ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ
4 ಕ್ಷೇತ್ರಕ್ಕೆ BJP ಅಭ್ಯರ್ಥಿಗಳ ಹೆಸರು ಘೋಷಣೆ
ಬೆಳಗಾವಿ- ಶೆಟ್ಟರ್, ಉ.ಕ.- ವಿಶ್ವೇಶ್ವರ ಹೆಗಡೆ ಕಾಗೇರಿ
ಚಿಕ್ಕಬಳ್ಳಾಪುರ - ಡಾ.ಸುಧಾಕರ್, ರಾಯಚೂರು- ಅಮರೇಶ್ವರ ನಾಯಕ್
ಚಿತ್ರದುರ್ಗಕ್ಕೆ ಅಭ್ಯರ್ಥಿ ಹೆಸರು ಘೋಷಣೆ ಬಾಕಿ
ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ
ತಮಿಳುನಾಡಿನ 9 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ
ಕೊಯಮತ್ತೂರಿನಿಂದ ಕೆ.ಅಣ್ಣಾಮಲೈ ಸ್ಪರ್ಧೆ
ಇಂದು ಕರ್ನಾಟಕದ ಬಾಕಿ ಲಿಸ್ಟ್ ಬಿಡುಗಡೆ
ಚುನಾವಣಾ ಕಣದಲ್ಲಿ ಮಾಜಿ ರಾಜ್ಯಪಾಲೆ
ಚೆನ್ನೈ ದಕ್ಷಿಣದಿಂದ ತಮಿಳಿಸೈ ಸೌಂದರರಾಜನ್ ಅಖಾಡಕ್ಕೆ
ಲೋಕಸಭೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದ್ದೇ ತಡ ರಾಜ್ಯ ಬಿಜೆಪಿಯಲ್ಲಿ ತಳಮಳ ಶುರುವಾಗಿದೆ... ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ಬಹಿರಂಗವಾಗೇ ಅಸಮಾಧಾನ ಹೊರ ಹಾಕ್ತಿದ್ದಾರೆ.. ನೇರವಾಗೇ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಮಗಿಬಿದ್ದಿದ್ದಾರೆ. ಈ ಮಧ್ಯೆ ಬಿಜೆಪಿಯಲ್ಲಿ ಕುರುಬರನ್ನು ಕಡೆಗಣಿಸಲಾಗ್ತಿದೆ ಅನ್ನೋ ಆರೋಪ ಕೇಳಿ ಬರ್ತಿದೆ.. ಈ ಕುರಿತ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ...
ಟಿಕೆಟ್ ವಿಚಾರ ಮಾಜಿ ಸಿಎಂ ಎಚ್ಡಿಕೆ ಮುನಿಸು ಹಿನ್ನೆಲೆ
ಎಚ್ಡಿಕೆ ಅಸಮಾಧಾನ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ಹೈಕಮಾಂಡ್
ಕುಮಾರಸ್ವಾಮಿಗೆ ಕರೆ ಮಾಡಿದ ಬಿಜೆಪಿ ಹೈಕಮಾಂಡ್
3 ಸ್ಥಾನ ನೀಡೋದಾಗಿ ಬಿಜೆಪಿ ಹೈಕಮಾಂಡ್ ಭರವಸೆ
ಇನ್ನು 2-3 ದಿನದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ
ಮಂಡ್ಯ, ಹಾಸನದ ಜೊತೆ ಜೆಡಿಎಸ್ ಗೆ ಕೋಲಾರ ಸೀಟು ಫಿಕ್ಸ್
Lokasabha Election 2024: ಕರ್ನಾಟಕದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ ನಾಯಕರು ಬಂಡೆದಿದ್ದಾರೆ. ಟಿಕೆಟ್ ಪಡೆಯಲು ಅಸಮರ್ಥರಾದ ನಿಮ್ಮ ಪಕ್ಷದ ನಾಯಕರು ಹಾದಿ ಬೀದಿಲಿ ಹೊಡೆದಾಡಿಕೊಳ್ಳುತ್ತಿದ್ದಾರೆ, ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿಮ್ಮ ಯಾವ ಮನವಿಗೂ ಅವರು ಕಿವಿಕೊಟ್ಟಿಲ್ಲ. ಇವರಲ್ಲಿ ಕೆಲವರು ನಮ್ಮನ್ನೂ ಸಂಪರ್ಕಿಸುತ್ತಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ. ಇದಕ್ಕೆಲ್ಲ ಕಾರಣ ನೀವೊಬ್ಬ ‘‘ವೀಕ್ ಪಿಎಂ’’ ಆಗಿರುವುದಲ್ಲವೇ? ಎಂದು ಅವರು ಕುಟುಕಿದರು.
ಬೆಂಗಳೂರು ಸಮಾವೇಶದ ಬಳಿಕ ತಮಿಳುನಾಡಿನ ಕೊಯಮತ್ತೂರಿಗೆ ತೆರಳಿ ರೋಡ್ ಶೋ ನಡೆಸಿದರು. ಸಾಯಿಬಾಬಾ ಕಾಲೋನಿಯಿಂದ ಆರ್ ಎಸ್ ಪುರಂವರೆಗೆ ಎರಡೂವರೆ ಕಿಲೋ ಮೀಟರ್ವರೆಗೆ ತೆರೆದ ವಾಹನದಲ್ಲಿ ಸಾಗಿದ್ರು.. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ, ಕೇಂದ್ರ ಸಚಿವ ಸಚಿವ ಎಲ್.ಮುರುಗನ್, ಕೊಯಮುತ್ತೂರು ಶಾಸಕಿ, ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ವಸಂತಿ ಶ್ರೀನಿವಾಸನ್ ಪ್ರಧಾನಿ ಮೋದಿ ಜೊತೆಗಿದ್ದರು.. ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದ ಲಕ್ಷಾಂತರ ಮಂದಿ ಹೂವಿನ ಮಳೆಗರೆದು, ಮೋದಿಯನ್ನು ಕಣ್ತುಂಬಿಕೊಂಡರು..
Lok Sabha Elections: ಕೇಂದ್ರ ಸಚಿವ ಮತ್ತು ಆರ್ಎಲ್ಜೆಪಿ ನಾಯಕ ಪಶುಪತಿ ಕುಮಾರ್ ಪಾರಸ್ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷವು ಎನ್ಡಿಎಯಿಂದ ಬೇರ್ಪಡಲಿದೆಯೇ ಎಂಬ ಅನುಮಾನಗಳು ಕೂಡ ವ್ಯಕ್ತವಾಗಿವೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಅಭಿವೃದ್ಧಿಯ ಬಗ್ಗೆ ಹಾಗೂ ಜನರ ಕಷ್ಟನಷ್ಟಗಳ ಬಗ್ಗೆ ನಿಜವಾದ ಕಾಳಜಿ ಇತ್ತು. ಪ್ರವಾಹ, ಬರ ಸೇರಿದಂತೆ ಯಾವುದೇ ನೈಸರ್ಗಿಕ ವಿಪತ್ತು ಉಂಟಾದಾಗ ಕರ್ನಾಟಕ ಸೇರಿದಂತೆ ದೇಶದ ಯಾವುದೇ ಸ್ಥಳಕ್ಕೆ ಖುದ್ದು ಭೇಟಿ ನೀಡುತ್ತಿದ್ದರು. ಆದರೆ, ಮೋದಿ ಅವರಿಗೆ ಇಂತಹ ನಿಜವಾದ ಕಾಳಜಿ ಇಲ್ಲ. - ಸಚಿವ ಎಂ.ಬಿ. ಪಾಟೀಲ
ಇಂದು ಕರುನಾಡಿಗೆ ಪ್ರಧಾನಿ ಮೋದಿ ಆಗಮನ
ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ಕಾರ್ಯಕ್ರಮದಲ್ಲಿ ಭಾಗಿ
ಶ್ರೀ ಅಲ್ಲಮ ಪ್ರಭು ಮೈದಾನದಲ್ಲಿ ಮ. 1 ಗಂಟೆಗೆ ಸಮಾವೇಶ
ಬಂಡಾಯ ನಾಯಕರ ಜೊತೆ ಮೋದಿ ಮಾತುಕತೆ..?
ಭಾರೀ ಕುತೂಹಲ ಮೂಡಿಸಿರುವ ಪ್ರಧಾನಿ ಮೋದಿ ಭೇಟಿ
Lok Sabha Election 2024: ಲೋಕಸಭೆ ಚುನಾವಣೆ ಬಿಜೆಪಿ ರಣಕಹಳೆ ಮೊಳಗಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಕರ್ಕಾಟಕದ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ದಕ್ಷಿಣ ರಾಜ್ಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೊದಲ ಕಾರ್ಯಕ್ರಮ ಇದಾಗಿದೆ.
ಈಶ್ವರಪ್ಪ ಮಗ ಕಾಂತೇಶ್ಗೆ ಹಾವೇರಿ ಟಿಕೆಟ್ ಮಿಸ್ ಹಿನ್ನೆಲೆ
ಸಂಜೆ ಸ್ಥಳೀಯ ಮುಖಂಡರ ಜೊತೆ ಮಹತ್ವದ ಮೀಟಿಂಗ್
ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಿರೋ ಈಶ್ವರಪ್ಪ
ಮಗನಿಗೆ ಟಿಕೆಟ್ ಸಿಗದಿದ್ದಕ್ಕೆ ಕೆ.ಎಸ್.ಈಶ್ವರಪ್ಪ ಬೇಸರ
ಶಿವಮೊಗ್ಗದ ಬಂಜಾರಾ ಭವನದಲ್ಲಿ ಬೆಂಬಲಿಗರ ಸಭೆ
ರಾತ್ರಿ ಯಡಿಯೂರಪ್ಪ ಭೇಟಿಯಾದ ಜಗದೀಶ್ ಶೆಟ್ಟರ್
ಡಾಲರ್ಸ್ ಕಾಲೋನಿಯ ಬಿಎಸ್ವೈ ನಿವಾಸದಲ್ಲಿ ಭೇಟಿ
ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಬಗ್ಗೆ ಮಾತುಕತೆ
ಬಿಜೆಪಿ ಸಂಭಾವ್ಯ ಅಭ್ಯರ್ಥಿಯಾಗಿರುವ ಜಗದೀಶ್ ಶೆಟ್ಟರ್
Citizenship (Amendment) Act: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವ ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ನಿಯಮಗಳನ್ನು ಜಾರಿಗೆ ತಂದಿದೆ. ಆದರೆ, ಇದೊಂದು ಎಲೆಕ್ಷನ್ ಗಿಮಿಕ್ ಎಂದು ಬಣ್ಣಿಸಿರುವ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯದಲ್ಲಿ ಸಿಎಎ ಜಾರಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಟಿಕೆಟ್ ಘೋಷಣೆ ಬೆನ್ನಲ್ಲೆ ಬಿಜೆಪಿಯಲ್ಲಿ ಭಿನ್ನಮತ
ಬಳ್ಳಾರಿ ಹಾಲಿ ಸಂಸದ ದೇವೇಂದ್ರಪ್ಪಗೆ ಟಿಕೆಟ್ ಮಿಸ್
ತರಾತುರಿಯಲ್ಲಿ ಮನೆಯ ಕಡೆ ಹೊರಟ ದೇವೇಂದ್ರಪ್ಪ
ವಿಜಯನಗರ ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಯಾಣ
ಪುತ್ರ ಕೆ.ಈ.ಕಾಂತೇಶ್ ಜೊತೆ ಕಾರಿನಲ್ಲಿ ಹೊರಟ ಈಶ್ವರಪ್ಪ
ಯಾರದ್ದೋ ಫೋನ್ ಬರುತ್ತಿದ್ದಂತೆ ಅರ್ಜೆಂಟಾಗಿ ಪ್ರಯಾಣ
ಕಣ್ಣೀರು ಹಾಕುತ್ತಿರುವ ಈಶ್ವರಪ್ಪ ಕುಟುಂಬ, ಕಾಂತೇಶ್ ಪತ್ನಿ
ಬಿಜೆಪಿ ಪಟ್ಟಿ ರಿಲೀಸ್.. ಈಶ್ವರಪ್ಪ ಪುತ್ರನಿಗೆ ಟಿಕೆಟ್ ಮಿಸ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.