Kachchatheevu Island:ಕಚ್ಚತಿವು ದ್ವೀಪವು ಭಾರತ ಮತ್ತು ಶ್ರೀಲಂಕಾ ನಡುವಿನ ಪಾಕ್ ಜಲಸಂಧಿಯಲ್ಲಿ ಇದೆ. ಇದು ತಮಿಳುನಾಡಿನ ರಾಮೇಶ್ವರಂನಿಂದ ಕೇವಲ 26 ಕಿಲೋಮೀಟರ್ ದೂರದಲ್ಲಿದ್ದು, ಶ್ರೀಲಂಕಾದ ಜಾಫ್ನಾ ದ್ವೀಪಕ್ಕೆ ಸಮೀಪವಾಗಿದೆ. ಈ ಸಣ್ಣ ದ್ವೀಪವು ಸುಮಾರು 285 ಎಕರೆ ಪ್ರದೇಶವನ್ನು ಹೊಂದಿದೆ
Nidhi Tiwari: ಪ್ರಧಾನಿ ಮೋದಿ ಅವರ ಹೊಸ ಪ್ರೈವೇಟ್ ಸೆಕ್ರೆಟರಿಯಾಗಿ ನೇಮಕಗೊಂಡಿರುವ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿ ನಿಧಿ ತಿವಾರಿ ಮೂಲತಃ ಮೋದಿ ಲೋಕಸಭೆಯನ್ನು ಪ್ರತಿನಿಧಿಸುವ ವಾರಣಾಸಿಯ ಮಹಮೂರ್ಗಂಜ್ ಪ್ರದೇಶದವರು.
Viral Video: ಈ ವಿಡಿಯೋಗೆ ಪ್ರತಿಕ್ರಿಯಿಸಿರುವ ಅನೇಕರು, ʼಚಿಕ್ಕ ಬಾಲಕಿಯ ಕೈಯಲ್ಲಿ AK-47 ರೈಫಲ್ ಕೊಟ್ಟು ಕೊಲ್ಲುವಂತಹ ಹೇಳಿಕೆ ನೀಡಿಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಪ್ರಧಾನಿ ಮೋದಿಯವರು ರಾಷ್ಟ್ರೀಯವಾದಿ ವ್ಯಕ್ತಿಯಾಗಿರುವುದರಿಂದ ಈ ರೀತಿಯ ದ್ವೇಷದ ವಿಡಿಯೋ ಮಾಡಿಸಲಾಗಿದೆʼ ಅಂತಾ ಕೆಲವರು ಕಾಮೆಂಟ್ ಮಾಡಿದ್ದಾರೆ.
ಟೀಂ ಇಂಡಿಯಾ ಗೆಲುವನ್ನು ಸಂಭ್ರಮಿಸಿರುವ ಪ್ರಧಾನಿ ಮೋದಿ ಅವರು, "
ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಭಾರತಕ್ಕೆ ತಂದ, ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಯಿದೆ. ಅವರು ಪಂದ್ಯಾವಳಿಯಾದ್ಯಂತ ಅದ್ಭುತವಾಗಿ ಆಡಿದ್ದಾರೆ. ಅದ್ಭುತ ಸರ್ವತೋಮುಖ ಪ್ರದರ್ಶನಕ್ಕಾಗಿ ನಮ್ಮ ತಂಡಕ್ಕೆ ಅಭಿನಂದನೆಗಳು.." ಎಂದು ಟ್ವೀಟ್ ಮಾಡಿದ್ದಾರೆ.
PM Modi in Vantara wildlife : ಗುಜರಾತ್ನ ಜಾಮ್ ನಗರದಲ್ಲಿರುವ ವಂತಾರ ವನ್ಯಜೀವಿ ರಕ್ಷಣೆ, ಪುನರ್ವಸತಿ ಮತ್ತು ಸಂರಕ್ಷಣಾ ಕೇಂದ್ರವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರದಂದು ಉದ್ಘಾಟಿಸಿದರು. ವಂತಾರದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಪ್ರಭೇದಗಳಿಗೆ ನೆಲೆ ಒದಗಿಸಲಾಗಿದೆ. ಮತ್ತು ಒಂದೂವರೆ ಲಕ್ಷಕ್ಕೂ ಹೆಚ್ಚು ರಕ್ಷಣೆ ಮಾಡಲಾದ, ಅಳಿವಿನಂಚಿನಲ್ಲಿರುವ ಮತ್ತು ಅಪಾಯದಲ್ಲಿರುವ ಪ್ರಾಣಿಗಳಿಗೆ ನೆಲೆಯಾಗಿದೆ.
ಪ್ರಧಾನ ಮಂತ್ರಿ ಸಮ್ಮಾನ್ ನಿಧಿ ಯೋಜನೆಯಡಿ ಸರ್ಕಾರ ಇದುವರೆಗೆ ಒಟ್ಟು 3.46 ಲಕ್ಷ ಕೋಟಿ ರೂ.ಗಳನ್ನು ನೀಡಿದೆ ಮತ್ತು ಮುಂದಿನ ವಾರ 19 ನೇ ಕಂತಿನ ಠೇವಣಿಯೊಂದಿಗೆ ಈ ಮೊತ್ತವು 3.68 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಾಗಲಿದೆ ಎಂದು ಸಚಿವರು ಹೇಳಿದರು.
ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕಳೆದ 10 ವರ್ಷಗಳಲ್ಲಿ ಸಣ್ಣ ವ್ಯವಹಾರಗಳನ್ನು ಉತ್ತೇಜಿಸಲು ಹಲವು ಯೋಜನೆಗಳನ್ನು ಪ್ರಾರಂಭಿಸಿದೆ. ಇದರ ಅಡಿಯಲ್ಲಿ, ನೀವು ಕೌಶಲ್ಯ ಅಭಿವೃದ್ಧಿಗಾಗಿ ಸರ್ಕಾರದಿಂದ ಸಹಾಯವನ್ನು ಪಡೆಯುವುದು ಮಾತ್ರವಲ್ಲದೆ, ಸಾಲಗಳಿಗಾಗಿ ಮುದ್ರಾದಂತಹ ಯೋಜನೆಗಳಿಂದ ಪ್ರಯೋಜನಗಳನ್ನು ಪಡೆಯಬಹುದು. ಈ ಸಾಮಾನ್ಯ ಬಜೆಟ್ನಲ್ಲಿ, ಸರ್ಕಾರವು ಕ್ರೆಡಿಟ್ ಕಾರ್ಡ್ಗಳನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಈ ಲೇಖನದಲ್ಲಿ, ಇದಕ್ಕೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಕುರಿತು ನಾವು ತಿಳಿಸುತ್ತೇವೆ.
PM Modi: ಪ್ರಯಾಗ್ರಾಜ್ನಲ್ಲಿ ಮಹಾಕುಂಭಮೇಳ ಅದ್ಧೂರಿಯಾಗಿ ಜರುಗುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪವಿತ್ರ ಸ್ನಾನ ಮಾಡಿದರು. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.. ಈ ಕುರಿತು ಫೋಟೋಸ್ ಇಲ್ಲಿವೆ ನೋಡಿ..
ಬಿಹಾರದ ಪ್ರಸಿದ್ಧ ಮಖಾನಾ (Foxnut) ಕೃಷಿಯನ್ನು ಉತ್ತೇಜಿಸಲು ಹೊಸ ಮಖಾನಾ ಮಂಡಳಿ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮಂಡಳಿ ಉತ್ಪಾದನೆ, ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಬೆಳವಣಿಗೆಗೆ ನೆರವಾಗಲಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
ಅಮೆರಿಕ ಅಕ್ರಮ ವಲಸಿಗರನ್ನು ದೇಶದಿಂದ ತೆರವುಗೊಳಿಸೋ ಕಾರ್ಯ ಚುರುಕುಗೊಳಿಸಿದೆ...
ಅಮೆರಿಕ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಕರೆ
ಡೊನಾಲ್ಡ್ ಟ್ರಂಪ್ ಜೊತೆ ಪ್ರಧಾನಿ ಮಾತುಕತೆ
ಉಭಯ ರಾಷ್ಟ್ರಗಳ ಸಂಬಂಧ ವಿಚಾರ ಚರ್ಚೆ
ಟ್ವೀಟರ್ನಲ್ಲಿ ಮಾಹಿತಿ ಹಂಚಿಕೊಂಡ ನಮೋ
ವೈಟ್ಹೌಟ್ಗೆ ಭೇಟಿ ನೀಡುವಂತೆ ಮೋದಿಗೆ ಆಹ್ವಾನ
ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಇಸ್ಕಾನ್ ದೇವಾಲಯದ ಸಮುಚ್ಛಯವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ಇಲ್ಲಿನ ಖಾರ್ಘರ್ನಲ್ಲಿಸುಮಾರು 9 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ನೂತನ ಇಸ್ಕಾನ್ ದೇವಾಲಯದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದರು.
ಕೇಂದ್ರ ಸರಕಾರಿ ನೌಕರರಿಗೆ ವೇತನ ಪರಿಷ್ಕರಣೆ ಕುರಿತು ಪರಿಶೀಲನೆ ಮತ್ತು ಶಿಫಾರಸು ಮಾಡುವ ಕಾರ್ಯವನ್ನು ಹೊಂದಿರುವ 8ನೇ ಕೇಂದ್ರ ವೇತನ ಆಯೋಗ ರಚನೆಯನ್ನು ಕೇಂದ್ರ ಸರಕಾರ ಗುರುವಾರ ಪ್ರಕಟಿಸಿದೆ
ಐಎಎನ್ಎಸ್ ಪ್ರಕಾರ, ಈ ಯೋಜನೆಯ ಫಲಾನುಭವಿಯು ರೂ 1.42 ಲಕ್ಷದ ಕೊಡುಗೆಯನ್ನು ಹೊರತುಪಡಿಸಿ ಐದು ವರ್ಷಗಳವರೆಗೆ ನಿರ್ವಹಣೆಗಾಗಿ ರೂ 30,000 ಪಾವತಿಸಬೇಕಾಗುತ್ತದೆ. ಈ ಮೂಲಕ ಫಲಾನುಭವಿಯು ಫ್ಲ್ಯಾಟ್ನ ಮಾಲೀಕತ್ವದ ಹಕ್ಕುಗಳನ್ನು 1.72 ಲಕ್ಷ ರೂ.ಗೆ ಪಡೆಯುತ್ತಾನೆ.
PM kisan samman nidhi 19th : ಹೊಸ ವರ್ಷ 2025 ಪ್ರಾರಂಭಕ್ಕೆ ಕೇವಲ 3 ದಿನಗಳು ಬಾಕಿ ಇವೆ.. ಇದೇ ವೇಳೆ ರೈತರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು 19ನೇ ಕಂತು ಬಿಡುಗಡೆ ಮಾಡಲು ಸಜ್ಜಾಗಿದೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
ದೆಹಲಿ ಮೆಟ್ರೋ ಹಂತ-4 ರ ರಿಥಾಲಾ-ನರೇಲಾ-ಕುಂಡ್ಲಿ ಕಾರಿಡಾರ್ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಜೂನ್ನಲ್ಲಿ ಮೂರನೇ ಬಾರಿಗೆ ಸರ್ಕಾರ ರಚಿಸಿದ ನಂತರ ಮೂಲಸೌಕರ್ಯಗಳ ಮೇಲೆ ವಿಶೇಷ ಗಮನ ಹರಿಸಲಾಗಿದೆ. 9.5 ಕೋಟಿ ರೂಪಾಯಿ ಮೌಲ್ಯದ ನಿರ್ಧಾರಗಳನ್ನು ಸರ್ಕಾರ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.