ಪಿಎಂ ಕಿಸಾನ್ ಸಮ್ಮಾನ್ ನಿಧಿ: ಪಿಎಂ ಕಿಸಾನ್ಗೆ ಅರ್ಜಿ ಸಲ್ಲಿಸುವಾಗ ಹಲವು ಬಾರಿ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆಯ ಸರಿಯಾದ ವಿವರಗಳನ್ನು ನೀಡದಿದ್ದಕ್ಕಾಗಿ ಹಣ ಬಿಡುಗಡೆ ಮಾಡದೆ ಹಿಡಿದಿಟ್ಟುಕೊಳ್ಳಲಾಗುತ್ತದೆ. ನೀವು ನೀಡಿದ ವಿವರಗಳು ಸರಿಯಾಗಿವೆಯೇ ಅಥವಾ ಇಲ್ಲವೇ ಎಂಬುದನ್ನು ನೀವು pmkisan.gov.inಗೆ ಭೇಟಿ ನೀಡುವ ಮೂಲಕ ಪರಿಶೀಲಿಸಬಹುದು. ಏನಾದರೂ ತಪ್ಪಾಗಿದ್ದರೆ ಅದನ್ನು ಕೂಡಲೇ ಸರಿಪಡಿಸಬೇಕು.
PM Maandhan Update: ದೇಶದಾದ್ಯಂತ ಇರುವ ಭಾರತೀಯ ರೈತರಿಗೆ ಸಂತಸದ ಸುದ್ದಿಯಿದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 13 ನೇ ಕಂತಿನ ಮೊದಲು ರೈತರಿಗೆ ದೊಡ್ಡ ಕೊಡುಗೆ ನೀಡಲು ಸರ್ಕಾರ ನಿರ್ಧರಿಸಿದೆ. ಇನ್ನು ಮುಂದೆ ಪ್ರತಿ ತಿಂಗಳು ನಿಮ್ಮ ಖಾತೆಗೆ ಹಣ ಬರುತ್ತದೆ.
PM Kisan Yojana: ದೇಶದ ಬೆನ್ನೆಲುಬಾಗಿರುವ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ದೃಷ್ಟಿಯಿಂದ ಮೋದಿ ಸರ್ಕಾರ ಆರಂಭಿಸಿದ ಮಹತ್ವದ ಯೋಜನೆಗಳಲ್ಲಿ ಪಿಎಂ ಕಿಸಾನ್ ಯೋಜನೆಯೂ ಒಂದು. ಈ ಯೋಜನೆಯಡಿ 12 ಕಂತುಗಳ ಹಣವನ್ನು ಪಡೆದಿರುವ ರೈತರು ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ.
Budget 2023: 2023ರ ಕೇಂದ್ರ ಬಜೆಟ್ನಲ್ಲಿ ರೈತಾಪಿ ವರ್ಗಕ್ಕೆ ಗುಡ್ ನ್ಯೂಸ್ ಸಿಗುವ ಸಾಧ್ಯತೆ ಇದೆ. ಕೃಷಿ ವೆಚ್ಚಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಬಾರಿಯ ಬಜೆಟ್ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಯೋಜನೆಯಲ್ಲಿ ನೀಡಲಾಗುತ್ತಿರುವ ಆರ್ಥಿಕ ಸಹಾಯವನ್ನು ಹೆಚ್ಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
PM Kisan Samman Nidhi : ರೈತರ ಆದಾಯವನ್ನು ದ್ವಿಗುಣಗೊಳಿಸಲು, ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮತ್ತು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರದ ಮೋದಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಕೇಂದ್ರ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಹೇಳಿದ್ದಾರೆ.
PM Kisan Yojana : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಒಂದು ಕೇಂದ್ರ ಸರ್ಕಾರಿ ಯೋಜನೆಯಾಗಿದ್ದು, ಇದರ ಮೂಲಕ ಸರ್ಕಾರವು ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕನಿಷ್ಠ ಆದಾಯದ ಬೆಂಬಲವನ್ನು ನೀಡುತ್ತದೆ.
PM Kisan Yojana 13th Installment : ದೇಶದಾದ್ಯಂತ ರೈತರು ಪಿಎಂ ಕಿಸಾನ್ ಯೋಜನೆಯ 13 ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ಇದೀಗ ಈ ಕುರಿತು ಹೊಸ ಅಪ್ಡೇಟ್ ಒಂದು ಹೊರಬಿದ್ದಿದೆ. ನಕಲಿ ರೈತರನ್ನು ಕಂಡು ಹಿಡಿಯಲು ಕೇಂದ್ರ ಸರ್ಕಾರ ಸಂಪೂರ್ಣ ಸಿದ್ಧತೆ ನಡೆಸಿದೆ.
ಪ್ರಧಾನಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ, ರೈತರ ಬ್ಯಾಂಕ್ ಖಾತೆಗೆ ಮೂರು ಸಮಾನ ಕಂತುಗಳಲ್ಲಿ 2,000 ರೂಪಾಯಿಯನ್ನು ವರ್ಗಾಯಿಸಲಾಗುತ್ತದೆ. ಈ ಮೂಲಕ ವಾರ್ಷಿಕವಾಗಿ 6,000 ರೂಪಾಯಿಗಳನ್ನು ರೈತರ ಖಾತೆಗೆ ಹಾಕುವ ಮೂಲಕ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ.
PM Kisan Samman Scheme: ಕೆಲವು ಅನರ್ಹರು ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಲಾಭವನ್ನು ಪಡೆಯುತ್ತಿದ್ದಾರೆ ಎಂದು ಸರ್ಕಾರವು ನಿರಂತರವಾಗಿ ದೂರುಗಳನ್ನು ಸ್ವೀಕರಿಸುತ್ತಿದೆ. ಇದಾದ ನಂತರ ಸರ್ಕಾರವು ಭೂ ದಾಖಲೆಗಳನ್ನು ಪರಿಶೀಲಿಸಿದ್ದು, ಇದರಲ್ಲಿ ವಿವಿಧ ರಾಜ್ಯಗಳ ಲಕ್ಷಾಂತರ ಜನರು ಯೋಜನೆಗೆ ಅನರ್ಹರಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಪ್ರದೇಶ ರಾಜ್ಯ ಒಂದರಲ್ಲಿಯೆ ಸುಮಾರು 21 ಲಕ್ಷ ಅನರ್ಹರ ಸಂಖ್ಯೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಆ ರೈತರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದ್ದು, ಅವರಿಗೆ 13ನೇ ಕಂತಿನ ಲಾಭವೂ ಸಿಗುವುದಿಲ್ಲ ಎಂದು ತಿಳಿದುಬಂದಿದೆ.
PM Kisan Samman Nidhi Scheme: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್ ಯೋಜನೆ,) ಲಾಭ ಪಡೆಯುವ ಕೋಟ್ಯಂತರ ಫಲಾನುಭವಿಗಳಿಗೆ ಮಹತ್ವ ಸುದ್ದಿಯೊಂದು ಬಂದಿದೆ. ನೀವೂ ಕೂಡ ಪಿಎಂ ಕಿಸಾನ್ನ 13 ನೇ ಕಂತಿಗಾಗಿ ಕಾಯುತ್ತಿದ್ದರೆ, ನಿಮಗಾಗಿಯೇ ಈ ಒಂದು ಪ್ರಮುಖ ಸುದ್ದಿ. 13ನೇ ಕಂತಿನ ಕುರಿತು ಸರ್ಕಾರ ಅಗತ್ಯ ಅಪ್ಡೇಟ್ ನ್ನು ನೀಡಿದೆ.
PM Kisan 13th Installment Update : ನೀವು ಕೂಡ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಯಾಗಿದ್ದರೆ, ಈ ಸುದ್ದಿ ನಿಮಗೆ ತುಂಬಾ ಉಪಯುಕ್ತವಾಗಿದೆ. ಪಿಎಂ ಕಿಸಾನ್ ಯೋಜನೆಯ 12 ನೇ ಕಂತು ಅನ್ನು ಪ್ರಧಾನಿ ಮೋದಿ ಇತ್ತೀಚೆಗೆ ಬಿಡುಗಡೆ ಮಾಡಿದ್ದಾರೆ. ಇದರೊಂದಿಗೆ 12ನೇ ಕಂತಾಗಿ ರೈತರ ಖಾತೆಗೆ 2000 ರೂಪಾಯಿ ಬರುತ್ತಿದೆ. ಇದಾದ ಬಳಿಕ ಇದೀಗ ಪ್ರಧಾನಿ ಮೋದಿ ಕಿಸಾನ್ ಯೋಜನೆಯ 13ನೇ ಕಂತನ್ನು ಬಿಡುಗಡೆ ಮಾಡಲು ಡೇಟ್ ಫಿಕ್ಸ್ ಮಾಡಿದ್ದಾರೆ.
PM Kisan Scheme Latest News:ಸರ್ಕಾರ ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆಯ 12 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ. ಒಂದು ವೇಳೆ ನಿಮ್ಮ ಖಾತೆಗೆ 12 ನೇ ಕಂತು ವರ್ಗಾವನೆಯಾಗಿಲ್ಲ ಎಂದಾದರೆ ಚಿಂತಿಸಬೇಕಾಗಿಲ್ಲ.
PM Kisan 13th Installment Update: ಪಿಎಂ ಕಿಸಾನ್ ಯೋಜನೆಯ 12 ನೇ ಕಂತನ್ನು ರೈತರ ಖಾತೆಗೆ ಬಿಡುಗಡೆ ಮಾಡಲಾಗಿತ್ತು. ಇದಾದ ಬಳಿಕ ಪಿಎಂ ಕಿಸಾನ್ ಯೋಜನೆಯ 12 ನೇ ಕಂತಿನ 2000 ರೂಪಾಯಿ ರೈತರ ಖಾತೆಗೆ ವರ್ಗಾವಣೆಯಾಗುತ್ತಿದೆ.
ಪಿಎಂ ಕಿಸಾನ್ ಯೋಜನೆಯ 12 ನೇ ಕಂತು (ಪಿಎಂ ಕಿಸಾನ್ 12 ನೇ ಕಂತು ಬಿಡುಗಡೆಯಾಗಿದೆ) ಅನ್ನು ಪ್ರಧಾನಿ ಮೋದಿ ಇತ್ತೀಚೆಗೆ ಬಿಡುಗಡೆ ಮಾಡಿದ್ದಾರೆ. ಇದರಿಂದ ರೈತರ ಖಾತೆಗೆ 12ನೇ ಕಂತಿನ 2000 ರೂಪಾಯಿ ಬರಲಾರಂಭಿಸಿದೆ. ಇದರ ನಂತರ, ಈಗ ಪ್ರಧಾನಿ ಮೋದಿ ಕಿಸಾನ್ ಯೋಜನೆಯ 13 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ.
PM Kisan Latest Update: ಕಳೆದ ಕೆಲ ದಿನಗಳ ಹಿಂದೆಯಷ್ಟೇ ಸರ್ಕಾರ ರೈತರ ಖಾತೆಗೆ ನೇರ ವರ್ಗಾವಣೆಯ ಮೂಲಕ 12ನೇ ಕಂತಿನ ರೂ.2000 ಜಾರಿಗೊಳಿಸಿದೆ. ಆದರೆ, ಇನ್ಮುಂದೆ ಪಿಎಂ ಕಿಸಾನ್ ಪೋರ್ಟಲ್ ನಲ್ಲಿ ಲಾಭಾರ್ಥಿಗಳ ಸ್ಥಿತಿ ಪರಿಶೀಲನೆಯ ವ್ಯವಸ್ಥೆಯನ್ನು ಸರ್ಕಾರ ಬದಲಾಯಿಸಿದೆ.
PM Kisan Samman Nidhi Update: ಪಿಎಂ ಕಿಸಾನ್ ಯೋಜನೆಯಡಿ ರೈತರ ಖಾತೆಗೆ 12ನೇ ಕಂತಿನ ಹಣ ಬಂದಿದೆ. ಏತನ್ಮಧ್ಯೆ, ಈಗ ಪತಿ-ಪತ್ನಿ ಇಬ್ಬರೂ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಬಹುದೇ ಎಂಬ ಪ್ರಶ್ನೆ ಹಲವರಲ್ಲಿದೆ. ಈ ಕುರಿತಂತೆ ನಿಯಮ ಏನು ಹೇಳುತ್ತದೆ ತಿಳಿಯೋಣ...
PM Kisan: ನವದೆಹಲಿಯ ಪುಸಾ ಕ್ಯಾಂಪಸ್ನಲ್ಲಿ ನಡೆಯುತ್ತಿರುವ ಎರಡು ದಿನಗಳ "ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022" ಕಾರ್ಯಕ್ರಮದಲ್ಲಿ ಪಿಎಂ ಕಿಸಾನ್ ಯೋಜನೆಯ 12ನೇ ಕಂತಾಗಿ ರೈತರ ಖಾತೆಗಳಿಗೆ 16 ಸಾವಿರ ಕೋಟಿ ರೂ. ಹಣವನ್ನು ವರ್ಗಾಯಿಸಲಾಯಿತು.
PM Kisan Update: ದೇಶದ ರೈತರಿಗೆ ಕೇಂದ್ರ ಸರ್ಕಾರದಿಂದ ದೀಪಾವಳಿ ಉಡುಗೊರೆ ಸಿಗಲಿದೆ. ಪ್ರಧಾನಿ ಮೋದಿ ಇಂದು 10 ಕೋಟಿಗೂ ಹೆಚ್ಚು ರೈತರ ಖಾತೆಗೆ 2-2 ಸಾವಿರ ರೂಪಾಯಿಗಳನ್ನು ವರ್ಗಾಯಿಸಲಿದ್ದಾರೆ. ಈ ಹಣವನ್ನು ಪಿಎಂ ಕಿಸಾನ್ನ 12 ನೇ ಕಂತಿನ ರೂಪದಲ್ಲಿ ಫಲಾನುಭವಿಗಳಿಗೆ ಲಭ್ಯವಾಗಲಿದೆ.
PM Kisan Yojana: ಈ ಯೋಜನೆಯ 12ನೇ ಕಂತಿನ ಹಣ ಬಿಡುಗಡೆಗೆ ರೈತರು ಕಾತರದಿಂದ ಕಾಯುತ್ತಿದ್ದಾರೆ. ಪ್ರಸ್ತುತ ಈ ಯೋಜನೆ ಸ್ಥಗಿತಗೊಳ್ಳಲಿದೆಯಾ? ಮತ್ತು ಪಿಎಂ ಕಿಸಾನ್ ಯೋಜನೆಯ 12ನೇ ಕಂತಿನ ಹಣ ಯಾವಾಗ ಖಾತೆ ಸೇರಲಿದೆ ಎಂಬುದರ ಕುರಿತು ರೈತರಲ್ಲಿ ಹಲವು ಊಹಾಪೋಹಗಳು ನಿರ್ಮಾಣಗೊಂಡಿವೆ.
PM Kisan Update: ಪಿಎಂ ಕಿಸಾನ್ 12 ನೇ ಕಂತಿಗೂ ಮೊದಲು ರೈತರಿಗೆ ಪ್ರಮುಖ ಮಾಹಿತಿ ಇದೆ. ದೇಶದಾದ್ಯಂತ 10 ಕೋಟಿಗೂ ಹೆಚ್ಚು ರೈತರು ಅಕ್ಟೋಬರ್ನಲ್ಲಿ ಪಿಎಂ ಕಿಸಾನ್ನ ಮುಂದಿನ ಕಂತನ್ನು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಆದರೆ ಅದಕ್ಕೂ ಮುನ್ನ ಇ-ಕೆವೈಸಿ ಮಾಡುವುದು ಅತ್ಯಗತ್ಯವಾಗಿದೆ.