆಯಲ್ಲಿ ಈವರೆಗೆ 8 ಕಂತುಗಳ ಹಣ ಜಮಾ ಮಾಡಲಾಗಿದೆ.
ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ರೈತರು 9 ನೇ ಕಂತಿಗಾಗಿ ಕಾಯುತ್ತಿದ್ದಾರೆ. ಈ ಕಂತಿನ ಹಣ ಆಗಸ್ಟ್ನಲ್ಲಿ ರೈತರ ಖಾತೆಗೆ ಬರಬಹುದು ಎಂದು ಹೇಳಲಾಗುತ್ತಿದೆ. ಆದರೆ ಲಕ್ಷಾಂತರ ರೈತರಿಗೆ ಏಪ್ರಿಲ್-ಜುಲೈ ಅಲ್ಲಿ ಬಿಡುಗಡೆಯಾದ 8ನೇ ಕಂತಿನ ಹಣ ಇನ್ನೂ ಸಿಕ್ಕಿಲ್ಲ. ಅದಕ್ಕಾಗಿ ದೇಶದ ಲಕ್ಷಾಂತರ ರೈತರು ಕಾಯುತ್ತಿದ್ದಾರೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಇನ್ನೂ 1.6 ಕೋಟಿ ರೈತರ ಖಾತೆಗೆ 7 ನೇ ಕಂತಿನ ಹಣ ತಲುಪಿಲ್ಲ. ಕೃಷಿ ಸಚಿವಾಲಯದ ಪ್ರಕಾರ, ಪಿಎಂ ಕಿಸಾನ್ ಯೋಜನೆಯ ಏಳನೇ ಕಂತಿನ ಹಣವನ್ನು ಮಾರ್ಚ್ 2021 ರೊಳಗೆ ಎಲ್ಲಾ ರೈತರ ಖಾತೆಗೆ ವರ್ಗಾಯಿಸಲಾಗುವುದು.
ಫೆಬ್ರವರಿ 1 ರಂದು ಸಾಮಾನ್ಯ ಬಜೆಟ್ ಮಂಡನೆಯಾಗಲಿದೆ. ಅಂತಹ ಪರಿಸ್ಥಿತಿಯಲ್ಲಿ, ಕೃಷಿಯ ವಿಷಯದಲ್ಲಿ ಈ ಬಜೆಟ್ ವಿಶೇಷವಾಗಲಿದೆ ಎಂದು ರೈತರು ಭಾವಿಸುತ್ತಾರೆ. ರೈತರಿಗೆ ನೀಡಲಾಗುತ್ತಿರುವ ಗೌರವದ ನಿಧಿಯನ್ನೂ ಹೆಚ್ಚಿಸಬಹುದು ಎಂಬ ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.