PM Kisan Samman Yojana: ಕರೋನಾ ಸಾಂಕ್ರಾಮಿಕ ರೋಗದ ಮಧ್ಯೆಯೇ, ಭಾರತ ಸರ್ಕಾರ ಪಿಎಂ ಕಿಸಾನ್ ಯೋಜನೆಯ ಎಂಟನೇ ಕಂತಿನ ಹಣವನ್ನು ರೈತರ ಖಾತೆಗೆ ವರ್ಗಾಯಿಸಿದೆ. ಆದರೆ ಇನ್ನೂ ಅನೇಕ ರೈತರು ಈ ಯೋಜನೆಗೆ ತಮ್ಮನ್ನು ನೋಂದಾಯಿಸಿಕೊಂಡಿಲ್ಲ. ಯೋಜನೆಯ ದ್ವಿಗುಣ ಲಾಭವನ್ನು ಪಡೆಯಲು ಬಯಸುವುದಾದರೆ ಜೂನ್ 30 ರೊಳಗೆ ಈ ಯೋಜನೆಯಡಿಯಲ್ಲಿ ನಿಮ್ಮನ್ನು ನೋಂದಾಯಿಸಿಕೊಳ್ಳುವುದು ಅಗತ್ಯವಾಗಿದೆ.
PM Kisan Samman Nidhi: ನೀವು ಸಹ ಕೃಷಿಕರಾಗಿದ್ದರೆ ಮತ್ತು ನೀವು ಪಿಎಂ ಕಿಸಾನ್ ಯೋಜನೆಯ 8 ನೇ ಕಂತಿಗಾಗಿ ಕಾಯುತ್ತಿದ್ದರೆ, ನಿಮಗೆ ಒಳ್ಳೆಯ ಸುದ್ದಿ ಇದೆ. ಈ ತಿಂಗಳ ಅಂತ್ಯದ ವೇಳೆಗೆ ಈ ಕಂತು ರೈತರ ಖಾತೆಗೆ ಹಣ ಸೇರಲಿದೆ ಎಂದು ಹೇಳಲಾಗುತ್ತಿದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಇನ್ನೂ 1.6 ಕೋಟಿ ರೈತರ ಖಾತೆಗೆ 7 ನೇ ಕಂತಿನ ಹಣ ತಲುಪಿಲ್ಲ. ಕೃಷಿ ಸಚಿವಾಲಯದ ಪ್ರಕಾರ, ಪಿಎಂ ಕಿಸಾನ್ ಯೋಜನೆಯ ಏಳನೇ ಕಂತಿನ ಹಣವನ್ನು ಮಾರ್ಚ್ 2021 ರೊಳಗೆ ಎಲ್ಲಾ ರೈತರ ಖಾತೆಗೆ ವರ್ಗಾಯಿಸಲಾಗುವುದು.
ಫೆಬ್ರವರಿ 1 ರಂದು ಸಾಮಾನ್ಯ ಬಜೆಟ್ ಮಂಡನೆಯಾಗಲಿದೆ. ಅಂತಹ ಪರಿಸ್ಥಿತಿಯಲ್ಲಿ, ಕೃಷಿಯ ವಿಷಯದಲ್ಲಿ ಈ ಬಜೆಟ್ ವಿಶೇಷವಾಗಲಿದೆ ಎಂದು ರೈತರು ಭಾವಿಸುತ್ತಾರೆ. ರೈತರಿಗೆ ನೀಡಲಾಗುತ್ತಿರುವ ಗೌರವದ ನಿಧಿಯನ್ನೂ ಹೆಚ್ಚಿಸಬಹುದು ಎಂಬ ಹೇಳಲಾಗುತ್ತಿದೆ.
ಪಿಎಂ ಕಿಸಾನ್ ಸಮ್ಮನ್ ನಿಧಿ (PM Kisan Yojana)ಯ ಏಳನೇ ಕಂತು ಇನ್ನೂ ಅನೇಕ ರೈತರಿಗೆ ದೊರೆತಿಲ್ಲ. ಪೋರ್ಟಲ್ನಿಂದ ಹಲವು ರೈತರ ಹೆಸರನ್ನು ಕೈಬಿಡಲಾಗಿದೆ. ಪೋರ್ಟಲ್ನಿಂದ ರೈತರ ಹೆಸರನ್ನು ತೆಗೆದುಹಾಕಲು ಬಹುಮುಖ್ಯ ಕಾರಣವೆಂದರೆ ತಪ್ಪಾದ ಮಾಹಿತಿ ಮತ್ತು ಡೇಟಾವನ್ನು ನವೀಕರಿಸದಿರುವುದು.
ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಇರುವ ಕೋಟ್ಯಂತರ ರೈತರಿಗಾಗಿ ಅನೇಕ ಪ್ರಯೋಜನ ನೀಡುವ ಯೋಜನೆಗಳನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಗಳಲ್ಲಿ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೂಡ ಒಂದು ಮಹತ್ವದ ಯೋಜನೆಯಾಗಿದೆ.
ಕೇಂದ್ರೀಯ ಬ್ಯಾಂಕ್ ಮಂಗಳವಾರ ಹೊರಡಿಸಿದ ಅಧಿಸೂಚನೆಯಲ್ಲಿ ಅಲ್ಪಾವಧಿಯ ಬೆಳೆ ಸಾಲ ಬಡ್ಡಿಗೆ ಎರಡು ಲಕ್ಷ ರೂಪಾಯಿಗಳವರೆಗೆ ಎರಡು ಶೇಕಡಾ (2%) ವಿನಾಯಿತಿ ಮತ್ತು ಪಿಆರ್ಐಗೆ ಮೂರು ಪ್ರತಿಶತದಷ್ಟು (3%) ಪ್ರೋತ್ಸಾಹವನ್ನು ಮುಂದುವರಿಸಲು ರೈತರಿಗೆ ಸೂಚಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.