PMJJBY: ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಒಂದು ವರ್ಷದವರೆಗೆ ಜೀವ ವಿಮಾ ರಕ್ಷಣೆಯನ್ನು ಒದಗಿಸುತ್ತದೆ. ಇದನ್ನು ಪ್ರತಿ ವರ್ಷ ನವೀಕರಿಸಬೇಕು. ಯಾವುದೇ ಕಾರಣದಿಂದ ಸಾವಿನ ಸಂದರ್ಭದಲ್ಲಿ ಇದು ಜೀವ ವಿಮೆಯನ್ನು ಒದಗಿಸುತ್ತದೆ. ಯಾವುದೇ ಕಾರಣದಿಂದ ವಿಮಾದಾರನು ಮರಣ ಹೊಂದಿದಲ್ಲಿ ಅವರ ನಾಮಿನಿಗೆ ರೂ. 2 ಲಕ್ಷ ಸಿಗಲಿದೆ. ಈ ಪಾಲಿಸಿಯನ್ನು ಪಡೆಯಲು ನಿಮಗೆ ಯಾವುದೇ ವೈದ್ಯಕೀಯ ಪರೀಕ್ಷೆಯ ಅಗತ್ಯವಿಲ್ಲ.
ತೆರಿಗೆ ಹಂಚಿಕೆಯೂ ಸೇರಿದಂತೆ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ನಮ್ಮ ಸರ್ಕಾರ ನಡೆಸಿದ್ದ ‘’ದೆಹಲಿ ಚಲೋ’’ ಹೋರಾಟ ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಅಚ್ಚರಿ ಉಂಟು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
PM Narendra Modi Guarantee For Third Term:ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಪ್ರಧಾನಿ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆಲುವಿನೊಂದಿಗೆ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದರು.
NDA will get over 400 seats in Lok Sabha polls: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ಮತ್ತು ಎನ್ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೃಢವಾದ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
Prakash Raj on Gyanvapi mosque: ಜ್ಞಾನವಾಪಿ ಮಸೀದಿ ವಿವಾದದ ಬೆನ್ನಲ್ಲೆ ನಟ ಪ್ರಕಾಶ್ ರಾಜ್ ಸಂದರ್ಶನವೊಂದರಲ್ಲಿ ನೀಡಿದ್ದ ಹೇಳಿಕೆ ಇದೀಗ ವೈರಲ್ ಆಗುತ್ತಿದೆ. ಅವರು ಮಸೀದಿಯನ್ನು ಅಗೆದರೆ ದೇಗುಲಗಳು, ಮಂದಿರಗಳನ್ನು ಅಗೆದರೆ ಬುದ್ಧನ ಪ್ರತಿಮೆಗಳು ಕಾಣಸಿಗುತ್ತವೆ ಎಂದು ಹೇಳಿಕೆ ನೀಡಿದ್ದರು.
ಅಚ್ಛೆ ದಿನ್ ಆಯೇಗಾ ಎಂದ ನರೇಂದ್ರ ಮೋದಿಯವರೇ ಎಲ್ಲಿದೆ ನಿಮ್ಮ ಅಚ್ಛೆ ದಿನ್? ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್ ಬೆಲೆ ಇಳಿಕೆ ಮಾಡಿದಿರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭಾಷಣ ಮಾಡಿದ ಮೋದಿಯವರೇ ಈ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿ ಆಗಬೇಕಿತ್ತು. ಎಲ್ಲಿವೆ 20 ಕೋಟಿ ಉದ್ಯೋಗ ತೋರಿಸಿ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
South Actress Meena Sagar: ರಂಗುರಂಗಾದ ಸಿನಿರಂಗದಲ್ಲಿ ಈ ಸೌತ್ ನಟಿ ತಮ್ಮ ವೃತ್ತಿ ಜೀವನದಲ್ಲಿ ಇದುವರೆಗೂ ಒಮ್ಮೆಯೂ ಬೋಲ್ಡ್ ದೃಶ್ಯಗಳಲ್ಲಿ ನಟಿಸಿಲ್ಲ... ಈ ವಿಚಾರದಲ್ಲಿ ಆಕೆ ನಿರ್ದೇಶಕ ಮತ್ತು ನಿರ್ಮಾಪಕರ ಮಾತನ್ನು ಕೇಳಿಲ್ಲ.. ಹಾಗಾದರೆ ಯಾರು ಆ ನಟಿ ಅಂತೀರಾ ಈ ಸ್ಟೋರಿ ಓದಿ..
Actress Meena Entry to Politics: ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ಹಿರಿಯ ನಾಯಕಿ ಮೀನಾ..? ಇತ್ತೀಚಿಗೆ ಈ ವಿಚಾರದಲ್ಲಿ ಸುಳಿವು ಕೊಟ್ಟಿದ್ದೀರಾ..? ಮೀನಾ ಯಾವ ಪಕ್ಷ ಸೇರಲಿದ್ದಾರೆ? ಇನ್ನು ಸಿನಿಮಾದಲ್ಲಿ ಕಾಣಿಸಿಕೊಳ್ಳುವುದಿಲ್ಲವೇ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ..
ಮಧ್ಯಾಹ್ನ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ ಹಿನ್ನೆಲೆ. ಪ್ರಧಾನಿಗೆ ಸ್ವಾಗತ ಕೋರಲಿರುವ ಸಿಎಂ - ಡಿಸಿಎಂ ಡಿಕೆಶಿ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮೋದಿಗೆ ಸ್ವಾಗತ. BIETCಯಲ್ಲಿನ ಕಾರ್ಯಕ್ರಮದ ವೇದಿಕೆಯಲ್ಲಿ ಮೋದಿ - ಸಿದ್ದು
PM Narendra Modi Bengaluru visit: ಪ್ರಧಾನಿ ಮೋದಿಯವರು ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿ 43 ಎಕರೆ ಕ್ಯಾಂಪಸ್ನಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (ಬಿಐಇಟಿಸಿ)ವನ್ನು ಉದ್ಘಾಟಿಸಿದರು.
ಇಂದು ಮಧ್ಯಾಹ್ನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯನವರು ಸ್ವಾಗತಿಸಲಿದ್ದಾರೆ. ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮೋದಿ ಜೊತೆಗೆ ಸಿದ್ದರಾಮಯ್ಯನವರೂ ಭಾಗಿಯಾಗಲಿದ್ದಾರೆ.
Ayodhya Ram Mandir Live Updates: ಇಂದು ಬಿಡುಗಡೆಯಾಗಿರುವ 6 ಸ್ಮರಣಾರ್ಥ ಅಂಚೆಚೀಟಿಗಳು ಅಯೋಧ್ಯೆಯಲ್ಲಿನ ರಾಮಮಂದಿರ, ಗಣೇಶ, ಹನುಮಾನ್, ಜಟಾಯು, ಕೇವತ್ರಾಜ್ ಮತ್ತು ಶಬರಿಯನ್ನು ಒಳಗೊಂಡಿವೆ. ಪ್ರತಿಯೊಂದೂ ಭಗವಾನ್ ರಾಮನಿಗೆ ಸಂಬಂಧಿಸಿದ ವಿಚಾರಗಳನ್ನು ತಿಳಿಸುತ್ತವೆ.
Ram Mandir: ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಾರ, ಮಧ್ಯಾಹ್ನ 1:20 ರ ಸುಮಾರಿಗೆ, ಜಲ ಯಾತ್ರೆ, ತೀರ್ಥ ಪೂಜೆ, ಬ್ರಾಹ್ಮಣ-ಬಟುಕ್- ಕುಮಾರಿ-ಸುವಾಸಿನಿ ಪೂಜೆ, ವರ್ಧಿನಿ ಪೂಜೆ, ಕಲಶಯಾತ್ರ ಮತ್ತು ಭಗವಾನ್ ಶ್ರೀ ರಾಮಲಾಲಾ (ರಾಮ ಜನ್ಮಭೂಮಿ) ವಿಗ್ರಹದ ಮೆರವಣಿಗೆ ಇರುತ್ತದೆ.
ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ ಎಂದು ಪ್ರಧಾನಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Just Pass Movie Song: ಗುಜರಾತ್, ಸದ್ಯ ಇಡೀ ದೇಶದ ಗಮನ ಸೆಳೆದಿರೋ ಪ್ರಧಾನ ರಾಜ್ಯವಲ್ಲದೇ ಇಡೀ ಭಾರತದ ಆಡಳಿತ ಚುಕ್ಕಾಣಿ ಹಿಡಿದಿರೋ ಶ್ರೀ ನರೇಂದ್ರ ಮೋದಿಯವರ ತವರಿನ ಸಿರಿ. ಅಂಥ ಅದ್ಭುತ ನಾಡಲ್ಲಿ ಕನ್ನಡ ನಾಡಿನ ಹಾಡೊಂದರ ಚಿತ್ರೀಕರಣ ನಡೆದಿದೆ ಎಂದರೆ ನೀವು ನಂಬುತ್ತೀರಾ?!
By accepting cookies, you agree to the storing of cookies on your device to enhance site navigation, analyze site usage, and assist in our marketing efforts.