Krishi Ashirvaad Yojana:ಕೃಷಿ ಆಶೀರ್ವಾದ ಯೋಜನೆಯಡಿ 5 ಎಕರೆ ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ರೈತರಿಗೆ ಪ್ರತಿ ಎಕರೆಗೆ 5000 ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಈ ಮೂಲಕ ಪಿಎಂ ಕಿಸಾನ್ ನಿಧಿಯ ಲಾಭ ಪಡೆಯುವ ರೈತರಿಗೆ ಕನಿಷ್ಠ 11,000 ರೂ. ಮತ್ತು ಗರಿಷ್ಠ 31,000 ರೂ. ಸಿಗುತ್ತದೆ.
Shree Cement and Cow Dung:ಛತ್ತೀಸ್ಗಢ ಸರ್ಕಾರವು ಗೋ ಪಾಲಕರ ಆದಾಯ ಹೆಚ್ಚಿಸಲು ಗೋಧನ್ ನ್ಯಾಯ ಯೋಜನೆಯನ್ನು ಕೂಡಾ ಜಾರಿಗೆ ತಂದಿದೆ. ಈ ಯೋಜನೆಯಡಿ ಗೋಮೂತ್ರ ಮತ್ತು ಸಗಣಿಯನ್ನು ಗೋ ಪಾಲಕರಿಂದ ಸರಕಾರವೇ ಖರೀದಿಸುತ್ತಿದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಪಿಎಂ ಕಿಸಾನ್ಗೆ ಅರ್ಜಿ ಸಲ್ಲಿಸುವಾಗ ಹಲವು ಬಾರಿ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆಯ ಸರಿಯಾದ ವಿವರಗಳನ್ನು ನೀಡದಿದ್ದಕ್ಕಾಗಿ ಹಣ ಬಿಡುಗಡೆ ಮಾಡದೆ ಹಿಡಿದಿಟ್ಟುಕೊಳ್ಳಲಾಗುತ್ತದೆ. ನೀವು ನೀಡಿದ ವಿವರಗಳು ಸರಿಯಾಗಿವೆಯೇ ಅಥವಾ ಇಲ್ಲವೇ ಎಂಬುದನ್ನು ನೀವು pmkisan.gov.inಗೆ ಭೇಟಿ ನೀಡುವ ಮೂಲಕ ಪರಿಶೀಲಿಸಬಹುದು. ಏನಾದರೂ ತಪ್ಪಾಗಿದ್ದರೆ ಅದನ್ನು ಕೂಡಲೇ ಸರಿಪಡಿಸಬೇಕು.
PM Kisan Samman Nidhi : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿಗಳಿಗೆ ಬಿಗ್ ನ್ಯೂಸ್ ಇದಾಗಿದೆ. ಪಿಎಂ ನರೇಂದ್ರ ಮೋದಿ ಅವರು ಇಂದು ಪಿಎಂ ಕಿಸಾನ್ ರೈತರ ಬ್ಯಾಂಕ್ ಖಾತೆಗಳಿಗೆ 16,800 ಕೋಟಿ ರೂಪಾಯಿಗಳನ್ನು ಜಮಾ ಮಾಡಲಿದ್ದಾರೆ.
Pm Kisan Updates :PM-KISAN ಯೋಜನೆಯಡಿಯಲ್ಲಿ, ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳನ್ನು ಅರ್ಹ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಅಂದರೆ ವಾರ್ಷಿಕವಾಗಿ 6,000 ರೂ.ಯನ್ನು ನಿಮ್ಮ ಖಾತೆಗೆ ವರ್ಗಾಯಿಸಲಾಗುತ್ತದೆ.
PM Kisan Yojana: ದೇಶದ ಬೆನ್ನೆಲುಬಾಗಿರುವ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ದೃಷ್ಟಿಯಿಂದ ಮೋದಿ ಸರ್ಕಾರ ಆರಂಭಿಸಿದ ಮಹತ್ವದ ಯೋಜನೆಗಳಲ್ಲಿ ಪಿಎಂ ಕಿಸಾನ್ ಯೋಜನೆಯೂ ಒಂದು. ಈ ಯೋಜನೆಯಡಿ 12 ಕಂತುಗಳ ಹಣವನ್ನು ಪಡೆದಿರುವ ರೈತರು ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ.
PM Kisan Yojana: ಈ ಯೋಜನೆಯಡಿ ರೈತರಿಗೆ ವಾರ್ಷಿಕ 6 ಸಾವಿರ ರೂ. ನೀಡಲಾಗುತ್ತದೆ. 2 ಸಾವಿರ ರೂಪಾಯಿಗಳ ಕಂತಿನ ರೂಪದಲ್ಲಿ ವರ್ಷದಲ್ಲಿ ಮೂರು ಬಾರಿ ನೀಡಲಾಗುತ್ತದೆ. ಈ ಮೊತ್ತ ನೇರವಾಗಿ ರೈತರ ಖಾತೆಗೆ ಬರುವುದು ಯೋಜನೆಯ ವಿಶೇಷ. ಇಲ್ಲಿಯವರೆಗೆ ರೈತರು 12 ಕಂತುಗಳನ್ನು ಸ್ವೀಕರಿಸಿದ್ದಾರೆ. ಈಗ ಯೋಜನೆಯ ಅಡಿಯಲ್ಲಿ ಬರುವ 13 ನೇ ಕಂತಿಗಾಗಿ ಕಾಯುತ್ತಿದ್ದಾರೆ.
ಪಿಎಂ ಕಿಸಾನ್ನ 12ನೇ ಕಂತನ್ನು ಅಕ್ಟೋಬರ್ 17 ರಂದು ದೇಶಾದ್ಯಂತ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ. ಕಳೆದ ಬಾರಿ 8.42 ಕೋಟಿ ರೈತರು ಈ ಕಂತಿನ ಲಾಭ ಪಡೆದಿದ್ದರು. ಈ ಹಿಂದೆ 11 ಕೋಟಿಗೂ ಹೆಚ್ಚು ರೈತರು ಯೋಜನೆಯ ಲಾಭ ಪಡೆದಿದ್ದರು.
PM Kisan Update: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿಗಳ ಪಾಲಿಗೆ ಒಂದು ಮಹತ್ವದ ಸುದ್ದಿ ಪ್ರಕಟವಾಗಿದೆ. ನೀವು ಸಹ ಈ ಯೋಜನೆಯ ಲಾಭಾರ್ಥಿಗಳಾಗಿದ್ದರೆ. ಫೆಬ್ರವರಿ 10 ನಿಮ್ಮ ಪಾಲಿಗೆ ಒಂದು ಪ್ರಮುಖ ದಿನಾಂಕವಾಗಿರಲಿದೆ ಎಂದು ಸರ್ಕಾರ ಹೇಳಿದೆ.
PM Kisan Scheme 13th Installment : ಕೇಂದ್ರ ಸರ್ಕಾರದಿಂದ ದೇಶದ 12 ಕೋಟಿ ರೈತರಿಗೆ ಭರ್ಜರಿ ಸಿಹಿ ಸುದ್ದಿ ಇದಾಗಿದೆ. ನೀವೂ ಸಹ ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ನಿಮಗೆ ಸರ್ಕಾರದ ಪರವಾಗಿ ಟ್ವೀಟ್ ಮೂಲಕ ಪಿಎಂ ಕಿಸಾನ್ಗೆ ಸಂಬಂಧಿಸಿದ ಬಿಗ್ ಮಾಹಿತಿಯೊಂದನ್ನು ನೀಡಿದೆ.
PM Kisan Samman Nidhi Scheme : ದೇಶದ ಕೋಟ್ಯಂತರ ರೈತರಿಗೆ ಸಂತಸದ ಸುದ್ದಿಯಿದೆ. ನೀವು ಕೂಡ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 13 ನೇ ಕಂತಿಗಾಗಿ ಕಾಯುತ್ತಿದ್ದರೆ, ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆಯನ್ನು ಮಾಡಲಾಗಿದೆ, ಅದರ ನಂತರ ದೇಶದ 14 ಕೋಟಿ ರೈತರಿಗೆ ಭಾರಿ ಲಾಭ ಸಿಗಲಿದೆ. ರೈತರ ಆದಾಯ ಹೆಚ್ಚಿಸಲು ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೊಳಿಸುತ್ತಿದೆ.
PM Kisan Update: ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಪ್ರಸ್ತುತ ವಾರ್ಷಿಕ 6 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ. ಇದೇ ವೇಳೆ ಪಿಎಂ ಕಿಸಾನ್ ಅಡಿಯಲ್ಲಿ ಆರ್ಥಿಕ ಸಹಾಯವನ್ನು ವರ್ಷಕ್ಕೆ 6,000 ರೂ.ನಿಂದ 8,000 ರೂ.ಗೆ ಹೆಚ್ಚಿಸಲಾಗುವುದು ಎಂಬ ಚರ್ಚೆಗಳು ಕೇಳಿಬರಲಾರಂಭಿಸಿವೆ. ಪಿಎಂ ಕಿಸಾನ್ ಮೊತ್ತದ ಹೆಚ್ಚಳವು ಒಂದು ವರ್ಷದವರೆಗೆ ಇರುವ ನಿರೀಕ್ಷೆ ಇದೆ ಮತ್ತು ನಂತರ ಅದನ್ನು ಪರಿಶೀಲಿಸಲಾಗುವುದು ಎಂದು ಮೂಲಗಳು ಮಾಹಿತಿ ನೀಡಿವೆ.
PM Kisan Scheme : ಈ ಸರ್ಕಾರಿ ಯೋಜನೆಗೆ ನೀವು ಸಹ ಅರ್ಜಿ ಸಲ್ಲಿಸಿದ್ದರೆ, ಈ ತಿಂಗಳಲ್ಲೇ ನಿಮ್ಮ ಖಾತೆಗೆ ಹಣ ಬರಲಿದೆ, ಆದರೆ ಅದಕ್ಕೂ ಮೊದಲು ಕೃಷಿ ಸಚಿವಾಲಯವು ನಿಯಮಗಳಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ.
PM Kisan Scheme : ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 13 ನೇ ಕಂತು ಅಂದರೆ ಪಿಎಂ ಕಿಸಾನ್ ಯೋಜನೆ ಈ ತಿಂಗಳು ಬಿಡುಗಡೆ ಮಾಡಬಹುದು. ಜನವರಿ ತಿಂಗಳಲ್ಲೇ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಬರುವ ನಿರೀಕ್ಷೆ ಇದೆ.
PM Kisan 13th Instalment: ಕೇಂದ್ರ ಸರ್ಕಾರದ ವತಿಯಿಂದ ಹೊಸ ನಿರ್ದೇಶನ ಜಾರಿಯಾಗಿದೆ. ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ದೇವೇಶ್ ಚತುರ್ವೇದಿ ಅವರು ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳು ಮಾತು ಮುಖ್ಯ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕೃಷಿ ಉಪನಿರ್ದೆಷಕರಿಗೆ ಈ ಆದೇಶ ನೀಡಿದ್ದಾರೆ.
PM Kisan Samman Nidhi:ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಗಿಫ್ಟ್ ನೀಡಲಿದೆ ಎಂದು ಮೂಲಗಳು ತಿಳಿಸಿವೆ. ರೈತರ ಪಿಎಂ ಕಿಸಾನ್ ನಿಧಿ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಈ ಬಜೆಟ್ ನಲ್ಲಿ ಘೋಷಿಸಬಹುದು ಎನ್ನಲಾಗಿದೆ.
PM Kisan Scheme Big Update: ದೇಶದ ಕೋಟ್ಯಂತರ ರೈತರಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಹೊಸ ವರ್ಷದಲ್ಲಿ 12 ಕೋಟಿ ರೈತರಿಗೆ ಪ್ರಧಾನಿ ಮೋದಿ ದೊಡ್ಡ ಉಡುಗೊರೆ ನೀಡಲಿದ್ದಾರೆ. ಏತನ್ಮಧ್ಯೆ, 13ನೇ ಕಂತಿನ ಹಣ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ ಪ್ರಧಾನಿ ಮೋದಿ, ಜನವರಿ ತಿಂಗಳಿನಲ್ಲಿಯೇ 13 ನೇ ಕಂತಿನ 2000 ರೂ.ಗಳನ್ನು ಕೋಟ್ಯಾಂತರ ರೈತರ ಖಾತೆಗಳಿಗೆ ವರ್ಗಾಯಿಸಲಾಗುವುದು ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.