PM Kisan 21st installment : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ 21 ನೇ ಕಂತಿನ 2,000 ರೂ. ದೀಪಾವಳಿಯ ವೇಳೆಗೆ ರೈತರ ಬ್ಯಾಂಕ್ ಖಾತೆಗಳಿಗೆ ತಲುಪಲಿದೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರವು ಈಗಾಗಲೇ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಂತಹ ರಾಜ್ಯಗಳಲ್ಲಿ PM ಕಿಸಾನ್ ಯೋಜನೆಯಲ್ಲಿ ದಾಖಲಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ 2000 ರೂ.ಗಳನ್ನು ವರ್ಗಾಯಿಸಲು ಪ್ರಾರಂಭಿಸಿದೆ ಎಂದು ವರದಿಯಾಗಿದೆ.
ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿರುವ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆತಂದಿದೆ. ರೈತರಿಗಾಗಿ, ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ನಡೆಸುತ್ತಿದೆ.
PM Kisan Mandhan Yojana: ಮೋದಿ ಸರ್ಕಾರ ರೈತರಿಗೆ ಚಿನ್ನದಂತಹ ಒಳ್ಳೆಯ ಸುದ್ದಿಯನ್ನು ನೀಡಿದೆ. ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು, ನೀವು 18 ರಿಂದ 40 ವರ್ಷ ವಯಸ್ಸಿನವರಾಗಿರಬೇಕು. ನೀವು ಈಗಾಗಲೇ ಪಿಎಂ ಕಿಸಾನ್ ಯೋಜನೆಯಲ್ಲಿದ್ದರೆ, ನೀವು ಈ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿಲ್ಲ.
ಕೇಂದ್ರ ಸರ್ಕಾರವು ಆಗಸ್ಟ್ ತಿಂಗಳಲ್ಲಿ 20ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ವರದಿಗಳ ಪ್ರಕಾರ, ಪಿಎಂ ಕಿಸಾನ್ ನಿಧಿಯ 20ನೇ ಕಂತು ಆಗಸ್ಟ್ 20ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಪಿಎಂ ಕಿಸಾನ್ ಯೋಜನೆಯ 19 ನೇ ಕಂತು ಇನ್ನೂ ನಿಮ್ಮ ಖಾತೆಗೆ ಜಮಾ ಆಗಿಲ್ಲದಿದ್ದರೆ, ನೀವು ಅದರ ಬಗ್ಗೆ ದೂರು ನೀಡಬಹುದು. ಮೊದಲು, ನಿಮ್ಮ ಹೆಸರು ಪಿಎಂ ಕಿಸಾನ್ ಫಲಾನುಭವಿ ರೈತರ ಪಟ್ಟಿಯಲ್ಲಿದೆಯೇ ಅಥವಾ ಇಲ್ಲವೇ ಎಂಬುದನ್ನು ಕಂಡುಕೊಳ್ಳಿ.
PM Kisan Samman Nidhi: ದೇಶದಾದ್ಯಂತ ರೈತರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ಈ ಯೋಜನೆ ತರಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 19ನೇ ಕಂತು ಫೆಬ್ರವರಿ 2025ರ ಮೊದಲ ವಾರದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.
PM Kisan: ಕೇಂದ್ರ ಸರ್ಕಾರ ಪ್ರಧಾನ್ ಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ ವಾರ್ಷಿಕ 6,000 ರೋ. ಆರ್ಥಿಕ ನೆರವನ್ನು ನೀಡುತ್ತದೆ. ನೀವು ರೈತರಾಗಿದ್ದು, ಇನ್ನೂ ಕೂಡ ಈ ಯೋಜನೆಯ ಫಲಾನುಭವಿ ಆಗದಿದ್ದರೆ, ಈಗಲೇ ಇದರಲ್ಲಿ ನೋಂದಾಯಿಸಿಕೊಳ್ಳಿ. ಇದಕ್ಕಾಗಿ, ಇಲ್ಲಿದೆ ಸುಲಭ ಪ್ರಕ್ರಿಯೆ.
PM-KISAN Yojana Financial Assistance: 2024ರ ಕೇಂದ್ರ ಬಜೆಟ್ನಲ್ಲಿ ನಿರೀಕ್ಷಿತ 3 ಪ್ರಮುಖ ಸಾಮಾಜಿಕ ವಲಯದ ಘೋಷಣೆಗಳ ಪೈಕಿ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಮೊತ್ತದ ಹೆಚ್ಚಳವು ಒಂದು ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.
ರೈತರಿಗೆ ಗುಡ್ ನ್ಯೂಸ್ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆಯಾಗಲು ರೆಡಿಯಾಗಿದೆ..... ಜುಲೈ ತಿಂಗಳಲ್ಲಿ 14ನೇ ಕಂತಿನ ಹಣ ಬಿಡುಗಡೆ ಆಗಿತ್ತು. ಹಾಗಾದ್ರೆ 15ನೇ ಕಂತಿನ ಹಣ ಯಾವಾಗ ರೈತರ ಖಾತೆಗೆ ಜಮೆಯಾಗುತ್ತೆ ಅಂತ ಈ ಸ್ಟೋರಿ ನೋಡಿ
Independence Day 2023 guest list : ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲಿದ್ದಾರೆ. ಅಲ್ಲದೆ, ರಾಷ್ಟ್ರವನ್ನುದ್ದೇಶಿಸಿ ಮಹತ್ವದ ಭಾಷಣ ಮಾಡುತ್ತಾರೆ. ಈ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಬರುತ್ತಿರುವವರು ಯಾರೆಂದು ಈಗ ತಿಳಿಯೋಣ ಬನ್ನಿ.
ಪಿಎಂ ಕಿಸಾನ್ ಕಂತಿನ ಹಣ ಬಿಡುಗಡೆ ಬೆನ್ನಲ್ಲೇ ದೇಶದ ಕೋಟಿಗಟ್ಟಲೆ ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದು ನೀಡಿದೆ. ಪ್ರತಿ ತಿಂಗಳು 3 ಸಾವಿರ ರೂಪಾಯಿ ಉಡುಗೊರೆಯಾಗಿ ರೈತರ ಖಾತೆಗೆ ವರ್ಗಾವಣೆಯಾಗಲಿದೆ.
PM Kisan 14th installment release :ಇಂದು ರಾಜಸ್ಥಾನದ ಸಿಕಾರ್ ನಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರೈತರಿಗೆ 14ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ನಿಮ್ಮ ಖಾತೆಗೆ ಈ ಹಣ ಬಂದಿಲ್ಲ ಎಂದಾದರೆ ತಕ್ಶನ್ ಈ ನಂಬರ್ ಗೆ ಕರೆ ಮಾಡಿ .
Good News For Farmers: ಪಿಎಂ ಕಿಸಾನ್ 14 ನೇ ಕಂತು ರೈತರ ಖಾತೆಗೆ ಬರುವುದಕ್ಕೂ ಮುನ್ನ, ಕೇಂದ್ರ ಕೃಷಿ ಸಚಿವರಾಗಿರುವ ನರೇಂದ್ರ ಸಿಂಗ್ ತೋಮರ್ ರೈತರ ಮುಖದಲ್ಲಿ ಸಂತಸ ಮೂಡಿಸುವ ಘೋಷಣೆಯನ್ನು ಮಾಡಿದ್ದಾರೆ. ನೀವು ಪಿಎಂ ಕಿಸಾನ್ನ ಫಲಾನುಭವಿಯಾಗಿದ್ದರೆ, ಇದು ನಿಮಗೆ ಪ್ರಮುಖ ಸುದ್ದಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.